ಬರಹ ; ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ. ಶ್ರೀನಿವಾಸಪುರ : ದೇಶದಾದ್ಯಂತ ಐಪಿಎಲ್ ಕ್ರಿಕೆಟ್ ಹಬ್ಬದ ಸಂಭ್ರಮ ಜೋರಾಗಿರುವ ಈ ಸಂದರ್ಭದಲ್ಲಿ, ಯುವಕರು ಕ್ರಿಕೆಟ್ ಅನ್ನು ಕೇವಲ ಮನರಂಜನೆ ಮತ್ತು ಕ್ರೀಡಾ ಸ್ಪೂರ್ತಿಯ ದೃಷ್ಟಿಯಿಂದಲೇ ನೋಡುವಂತೆ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿ ಸದಸ್ಯರಾದ ಶಬ್ಬೀರ್ ಅಹ್ಮದ್ ಅವರು ಮನವಿ ಮಾಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ಐಪಿಎಲ್ ಪಂದ್ಯಗಳು ಯುವಕರಿಗೆ ಖುಷಿ ಮತ್ತು ಉಲ್ಲಾಸದ ಮೂಲವಾಗಿದ್ದರೂ, ಇತ್ತೀಚಿನ ವರ್ಷಗಳಲ್ಲಿ ಪಂದ್ಯಗಳ ಜೊತೆಗೆ ಬೆಟ್ಟಿಂಗ್ […]

Read More

ಕುಂದಾಪುರ :- ಜೂನಿಯರ್ ಕಾಲೇಜಿನಲ್ಲಿ ಫೆಬ್ರವರಿ 8ರಂದು 2026 ನಡೆದ ಕೆ ಡಿ ಎಫ್ 2026 ರಾಜ್ಯಮಟ್ಟದಲ್ಲಿ ಕಿರಣ್’ಸ್ ಡ್ರ್ಯಾಗನ್ ಫಸ್ಟ್ ಮಾರ್ಸಲ್ ಆರ್ಟ್ಸ್ ಆಫ್ ಇಂಡಿಯಾ ಆಯೋಜಿಸಿದ ಅಂತರ್ ಮಟ್ಟದ ಡೋಜೋ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕಿರಿ ಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ. 3ನೇ ತರಗತಿಯ ವಿದ್ಯಾರ್ಥಿ ಆಯುಷ್ ಎ ಮೊಗವೀರ ದ್ವಿತೀಯ ಸ್ಥಾನ ಪಡೆದಿರುತ್ತಾರೆಸಣ್ಣ ಪ್ರಾಯದಲ್ಲಿ ಕರಾಟೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಇವರು ನಾವುಂದ ಗಣೇಶ್ ನಗರದ ಬಾಡಿ ಮನೆ […]

Read More

ಕುಂದಾಪುರಃ ಝಾರ ಎಮ್ ಇಮ್ರಾನ್ ಇವಳು ಬೆಂಗಳೂರಿನಲ್ಲಿ ನಡೆದ ಅಖಿಲ ಕರ್ನಾಟಕ ಸ್ಫೊರ್ಟ್ಸ್ ಕ್ಲಬ್ ಅಸೋಸಿಯೆನ್ಸ್ ಆಶ್ರಯದಲ್ಲಿ ನಲ್ಲಿ  18-1-26 ರಂದು ನಡೆದ ನಡೆದ ಕರಾಟೆ ಛಾಂಪಿಯೆನ್ ಶಿಪ್ ನಲ್ಲಿ 14 – 15 ವರ್ಷದ ಹುಡುಗಿಯರ ವಯೋಮಿತಿಯ ಕುಮಿಟೊ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆದ್ದು, ಹೈದರಬಾದನಲ್ಲಿ ನಡೆಯುವ ರಾಷ್ಟ್ರಮಟ್ಟದ ಛಾಂಪಿಯೆನ್ ಶಿಪ್ ಗೆ ಆಯ್ಕೆಯಾಗಿದ್ದಾಳೆ. ಇವಳು ಸಿ ಬಿ ಎಸ್ ಇ ಶಾಲಾ ಆಡೋಟದಲ್ಲಿ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಭಾಗವಹಿಸಿದ್ದಳು. ಇವಳು ಅಂತರಾಷ್ಟ್ರೀಯ ಮಟ್ಟದಲ್ಲಿ 4 […]

Read More

ಮಂಗಳೂರು;ಜನವರಿ ೧೯ ರಂದು ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅಪರ‍್ವ ಸಾಧನೆಗೈದ ವಿದ್ಯರ‍್ಥಿ ಮಾ ಯುವರಾಜ್ ಡಿ. ಕುಂದರ್ ಅವರನ್ನು ಸನ್ಮಾನಿಸಲಾಯಿತು. ಅಥ್ಲೆಟಿಕ್ಸ್ ಹಾಗೂ ಸ್ಕೇಟಿಂಗ್ ವಿಭಾಗಗಳಲ್ಲಿ ಶ್ರೇಷ್ಠ ಸಾಧನೆ ತೋರಿದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ವಿಶೇಷ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು.ಇತ್ತೀಚೆಗೆ ನಡೆದ ಎಸ್ಜಿಎಫ್ಐ ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ಯುವರಾಜ್ ಎರಡು ಚಿನ್ನದ ಪದಕಗಳನ್ನು ಗಳಿಸಿ ಶಾಲೆಗೆ ಹಾಗೂ ಜಿಲ್ಲೆಗೆ ಕರ‍್ತಿ ತಂದಿದ್ದಾರೆ. ಈ ಸಂರ‍್ಭದಲ್ಲಿ ವಿದ್ಯರ‍್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ವಂ.ಫಾ.ರೋಹನ್ ಡಿ’ಅಲ್ಮೇ […]

Read More

ಹಲ್ನಾಡು ; 5 ನೇ ತರಗತಿಯ ಆಕರ್ಷ್ ಶೆಟ್ಟಿ ಜನವರಿ 04, 2026 ರಂದು ಶಿವಮೊಗ್ಗದಲ್ಲಿ ನಡೆದ ಎ.ಎಸ್.ಎಂ.ಎ. ಕರ್ನಾಟಕ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ವೈಯಕ್ತಿಕ ತಂಡ ಕಟಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರು. 5 ನೇ ತರಗತಿಯ ನಮ್ಮ ಶಾಲಾ ವಿದ್ಯಾರ್ಥಿ ಆರ್ಯನ್ ಜನವರಿ 04, 2026 ರಂದು ಶಿವಮೊಗ್ಗದಲ್ಲಿ ನಡೆದ ಎ.ಎಸ್.ಎಂ.ಎ. ಕರ್ನಾಟಕ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ವೈಯಕ್ತಿಕ ಕಟಾ ಸ್ಪರ್ಧೆಯಲ್ಲಿ 3 ನೇ ಸ್ಥಾನ ಪಡೆದರು. ಇವರಿಗೆ […]

Read More

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಸ್ಕೂಲ್ ಗೇಮ್ಸ್  ಫೆಡರೇಷನ್ ಆಫ್ ಇಂಡಿಯ ಮಧ್ಯಪ್ರದೇಶದಲ್ಲಿ ಆಯೋಜಿಸಿದ ರಾಷ್ಟ್ರಮಟ್ಟದ 69ನೇ ನ್ಯಾಶನಲ್ ಸ್ಕೂಲ್ ಗೇಮ್ಸ್ ನ ಸ್ಕೇಟಿಂಗ್ ನಲ್ಲಿ 500 ಮೀ ರಿಂಕ್ ಓಟದಲ್ಲಿ ಮತ್ತು 2000 ಮೀ ರಸ್ತೆ ಓಟದಲ್ಲಿ ಚಿನ್ನದ  ಪದಕವನ್ನು ಗೆದ್ದು ಅಪೂರ್ವ ಸಾಧನೆಗೈದಿದ್ದಾರೆ. ಸಂಸ್ಥೆಯ ಪ್ರಾಂಶುಪಾಲರಾದ ವಂ.ಫಾ.ರೋಹನ್ ಡಿ ಅಲ್ಮೇಡ ಅವರು ಯುವರಾಜ್ ಅವರ ಈ ಅದ್ಭುತ ಸಾಧನೆಗಾಗಿ ಸಂಸ್ಥೆಯ ಎಲ್ಲಾ ಸಿಬ್ಬಂದಿವರ್ಗದ ಪರವಾಗಿ […]

Read More

ಕೋಲಾರ : ಕರ್ನಾಟಕ ಫಿಟ್‌ನೆಸ್ ಫಸ್ಟ್ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್‌, ಕೋಲಾರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಬಾಡಿ ಬಿಲ್ಡಿಂಗ್ ಹಾಗೂ ಫಿಟ್‌ನೆಸ್ ಸ್ಪರ್ಧೆಯನ್ನು ಜೂನಿಯರ್ ಕಾಲೇಜು ಕಾಂಪೌಂಡ್‌ನಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಸ್ಪರ್ಧೆಯಲ್ಲಿ ಬಾಡಿ ಬಿಲ್ಡಿಂಗ್, ಪುರುಷರ ಫಿಸಿಕ್, ಕ್ಲಾಸಿಕ್ ಫಿಸಿಕ್, ಮಾಸ್ಟರ್ಸ್ ಹಾಗೂ ಫಿಟ್‌ನೆಸ್ ವಿಭಾಗಗಳಲ್ಲಿ ಪೈಪೋಟಿ ನಡೆಯಿತು. ಸಣ್ಣ, ಮಧ್ಯಮ, ಎತ್ತರ ಹಾಗೂ ಸೂಪರ್ ಎತ್ತರ ವಿಭಾಗಗಳಾಗಿ ವಿಭಜಿಸಲಾದ ಈ ಚಾಂಪಿಯನ್‌ಶಿಪ್‌ನಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಅನೇಕ ಕ್ರೀಡಾಪಟುಗಳು ಭಾಗವಹಿಸಿ ತಮ್ಮ […]

Read More

ಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯ IX ನೇ ತರಗತಿಯ ವಿದ್ಯಾರ್ಥಿನಿ ಜೆಸ್ನಿಯಾ ಕೊರಿಯಾ, ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ನಡೆಸಿದ 69 ನೇ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ 17 ವರ್ಷದೊಳಗಿನವರ ವಿಭಾಗದಲ್ಲಿ 1000 ಮೀಟರ್ ರಿಂಕ್ ರೇಸ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಸಂಸ್ಥೆಗೆ ಅಪಾರ ಹೆಮ್ಮೆ ಮತ್ತು ಗೌರವವನ್ನು ತಂದಿದ್ದಾರೆ. ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಚಾಂಪಿಯನ್‌ಶಿಪ್ 2025 ರ ಡಿಸೆಂಬರ್ 26 ರಿಂದ 29 ರವರೆಗೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯಿತು ಮತ್ತು […]

Read More

Report By Alphonse Mendonsa ಉಡುಪಿ; 14 ಡಿಸೆಂಬರ್ 2025: ಮೌಂಟ್ ಕಾರ್ಮೆಲ್ ಶಿರ್ತಾಡಿ ಮತ್ತು ಕೊಂಕಣ್ಸ್ ಸ್ಟಾರ್ಸ್ ನಡುವಿನ ರೋಮಾಂಚಕ ಫೈನಲ್ ಪಂದ್ಯದಲ್ಲಿ ಮೌಂಟ್ ಕಾರ್ಮೆಲ್ ಶಿರ್ತಾಡಿ “ವಿಂಟರ್ ಸ್ಮ್ಯಾಶ್-2025 ಚಾಂಪಿಯನ್ಸ್ ಟ್ರೋಫಿ”ಯನ್ನು ಗೆಲ್ಲುವ ಮೂಲಕ ಕೊಂಕಣ್ ಸ್ಟಾರ್ಸ್ ವಿರುದ್ಧ ರೋಮಾಂಚಕ ಗೆಲುವು ಸಾಧಿಸುವ ಮೂಲಕ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು. ಬೆಲ್ಲೆವಿಷನ್ ಗ್ಲೋಬಲ್ ಮತ್ತು ಕೊಂಕಣ್ಸ್ ದುಬೈ ಡಿಸೆಂಬರ್ 14, 2025 ರಂದು ಭಾನುವಾರ ಸೇಂಟ್ ಲಾರೆನ್ಸ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ಮೈದಾನದಲ್ಲಿ ಅತ್ಯಾಕರ್ಷಕ […]

Read More
1 2 3 10