Diocese of Mangalore Strongly Condemns the Unlawful Arrest and Harassment of Two Catholic Nuns in Chhattisgarh. ಛತ್ತೀಸ್ಗಢದಲ್ಲಿ ಇತ್ತೀಚೆಗೆ ಇಬ್ಬರು ಕ್ಯಾಥೋಲಿಕ್ ಧಾರ್ಮಿಕ ಸಹೋದರಿಯರ ಅನ್ಯಾಯದ ಬಂಧನ ಮತ್ತು ಕಿರುಕುಳದ ಬಗ್ಗೆ ಮಂಗಳೂರು ಡಯಾಸಿಸ್ ತೀವ್ರ ದುಃಖ ಮತ್ತು ತೀವ್ರ ಖಂಡನೆಯನ್ನು ವ್ಯಕ್ತಪಡಿಸುತ್ತದೆ. ಬಲಪಂಥೀಯ ಸಂಘಟನೆಯ ಸದಸ್ಯರಿಂದ ಪ್ರಚೋದಿಸಲ್ಪಟ್ಟ ಈ ಘಟನೆಯು ಧಾರ್ಮಿಕ ಸ್ವಾತಂತ್ರ್ಯ, ಮಾನವ ಘನತೆ ಮತ್ತು ವಿಶೇಷವಾಗಿ ಮಹಿಳೆಯರ ಘನತೆಯ ಗಂಭೀರ ಉಲ್ಲಂಘನೆಯಾಗಿದೆ.ಈ ದುಃಖಕರ ಘಟನೆ ಜುಲೈ 25, […]
ಉದ್ಯಾವರ : ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ, ಇವರು ಸಾದರಪಡಿಸಿದ ರಂಗ ಕೇಸರಿ ರಮೇಶ್ ರೈ ಕುಕ್ಕುವಳ್ಳಿ ಸಾರಥ್ಯದಲ್ಲಿ ಪ್ರಕೃತಿ ಕಲಾವಿದರು ಕುಡ್ಲ ಅಭಿನಯಿಸಿದ, ಭಕ್ತಿ ಪ್ರಧಾನ ತುಳು ನಾಟಕ ಬಿರ್ದ್’ದ ಬೀರೆರ್ ‘ಕೋಟಿ ಚೆನ್ನಯೆರ್’ ನಿರೀಕ್ಷೆಗೂ ಮೀರಿ ಯಶಸ್ವಿಯಾಯಿತು. ಸಾವಿರಕ್ಕೂ ಅಧಿಕ ಕಲಾಭಿಮಾನಿಗಳಿಂದ ಉದ್ಯಾವರದ ಕ್ಸೇವಿಯರ್ ಸಭಾಭವನವು ತುಂಬಿತ್ತು. ಇದೇ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ ಇದರ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶ ಸಾರುವ […]
ಶಿರೂರು :ಚೆಸ್ ಪಂದ್ಯಾಟದಲ್ಲಿ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ :ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ಉಪ್ಪುಂದ ಇವರ ಜಂಟಿ ಸಹಭಾಗಿತ್ವದಲ್ಲಿ ನಡೆದ ಬೈಂದೂರು ವಲಯಮಟ್ಟದ ಚೆಸ್ಪಂದ್ಯಾಟದಲ್ಲಿ ಕುಮಾರಿ ಅಮೃತ ಗಜಾನನ ಹೆಗಡೆ ಪ್ರಥಮ ಸ್ಥಾನ (ಪ್ರೌಢ) ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಇವರಿಗೆದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ತರಭೇತಿಯನ್ನು ನೀಡಿರುತ್ತಾರೆ ಇವರಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು […]
ಉಡುಪಿ: ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪದ ಮೇಲೆ ಬಂಧಿಸಿರುವ ಕ್ರಮವನ್ನು ತೀವ್ರವಾಗಿ ಖಂಡಿಸುವುದಾಗಿ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.2025ರ ಜುಲೈ 25ರಂದು ಛತ್ತೀಸ್ಗಢದ ದುರ್ಗ್ ರೈಲು ನಿಲ್ದಾಣದಲ್ಲಿ ಇಬ್ಬರು ಕಥೊಲಿಕ ಕ್ರೈಸ್ತ ಧರ್ಮ ಭಗಿನಿಯರನ್ನು ಬಂಧಿಸಿರುವುದಲ್ಲದೆ ಕೆಲವೊಂದು ಬಲಪಂಥೀಯ ಸಂಘಟನೆಗಳಿಂದ ದೈಹಿಕ ಹಿಂಸೆ ನಡೆಸಿರುವ ಘಟನೆ ಅತೀವ ನೋವನ್ನುಂಟುಮಾಡಿದೆ.ಈ ಇಬ್ಬರು ಧರ್ಮಭಗನಿಯರು ಮೂವರು ಯುವತಿಯರೊಂದಿಗೆ ಪ್ರಯಾಣಿಸುತ್ತಿದ್ದು, ಯುವತಿಯರು ಕಾನೂನು ಬದ್ಧವಾಗಿ ವಯಸ್ಸಿಗೆ ಬಂದವರಾಗಿದ್ದು ಹೆತ್ತವರಿಂದ […]
MCC Bank with a GB History of 113 years and a Business Turnover of Rs. 1300 Crore inaugurates its 20th branch at Byndoor ಕರ್ನಾಟಕದ ಸಹಕಾರಿ ಬ್ಯಾಂಕಿAಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಕೇವಲ ಕರ್ನಾಟಕದ ಕರಾವಳಿಯ ಜಿಲ್ಲೆಗಳಾದ […]
A Proud Milestone for NITI, Barkur — No. 1 in Udupi District! ಬಾರ್ಕೂರು; ಭಾರತದಾದ್ಯಂತದ ಐಟಿಐ ಕಾಲೇಜುಗಳ ಸಮಗ್ರ ಮೌಲ್ಯಮಾಪನದ ಆಧಾರದ ಮೇಲೆ – ವಿದ್ಯಾರ್ಥಿಗಳ ಪ್ರವೇಶ, ಶೈಕ್ಷಣಿಕ ಫಲಿತಾಂಶಗಳು, ಸಾಂಸ್ಥಿಕ ಗುಣಮಟ್ಟ ಮತ್ತು ಶೈಕ್ಷಣಿಕ ಮಾನದಂಡಗಳಂತಹ ನಿಯತಾಂಕಗಳನ್ನು ಒಳಗೊಂಡಂತೆ – ನಮ್ಮ ಸಂಸ್ಥೆಯು ಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯಿಂದ 2025–2026 ಶೈಕ್ಷಣಿಕ ವರ್ಷಕ್ಕೆ ತನ್ನ ಪ್ರತಿಷ್ಠಿತ ಐಟಿಐ ಶ್ರೇಣೀಕರಣ ವಿಧಾನದ ಅಡಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ […]
ಗಂಗೊಳ್ಳಿ; ಕಥೋಲಿಕ್ ಸ್ತ್ರೀ ಸಂಘಟನೆ ಅಮೃತ ಮಹಾಸಂಘ ಗಂಗೊಳ್ಳಿ ಘಟಕದಿಂದ ‘ತಾಯಂದಿರ ದಿನಾಚರಣೆ’ ಆಚರಿಸಲಾಯಿತು. ಕಳೆದ 24 ವರ್ಷಗಳಿಂದ ಗಂಗೊಳ್ಳಿ ಘಟಕದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಿ ಕಾಣಿಕೆಯನ್ನು ನೀಡಲಾಯಿತು.ಕಾರ್ಯಕ್ರಮಕ್ಕೆ ಆಗಮಿಸಿದ ಸಂಪನ್ಮೂಲ ವ್ಯಕ್ತಿ ವೆರೋನಿಕಾ ಕರ್ನೆಲಿಯೋ ಸ್ತ್ರೀಯರನ್ನು ಉದ್ದೇಶಿಸಿ ಕುಟುಂಬದಲ್ಲಿ ತಾಯಿಯ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು.ಗಂಗೊಳ್ಳಿ ಚರ್ಚಿನ ಧರ್ಮಗುರುಗಳಾದ ವಂ| ತೋಮಸ್ ರೋಶನ್ ಡಿಸೋಜ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ವಂ| ಅಶ್ವಿನ್ ರೆಬೆಲ್ಲೊ S.J. ಹಾಗೂ ಕಾರ್ಮೆಲ್ ಕೊವೆಂತಿನ ಮುಖ್ಯಸ್ಥರಾದ ಧರ್ಮಭಗಿನಿ […]
St. Francis Assisi Church, Tallur Grandparents’ Day Celebration ತಲ್ಲೂರು ; ದಿನಾಂಕ 27 /07/2025 ಭಾನುವಾರದಂದು ತಲ್ಲೂರಿನಲ್ಲಿಯ ಸಂತ ಫ್ರಾನ್ಸಿಸ್ ದೇವಾಲಯದಲ್ಲಿ ಅಜ್ಜ ಅಜ್ಜಿಯಂದಿರ ದಿನವನ್ನು ಚರ್ಚಿನ ವಾಳೆವಾರು ಮೂಲಕ ತುಂಬಾ ವಿಜ್ರಂಬಣೆಯಿಂದ ಆಚರಿಸಲಾಯಿತುಆ ಶುಭದಿನದಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಸರಿಯಾಗಿ ಚರ್ಚಿನ ಧರ್ಮ ಗುರುಗಳಾದ ವಂದನೀಯ ಫಾದರ್ ಎಡ್ವಿನ್ ಡಿಸೋಜರವರು ದಿವ್ಯ ಬಲಿ ಪೂಜೆಯನ್ನು ನೆರವೇರಿಸಿ ಅಜ್ಜ-ಅಜ್ಜಿಯಂದಿರಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರುತದನಂತರ ಚರ್ಚಿನ ಎಲ್ಲಾ ವಾರ್ಡ್ ಗಳಲ್ಲಿ ಎಲ್ಲಾ ಅಜ್ಜ ಅಜ್ಜಿಯಂದಿರಿಗೆ […]
ಮಂಗಳೂರು; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನೇತೃತ್ವದಲ್ಲಿ ವಿವಿಧ ಕೊಂಕಣಿ ಸಂಘಟನೆಗಳ ಸಹಕಾರದಲ್ಲಿ ಇತ್ತೀಚೆಗೆ ನಿಧನರಾದ ಕೊಂಕಣಿ ಸಾಹಿತಿ ಗ್ಲೇಡಿಸ್ ರೇಗೊ ಇವರಿಗೆ ಶೃದ್ಧಾಂಜಲಿ ಸಭೆಯನ್ನು 26.07.25 ರಂದು ನಗರದ ಸಂದೇಶ ಸಭಾಂಗಣದಲ್ಲಿ ನಡೆಸಲಾಯಿತು.ಸಂದೇಶ ಫಾಂವ್ಡೇಶನ್, ಮಾಂಡ್ ಸೊಭಾಣ್, ಕೊಂಕಣಿ ಲೇಖಕರ ಸಂಘ, ಕರ್ನಾಟಕ, ಸಂತ ಎಲೋಶಿಯಸ್ ಕಾಲೇಜಿನ ಕೊಂಕಣಿ ಸಂಘ, ದಾಯ್ಜಿ ದುಬಾಯ್ ಮಂಗಳೂರು ಘಟಕ, ಕೊಂಕಣಿ ಭಾಷಾ ಮಂಡಳ ಕರ್ನಾಟಕ ಇದರ ಪದಾಧಿಕಾರಿಗಳು ಹೂ ಪಕಳೆಗಳ ನಮನ ಸಲ್ಲಿಸಿದರು.ಸ್ವಾಗತಿಸಿ ಪ್ರಸ್ತಾವನೆಗೈದ ಅಕಾಡೆಮಿ ಅಧ್ಯಕ್ಷ ಜೋಕಿಂ […]

