ಉಡುಪಿ,ಜು.11; ಇಂದು ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ದೋಣಿ ಮಗುಚಿ ಮೃತಪಟ್ಟ ಉದ್ಯಾವರ ಗ್ರಾಮದ ಪಿತ್ರೋಡಿಯ ಮೀನುಗಾರ ನೀಲಾಧರ ಜಿ. ತಿಂಗಳಾಯ ರವರ ಮನೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಕಾಪು ಶಾಸಕರಾದ ಶ್ರೀ ಸುರೇಶ್ ಶೆಟ್ಟಿಯವರೊಂದಿಗೆ ಸಮಾಲೋಚನೆ ನಡೆಸಿ ಮೀನುಗಾರಿಕೆ ಇಲಾಖೆ ಸಚಿವರಾದ ಶ್ರೀ ಮಾಂಕಾಳ ವೈದ್ಯ ರವರಿಗೆ ಘಟನೆಯ ಮಾಹಿತಿ ನೀಡಿ, ತಕ್ಷಣ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ₹10 ಲಕ್ಷ ಪರಿಹಾರವನ್ನು ಒದಗಿಸುವಂತೆ ಮನವಿ […]

Read More

Investiture Ceremony of IT Associations of St Joseph’s University, Bengaluru 2025-26 ಬೆಂಗಳೂರು ; ಕಂಪ್ಯೂಟರ್ ಸೈನ್ಸ್ ವಿಭಾಗ, ಸೈಂಟ್ ಜೋಸೆಫ್‌ ವಿಶ್ವವಿದ್ಯಾಲಯವು, ತನ್ನ ಪ್ರತಿಷ್ಠಿತ ವಿದ್ಯಾರ್ಥಿ ಸಂಘಗಳಾದ ಸೈಬರ್ನೆಟಿಕ್ಸ್ ಅಸೋಸಿಯೇಷನ್ (ಯುಜಿ) ಮತ್ತು ಟೆಕ್ನೋಫೈಟ್ ಅಸೋಸಿಯೇಷನ್ (ಪಿಜಿ)ಗಳ ಉದ್ಘಾಟನೆ ಮತ್ತು ಅಧಿಕಾರ ಸ್ವೀಕಾರ ಸಮಾರಂಭವನ್ನು 9ನೇ ಜುಲೈ 2025ರಂದು, ಪಿಜಿ ಬ್ಲಾಕ್‌ನ ಕ್ಷೇವಿಯರ್ ಸಭಾಂಗಣದಲ್ಲಿ ನಡೆಸಿತು. ಬೆಳಗ್ಗೆ 9:00 ರಿಂದ 10:00 ಗಂಟೆಯವರೆಗೆ ನಡೆಯಿತು.ಸಮಾರಂಭದಲ್ಲಿ ವಂ। ಡೆನ್ಜಿಲ್ ಲೋಬೋ ಎಸ್.ಜೆ., ಶಾಲಾ ನಿರ್ದೇಶಕ, […]

Read More

ಶಂಕರನಾರಾಯಣ; ಮದರ್ ತೆರೆಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣದಲ್ಲಿ ಗುರು ಪೂರ್ಣಿಮೆ ದಿನದ ಸಂಭ್ರಮಾಚರಣೆ ಗುರು ಎಂದರೆ ವ್ಯಕ್ತಿಯಲ್ಲ ಅದೊಂದು ಶಕ್ತಿ. ಗುರು ಶಿಷ್ಯರ ನಡುವೆ ಇರುವ ಪವಿತ್ರ ಬಾಂಧವ್ಯದ ಪ್ರತೀಕವಾದ ಗುರುಪೂರ್ಣಿಮೆ ದಿನವನ್ನು ಮದರ್ ತೆರೆಸಾ ಮೆಮೋರಿಯಲ್ ಶಾಲಾ ವಿಭಾಗದಲ್ಲಿ ದಿನಾಂಕ 10 /7 2025 ರಂದು ಭಾವಪೂರ್ವಕವಾಗಿ ಆಚರಿಸಲಾಯಿತು . ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗುರುವಿನ ಮೇಲೆ ಇರುವ ಭಕ್ತಿ ಹಾಗೂ ಗುರು ಶಿಷ್ಯರ ನಡುವಿನ ಬಾಂಧವ್ಯವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಪ್ರಹಸನ ,ಭಾಷಣ ನೃತ್ಯ […]

Read More

ಮಂಗಳೂರು; ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ (FMCI) ಒಂದು ಅಂಗವಾದ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು (FMHMC), ತನ್ನ 40 ವರ್ಷಗಳ ಆರೋಗ್ಯ ಸೇವೆಯ ರೂಬಿ ಮಹೋತ್ಸವ (Ruby Jubilee) ಆಚರಣೆಯನ್ನು ಜುಲೈ 14, 2025 ರಂದು ಸೋಮವಾರ ಸಂಜೆ 5 ರಿಂದ ರಾತ್ರಿ 10 ರವರೆಗೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ, FMCI ನಿರ್ದೇಶಕರಾದ ರೆ.ಫಾ ಫೌಸ್ಟಿನ್ ಲ್ಯೂಕಾಸ್ ಲೋಬೊ ಮತ್ತು FMHMC&H ಆಡಳಿತಾಧಿಕಾರಿ ರೆ.ಫಾ ಡೊನಾಲ್ಡ್ ನಿಲೇಶ್ ಕ್ರಾಸ್ತಾ ಅವರ ಸಮರ್ಥ […]

Read More

ಮಂಗಳೂರು ; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು, ಬಜ್ಜೋಡಿಯ ಸಂದೇಶ ಪ್ರತಿಷ್ಟಾನದಲ್ಲಿ 13, ಜುಲೈ 2025ರಂದು ಪ್ರಖ್ಯಾತ ಸಾಹಿತಿಗಳಾದ ಜೊ.ಸಾ.ಆಲ್ವಾರಿಸ್ರವರು ರಚಿಸಿದ ಕೊಂಕಣಿ ಭಾಷೆಯ ಕನ್ನಡ ಲಿಪಿಯ ಪ್ರಪ್ರಥಮ ಕಾದಂಬರಿ ಪ್ರಕಟವಾಗಿ 75 ವರ್ಷ ತುಂಬುವ ಸಂದರ್ಭದಲ್ಲಿ, ʼಆಂಜೆಲ್-75ʼ ಶೀರ್ಷಿಕೆಯಡಿ ಕಾರ್ಯಗಾರವನ್ನು ಹಮ್ಮಿಕೊಂಡಿದೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿಕೊಳ್ಳಲಿದ್ದಾರೆ. ಡಾ| ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷರಾದ ಡಾ| ಗಣನಾಥ ಎಕ್ಕಾರ್‌ರವರು ಮುಖ್ಯ ಅತಿಥಿಯಾಗಿ, ಕೊಂಕಣಿ ನಾಟಕ ಸಭೆಯ ಅಧ್ಯಕ್ಷರಾದ […]

Read More

ಕುಂದಾಪುರದ;ಆಷಾಢ ಹುಣ್ಣಿಮೆಯ ಪವಿತ್ರ ದಿನದಂದು ಆಚರಿಸಲ್ಪಡುವ ಗುರು ಪೂರ್ಣಿಮಾ ಕಾರ್ಯಕ್ರಮದಲ್ಲಿ ಆರ್. ಎನ್. ಎಸ್. ಪದವಿ  ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಆರತಿ ಬೆಳಗಿಸಿ ಕಾಲಿಗೆ ನಮಸ್ಕರಿಸುವ ಮೂಲಕ ಶುಭಸಂದರ್ಭವನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರು ಭವಿಷ್ಯದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ಷೇತ್ರದಲ್ಲಿ ವಿವಿಧ ರೀತಿಯಲ್ಲಿ ಗುರು ಸ್ಥಾನದಲ್ಲಿರಬೇಕಾದ ಅವಕಾಶ ದೊರೆಯುವಂತಾಗಲಿ ಎಂದು ಶುಭ ಹಾರೈಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಡಿ.ಬಿ.ಕೃಷ್ಣಮೂರ್ತಿಯವರು ಗುರು ಪೂರ್ಣಿಮೆಯ ವಿಶೇಷತೆಯನ್ನು ತಿಳಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈಯವರು ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪುರ, ಜುಲೈ 7, 2025 – ಭಂಡಾರ್ಕರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಒಪ್ಟಮ್ (Optimizing Training and Mentoring) ತರಬೇತಿ ಕಾರ್ಯಕ್ರಮದ ಆರಂಭ ಜುಲೈ 7, 2025 ರಂದು ನಡೆಯಿತು. ಒಟ್ಟು 65 ವಿದ್ಯಾರ್ಥಿಗಳು ಈ 45 ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿಗೆ ಸೇರಿದ್ದು, ಪ್ರಸಿದ್ಧ ತರಬೇತುದಾರರಾದ ಶ್ರೀಮತಿ ವಿನಯಾ ಗೌಡ ಅವರ ಮಾರ್ಗದರ್ಶನದಲ್ಲಿ ತರಬೇತಿ ನೀಡಲಾಗುತ್ತಿದೆ.ಕಾರ್ಯಕ್ರಮವನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಶುಭಕರಾಚಾರಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಾಶಯಗಳೊಂದಿಗೆ ತರಬೇತಿಯ ಮಹತ್ವವನ್ನು ವಿವರಿಸಿದರು. ಸ್ಪರ್ಧಾತ್ಮಕ ಉದ್ಯೋಗ ಕ್ಷೇತ್ರದಲ್ಲಿ ಈ […]

Read More

ಭಂಡಾರ್ಕಾರ್ಸ್ ಆರ್ಟ್ಸ್ & ಸೈನ್ಸ್ ಕಾಲೇಜ್ ಕುಂದಾಪುರದ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಕುಂದಾಪುರ 89.6 ಎಫ್ಎಂ ನಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆಯವರೊಂದಿಗೆ ನಡೆಸಿದ ಫೋನ್ ಇನ್ ಕಾರ್ಯಕ್ರಮ “ನಿಮ್ಮ ಪ್ರಶ್ನೆಗಳಿಗೆ ನಮ್ಮ ಧ್ವನಿ “. ಈ ಕಾರ್ಯಕ್ರಮ ದಲ್ಲಿ ರಸ್ತೆ ದುರಸ್ತಿ,ಕಾಲುಸಂಕ, ಸಮರ್ಪಕ ಸಾರಿಗೆ ಸಂಪರ್ಕ, ಶಿಕ್ಷಣ ಇತ್ಯಾದಿ ಪ್ರಶ್ನೆಗಳಿಗೆ ಶಾಸಕರು ಉತ್ತರಿಸಿದ್ದಾರೆ.ಈ ರೇಡಿಯೋ ಕಾರ್ಯಕ್ರಮದ ಮುದ್ರಿತ ಪ್ರಸಾರ ಜುಲೈ 10ರ ಗುರುವಾರ ಸಂಜೆ 5:00 ಗಂಟೆಗೆ ಬಿತ್ತರಗೊಳ್ಳಲಿದೆ. ಈ ಕಾರ್ಯಕ್ರಮವನ್ನು […]

Read More

ಅಮ್ಮೆಂಬಳ; ಕಥೊಲಿಕ್ ಸಭಾ ,ಅಮ್ಮೆಂಬಳ ಘಟಕ ಹಾಗೂ ಸ್ಪಂದನಾ ಸ್ತ್ರೀ ಸಂಘಟನೆ ಅಮ್ಮೆಂಬಳ ಘಟಕ ಗಳ ಜಂಟಿ ಆಶ್ರಯದಲ್ಲಿ ನೇಜಿ ನೆಡುವ ಕಾರ್ಯಕ್ರಮ ದಿನಾಂಕ 3/07/2025 ರಂದು ಚೇಳೂರಿನ ಶ್ರೀಮತಿ ಸೆಲಿನ್ ಸಿಕ್ವೇರಾ ರವರ ಗದ್ದೆಯಲ್ಲಿ ನಡೆಸಲಾಯಿತು. ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನೂ ಕಥೊಲಿಕ್ ಸಭಾ ಘಟಕದ ಅಧ್ಯಕ್ಷ ಆಲ್ಬರ್ಟ್ ಡಿ ಸೋಜಾರವರು ಸ್ವಾಗತಿಸಿದರು.ಅಮ್ಮೆಂಬಳ ಚರ್ಚಿನ ಧರ್ಮ್ಮಗುರುಗಳಾದ ವಂ! ಫಾ! ಮೈಕೆಲ್ ಡಿ ಸಿಲ್ವ ರವರು ಉದ್ಘಾಟನೆ ನೆರವೇರಿಸುತ್ತಾ ಭತ್ತದ ಬೇಸಾಯ ಕಡಿಮೆಯಾಗುತ್ತಿರುವ ಈ ಕಾಲದಲ್ಲಿ […]

Read More