
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನಗಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಆನಗಳ್ಳಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಕೆಡಿಪಿ ಸದಸ್ಯರಾದ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ ಗಂಗಾಧರ ಶೆಟ್ಟಿಯವರು ಶುಕ್ರವಾರ ರಾತ್ರಿ ನಿಧನರಾಗಿರುತ್ತಾರೆ. ಕುಂದಾಪುರದಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರರಾಗಿದ್ದು. ಕಾಂಗ್ರೆಸಿನ ಸಭೆ ಹೋರಾಟದಲ್ಲಿ ಮಂಚೂಣಿಯಲ್ಲಿ ಇರುತ್ತಿತ್ತು. ಅದೆಷ್ಟೋ ನಾಯಕರು ಮತ್ತು ಕಾರ್ಯಕರ್ತರು ಗೆಲುವಿನ ಬೆನ್ನು ಹತ್ತಿ ಬೇರೆ ಪಕ್ಷದಲ್ಲಿ ತಮ್ಮ ಭವಿಷ್ಯವನ್ನು ಕಂಡುಕೊಂಡರು. ಆದರೆ ಗಂಗಾಧರರವರು ಪಕ್ಷನಿಷ್ಠೆಯಿಂದ ಕಾಂಗ್ರೆಸ್ ಪಕ್ಷದಲ್ಲೇ […]

ಕುಂದಾಪುರ: ಗೆಳೆಯರ ಸ್ವಾವಲಂಬನ ಕೇಂದ್ರದ ಆಶ್ರಯದಲ್ಲಿ ಕುಂದಾಪುರದಲ್ಲಿ ದಿನಾಂಕ 25 ಮಾರ್ಚ್ 2024 ರಂದು ಉಚಿತ ಪ್ರಾಥಮಿಕ ಹೊಲಿಗೆ ಶಿಬಿರವನ್ನು ಬೆಳಿಗ್ಗೆ 11:00 ಗಂಟೆಗೆ ಉದ್ಘಾಟಿಸಲಾಗುತ್ತದೆ. ಈ ಶಿಬಿರದಲ್ಲಿ ಪ್ರಾಥಮಿಕ ಹೊಲಿಗೆ, ವಿವಿಧ ವಿನ್ಯಾಸಗಳ ಬಟ್ಟೆ ಚೀಲಗಳ ಹೊಲಿಗೆ, ಹೊಲಿಗೆ ಯಂತ್ರದ ಚಿಕ್ಕ ಪುಟ್ಟ ರಿಪೇರಿ, ಮೋಟಾರ್ ಅಳವಡಿಸಿ ಹೊಲಿಗೆ ಇತ್ಯಾದಿ ಉಚಿತವಾಗಿ ಕಲಿಸಲಾಗುವುದು. ಯಾವುದೇ ವಯೋಮಿತಿ ಇರುವುದಿಲ್ಲ. ಸಮಯ ಬೆಳಿಗ್ಗೆ 10:30 ರಿಂದ 12:30ರ ವರೆಗೆ ಹೆಚ್ಚಿನ ವಿವರಗಳಿಗೆ ಕೇಂದ್ರದ ಅಧ್ಯಕ್ಷರಾದ ವೆಂಕಟೇಶ ಪೈ ಅವರನ್ನು […]

ಉದ್ಯಾವರ : ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆ ನಿರಂತರ್ ಉದ್ಯಾವರ ಇವರ ನೇತೃತ್ವದಲ್ಲಿ ಎರಡು ದಿನದ ಸಾಂಸ್ಕೃತಿಕ ಕಾರ್ಯಕ್ರಮವು ಮಾರ್ಚ್ 16 ಮತ್ತು 17ರಂದು ಉದ್ಯಾವರದ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ ವಠಾರದಲ್ಲಿ ಸಂಜೆ ಗಂಟೆ 6:30ಕ್ಕೆ ಸರಿಯಾಗಿ ನಡೆಯಲಿದೆ. ಮಾರ್ಚ್ 16ರಂದು ಮಂಗಳೂರಿನ ಅಸ್ತಿತ್ವ (ರಿ) ಇವರಿಂದ ವo.ಫಾ. ಆಲ್ವಿನ್ ಸೆರಾವೊ ಬರೆದಂತಹ ಕೊಂಕಣಿ ನಾಟಕ ‘ಹಿಮ್ಟೊ’ ಮತ್ತು ಮಾರ್ಚ್ 17 ಆದಿತ್ಯವಾರದಂದು ಪ್ರಖ್ಯಾತ ನಾದ ಮಣಿನಾಲ್ಕೂರು ಇವರಿಂದ ‘ಕತ್ತಲ ಹಾಡು’ ಕಾರ್ಯಕ್ರಮ ಜರುಗಲಿದೆ ಎಂದು ಸಂಘಟನೆಯ […]

ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ನೀರುಮಾರ್ಗದ ಶಾಂತ, ಸುಂದರ ಪರಿಸರದಲ್ಲಿ, ಆಧುನಿಕ ಜೀವನ ಶೈಲಿಗೆ ಅಗತ್ಯವಾದ ಅತ್ಯಾಧುನಿಕ ಸಕಲ ಸೌಕರ್ಯಗಳೊಂದಿಗೆ ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್ ರೂಪುಗೊಳ್ಳುತ್ತಿದೆ. ವಿಶೇಷತೆಗಳು • ಸುಸಜ್ಜಿತ ಕ್ಲಬ್ ಹೌಸ್ • 96 ನಿವೇಶನಗಳು • 30 ಮತ್ತು 40 ಅಡಿ ಅಗಲದ ಕಾಂಕ್ರೀಟ್ ರಸ್ತೆಗಳು • ಬೀದಿ ದೀಪಗಳು • ಭೂಗತ ವಿದ್ಯುತ್ ಕೇಬಲ್ಗಳು • ಸುಂದರ ಉದ್ಯಾನ • ಮಳೆನೀರು ಕೊಯ್ಲು, ನೀರು ಸಂಸ್ಕರಣ ಘಟಕ • 24×7 ಸಿಸಿಟಿವಿ ಕಣ್ಗಾವಲಿನೊಂದಿಗೆ […]

ಕುಂದಾಪುರ, ಮಾ.1 : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ , ವಿ.ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಗಳ 6ನೇ ತರಗತಿ ವಿದ್ಯಾರ್ಥಿನಿ ಅವನಿ ಶೆಟ್ಟಿಗಾರ್ ಫೆ.27 ರಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲಾದ 2023-24 ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟ್ದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿನಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ಹಾಗೂ […]

ಕುಂದಾಪುರ: ರೇಡಿಯೋ ಕುಂದಾಪ್ರ 89.6 FM ಎಂಬ ಈ ಬಾನುಲಿ ಕೇಂದ್ರವು ಬಹಳ ಒಳ್ಳೆಯ ರೀತಿಯಲ್ಲಿ ನಡೆದು ಇದರಿಂದ ಸುತ್ತಮುತ್ತಲಿನ ಜನರಿಗೆ ಮತ್ತು ನಮ್ಮ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿ ಎಂದು ಡಾ. ಎಚ್.ಎಸ್ ಬಲ್ಲಾಳ್, ಅಧ್ಯಕ್ಷರು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೇಡಿಯೋ ಕುಂದಾಪ್ರ 89.6 ಈಒ ಸಮುದಾಯ ಬಾನುಲಿ ಕೇಂದ್ರವನ್ನ ಅಧಿಕೃತವಾಗಿ ಉದ್ಘಾಟಿಸಿ ಮಾತನಾಡಿದರು.ವರದರಾಯ ಪೈ, ಕಾರ್ಯದರ್ಶಿಗಳು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇವರು ಮುಖ್ಯ ಅತಿಥಿಯಾಗಿ […]

ಕುಂದಾಪುರ, ಮಾ. 12: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕಿ ಡಾ ಪಾರ್ವತಿ ಜಿ ಐತಾಳ್ ಅವರು ಮಹಿಳಾ ದಿನಾಚರಣೆ ಹೇಗೆ ಎಲ್ಲಿ ಆರಂಭವಾಯಿತು ಎಂದು ತಿಳಿಸುವುದರ ಜೊತೆಗೆ ಹಿಂದಿನ ಕಾಲದಲ್ಲಿ ಮಹಿಳೆಯರ ಜೀವನ ಹಾಗೂ ಇಂದಿನ ಮಹಿಳೆಯರ ಜೀವನದಲ್ಲಿ ಬಹಳಷ್ಟು ಸುಧಾರಿಸಿದೆ ಎಂದು ಹೇಳಿದರು. ಇನ್ನಷ್ಟು ಮಹಿಳೆಯರ ಅಭಿವೃದ್ಧಿಗೆ ಪುರುಷರು ಜೊತೆಗೂಡಬೇಕು. ಗಂಡು ಹೆಣ್ಣು ಜೊತೆಯಾಗಿ […]

ಮಂಗಳೂರು: ಮಾರ್ಚ್ 11, 2024 ರಂದು ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಎಲ್ಲಾ ರಂಗಗಳಲ್ಲಿನ ಮಹಿಳೆಯರ ಸಾಧನೆಗಳು ಮತ್ತು ಕೊಡುಗೆಗಳನ್ನು ಗೌರವಿಸಲು ಮಹಿಳಾ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು. ಕಾರ್ಯಕ್ರಮವು “ಆರೋಗ್ಯ ಮತ್ತು ಸ್ವಾಸ್ಥ್ಯಕ್ಕೆ ಸಮಗ್ರ ವಿಧಾನ” ಎಂಬ ಅಧಿವೇಶನದೊಂದಿಗೆ ಪ್ರಾರಂಭವಾಯಿತು. ಮೂಲ್ಕಿಯ ಕೌನ್ಸೆಲಿಂಗ್ ಸೆಂಟರ್ನ ನಿರ್ದೇಶಕರಾದ ಡಾ. ಒಳನೋಟವುಳ್ಳ ಅಧಿವೇಶನವು ಮಹಿಳೆಯರಿಗೆ ಸ್ವಯಂ-ಆರೈಕೆ ಮತ್ತು ಯೋಗಕ್ಷೇಮದ ಪ್ರಾಮುಖ್ಯತೆಯನ್ನು ಒತ್ತಿಹೇಳುವ ಆರೋಗ್ಯದ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಅಂಶಗಳನ್ನು ತಿಳಿಸುವುದರ ಮೇಲೆ ಕೇಂದ್ರೀಕರಿಸಿದೆ. ಡಾ Sr Severine […]

ಗಂಗೊಳ್ಳಿ: ಕಥೋಲಿಕ್ ಸ್ತ್ರೀ ಸಂಘಟನೆ ಅಮೃತ ಮಹಾಸಂಘ ಗಂಗೊಳ್ಳಿ ಘಟಕದ ಮುಂದಾಳತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು 10.03.2024 ರಂದು ಸಂಭ್ರಮದಿಂದ ಆಚರಿಸಲಾಯಿತು. ಅಧ್ಯಕ್ಷೆ ಶ್ರೀಮತಿ ಜೆಸಿಂತಾ ಮಿರಾಂದರವರು ಸರ್ವರಿಗೂ ಸ್ವಾಗತವನ್ನು ಕೋರಿದರು. ಧರ್ಮಗುರುಗಳು ವಂದನಿಯ ಫಾದರ್ ರೋಷನ್ ಡಿಸೋಜಾರವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಅಧ್ಯಕ್ಷೀಯ ನುಡಿಗಳನ್ನಾಡಿ ಶುಭ ಕೋರಿದರು. ಮುಖ್ಯ ಅತಿಥಿಯಾಗಿ ಶ್ರೀಮತಿ ಮಂಜುಳಾ ದೇವಾಡಿಗ, ಸಾಹಿರಾಬಾನು, ಕುಂದಾಪುರ ಬೈಂದೂರು ವಲಯ ಭಾವನ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರೀತಿ ಫೆರ್ನಾಂಡಿಸ್ ಉಪಸ್ಥಿತರಿದ್ದು ಮಹಿಳೆಯರನ್ನು ಅಭಿನಂದಿಸಿ ಶುಭನುಡಿಗಳನ್ನಾಡಿದರು. ಆಟೋಟ […]