ಮಂಗಳೂರು; ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಇದರ ಮಾಜಿ ಅಧ್ಯಕ್ಷರಾದ ದಿವಂಗತ ಕಾಸ್ಮಿರ್ ಮಿನೇಜಸ್ ಇವರಿಗೆ ಶೃದ್ಧಾಂಜಲಿ ಅರ್ಪಿಸುವ ಸಲುವಾಗಿ ಹಾಗೂ ಅವರು ಸಮಾಜಕ್ಕೆ ನೀಡಿದ ದೇಣಿಗೆಯನ್ನು ಪರಿಗಣಿಸಿ “ಧೀರ್ ತಾಂಡೆಲಿ” ಎಂಬ ಬಿರುದನ್ನು ನೀಡಿ ಗೌರವಿಸುವ ಸಲುವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ದಿನಾಂಕ 17/3/2025 ರಂದು ಮಂಗಳೂರಿನ ಬಿಜೈಯಲ್ಲಿರುವ ಬಿಜೈ ಚರ್ಚ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮವನ್ನು ದಿವ್ಯ ಬಲಿಪೂಜೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ|ಪೀಟರ್ ಪೌಲ್ ಸಲ್ಡಾನ್ಹಾರವರು ಹಾಗೂ ಕಥೊಲಿಕ್ ಸಭಾ […]

Read More

ಕುಂದಾಪುರ, ಮಾರ್ಚ್ 11 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನವರು ನಡೆಸಿ ಕೊಟ್ಟರು. ಈ ಕಾರ್ಯಕ್ರಮದಲ್ಲಿ ಡಾ|| ವಿದ್ಯಾ ಅಶೋಕ್ ವೈದ್ಯಕೀಯ ಅಧಿಕಾರಿ, ಶ್ರೀ ದಿನಕರ ಶೆಟ್ಟಿ ಗ್ರಾಮ ಪಂಚಾಯತ್ ಅದ್ಯಕ್ಷರು ಬಸ್ರೂರು, ಶ್ರೀಮತಿ ಪ್ರಭಾವತಿ ಶೆಟ್ಟಿ ಅಂಗನವಾಡಿ ಮೇಲ್ವಿಚಾರಕರು ಬಸ್ರೂರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಅಂಗನವಾಡಿ ಶಿಕ್ಷಕಿಯರು, ಅಕ್ಷತಾ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಉಪನ್ಯಾಸಕರು ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು […]

Read More

ಕುಂದಾಪುರ : ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮದರ್ ತೆರೇಸಾಸ್ ಪದವೀಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳಿಂದ ಮಂಗಳೂರು ವಿ ವಿ ಪರೀಕ್ಷೆಯಲ್ಲಿ ಭರ್ಜರಿ ಸಾಧನೆ ಮಾಡಿದ್ದಾರೆ.ಮಂಗಳೂರು ವಿಶ್ವವಿದ್ಯಾನಿಲಯದ ಎಂ ಕಾಮ್ ವಿಭಾಗದ ಪರೀಕ್ಷೆ ಯಲ್ಲಿ ಕುಮಾರಿ ಪ್ರತೀಕ್ಷಾ ಪಿ ಎಸ್ ದ್ವಿತೀಯ ರ‍್ಯಾಂಕ್, ಮತ್ತು ಕುಮಾರಿ ಕೀರ್ತನಾ ಬಿ ಸಿ ಎ ವಿಭಾಗದ ಪರೀಕ್ಷೆಯಲ್ಲಿ ಐದನೇ ರ‍್ಯಾಂಕ್ ಹಾಗೂ ಕುಮಾರ.ಸಚಿನ್ ವಿ ಎನ್, ಶ್ರೀನಿವಾಸ್ ವಿಶ್ವವಿದ್ಯಾನಿಲಯ ಮಂಗಳೂರು ಬಿ ಸಿ ಎ ವಿಭಾಗದ […]

Read More

ಸರ್ಜನ್ ಆಸ್ಪತ್ರೆ ಕೋಟೇಶ್ವರದಲ್ಲಿ  ವಿಶ್ವ ಮೂತ್ರಪಿಂಡದ ದಿನಾಚರಣೆಯನ್ನು ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನವರು ನಡೆಸಿ ಕೊಟ್ಟರು. ಈ ಕಾರ್ಯಕ್ರಮದಲ್ಲಿ ಡಾ|| ವಿಶ್ವೇಶ್ವರ ರಾವ್, ಸರ್ಜನ್ , ಡಾ||ವಿಲಾಸ್ ರಾವ್,ಸರ್ಜನ್ , ಶ್ರೀಮತಿ ಮಾಲತಿ ಮತ್ತು ಶ್ರೀಮತಿ ಲಲಿತಾ ನರ್ಸಿಂಗ್ ಸೂಪರಿಂಟೆಂಡೆಂಟ್, ಸರ್ಜನ್ ಆಸ್ಪತ್ರೆ ಕೋಟೇಶ್ವರ ಹಾಗೂ ಹಿರಿಯ ವಯಸ್ಕರು, ಕೀರ್ತನ ಹಾಗೂ ರಕ್ಷಿತಾ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಉಪನ್ಯಾಸಕರು ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 3 ನೇ ಸೆಮಿಸ್ಟರ್ ಬಿ ಎಸ್ ಸ್ಸಿ […]

Read More

ಸೃಜನೋತ್ಸವದ – ಸೇಂಟ್ ಅಲೋಶಿಯಸ್ ಪದವಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘವು ಆಯೋಜಿಸಿದ ಅಂತರಕಾಲೇಜು ಸಾಂಸ್ಕೃತಿಕ ಉತ್ಸವ ನಡೆಯಿತು.ಸೃಜನೋತ್ಸವ 2025, ವಾರ್ಷಿಕ ಅಂತರಕಾಲೇಜು ಸಾಂಸ್ಕೃತಿಕ ಉತ್ಸವ, ಬೆಂಗಳೂರಿನ ಕಾಕ್ಸ್ ಪಟ್ಟಣದ ಸೇಂಟ್ ಅಲೋಶಿಯಸ್ ಪದವಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ನಡೆಯಿತು. ಈ ಕಾರ್ಯಕ್ರಮವು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ಅವರ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಲು ಮತ್ತು ಸೃಜನಶೀಲತೆಯನ್ನು ಬೆಳೆಸುವ ಗುರಿಯನ್ನು ಹೊಂದಿತ್ತು. ಈ ಉತ್ಸವವು ಸಾಂಸ್ಕೃತಿಕ ವಿನಿಮಯ, ತಂಡ ಮನೋಭಾವ ಮತ್ತು ಕಲಾತ್ಮಕ ಅಭಿವ್ಯಕ್ತಿಯನ್ನು ಉತ್ತೇಜಿಸಲು ವೇದಿಕೆಯಾಗಿ […]

Read More

ಮಂಗ್ಳುರ್; 9 ಮಾರ್ಚ್ ಕೊಂಕಣಿ ಲೇಖಕಿಂಚೊ ಎಕ್ತಾರ್ ಆನಿ ಆಶಾವಾದಿ ಪ್ರಕಾಶನಾನ್ ಮಂಗ್ಳುರಾಂತ್ಲ್ಯಾ ಸಿ.ಓ.ಡಿ.ಪಿ. ಸಭಾಸಾಲಾಂತ್ ಸಕಾಳಿಂ 9:30 ಥಾವ್ನ್ 1:30 ಪರ್ಯಾಂತ್ ಅಂತರ್‌ರಾಷ್ಟ್ರೀಯ್ ಸ್ತ್ರೀಯಾಂಚೊ ದೀಸ್ ಭೋವ್ ಅಪುರ್ಭಾಯೆನ್ ಆಚರಣ್ ಕೆಲೊ. ಮಾ|ಚೇತನ್ ಲೋಬೊಚ್ಯಾ ಅಧ್ಯಕ್ಷ್‌ಪಣಾಖಾಲ್ ದಿವ್ಟಿ ಪೆಟವ್ನ್ ಹ್ಯಾ ಕಾರ್ಯಾಚೆಂ ಉಗ್ತಾವಣ್ ಜಾಲೆಂ. ಕಾಣಿಕ್ ಪತ್ರಾಚಿ ಆಧ್ಲಿ ಸಹ-ಸಂಪಾದಕಿ ಮಾರಿಯೆಟ್ ರಾಸ್ಕಿನ್ಹಾ, ಏವ್ರೆಲ್ ರೊಡ್ರಿಗಸ್, ಗ್ವಾದಲೂಪ್ ಡಾಯಸ್, ವಿಲ್ಲಿ ಗೋಯೆಸ್, ವಿಲ್ಫ್ರೆಡ್ ಲೋಬೊ ಪಡೀಲ್, ಆನಿ ಫ್ಲಾವಿಯಾ ಆಲ್ಬುಕರ್ಕ್ ವೆದಿಚೆರ್ ಹಾಜರ್ ಆಸ್ಲಿಂ. ಸಲೋಮಿ […]

Read More

“ಜನೌಷಧಿ ಸಪ್ತಾಹ ಆಚರಣೆ” ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಜನೌಷಧಿ ಕೇಂದ್ರವು ಮಾರ್ಚ್ ಒಂದರಿಂದ ಮಾರ್ಚ ಏಳರ ತನಕ ಜನೌಷಧಿ ಸಪ್ತಾಹವನ್ನು ಕೇಂದ್ರದ ಸೂಚನೆಯಂತೆ ವಿಶಿಷ್ಟ ರೀತಿಯಲ್ಲಿ ಆಚರಿಸಿತು. ಉಡುಪಿ ಜಿಲ್ಲೆಯ ಪ್ರಪ್ರಥಮ ಜನೌಷಧಿ ಕೇಂದ್ರವಾದ ಈ ಸಂಸ್ಥೆ ರಾಜ್ಯದಲ್ಲಿ ನಾಲ್ಕನೆಯ ಅತೀ ದೊಡ್ಡ ಕೇಂದ್ರವಾಗಿ ಹೊರಹೊಮ್ಮಿದೆ. ಸಪ್ತಾಹದ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡು 160ಕ್ಕೂ ಅಧಿಕ ಮಂದಿ ಇದರ ಪ್ರಯೋಜನ ಪಡೆದರು. ಮಾರ್ಚ್ ನಾಲ್ಕರಂದು ಮಹಿಳಾ ಸಬಲೀಕರಣಕ್ಕಾಗಿ “ಒಂದು ಹೆಜ್ಜೆ ಮಾತೃ […]

Read More

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಇನ್ನರ್ ವ್ಹೀಲ್ ಕ್ಲಬ್ಬ್ ಕುಂದಾಪುರ ದಕ್ಷಿಣದ ವತಿಯಿಂದ ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಸಬಿತಾ ಹೊಸ್ಕೋಟೆಯವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಸಾಮಾಜಿಕ ಕಳಕಳಿ ಹೊಂದಿದ ಶ್ರೀಮತಿ ಸಬಿತಾ ಹೊಸ್ಕೋಟೆ, ಕುಂದಾಪುರ ಮತ್ತು ಸುತ್ತಲಿನ ಗ್ರಾಮಗಳಲ್ಲಿ ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಅಪಾರ ಕೊಡುಗೆ ನೀಡಿರುತ್ತಾರೆ. ಹೊಲಿಗೆ ಯಂತ್ರ ಕೊಡಿಸುವುದು, ಆರ್ಥಿಕ ಧನಸಹಾಯ, ವಿಧವಾ ಪಿಂಚಣಿ ಕೊಡಿಸುವುದು, ಆಪ್ತ ಸಲಹೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ತಮ್ಮಂತಹ ಸಮಾನ ಮನಸ್ಕರೊಡಗೂಡಿ ಕೈಗೊಂಡರು. ಮಹಿಳಾ ಗ್ರಾಹಕರ ಸೊಸೈಟಿಯಲ್ಲಿ ಕಾರ್ಯದರ್ಶಿಯಾಗಿ […]

Read More

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ದಕ್ಷಿಣ ವಲಯದ ಮುಂದಾಳತ್ವದಲ್ಲಿ ಮಂಗಳೂರು ದಕ್ಷಿಣ ವಲಯದ ಎಲ್ಲಾ ಚರ್ಚಿನ ಧರ್ಮಗುರುಗಳು, ಧರ್ಮಭಗಿನಿಯರು, ಪಾಲನಾ ಮಂಡಳಿಗಳು, ವಿವಿಧ ಸಂಘ ಸಂಸ್ಥೆಗಳು, ಕಥೊಲಿಕ್ ವಿದ್ಯಾಸಂಸ್ಥೆಗಳು ಹಾಗೂ 21 ಆಯೋಗದ ಸಹಭಾಗಿತ್ವದಲ್ಲಿ ತಪಸ್ಸು ಕಾಲದ ಆಧ್ಯಾತ್ಮಿಕ ಪ್ರೇರಣೆಯಾಗಿ ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರ, ಮುಡಿಪು ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಮಹಾನ್ ಕಾಲ್ನಡಿಗೆ ಜಾಥ “ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ” ಎಂಬ ಜಾಥವು ಕೋಟೆಕಾರು ಗ್ರಾಮದ ದಯಾಮಾತಾ ದೇವಾಲಯದ […]

Read More
1 2 3 397