ಕುಂದಾಪುರ; ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ -2025 ಆಚರಿಸಲಾಯಿತು. ವಿ.ಟಿ.ಯು ಎಕ್ಸ್ ಟೆಂಷನ್ ಸೆಂಟರ್ ಮಂಗಳೂರು ಇಲ್ಲಿನ ವಿಶೇಷ ಅಧಿಕಾರಿಗಳಾದ ಡಾ. ಎನ್. ದಾಮೋದರ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ಉದ್ಯೋಗವಕಾಶಗಳನ್ನು ಪಡೆಯುವ ವಿವಿಧ ಹಾದಿಗಳ ಬಗ್ಗೆ ತಿಳಿಸಿದರು. ಎಂ. ಐ.ಟಿ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂರವರು ವರದಿ ವಾಚನಗೈದರು. ಕಾಲೇಜಿನ ಉಪಾಪ್ರಾಂಶುಪಾಲಾರದಡಾ. ಮೆಲ್ವಿನ್.ಡಿ ಸೋಜ ರವರು ಕಲಿಕೆಯಲ್ಲಿ ಉತ್ತಮ ಸಾಧನೆಗೈದವರ ಪಟ್ಟಿಯನ್ನು ಓದಿದರು. ಐ. ಎಂ. ಜೆ ಇನ್ಸ್ಟಿಟ್ಯೂಷನ್ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. […]

Read More

ಕುಂದಾಪುರ (ಎ. 16 ) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2025 ಸೀಸನ್ 3 ಸಮ್ಮರ ಕ್ಯಾಂಪ್ನ 9 ನೇ ದಿನವಾದ ಇಂದು ಚಿತ್ತೂರಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿದರು.ಮೊದಲಿಗೆ ಚುಚ್ಚಿಯಲ್ಲಿರುವ ಕಾರಿಕೊಡ್ಲು ಡ್ಯಾಂಗೆ ಭೇಟಿ ನೀಡಿ, ನಂತರ ಅಲ್ಲಿಯೇ ಸ್ವಲ್ಪ ದೂರದಲ್ಲಿ ಹರಿಯುವ ನೀರಿನಲ್ಲಿ ನೀರಾಟವಾಡಿದರು.ಅಲ್ಲಿಂದ ಹಾರ್ಮಣ್ಣಿನಲ್ಲಿರುವ ಶ್ರೀಯುತ ಮಂಜುನಾಥ ಮಡಿವಾಳರವರ ಶ್ರೀ […]

Read More

ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನಿಯೋಜನೆ ಕೋಶವು ವಾಣಿಜ್ಯ ಇಲಾಖೆಯ ಸಹಯೋಗದೊಂದಿಗೆ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಏಪ್ರಿಲ್ 11, 2025 ರಂದು ಅಂತಿಮ ವರ್ಷದ ಬಿ.ಕಾಂ ಉಪನ್ಯಾಸ ಸಭಾಂಗಣದಲ್ಲಿ ಸಮಗ್ರ ಕೈಗಾರಿಕಾ ಪೂರ್ವ ಭೇಟಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳು ತಮ್ಮ ಮುಂಬರುವ ಕೈಗಾರಿಕಾ ಭೇಟಿಯನ್ನು ಸದುಪಯೋಗಪಡಿಸಿಕೊಳ್ಳಲು ಅಗತ್ಯವಾದ ಕೌಶಲ್ಯ ಮತ್ತು ಜ್ಞಾನದೊಂದಿಗೆ ಸಜ್ಜುಗೊಳಿಸುವ ಗುರಿಯನ್ನು ಹೊಂದಿತ್ತು. ಉದ್ಯೋಗ ನಿಯೋಜನೆ ಅಧಿಕಾರಿ ಶ್ರೀ ಗಣೇಶ್ ನಾಯಕ್ ಅವರು ತರಬೇತಿ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ […]

Read More

ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ವಾಣಿಜ್ಯ ವಿಭಾಗದ ಸಹಯೋಗದೊಂದಿಗೆ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನಿಯೋಜನೆ ಕೋಶವು ಏಪ್ರಿಲ್ 12, 2025 ರಂದು ಬೈಕಂಪಾಡಿ ಕೈಗಾರಿಕಾ ಪ್ರದೇಶದ ಗುರುಚರಣ್ ಇಂಡಸ್ಟ್ರೀಸ್‌ಗೆ ಕೈಗಾರಿಕಾ ಭೇಟಿಯನ್ನು ಆಯೋಜಿಸಿತ್ತು. ಈ ಭೇಟಿಯು 50 ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ಉದ್ಯಮ ಕಾರ್ಯಾಚರಣೆಗಳು, ವಿಭಾಗಗಳು ಮತ್ತು ಕೆಲಸದ ಬಗ್ಗೆ ಪ್ರಾಯೋಗಿಕ ಜ್ಞಾನವನ್ನು ಒದಗಿಸುವ ಗುರಿಯನ್ನು ಹೊಂದಿತ್ತು. ವಿದ್ಯಾರ್ಥಿಗಳೊಂದಿಗೆ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ರಾಧಿಕಾ ಪಾಟ್ಕರ್ ಮತ್ತು ಉದ್ಯೋಗ ನಿಯೋಜನೆ ಅಧಿಕಾರಿ ಶ್ರೀ ಗಣೇಶ್ ನಾಯಕ್ […]

Read More

ಕುಂದಾಪುರ; “ಪ್ರಪಂಚದ ಬೇರೆ ಬೇರೆ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಅಲ್ಲಿಯ ಒಳ್ಳೆಯ ಅಂಶಗಳನ್ನು ಭಾರತದ ಸಂವಿಧಾನದಲ್ಲಿ ಅಳವಡಿಸಿದ ಡಾ. ಬಿ. ಆರ್. ಅಂಬೇಡ್ಕರ್ ರವರದ್ದು ಮಹಾನ್ ವ್ಯಕ್ತಿತ್ವ. ಸಮಾಜದಲ್ಲಿ ವರ್ಗಸಮತೋಲನ ಸಾಧಿಸುವ ಸಲುವಾಗಿ ಅವರು ಜಾರಿಗೆ ತಂದ ಮೀಸಲಾತಿ ಸೌಲಭ್ಯವನ್ನು ಇನ್ನೂ ಅರ್ಥಪೂರ್ಣವಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ತಿಳಿಸಿದರು. […]

Read More

ಕುಂದಾಪುರ; ಎ.೧೪; ಇಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ , ಭಾರತ ರತ್ನ ,ಡಾ. ಬಿ ಆರ್ ಅಂಬೇಡ್ಕರ್ ಜನ್ಮದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಮೊಳಹಳ್ಳಿ ದಿನೇಶ್ ಹೆಗ್ಡೆಯವರು ಮಾತನಾಡಿ ,ದೇಶದಲ್ಲಿ ಸಾವಿರಾರು ವರುಷಗಳಿಂದ ಆಚರಣೆಯಲ್ಲಿದ್ದ ಅನಿಷ್ಠ ಪದ್ಧತಿಗಳನ್ನು ,ಸಂವಿಧಾನ ಜಾರಿಯ ಮುಖಾಂತರ ಬದಲಾವಣೆ ತಂದಿದ್ದು ಡಾ. ಬಿ ಆರ್ ಅಂಬೇಡ್ಕರ್. ಸಮಾಜದಲ್ಲಿರುವ ಅಸಮಾನತೆಯನ್ನು ಹೋಗಲಾಡಿಸಲು ಕಾನೂನಿನ ಮೂಲಕ ಭದ್ರತೆಯನ್ನು ನೀಡಿ, ಅಸ್ಪೃಶ್ಯತೆಯ ವಿರುದ್ಧ ಹೋರಾಡಿದರು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

Read More

ಕುಂದಾಪುರ (ಎ. 13 ) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2025 ಸೀಸನ್ 3 ಸಮ್ಮರ ಕ್ಯಾಂಪ್ನ 6ನೇ ದಿನದಂದು ಮಕ್ಕಳ ಸಂತೆ ನಡೆಯಿತು. ಪ್ರಗತಿಪರ ಕೃಷಿಕರಾದ ಗುಂಡು ಪೂಜಾರಿ ಹರವರಿ ಮಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಕ್ಕಳು ಹಾಗೂ ಪೋಷಕರನ್ನು ಉದ್ದೇಶಿಸಿ ಕೃಷಿ ದೇಶದ ಬೆನ್ನೆಲುಬು, ಪ್ರತಿಯೊಬ್ಬರು ನಿಮ್ಮ ಮಕ್ಕಳಿಗೆ ಕೃಷಿ ಚಟುವಟಿಕೆಗಳಲ್ಲಿ ನಿಮ್ಮೊಂದಿಗೆ […]

Read More

ಮಂಗಳೂರಿನ ಮಿಲಾಗ್ರೆಸ್ ಚರ್ಚ್‌ನ ಪ್ಯಾರಿಷಿಯನ್ನರು ನಮ್ಮ ಕರ್ತನಾದ ಯೇಸುವಿನ ಯಾತನೆ ಮತ್ತು ಯಾತನೆಯನ್ನು ಧ್ಯಾನಿಸಿದರು ಬೊನಾವೆಂಚರ್ ನಜರೆತ್‌ನ ಪ್ಯಾರಿಷ್ ಪಾದ್ರಿಯು ಬಲಿದಾನವನ್ನು ಆಚರಿಸಿದರು. ಮೆರವಣಿಗೆಯನ್ನು ಚರ್ಚ್ ಸುತ್ತಲೂ ಕರೆದೊಯ್ಯಲಾಯಿತು, ನಮ್ಮ ಕರ್ತನ ಯಾತನೆಯನ್ನು ಹಾಡುತ್ತಾ ಮತ್ತು ಪ್ರತಿಬಿಂಬಿಸುತ್ತಾ. ಫಾದರ್ ಜೆರಾಲ್ಡ್ ಪಿಂಟೊ ಅವರು ತಮ್ಮ ಧರ್ಮೋಪದೇಶದಲ್ಲಿ ಕ್ರಿಸ್ತನ ಯಾತನೆಗಳು ಮತ್ತು ಯಾತನೆಯನ್ನು ಎತ್ತಿ ತೋರಿಸಿದರು ಮತ್ತು ಮಾನವ ಯಾತನೆಯನ್ನು ಸ್ವೀಕರಿಸಲು ಪರಿಪೂರ್ಣ ಮತ್ತು ಅತ್ಯುತ್ತಮ ಉದಾಹರಣೆಗಳಾದ ನಮ್ಮ ಕರ್ತನಿಗೆ ಮತ್ತು ನಮ್ಮ ಆಶೀರ್ವದಿಸಿದ ತಾಯಿಗೆ ವಿಧೇಯತೆಯಿಂದ ಸ್ವೀಕರಿಸಬೇಕಾದ […]

Read More

ಉಡುಪಿ : ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು.ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಕುಂದಾಪುರ ತಾಲೂಕಿನ ಬಸ್ರೂರು ಸಂತ ಫಿಲಿಪ್ ನೆರಿ ಚರ್ಚಿನಲ್ಲಿ ನಡೆದ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿ ಗರಿಗಳನ್ನು ಆಶೀರ್ವದಿಸಿ, ಬಲಿಪೂಜೆಯಲ್ಲಿ ಸಂದೇಶ ನೀಡಿದರು. ಈ ವೇಳೆ ಚರ್ಚ್ನ ಪ್ರಧಾನ ಧರ್ಮಗುರು ವಂ. ರೋಯ್ ಲೋಬೊ, ಸಹಾಯಕ ಧರ್ಮಗುರು ವಂ| ವಿಲ್ಸನ್ […]

Read More
1 2 3 406