ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ” ಹೈ ರಿಸ್ಕ್ ಅಂಡ್ ಕ್ರಿಟಿಕಲ್ ಕೇರ್ ಒಬ್ಸೆಟ್ರಿಕ್ಸ್  ” ಕುರಿತು ಪ್ರಾದೇಶಿಕ ಸಮ್ಮೇಳನ ವನ್ನು ಗುರುವಾರ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು .   ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ , ಫಾದರ್ ಮುಲ್ಲರ್ ಕಾಲೇಜಿನ ಪ್ರಾಧ್ಯಾಪಕಿಯಾದ ಡಾ. ರೀನಾ ವಿಲ್ಟಾ   ಪ್ರಾಂಕ್, ಐಎಂಜೆ ಇನ್ಸ್ಟಿಟ್ಯೂಷನ್ಸ್ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗಡೆ, ಮತ್ತು  ಉಪ ಪ್ರಾಂಶುಪಾಲರಾದ ಶ್ರೀಮತಿ ರೂಪಶ್ರೀ ಕೆ ಎಸ್ ದೀಪ ಪ್ರಜ್ವಲನದೊಂದಿಗೆ  ಕಾರ್ಯಕ್ರಮವನ್ನು ಉದ್ಘಾಟಿಸಿದರು. […]

Read More

ಕುಂದಾಪುರ: ಶುಕ್ರವಾರ: 31.05.2025 : ಕುಂದಾಪುರದ ಯುಬಿಎಂಸಿ ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಸಿಎಸ್ಐ ಕೃಪಾ ವಿದ್ಯಾಲಯವು ಸ್ವಾಗತ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಪರಿಚಯ ಕಾರ್ಯಕ್ರಮವನ್ನು ಶನಿವಾರ 31.05.2025 ರಂದು ನಡೆಸಿತು. ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಕರು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮವು ಪ್ರಾರ್ಥನಾ ಗೀತೆ ಮತ್ತು ದೀಪ ಬೆಳಗುವಿಕೆಯೊಂದಿಗೆ ಪ್ರಾರಂಭವಾಯಿತು. ಸಿಎಸ್ಐ ಕೃಪಾ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸವಿತಾ ಮತ್ತು ಶ್ರೀಮತಿ ರಾಜೇಶ್ವರಿ ಅವರು ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿಗಳಿಗೆ ಶುಭಾಶಯಗಳು ಮತ್ತು ಆಶೀರ್ವಾದಗಳನ್ನು ತಿಳಿಸಿದರು. ಪ್ರಾಂಶುಪಾಲರಾದ ಅನಿತಾ […]

Read More

ಉಡುಪಿ : ಐಸಿವೈಎಮ್ ಉಡುಪಿ ಧರ್ಮಪ್ರಾಂತ್ಯ ಮತ್ತು ಉಡುಪಿ ವಲಯದ ಸಹಯೋಗದಲ್ಲಿ ಉಡುಪಿಯ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಸ್ಪೊರ್ಟಿಫೈ’25 ಕ್ರೀಡಾಕೂಟವು ವಿಜೃಂಭಣೆಯಿಂದ ಜರಗಿತು. ಉಡುಪಿ ವಲಯದ ಪ್ರಧಾನ ಧರ್ಮ ಗುರು ವo. ಫಾ. ಚಾರ್ಲ್ಸ್ ಮಿನೇಜಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಉಡುಪಿ ವಲಯವು ವಿವಿಧ ಗುಂಪು ಕ್ರೀಡಾ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿ ‘ಚಾಂಪಿಯನ್ಸ್’ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಈ ಸ್ಪರ್ಧೆಯು ಉಡುಪಿ ಧರ್ಮಪ್ರಾಂತ್ಯದ 5 ವಲಯಗಳ ನಡುವೆ ನಡೆದಿತ್ತು. ಉಡುಪಿ ವಲಯ ಗೆಲುವು ಸಾಧಿಸಿದ ಸ್ಪರ್ಧೆಯ ವಿವರ ಕ್ರೀಡಾಕೂಟದಲ್ಲಿ […]

Read More

ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಮೇ 30) ದ.ಕ. ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ( ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ) ಇಂದು ದಿನಾಂಕ 30-5-2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಳ್ಳೈ ಮುಗಿಲನ್‌ ಆದೇಶಿಸಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಉಡುಪಿ ಹಾಗೂ […]

Read More

ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೆಶ್‌(ರಿ) ಸಂಘಟನೆಗೆ 2025-26 ನೇ ವರ್ಷಕ್ಕೆ ಹೊಸದಾಗಿ. ಚುನಾಯಿತರಾದ ಪದಾಧಿಕಾರಿಗಳು, ಸದ್ರಿ ಸಂಘಟನೆಯ ಪೋಷಕರಾಗಿರುವ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿರುವ ಅತೀ ವಂದನೀಯ ಡಾಪೀಟರ್‌ ಪಾವ್ಲ್ಸಲ್ಪನ್ಹಾರವರನ್ನು ದಿನಾಂಕ 29/5/2025 ರಂದು ಭೇಟಿ ಮಾಡಿ ಸದ್ರಿ ವರ್ಷದ ವಾರ್ಷಿಕ ಕಾರ್ಯಯೋಜನೆಗಳ ಕುರಿತು ಚರ್ಚೆ ನಡೆಸಿದರು. ಬಳಿಕ ವಿಗಾರ್‌ ಜೆರಾಲ್‌ ಮೊನ್ಸಿಂಜೊರ್‌ ಮ್ಯಾಕ್ಸಿಮ್‌ ನೊರೋನ್ಹಾ, ಕಥೊಲಿಕ್‌ ಸಭಾದ ಆಧ್ಯಾತ್ಮಿಕ ನಿರ್ದೇಶಕರಾದ ವಂ। ಡಾ।ಜೆ.ಬಿ.ಸಲ್ಜಾನ್ಹಾ, ಚಾನ್ಸಲರ್‌. ವಂ। ಫಾ। ವಿಕ್ಟರ್‌ ಡಿಸೋಜಾ, ಪ್ರೊಕ್ಕೂರೇಟರ್‌ ವಂ। ಫಾ। ಜಗದೀಶ್‌ ಪಿಂಟೊ, […]

Read More

ಕುಂದಾಪುರ ; ಸಾಧಕರಿಗೆ ಸನ್ಮಾನ. ಮೂಳೆ, ಮತ್ತು ಕೀಲು ವೈದ್ಯಕೀಯದಲ್ಲಿ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಡಾ. ರಿಶೆಲ್ ರೆಬೆಲ್ಲೊ ಇವರಿಗೆ ಕುಂದಾಪುರ ತಾಲೂಕು ಮಹಿಳಾ ಒಕ್ಕೂಟದ ವತಿಯಿಂದ ತಾ. 26ರಂದು ಸನ್ಮಾನಿಸಲಾಯಿತು. ರಾಧಾದಾಸ್, ಎ ಎಸ್ ಎನ್ ಹೆಬ್ಬಾರ್, ರವಿಕಿರಣ್ ಮುರ್ಡೇಶ್ವರ, ಶಾಲೆಟ್ ರೆಬೆಲ್ಲೊ, ಸುಧಾಕರ ಶೆಟ್ಟಿ, ಶೇಖರ ಶೆಟ್ಟಿ, ತಿಲೋತ್ತಮ ನಾಯಕ್, ಪ್ರೇಮಾ ಎಚ್, ಸಿಡಿಪಿಒ ಉಮೇಶ ಕೋಟಿಯಾನ್ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪುರ ; ಕುಂದಾಪುರ ರಕ್ತ ನಿಧಿ ಕೇಂದ್ರದ ದಶಮಾನೋತ್ಸವದ ಸಂಭ್ರಮ* ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ನಡೆಸುತ್ತಿರುವ ರಕ್ತ ನಿಧಿ ಕೇಂದ್ರ ಪ್ರಾರಂಭವಾಗಿ ಹತ್ತು ವರ್ಷ ಪೂರೈಸಿದ ಸಂದರ್ಭದಲ್ಲಿ ಜ್ಯೋತಿ ಬೆಳಗಿಸಿ ಸಂಭ್ರಮಿಸಲಾಯಿತು. ರೆಡ್ ಕ್ರಾಸನ ಸಭಾಪತಿ ಎಸ್ ಜಯಕರ ಶೆಟ್ಟಿಯವರು ರಕ್ತ ನಿಧಿ ಕೇಂದ್ರದ ಸ್ಥಾಪನೆಯ ಘಟನಾವಳಿಗಳನ್ನು ನೆನಪಿಸಿಕೊಂಡರು. ಈ ಮಹತ್ಕಾರ್ಯಕ್ಕೆ ಸಹಕರಿಸಿದ, ಪ್ರೋತ್ಸಹಿಸಿದ ವ್ಯಕ್ತಿಗಳನ್ನು , ದಾನಿಗಳನ್ನು ಸ್ಮರಿಸಿಕೊಂಡರು. ಉಡುಪಿ ಜಿಲ್ಲೆಯ ಮೂರನೆ ರಕ್ತ ನಿಧಿ ಕೇಂದ್ರವಾದ ಇದು ಕುಂದಾಪುರ ತಾಲೂಕು ಮಾತ್ರವಲ್ಲದೇ […]

Read More

ಉದ್ಯಾವರ; ದಿವಂಗತ ಲಾರೆನ್ಸ್ ಡೆಸಾ ನಿಧನದಿಂದ ತೆರವಾಗಿದ್ದ ಉದ್ಯಾವರ ಗ್ರಾಮ ಪಂಚಾಯತ್ ಒಂಬತ್ತನೇ ಕ್ಷೇತ್ರದ ಉಪ ಚುಣಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶ್ರೀ ದಯಾನಂದ ಕೋಟ್ಯಾನ್ ಅವರು 114 ಮತಗಳ ಅಂತರದಿಂದ ವಿಜಯಿ ಆಗಿದ್ದಾರೆ.

Read More

ಕೋಟೇಶ್ವರ:ಸಂಘಟನೆ ಕಟ್ಟಿದವರಿಗೆ ಗೊತ್ತು ಅದರ ಕಷ್ಟ. ಆದರೆ ಕಷ್ಟವಿದ್ದರೂ ಸಂಘಟನೆಯ ಉದ್ದೇಶಗಳು ಸಾರ್ಥಕ್ಯಗೊಂಡಾಗ ಮನಸ್ಸಿಗೆ ಖುಷಿಯಾಗುತ್ತದೆ. ಇದರಿಂದ ಉಪಕಾರ ಪಡೆದ ಒಂದಷ್ಟು ಮಂದಿ ಈ ಸಂಘಟನೆಯನ್ನು ಬೆಳೆಸುವಲ್ಲಿ ಸಹಕರಿಸಬೇಕು ಎಂದು ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಮಚಂದ್ರ ಐತಾಳ್ ಗುಂಡ್ಮಿ ಹೇಳಿದರು.ಅವರು ಗಾಣಿಗ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಕೋಟೇಶ್ವರ ಘಟಕದ ಆಶ್ರಯದಲ್ಲಿ ಬೀಜಾಡಿ ಮಿತ್ರಸೌಧದಲ್ಲಿ ನಡೆದ ವಲಯ ಅಧಿವೇಶನ, ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ,ಕೊಡೆ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ […]

Read More
1 2 3 416