ಉಡುಪಿ: ಕ್ರೈಸ್ತ ಸಮುದಾಯದ ಮಕ್ಕಳು ಹೆಚ್ಚು ಹೆಚ್ಚು ಸರಕಾರಿ ಹುದ್ದೆಗಳನ್ನು ಪಡೆಯುವತ್ತ ಗಮನ ಹರಿಸಿದಾಗ ಸಮುದಾಯದ ಜೊತೆಗೆ ಜಿಲ್ಲೆಗೆ ಕೂಡ ಗೌರವ ತಂದು ಕೊಟ್ಟಂತೆ ಆಗುತ್ತದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಅವರು ಶುಕ್ರವಾರ ತಮ್ಮ ನಿವಾಸದ ಕಚೇರಿಯಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ 372 ನೇ ರ್ಯಾಂಕ್ ಪಡೆದು ಸಾಧನೆ ತೋರಿದ ಉಡುಪಿ ಚರ್ಚಿನ ಶ್ರೇಯಾಂಸ್ ಗೋಮ್ಸ್ ಅವರನ್ನು ಧರ್ಮಪ್ರಾಂತ್ಯದ ಪರವಾಗಿ ಗೌರವಿಸಿ ಮಾತನಾಡಿದರು.ಧರ್ಮಪ್ರಾಂತ್ಯದಲ್ಲಿ ಕನಿಷ್ಠ 25 ಮಂದಿ ಮಕ್ಕಳು ಸರಕಾರದ ಅತ್ಯುನ್ನತ […]
ಉಡುಪಿ;ಉಡುಪಿ ಧರ್ಮಪ್ರಾಂತ್ಯದ ಸ್ತ್ರೀ ಸಂಘಟನೆಯ ಅಧ್ಯಕ್ಷೆ ಶ್ರೀಮತಿ ಸಿಲ್ವಿಯಾ ಸುವಾರೆಸ್, ಈಗ ಮಹಿಳಾ ಆಯೋಗದ ನಿರ್ದೇಶಕಿಯಾಗಿ ಶ್ರೀಮತಿ ಸಿಲ್ವಿಯಾ ಸುವಾರೆಸ್ ಅಧಿಕಾರ ವಹಿಸಿಕೊಂಡಿದ್ದಾರೆ 2025 ರ ಜೂನ್ 24 ರಂದು ಬಿಷಪ್ ಚಾಪೆಲ್ನಲ್ಲಿ ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂ. ಜೆರಾಲ್ಡ್ ಐಸಾಕ್ ಲೋಬೊ ಅವರು ಪ್ರಾರ್ಥನೆ ವಿಧಿಯನ್ನು ನಡೆಸಿದ ಬಳಿಕ ಸಿಲ್ವಿಯಾ ಸುವಾರೆಸ್ ಅವರು ನಿರ್ದೇಶಕಿಯ ಅಧಿಕಾರವನ್ನು ವಹಿಸಿಕೊಂಡರು. ಬಿಷಪ್ ಚಾಪೆಲ್ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಪ್ಯಾರಿಷ್ನ ಶ್ರೀಮತಿ […]
ಮಂಗಳೂರು; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಗೆ ಪ್ರತಿಷ್ಠಿತ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಅರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ (ಇನ್ಟಾಕ್) ಸಂಘಟಿಸಿದ 2024-25 ಸಾಲಿನ ಪ್ರತಿಷ್ಠಿತ ಅತ್ಯುತ್ತಮ ಹೆರಿಟೇಜ್ ಕ್ಲಬ್ ಪ್ರಶಸ್ತಿಯಲ್ಲಿ ಮೂರನೇ ಸ್ಥಾನ ಗಳಿಸಿ ಹೆಮ್ಮೆಯ ಸಾಧನೆಗೈದಿದೆ. ಇಂಟಾಕ್, ಶೈಕ್ಷಣಿಕ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳನ್ನು ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ- ಬೆಳೆಸಲು ಉತ್ತೇಜಿಸುತ್ತದೆ .ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯು ಮೂರು ಸಲ ಈ ಪ್ರಶಸ್ತಿಯನ್ನು ಗಳಿಸಿದೆ. ಕಲಾ ಶಿಕ್ಷಕರಾದ ಶ್ರೀ ಜೀವನ್ ಸಾಲಿಯಾನ್ ಹಾಗೂ […]
ಕುಂದಾಪುರ,ಜೂ.27; ಯುಬಿಎಂಸಿ ಮತ್ತು ಸಿಎಸ್ಐ ಕೃಪಾ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿ ಇಂದು 26/06/2025 ರಂದು ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಅನಿತಾ ತಿಳಿ ಹೇಳಿದರು. ಸಹ ಶಿಕ್ಷಕಿ ಶ್ರೀಮತಿ ವಿಲ್ಮಾ ಇವರು ಕಂಪ್ಯೂಟರ್ ಪರದೆಯ ಮೂಲಕ ತೋರಿಸಿ, ವಿವರಿಸಿ ಅರ್ಥೈಸಿದರು. ಅಂತೆಯೇ ಸಹ ಶಿಕ್ಷಕಿ ಪವಿತ್ರ ಮಾದಕ ವಸ್ತುಗಳನ್ನು ಮಕ್ಕಳು ತಮ್ಮ ಜೀವನದಲ್ಲಿ ಎಂದಿಗೂ ಬಳಸದಂತೆ ಪ್ರತಿಜ್ಞಾವಿಧಿಯನ್ನು […]
ಕುಂದಾಪುರ, ಶಂಕರನಾರಯಣ; ಮಾದಕ ವ್ಯಸನಗಳಿಂದ ಮುಕ್ತವಾದ ಸ್ವಚ್ಛ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿ ಯುವ ಜನಾಂಗದ ಪಾತ್ರ ಮಹತ್ತರವಾದದ್ದು ಈ ನಿಟ್ಟಿನಲ್ಲಿ ಶಂಕರನಾರಯಣ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಜೂನ್ 26ರಂದು ಅಂತರಾಷ್ಟ್ರೀಯ ಮಾದಕ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಭಾರತದ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಮಾದಕ ವಸ್ತುಗಳ ಬಗ್ಗೆ ಅರಿವು ಹೊಂದಿದ್ದರೆ ಅವರು ತಮ್ಮ ಭವಿಷ್ಯವನ್ನು ಸುರಕ್ಷಿತಗೊಳಿಸಿಕೊಳ್ಳಬಹುದು. ಎಂಬ ನಿಟ್ಟಿನಲ್ಲಿ ಮಾದಕ ವಸ್ತುಗಳ ಬಳಕೆಯಿಂದ ದೂರವಿರುವಂತೆ ಮತ್ತು ತಮ್ಮ ಸುತ್ತಮುತ್ತಲಿನವರನ್ನು ದೂರವಿಡುವಂತೆ ಜಾಗೃತಿ ಮೂಡಿಸಲಾಯಿತು. […]
ಮಂಗಳೂರು: ಜೂನ್ 26 ರಂದು, ಮುಖ್ಯೋಪಾಧ್ಯಾಯರು ಮತ್ತು ಪ್ರಾಂಶುಪಾಲರ ಸಂಘವು (MCHMPA) 26-06-2025 ರಂದು ರೊಸಾರಿಯೋ ಸಾಂಸ್ಕೃತಿಕ ಸಭಾಂಗಣದಲ್ಲಿ ಶೈಕ್ಷಣಿಕ ಸಮ್ಮೇಳನವನ್ನು ಆಯೋಜಿಸಿತ್ತು. ಅತಿಥಿಗಳಾಗಿ ಡಿಡಿಪಿಐ ಶ್ರೀ ಗೋವಿಂದ ಮಡಿವಾಳ, ಬಂಟ್ವಾಳ ಅಲ್ಲಿಪಾದೆ ಚರ್ಚ್ನ ರೆವರೆಂಡ್ ಫಾದರ್ ರಾಬರ್ಟ್ ಡಿಸೋಜ, ಪಿ.ಪಿ., ಡಯಟ್ ಪ್ರಾಂಶುಪಾಲರಾದ ಶ್ರೀಮತಿ ರಾಜಲಕ್ಷ್ಮಿ ಕೆ., ಡಿವೈಎಸ್, ಎಸ್, ಕೆ. ಶ್ರೀಮತಿ ಸುಮಂಗಲಾ ನಾಯಕ್, ಮಿಲಾಗ್ರಿಸ್ ಶಾಲೆಯ ಮಾಜಿ ಉಪ ಪ್ರಾಂಶುಪಾಲರಾದ ಶ್ರೀ ಸ್ಟ್ಯಾನಿ ಬ್ಯಾರೆಟ್ಟೊ, ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಶ್ರೀ ಲಕ್ಷ್ಮಿ ನಾರಾಯಣ, […]
ಕುಂದಾಪುರ,ಜೂ. 26: ಇಲ್ಲಿನ ಸೈಂಟ್ ಮೇರಿಸ್ ಪ್ರೌಢಶಾಲೆಯ ಚುನಾವಣಾ ಸಾಕ್ಷರತಾ ಕ್ಲಬ್ ಆಶ್ರಯದಲ್ಲಿ ಶಾಲಾ ವಿದ್ಯಾರ್ಥಿ ಸರಕಾರದ ಚುನಾವಣೆ ಜೂ. 26 ರಂದು ನಡೆದಿದ್ದು, ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ಮತದಾನದ ಅನುಭವ ಪಡೆದುಕೊಂಡರು.ವಿದ್ಯಾರ್ಥಿ ಸರಕಾರದ ಚುನಾವಣೆಯಲ್ಲಿ ಚುನಾವಣಾಧಿಕಾರಿ, ಮತಗಟ್ಟೆಯ ಅಧಿಕಾರಿಗಳ ಜತೆಗೆ ವಿದ್ಯಾರ್ಥಿಗಳೇ ಪೋಲಿಸರ ಹಾಗೇ ಬಂದೋಬಸ್ತ್ ವ್ಯವಸ್ಥೆ ಮಾಡಿ ಮಾತನಾನ ನಡೆಸಿರುವುದು ವಿಶೇಷತೆವಾಗಿದೆ.ನಾಮಪತ್ರ ಸಲ್ಲಿಕೆ, ಪರಿಶೀಲತೆ, ಹಿಂತೆಗೆತದ ಬಳಿಕ ವಿದ್ಯಾರ್ಥಿ ನಾಯಕರ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಬ್ಯಾಟ್, ಬಾಲ್, ಉಪನಾಯಕನ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಸೈಕಲ್, […]
ಮಂಗಳೂರು, ಜೂನ್ 2025: ಕರ್ನಾಟಕ ಪ್ರಾದೇಶಿಕ ಸಾಮಾಜಿಕ ಸಂವಹನ ಆಯೋಗವು ಮಂಗಳೂರಿನ ಸಂದೇಶ ಫೌಂಡೇಶನ್ನಲ್ಲಿ ಡಯೋಸಿಸನ್ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳ ಸಭೆಯನ್ನು ನಡೆಸಿತು. ಇಂದಿನ ವೇಗವಾಗಿ ವಿಕಸನಗೊಳ್ಳುತ್ತಿರುವ ಮಾಧ್ಯಮ ಸಂಸ್ಕೃತಿಯಲ್ಲಿ ಚರ್ಚ್ನ ಧ್ಯೇಯವನ್ನು ವಿವೇಚಿಸಲು ಕರ್ನಾಟಕದ ಎಲ್ಲಾ 14 ಡಯಾಸಿಸ್ಗಳ ಸಾಮಾಜಿಕ ಸಂವಹನ ಆಯೋಗದ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳು ಒಟ್ಟಾಗಿ ಸೇರಿದರು.“ಸಂವಹನವು ದೇವರ ಹೃದಯದಲ್ಲಿದೆ”ಅಧ್ಯಕ್ಷೀಯ ಭಾಷಣ ಮಾಡುತ್ತಾ, ಬಳ್ಳಾರಿಯ ಬಿಷಪ್ ಮತ್ತು ಆಯೋಗದ ಅಧ್ಯಕ್ಷರಾದ ಅತಿ ವಂದನೀಯ ಡಾ. ಹೆನ್ರಿ ಡಿ’ಸೋಜಾ, ಕಮ್ಯುನಿಯನ್ನ ತ್ರಿಮೂರ್ತಿ […]
ಮಂಗಳೂರು; ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ 2025 ಜೂನ್ ತಿಂಗಳಲ್ಲಿ ಮಂಗಳೂರು ಜಿಲ್ಲೆ, ಉಡುಪಿ ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಮತ್ತು ನಿರ್ದೇಶಕರ ಮಂಡಳಿಯ ನೇತೃತ್ವದಲ್ಲಿ ನಡೆಯುತ್ತಿರುವ ಈ ಚಟುವಟಿಕೆಗಳು, ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸಲು […]

