
ಬಾಲ ಯೇಸುವಿನ ನೊವೆನಾದ ಒಂಬತ್ತನೇ ದಿನವು ಅಪಾರ ಭಕ್ತಿ, ಏಕತೆಯ ಭಾವನೆ ಮತ್ತು ಸೇವೆಯ ಆಚರಣೆಯಿಂದ ಗುರುತಿಸಲ್ಪಟ್ಟಿತು. ಸಮಾಜದ ಯೋಗಕ್ಷೇಮಕ್ಕಾಗಿ ಅವರ ಅವಿಶ್ರಾಂತ ಪ್ರಯತ್ನಗಳು ಮತ್ತು ಸಮರ್ಪಣೆಯನ್ನು ಗೌರವಿಸುವ ಎಲ್ಲಾ ಸಮಾಜ ಕಾರ್ಯಕರ್ತರಿಗೆ ಈ ದಿನವನ್ನು ಸಮರ್ಪಿಸಲಾಯಿತು. ದಿನವು ಮುಂಜಾನೆ ಪ್ರಾರಂಭವಾಯಿತು, ವಿವಿಧ ಭಾಷೆಗಳಲ್ಲಿ ದಿನವಿಡೀ ಒಂಬತ್ತು ಪವಿತ್ರ ಬಲಿದಾನಗಳನ್ನು ಆಚರಿಸಲಾಯಿತು, ವೈವಿಧ್ಯಮಯ ಭಕ್ತರ ಸಮುದಾಯವನ್ನು ಒಳಗೊಳ್ಳಲಾಯಿತು. ಪ್ರತಿಯೊಂದು ಬಲಿದಾನವು ದಿನದ ಕೇಂದ್ರ ವಿಷಯವಾದ “ಹೃದಯ ಮತ್ತು ಆತ್ಮ, ಮಿಷನ್ನಲ್ಲಿ ಯುನೈಟೆಡ್” ನೊಂದಿಗೆ ಪ್ರತಿಧ್ವನಿಸಿತು, ಇದು ಭೂಮಿಯ […]

ಉದ್ಯಾವರ : ಉದ್ಯಾವರ ಗ್ರಾಮದ ಅತ್ಯಂತ ಹಿರಿಯ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತೀಯ ಕಥೋಲಿಕ್ ಯುವ ಸಂಚಲನ (ಐಸಿವೈಎಂ) ಉದ್ಯಾವರ ಘಟಕದ 55ನೇ ವರ್ಷದ ಅಧ್ಯಕ್ಷರಾಗಿ ಪ್ರಿಲ್ಸನ್ ಮಾರ್ಟಿಸ್ ಆಯ್ಕೆಯಾಗಿದ್ದಾರೆ. ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳೂ, ಸಂಸ್ಥೆಯ ನಿರ್ದೇಶಕರು ಆಗಿರುವ ವo. ಫಾ. ಅನಿಲ್ ಡಿಸೋಜಾ ರವರ ಉಪಸ್ಥಿತಿಯಲ್ಲಿ 2025ನೇ ಸಾಲಿನ ಕಾರ್ಯಕಾರಿ ಸಮಿತಿಯ ಆಯ್ಕೆ ಪ್ರತಿಕ್ರಿಯೆಯು ನಡೆಯಿತು. ಕಾರ್ಯದರ್ಶಿಯಾಗಿ ಸ್ಟೆನಲ್ ಡಿಸಿಲ್ವಾ, ಉಪಾಧ್ಯಕ್ಷರಾಗಿ ರೋಲ್ವಿನ್ ಅಲ್ಮೆಡ, ಸಹ ಕಾರ್ಯದರ್ಶಿ ಸ್ಮಿತಾ ಒಲಿವೇರಾ, […]

ಬಾರ್ಕೂರಿನ ರಾಷ್ಟ್ರೀಯ ಪಿಯು ಕಾಲೇಜಿನ ನೆರೆಯ ಪ್ರೌಢಶಾಲೆಗಳ ಹತ್ತನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಶಿಕ್ಷಣ ಮತ್ತು ವೃತ್ತಿಜೀವನವನ್ನು ಪರಿಣಾಮಕಾರಿಯಾಗಿ ಯೋಜಿಸಲು ಒಳನೋಟಗಳೊಂದಿಗೆ ಸಬಲೀಕರಣಗೊಳಿಸಲು ಜನವರಿ 11, 2025 ರಂದು ವೃತ್ತಿ ಮಾರ್ಗದರ್ಶನ ವಿಚಾರ ಸಂಕಿರಣವನ್ನು ಆಯೋಜಿಸಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಗಣ್ಯರು ಉತ್ಸಾಹದಿಂದ ಭಾಗವಹಿಸಿದರು, ಇದು ಅದ್ಭುತ ಯಶಸ್ಸನ್ನು ಕಂಡಿತು. ಕಾರ್ಯಕ್ರಮದ ಮುಖ್ಯಾಂಶಗಳುವೇದಿಕೆ ಕಾರ್ಯಕ್ರಮಪಿಯು ವಿದ್ಯಾರ್ಥಿಗಳ ನೇತೃತ್ವದಲ್ಲಿ ಪ್ರಾರ್ಥನೆಯೊಂದಿಗೆ ಸೆಮಿನಾರ್ ಪ್ರಾರಂಭವಾಯಿತು, ದಿನಕ್ಕೆ ಪ್ರಶಾಂತ ಮತ್ತು ಕೇಂದ್ರೀಕೃತ ಸ್ವರವನ್ನು ಹೊಂದಿಸಿತು. ಸ್ವಾಗತ ಭಾಷಣ: […]

ಲಾರಿ ಮತ್ತು ದ್ವಿಚಕ್ರ ನಡುವೆ ನಡೆದ ಅಪಘಾತ ಭೀಕರ ಘಟನೆಯಲ್ಲಿ ದ್ವಿಚಕ್ರ ಸವಾರನು ಮ್ರತ ಹೊಂದಿದ್ದು. ಅಪಘಾತದ ತೀವ್ರತೆಗೆ ಬೆಂಕಿ ಎದ್ದು ಎರಡು ವಾಹನಗಳು ವಾಹನಗಳು ಹೊತ್ತಿ ಉರಿದವು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಕೆಲವು ದ್ರಶ್ಯಗಳು ಜನನುಡಿ ಸುದ್ದಿ ಸಂಸ್ಥೆಗೆ ಲಭಿಸಿವೆ.

ಜನವರಿ 11, ಶನಿವಾರ: ಬಾಲ ಯೇಸುವಿನ ನೊವೆನಾದ ಏಳನೇ ದಿನವು ‘ಅವನಲ್ಲಿ ನಂಬಿಕೆ, ನಾಳೆಯ ಭರವಸೆ’ ಎಂಬ ವಿಷಯದ ಮೇಲೆ ಕೇಂದ್ರೀಕೃತವಾದ ಚಿಕ್ಕ ಮಕ್ಕಳಿಗೆ ಮೀಸಲಾದ ಅತ್ಯಂತ ಹೃದಯಸ್ಪರ್ಶಿ ಸಂದರ್ಭವಾಗಿತ್ತು. ಈ ಆಚರಣೆಯು ಮಕ್ಕಳ ಪರಿಶುದ್ಧತೆ, ಮುಗ್ಧತೆ ಮತ್ತು ಅಚಲ ನಂಬಿಕೆಯನ್ನು ಒತ್ತಿಹೇಳಿತು, ಇದು ಭಗವಂತನಲ್ಲಿ ನಂಬಿಕೆ ಮತ್ತು ಭರವಸೆಯ ಸದ್ಗುಣಗಳನ್ನು ಪ್ರತಿಬಿಂಬಿಸುತ್ತದೆ. ವೈವಿಧ್ಯಮಯ ಭಕ್ತರ ಸಮುದಾಯವನ್ನು ಸ್ವಾಗತಿಸಲು ಮತ್ತು ಒಗ್ಗೂಡಿಸಲು ಬಹು ಭಾಷೆಗಳಲ್ಲಿ ಒಂಬತ್ತು ಸೇವೆಗಳನ್ನು ನಡೆಸುವುದರೊಂದಿಗೆ ದಿನವು ನೊವೆನಾ ಸಾಮೂಹಿಕ ಪ್ರಾರ್ಥನೆಗಳ ಸರಣಿಯೊಂದಿಗೆ ಪ್ರಾರಂಭವಾಯಿತು. […]

ಕುಂದಾಪುರ, ಜ.12: 334 ವರ್ಷಗಳ ಹಿಂದೆ ಪ್ರಪ್ರಥಮವಾಗಿ ಭಾರತೀಯ ಕೊಂಕಣಿ ಭಾಷಿಕ ಧರ್ಮಗುರುರುಗಳಾದ ಸಂತ ಜೋಸೆಫ್ ವಾಜರಿಗೆ ಮುಖ್ಯಗುರುಗಳಾಗಿ ಭಡ್ತಿ ನೀಡಿ ಕಳುಹಿಸಿದ್ದು ವಲಯ ಪ್ರಧಾನ ಇಗರ್ಜಿಯಾದ ಕುಂದಾಪುರ ಪವಿತ್ರ ರೋಜರಿ ಮಾತಾ ಇಗರ್ಜಿಗೆ. ಅವರ ಜೊತೆಯಲ್ಲಿ ಇನ್ನೂ ಮೂರು ಧರ್ಮಗುರುಗಳು ಬಂದಿದ್ದು, ಅವರ ಸಹಕಾರದೊಂದಿಗೆ, ಪ್ರಧಾನ ಧರ್ಮಗುರುಗಳಾಗಿ ಕೆನರಾದಾಂತ್ಯ ಸುತ್ತುತ್ತಾ ಯೇಸು ಕ್ರಿಸ್ತರ ಬೋಧನೆ ಮಾಡಿದವರು, ಕುಂದಾಪುರದ ಇಗರ್ಜಿಯಲ್ಲಿ ಸೇವೆ ನೀಡುತಿರುವಾಗ ಧ್ಯಾನ ಮಗ್ನರಾಗಿರುವಾಗ ಗೋಡೆಯ ಮೇಲೆ ಎತ್ತರದಲ್ಲಿ ನೇತಾಡುತ್ತಿರುವ ಏಸು ಕ್ರಿಸ್ತರ ಶಿಲುಭೆಯ ಮಟ್ಟಕ್ಕೆ […]

ಮೂಡಲಕಟ್ಟೆಯ ವಿಧ್ಯಾ ಅಕಾಡೆಮಿ ಪ್ರಾಥಮಿಕ ಶಾಲೆ ಪ್ರೀ-ಸ್ಕೂಲ್ ಕ್ಷೇತ್ರದಲ್ಲಿ ನೀಡಿದ ಸಶಕ್ತ ಕೊಡುಗೆಯನ್ನು ಮೆಚ್ಚಿ *ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿ*ಗೆ ಭಾಜನವಾಗಿದೆ. ಈ ಪ್ರಶಸ್ತಿಯನ್ನು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಶಾಲೆಯ ಪ್ರೀ-ಸ್ಕೂಲ್ ಸಂಯೋಜಕಿ ಶ್ರೀಮತಿ ರಷ್ಮಾ ಶೆಟ್ಟಿ ಮತ್ತು ಶಾಲೆಯ ಆಡಳಿತಾಧಿಕಾರಿ ಶ್ರೀಮತಿ ಪಾವನಾ ಮಹೇಶ್ ಸ್ವೀಕರಿಸಿದರು. ಶಾಲೆಯ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಒತ್ತು ನೀಡುವ ಹೊಸ ಪ್ರಯತ್ನಗಳು ಮತ್ತು ಅವರ ಭವಿಷ್ಯವನ್ನು ರೂಪಿಸಲು ಕೈಗೊಂಡ ಸೃಜನಾತ್ಮಕ ಮಾರ್ಗಗಳು ವಿದ್ಯಾ ಅಕಾಡೆಮಿಯನ್ನು […]

ಕುಂದಾಪುರ; ದಿನಾಂಕ 10.01.2025 ರಂದು ರಾಷ್ಟ್ರೀಯ ಯುವ ದಿನಾಚರಣೆ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಸ್ಪರ್ಧಾತ್ಮಕ ಜಗತ್ತಿಗೆ ಯುವನಾಯಕರನ್ನು ರೂಪಿಸುವ ನಿಟ್ಟಿನಲ್ಲಿ ಹಾಗೂ ಯುವ ನಾಯಕತ್ವದ ಮಹತ್ವ ಮತ್ತು ಅರಿವು ಮೂಡಿಸುವ ಉದ್ದೇಶದಿಂದ ಕುಂದಾಪುರದ ಮೂಡ್ಲಕಟ್ಟೆ ಐ ಎಂ ಜೆ ಇನ್ಸ್ಟಿಟ್ಯೂಶನ್ ನಲ್ಲಿ ಐ.ಎಂ.ಜೆ ಯಂಗ್ ಲೀಡರ್ ಅವಾರ್ಡ್ 2025 ಸ್ಪರ್ಧೆಯನ್ನು ಆಯೋಜಿಸಲಾಯಿತು.ಇದರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಮಾಜಿಕ ಕಾರ್ಯಕರ್ತರಾದ ಹಾವೇರಿಯ ಶ್ರೀ ರಮಣಗೌಡ ಬಿ ಪಾಟೀಲ್ ಅವರು ಮಾತನಾಡಿ ನಾಯಕತ್ವದ ಬಗ್ಗೆ ವಿವರಿಸುತ್ತ […]

ಕುಂದಾಪುರ (ಜ.6): ಶ್ರೀ ಬಿ.ಎಂ.ಸುಕುಮಾರ್ ಶೆಟ್ಟಿಯವರ ನೇತ್ರತ್ವದ ಕುಂದಾಪುರದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ವಿ.ಕೆ.ಆರ್ ಆಚಾರ್ಯ ಸ್ಮಾರಕ ಪ್ರೌಢಶಾಲೆಗಳಲ್ಲಿ ಜ:03 ಶುಕ್ರವಾರದಂದು ಶಾಲೆಯ 49ನೇ ವಾರ್ಷಿಕೋತ್ಸವ “ ರುಗ್ಮಯಾನ 2025 “ ಸುವರ್ಣ ರಥದತ್ತ ಸಂಭ್ರಮದ ಪಥ ವೇದಿಕೆಯಲ್ಲಿ 2ನೇ ದಿನದ ಮಧ್ಯಾಹ್ನದ ಅವಧಿಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೋಟೆಶ್ವರದ ಕ್ಲೀರಿಟಿ ಐ ಕ್ಲಿನಿಕ್ನ ಪ್ರಸಿಧ್ದ ನೇತ್ರ ಶಸ್ತ್ರ ಚಿಕಿತ್ಸಕಿ ಹಾಗೂ ಸಂಸ್ಥೆಯ ಹಳೆ […]