ಶಿರೂರು :ಚೆಸ್ ಪಂದ್ಯಾಟದಲ್ಲಿ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ :ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ಉಪ್ಪುಂದ ಇವರ ಜಂಟಿ ಸಹಭಾಗಿತ್ವದಲ್ಲಿ ನಡೆದ ಬೈಂದೂರು ವಲಯಮಟ್ಟದ ಚೆಸ್ಪಂದ್ಯಾಟದಲ್ಲಿ ಕುಮಾರಿ ಅಮೃತ ಗಜಾನನ ಹೆಗಡೆ ಪ್ರಥಮ ಸ್ಥಾನ (ಪ್ರೌಢ) ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಇವರಿಗೆದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ತರಭೇತಿಯನ್ನು ನೀಡಿರುತ್ತಾರೆ ಇವರಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು […]

Read More

ಉಡುಪಿ: ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪದ ಮೇಲೆ ಬಂಧಿಸಿರುವ ಕ್ರಮವನ್ನು ತೀವ್ರವಾಗಿ ಖಂಡಿಸುವುದಾಗಿ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.2025ರ ಜುಲೈ 25ರಂದು ಛತ್ತೀಸ್ಗಢದ ದುರ್ಗ್ ರೈಲು ನಿಲ್ದಾಣದಲ್ಲಿ ಇಬ್ಬರು ಕಥೊಲಿಕ ಕ್ರೈಸ್ತ ಧರ್ಮ ಭಗಿನಿಯರನ್ನು ಬಂಧಿಸಿರುವುದಲ್ಲದೆ ಕೆಲವೊಂದು ಬಲಪಂಥೀಯ ಸಂಘಟನೆಗಳಿಂದ ದೈಹಿಕ ಹಿಂಸೆ ನಡೆಸಿರುವ ಘಟನೆ ಅತೀವ ನೋವನ್ನುಂಟುಮಾಡಿದೆ.ಈ ಇಬ್ಬರು ಧರ್ಮಭಗನಿಯರು ಮೂವರು ಯುವತಿಯರೊಂದಿಗೆ ಪ್ರಯಾಣಿಸುತ್ತಿದ್ದು, ಯುವತಿಯರು ಕಾನೂನು ಬದ್ಧವಾಗಿ ವಯಸ್ಸಿಗೆ ಬಂದವರಾಗಿದ್ದು ಹೆತ್ತವರಿಂದ […]

Read More

MCC Bank with a GB History of 113 years and a Business Turnover of Rs. 1300 Crore inaugurates its 20th branch at Byndoor ಕರ್ನಾಟಕದ ಸಹಕಾರಿ ಬ್ಯಾಂಕಿAಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಕೇವಲ ಕರ್ನಾಟಕದ ಕರಾವಳಿಯ ಜಿಲ್ಲೆಗಳಾದ […]

Read More

A Proud Milestone for NITI, Barkur — No. 1 in Udupi District! ಬಾರ್ಕೂರು; ಭಾರತದಾದ್ಯಂತದ ಐಟಿಐ ಕಾಲೇಜುಗಳ ಸಮಗ್ರ ಮೌಲ್ಯಮಾಪನದ ಆಧಾರದ ಮೇಲೆ – ವಿದ್ಯಾರ್ಥಿಗಳ ಪ್ರವೇಶ, ಶೈಕ್ಷಣಿಕ ಫಲಿತಾಂಶಗಳು, ಸಾಂಸ್ಥಿಕ ಗುಣಮಟ್ಟ ಮತ್ತು ಶೈಕ್ಷಣಿಕ ಮಾನದಂಡಗಳಂತಹ ನಿಯತಾಂಕಗಳನ್ನು ಒಳಗೊಂಡಂತೆ – ನಮ್ಮ ಸಂಸ್ಥೆಯು ಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯಿಂದ 2025–2026 ಶೈಕ್ಷಣಿಕ ವರ್ಷಕ್ಕೆ ತನ್ನ ಪ್ರತಿಷ್ಠಿತ ಐಟಿಐ ಶ್ರೇಣೀಕರಣ ವಿಧಾನದ ಅಡಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ […]

Read More

ಗಂಗೊಳ್ಳಿ; ಕಥೋಲಿಕ್ ಸ್ತ್ರೀ ಸಂಘಟನೆ ಅಮೃತ ಮಹಾಸಂಘ ಗಂಗೊಳ್ಳಿ ಘಟಕದಿಂದ ‘ತಾಯಂದಿರ ದಿನಾಚರಣೆ’ ಆಚರಿಸಲಾಯಿತು. ಕಳೆದ 24 ವರ್ಷಗಳಿಂದ ಗಂಗೊಳ್ಳಿ ಘಟಕದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಿ ಕಾಣಿಕೆಯನ್ನು ನೀಡಲಾಯಿತು.ಕಾರ್ಯಕ್ರಮಕ್ಕೆ ಆಗಮಿಸಿದ ಸಂಪನ್ಮೂಲ ವ್ಯಕ್ತಿ ವೆರೋನಿಕಾ ಕರ್ನೆಲಿಯೋ ಸ್ತ್ರೀಯರನ್ನು ಉದ್ದೇಶಿಸಿ ಕುಟುಂಬದಲ್ಲಿ ತಾಯಿಯ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು.ಗಂಗೊಳ್ಳಿ ಚರ್ಚಿನ ಧರ್ಮಗುರುಗಳಾದ ವಂ| ತೋಮಸ್ ರೋಶನ್ ಡಿಸೋಜ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ವಂ| ಅಶ್ವಿನ್ ರೆಬೆಲ್ಲೊ S.J. ಹಾಗೂ ಕಾರ್ಮೆಲ್ ಕೊವೆಂತಿನ ಮುಖ್ಯಸ್ಥರಾದ ಧರ್ಮಭಗಿನಿ […]

Read More

St. Francis Assisi Church, Tallur Grandparents’ Day Celebration ತಲ್ಲೂರು ; ದಿನಾಂಕ 27 /07/2025 ಭಾನುವಾರದಂದು ತಲ್ಲೂರಿನಲ್ಲಿಯ ಸಂತ ಫ್ರಾನ್ಸಿಸ್ ದೇವಾಲಯದಲ್ಲಿ ಅಜ್ಜ ಅಜ್ಜಿಯಂದಿರ ದಿನವನ್ನು ಚರ್ಚಿನ ವಾಳೆವಾರು ಮೂಲಕ ತುಂಬಾ ವಿಜ್ರಂಬಣೆಯಿಂದ ಆಚರಿಸಲಾಯಿತುಆ ಶುಭದಿನದಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಸರಿಯಾಗಿ ಚರ್ಚಿನ ಧರ್ಮ ಗುರುಗಳಾದ ವಂದನೀಯ ಫಾದರ್ ಎಡ್ವಿನ್ ಡಿಸೋಜರವರು ದಿವ್ಯ ಬಲಿ ಪೂಜೆಯನ್ನು ನೆರವೇರಿಸಿ ಅಜ್ಜ-ಅಜ್ಜಿಯಂದಿರಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರುತದನಂತರ ಚರ್ಚಿನ ಎಲ್ಲಾ ವಾರ್ಡ್ ಗಳಲ್ಲಿ ಎಲ್ಲಾ ಅಜ್ಜ ಅಜ್ಜಿಯಂದಿರಿಗೆ […]

Read More

ಮಂಗಳೂರು; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನೇತೃತ್ವದಲ್ಲಿ ವಿವಿಧ ಕೊಂಕಣಿ ಸಂಘಟನೆಗಳ ಸಹಕಾರದಲ್ಲಿ ಇತ್ತೀಚೆಗೆ ನಿಧನರಾದ ಕೊಂಕಣಿ ಸಾಹಿತಿ ಗ್ಲೇಡಿಸ್ ರೇಗೊ ಇವರಿಗೆ ಶೃದ್ಧಾಂಜಲಿ ಸಭೆಯನ್ನು 26.07.25 ರಂದು ನಗರದ ಸಂದೇಶ ಸಭಾಂಗಣದಲ್ಲಿ ನಡೆಸಲಾಯಿತು.ಸಂದೇಶ ಫಾಂವ್ಡೇಶನ್, ಮಾಂಡ್ ಸೊಭಾಣ್, ಕೊಂಕಣಿ ಲೇಖಕರ ಸಂಘ, ಕರ್ನಾಟಕ, ಸಂತ ಎಲೋಶಿಯಸ್ ಕಾಲೇಜಿನ ಕೊಂಕಣಿ ಸಂಘ, ದಾಯ್ಜಿ ದುಬಾಯ್ ಮಂಗಳೂರು ಘಟಕ, ಕೊಂಕಣಿ ಭಾಷಾ ಮಂಡಳ ಕರ್ನಾಟಕ ಇದರ ಪದಾಧಿಕಾರಿಗಳು ಹೂ ಪಕಳೆಗಳ ನಮನ ಸಲ್ಲಿಸಿದರು.ಸ್ವಾಗತಿಸಿ ಪ್ರಸ್ತಾವನೆಗೈದ ಅಕಾಡೆಮಿ ಅಧ್ಯಕ್ಷ ಜೋಕಿಂ […]

Read More

ಜುಲೈ 26ರಂದು :- ಕಿರಿಮಂಜೇಶ್ವರ ಜನತಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಅದ್ದೂರಿಯಾಗಿ ಆಚರಿಸಲಾಯಿತುಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮುಖ್ಯ ಶಿಕ್ಷಕಿಯಾದ ಶ್ರೀಮತಿ ದೀಪಿಕಾ ಆಚಾರ್ಯ ರವರು ಈ ದಿನದ ವಿಶೇಷತೆಯನ್ನು ಮಕ್ಕಳಿಗೆ ಮನಮುಟ್ಟುವಂತೆ ಹೇಳಿದರು.1999ರಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೇನೆಯು ಐತಿಹಾಸಿಕ ವಿಜಯದ ಸಂಕೇತವಾಗಿ ಈ ದಿನ ಪ್ರತಿವರ್ಷ ಕಾರ್ಗಿಲ್ ವಿಜಯ ದಿವಸ ಎಂದು ಆಚರಿಸಲಾಗುತ್ತದೆ ಈ ದಿವಸ ದೇಶಕ್ಕಾಗಿ ಬಲಿದಾನ ಮಾಡಿದ ಸೈನಿಕರನ್ನು ವೀರ ಯೋಧರನ್ನು ದೇಶದಾದ್ಯಂತ ಅತ್ಯಂತ […]

Read More

ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ವಾರಕ್ಕೊಮ್ಮೆ ಇರುವ ರೈಲು ಸಂಖ್ಯೆ 10215/10216 ರೈಲನ್ನು ಮೂಕಾಂಬಿಕಾ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಿ ದಿನಂಪ್ರತಿ ಸೇವೆ ನೀಡುವಂತೆ ಮನವಿ ಮಾಡಿದರು.ಇದರೊಂದಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಮೂಲಸೌಲಭ್ಯ ಅಭಿವೃದ್ಧಿ, ಬಿಜೂರು ರೈಲು ನಿಲ್ದಾಣ ಹಾಗೂ ಸೇನಾಪುರ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕ ಮೆಮು, ಮತ್ಸ್ಯಗಂಧ ಹಾಗೂ ಪಂಚಗಂಗಾ ಎಕ್ಸ್ಪ್ರೆಸ್ […]

Read More