ಬಸ್ರೂರು: ಬಸ್ರೂರು ಸ್ಪೋರ್ಟ್ಸ್ ಆಶ್ರಯದಲ್ಲಿ ರವಿವಾರ ಬಸ್ರೂರಿನ ಶ್ರೀ ಶಾರದಾ ಕಾಲೇಜಿನ ಮೈದಾನದಲ್ಲಿ ಹಿರಿಯರ ಕ್ರಿಕೆಟ್ ಟ್ರೋಫಿ-2023 ನಡೆಯಿತು. ಪಂದ್ಯಾವಳಿಯಲ್ಲಿ ಬಸ್ರೂರು ಪರಿಸರದ ಹಿರಿಯ ಕ್ರಿಕೆಟ್ ತಂಡಗಳು ಭಾಗವವಹಿಸಿದ್ದು, ಲಕ್ಕಿ ಲೆಜೆಂಡ್ಸ್ ಪ್ರಥಮ, ಲೆಜೆಂಡ್ಸ್ ಕಿಂಗ್ಸ್‌ ತಂಡ ದ್ವಿತೀಯ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.       ಟ್ರೋಫಿಗಳನ್ನು ವಿಜೇತರಿಗೆ ವಿತರಿಸಿದ ಧಾರ್ಮಿಕ ನೇತಾರ, ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ ಮಾತನಾಡಿ, ಸುಮಾರು 25-30 ವರ್ಷಗಳ ಹಿಂದೆ ಜಿಲ್ಲೆ ರಾಜ್ಯ,ರಾಷ್ಟ್ರದಲ್ಲಿ ಮಿಂಚಿದ ಸ್ಥಳೀಯ ಕ್ರಿಕೆಟ್  ಪಟುಗಳ ಸಮಾಗಮ ಈಗ ಮತ್ತೊಮ್ಮೆ ನಡೆದಿರುವುದು […]

Read More

ದಿನಾಂಕ-2-1-2023 ರಂದು ಉಪ ನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ  ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ  ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ  ನಡೆದ 14/17 ರ ವಯೋಮಿತಿಯೊಳಗಿನ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಯೋಗಾಸನ  ಸ್ಪರ್ಧೆಯಲ್ಲಿ  ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲಾ 6ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ […]

Read More

ಕುಂದಾಪುರ: ಸ್ಥಳೀಯ ಸಂತ ಮೇರಿಸ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಥಮ ಪಿ ಯು ವಿದ್ಯಾರ್ಥಿ ನಿಶಾಂತ್ ಡಿಸೋಜಾ ಚೆಸ್ ಆಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚೆಸ್ ಆಟದಲ್ಲಿ ಅತೀವ ಆಸಕ್ತಿಯನ್ನು ಹೊಂದಿದ್ದು ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡು ಚೆಸ್ ಮಾಸ್ಟರ್ ಬಿರುದು ಗಳಿಸಿರುವ ನಿಶಾಂತ್ ಡಿಸೋಜಾ, 2023 ರ ಹೊಸವರ್ಷದ ಪ್ರಾರಂಭದಲ್ಲೇ ಕರ್ನಾಟಕ ರಾಜ್ಯ ಚೆಸ್ ಸಂಸ್ಥೆ ಆಶ್ರಯದಲ್ಲಿ ನ್ಯೂ ತುಮಕೂರು ಜಿಲ್ಲಾ ಚೆಸ್ ಸಂಸ್ಥೆ ಹಾಗೂ ಎಂ.ಎಂ.ಚೆಸ್ ಡೆವಲಪ್ ಮೆಂಟ್ ಟ್ರಸ್ಟ್ ಇವರ ಆಶ್ರಯದಲ್ಲಿ ತುಮಕೂರಿನಲ್ಲಿ […]

Read More

ಬರ್ಮಿಂಗ್ಸ್ಯಾಮ್‌; ಜುಲೈ 29 ರಿಂದ ಆರಂಭಗೊಂಡಿದ್ದ ಕಾಮನ್‌ ವೆಲ್ತ್ ಗೇಮ್ಸ್‌ ಇಂದು ಮುಕ್ತಾಯಗೊಂಡಿತು. ಭಾರತೀಯ ಆಟಗಾರರು ಈ ಬಾರಿ ಅದ್ಭುತ ಪ್ರದರ್ಶನ: ನೀಡುವ ಮೂಲಕ ಒಟ್ಟು 63 ಷದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಸಲದ ಕಾಮನ್‌ದೆಲ್ಪ್‌ ಗೇಮ್ಸ್‌ನಲ್ಲಿ ಭಾರತ ಒಟ್ಟು 22 ಚಿನ್ನ, 16 ಬೆಳ್ಳಿ ಹಾಗೂ 23 ಕಂಚು ಸೇರಿದಂತೆ ಒಟ್ಟು 61 ಪದಕ ಸಂಪಾದಿಸಿ ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದುಕೊಂಡಿದೆ. ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಪುರುಷರ ಹಾಕಿಯಲ್ಲಿ ಭಾರತ ಬೆಳ್ಳಿ ಗೆಲ್ಲುವುದರೊಂದಿಗೆ ದೇಶದ […]

Read More

JANANUDI.COM NETWORK ಕ್ರಿಕೆಟ್ ಲೋಕದ ದಂತಕತೆ, ಪ್ರಖ್ಯಾತ ಲೆಗ್ ಸ್ಪಿನ್ನರ್ ಆಸ್ಟ್ರೇಲಿಯಾದ ಶೇನ್ ವಾರ್ನ್ ನಿಧನ ಹೊಂದಿದ್ದಾರೆಅವರು 52 ವಯಸ್ಸಿನ ಶೇನ್ ವಾರ್ನ್ ಥೈಲ್ಯಾಂಡ್‌ನ ಕೊಹ್ ಸಮುಯಿಯಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ವರದಿ ಮಾಡಿವೆ. ಲಭ್ಯವಿರುವ ಮಾಹಿತಿ ಪ್ರಕಾರ ಶೇನ್ ವಾರ್ನ್ ತಮ್ಮ ವಿಲ್ಲಾದಲ್ಲಿ ಯಾವುದೇ ಪ್ರತಿಕ್ರಿಯೆ ಇಲ್ಲದೆ ನಿಸ್ತೇಜವಾಗಿದ್ದಂತೆ ಕಂಡುಬಂದಿದ್ದು, ಅವರನ್ನು ತಕ್ಷಣವೇ ಅವರ ವೈದ್ಯಕೀಯ ಸಿಬ್ಬಂದಿಗಳು ಪ್ರಥಮ ಚಿಕಿತ್ಸೆ ನೀಡಲು ಪ್ರಯತ್ನ ಮಾಡಿದ್ದಾರೆ. ಆದರೆ ಅದರಿಂದ ಯಾವ ಪ್ರಯೋಜನವೂ ಆಗಲಿಲ್ಲ.ಅವರ ನಿಧನವನ್ನು […]

Read More

JANANUDI.COM NETWORK ಕೆ.ಎಲ್. ರಾಹುಲ್ ಕ್ರಿಕೆಟ್ ಆಟದಲ್ಲಿ ವೀರರಾಗಿದ್ದಾರೆ, ಈಗ ದಾನವೀರನೆಂಬ ಖ್ಯಾತರಾಗಿದ್ದಾರೆ. ಯಾರಿಗೂ ತಿಳಿಯದಂತೆ ಆದ್ರೆ ಈಗ ಕೆ.ಎಲ್. ರಾಹುಲ್ ಸಮಾಜ ಸೇವೆ ಮಾಡುತಿದ್ದರು, ಅವರಿಗ ಬಹು ದೊಡ್ಡ ಮೊತ್ತ ದಾನ ಮಾಡಿ ತನ್ನ ಮಾನವಿಯತೆಯ ಗುಣಗಳಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ.ಇದೀಗ ಕೆ.ಎಲ್. ರಾಹುಲ್ ಅವರು 11 ವರ್ಷದ ಬಾಲಕನ ಜೀವ ಉಳಿಸಲು 31 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಕನ್ನಡಿಗ ಕೆಎಲ್ ರಾಹುಲ್ ಇತರ ಕ್ರೀಡಾಳುಗಳಿಗೆ ಮಾದರಿಯಾಗಿದ್ದಾರೆವರದ್ ನಲ್ವಾಡೆ ಎಂಬ 11 ವರ್ಷದ […]

Read More

JANANUDI.COM NETWORK ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಮುಂಬೈ- ಭಾರತ ತಂಡದ ಮಾಜಿ ನಾಯಕ, ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರು ತಂಡದ ಹೆಡ್ ಕೋಚ್ ಆಗಿ ಬುಧವಾರ ನಡೆದ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ಸಭೆಯಲ್ಲಿ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಅವರು ಮುಂಬರುವ ನವೆಂಬರ್ 17 ರಿಂದ ನ್ಯೂಜಿಲೆಂಡ್ ವಿರುದ್ದದ ಸರಣಿಯಿಂದ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.ತಂಡದ ಹೆಡ್ ಕೋಚ್ ಆಗಿರುವ […]

Read More

JANANUDI.COM NETWORK ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ, ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪುನಿಯಾ65 ಕೆಜಿ ವಿಭಾಗದ ಫ್ರೀಸ್ಟೈಲ್ ಪಂದ್ಯದಲ್ಲಿ ಬಜರಂಗ್ ಪುನಿಯಾ ಕಜಕಿಸ್ತಾನದ ದೌಲತ್ ನಿಯಾಜ್ಬೆಕೋವ್ ವಿರುದ್ಧ8-0 ಅಂತರದ ಭರ್ಜರಿ ಗೆಲುವು ಸಾಧಿಸಿದರು.ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಕುಸ್ತಿಯಲ್ಲಿ ಮತ್ತೊಂದು ಪದಕ ಒಲಿದಿದ್ದು, ಭಾರತ ಅಥ್ಲೀಟ್ ಬಜರಂಗ್ ಪುನಿಯಾ ಕಂಚಿನ ಪದಕ ಜಯಿಸಿದ್ದಾರೆಇಂದು ನಡೆದ ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್ಬೆಕೋವ್ ವಿರುದ್ಧ ಗೆಲುವು ದಾಖಲಿಸಿ […]

Read More

JANANUDI.COM NETWORK ಭಾರತದ ನೀರಜ್ ಚೋಪ್ರಾ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ನೀರಜ್ ಚೋಪ್ರಾ ಹೆಮ್ಮೆಯ ಕ್ರೀಡಾಪಟು ಎಂಬ ಖ್ಯಾತಿಗೆ ಒಳಗಾದರು. ನೀರಜ್ ಚೋಪ್ರಾ ಭಾರತದ ಹೆಸರನ್ನು ಕ್ರೀಡಾ ಕ್ಷೇತ್ರದಲ್ಲಿ ಮಿನುಗುವಂತೆ ಮಾಡಿದ್ದಾರೆ ಟೋಕಿಯೋ (ಜಪಾನ್):ಭಾರತದ ನೀರಜ್ ಚೋಪ್ರಾ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಅಹರ್ತಾ ಸುತ್ತಿನಲ್ಲಿ 86.59 ಎಸೆದು ನೇರವಾಗಿ ಫೈನಲ್ ತಲುಪಿದ್ದ ನೀರಜ್ ಚೋಪ್ರಾ, ಫೈನಲನಲ್ಲಿ 87.58 ಮಿ. ದೂರ […]

Read More