ಕುಂದಾಪುರ,ಜೂ.12: ಎಮ್.ಸಿ.ಸಿ.ಬ್ಯಾಂಕ್ ಲಿ. ಇವರಿಂದ ಕುಂದಾಪುರ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಪುಸ್ತಕಗಳ ವಿತರಣೆಯನ್ನು ಜೂ. 11 ರಂದು ವಿತರಣೆ ಮಾಡಲಾಯಿತು.       ಎಮ್.ಸಿ.ಸಿ.ಬ್ಯಾಅಂಕ್ ಲಿ. ಇದರ ಅಧ್ಯಕ್ಷರಾದ ಅನಿಲ್ ಲೋಬೊ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು  ನಮ್ಮ ಸಂಸ್ಥೆ ಬೆಳೆಯಬೇಕಾದರೆ ಈ ಶಾಲ ಸಂಸ್ಥೆಗಳ ಪಾಲು ಇದೆ. ನೀವು ಇವತ್ತು ಸಂತೋಷದಿಂದ ಇದ್ದಿರಿ, ಆದರೆ ನೀವು ಕಲಿಕೆಯ ಸಮಯದಲ್ಲಿಯು ಸಂತೋಷವಾಗಿದ್ದು, ಕಲಿಕೆಯಲ್ಲಿ ಮುಂದೆ ಬರಬೇಕು, […]

Read More

ಕುಂದಾಪುರ,ಜೂ.12: ಎಮ್.ಸಿ.ಸಿ.ಬ್ಯಾಂಕ್ ಲಿ. ಇವರಿಂದ ಕುಂದಾಪುರ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಪುಸ್ತಕಗಳ ವಿತರಣೆಯನ್ನು ಜೂ. 11 ರಂದು ವಿತರಣೆ ಮಾಡಲಾಯಿತು.       ಎಮ್.ಸಿ.ಸಿ.ಬ್ಯಾಅಂಕ್ ಲಿ. ಇದರ ಅಧ್ಯಕ್ಷರಾದ ಅನಿಲ್ ಲೋಬೊ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು  ”ನಮ್ಮ ಸಂಸ್ಥೆ ಬೆಳೆಯಬೇಕಾದರೆ, ಈ ಕಾರ್ಮೆಲ್ ಸಂಸ್ಥೆಯ ಯೋಗದಾನ ಬಹಳಷ್ಟಿದೆ, ಅದರ ಪ್ರತಿಫಲ ಸಂತ ಜೋಸೆಫ್ ಶಾಲೆಯ ಮಕ್ಕಳಾದ ನೀವು ಇವತ್ತು ಪಡೆಯುತ್ತಿದ್ದಿರಿ, ನೀವು ಇವತ್ತು ಸಂತೋಷದಿಂದ […]

Read More

ಮಂಗಳೂರು ; ಅಸೈಗೋಳಿಯಲ್ಲಿರುವ ಕ್ಸೇವಿಯರ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇಂದು ಜೂನ್ 9ರಂದು ಸೋಮವಾರ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಶಿಬಿರವು ಕ್ಸೇವಿಯರ್ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ಪಾನೀರ್ ಇವರ ಮಾರ್ಗದರ್ಶನ ಮತ್ತು ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.ಮಕ್ಕಳು ಮುಂದಿನ ಭವಿಷ್ಯದಲ್ಲಿ ಸಮಾಜದಲ್ಲಿ ಜೀವಿಸುವಾಗ ಜೀವನವನ್ನು ಹೇಗೆ ರೂಪಿಸಬೇಕು? ಹೆತ್ತವರಿಗೆ ಹಾಗೂ ಸಮಾಜಕ್ಕೆ ಹೇಗೆ ಮಾದರಿಯಾಗಿ ಬಾಳಬೇಕು ಮತ್ತು ವಿದ್ಯಾಭ್ಯಾಸದ ನಂತರ ಉದ್ಯೋಗವನ್ನು ಪಡೆಯುವುದರ ಬಗ್ಗೆ ಸಂಕ್ಷೀಪ್ತವಾಗಿ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಇಂಡಿಯನ್ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ […]

Read More

ಕುಂದಾಪುರ :ಹಲವು ದಶಕಗಳ ಹಿಂದಿನ ಪುಟ್ಟ ವಿನಯಾ ನರ್ಸಿಂಗ್ ಹೋಮ್ ಇಂದು 100 ಬೆಡ್ ಗಳ ಆಸ್ಪತ್ರೆಯಾಗಿ ಬೆಳೆದು ನಿಂತಿದೆ 15ವರ್ಷಗಳ ಹಿಂದೆ ರೋಟರಿ ಕ್ಲಬ್ ಮೂಲಕ ನೀಡಲ್ಪಟ್ಟ ಒಂದು ಡಯಾಲಿಸಿಸ್ ಯಂತ್ರದಿಂದ ಆರಂಭಗೊಂಡು ಇದೀಗ ಹಿರಿಯ ಉದ್ಯಮಿ 95ರ ಹರೆಯದ ಎ. ಕೆ. ಅವರ ವಿಶಾಲ ಹೃದಯದಿಂದ ಅರ್ಪಿತಗೊಂಡ 2ಯಂತ್ರ ಗಳಿಂದ ಡಯಾಲಿಸಿಸ್ ಗಳ ಸಂಖ್ಯೆ 10ನ್ನು ತಲುಪಿದೆ ಇದು ರೋಗಿಗಳಿಗೆ ಇನ್ನೂ ಹೆಚ್ಚಿನ ಸೌಲಭ್ಯ ದೊರೆತಂತಾಗಿದೆ ಎಂದು ವಿನಯಾ ಆಸ್ಪತ್ರೆಯ ಎಂ. ಡಿ. ಡಾ. […]

Read More

ಬೈಂದೂರು:- ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯವನ್ನು ನಮ್ಮ ವತಿಯಿಂದ ಉಚಿತವಾಗಿ ಒದಗಿಸಲಾಗುತ್ತಿದೆಈ ಶಾಲೆಯನ್ನು ಶೈಕ್ಷಣಿಕವಾಗಿ ಭೌತಿಕವಾಗಿ ಅಭಿವೃದ್ಧಿಪಡಿಸಲು ಟ್ರಸ್ಟ್ ವತಿಯಿಂದ ಎಲ್ಲಾ ಸೌಕರ್ಯಗಳನ್ನು ನೀಡಲಾಗುವುದುಉಪ್ಪುಂದ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ನ ಡಾ. ಗೋವಿಂದ ಬಾಬು ಪೂಜಾರಿಯವರು ಸಭೆಯಲ್ಲಿ ನುಡಿದರುಅವರು ಬಿಜೂರು ಪ್ರಾಥಮಿಕ ಶಾಲೆಯ ಪೋಷಕ ಶಿಕ್ಷಕ ಮತ್ತು ವಿದ್ಯಾರ್ಥಿಗಳಲ್ಲಿ ಭಾಗವಹಿಸಿ ಸುಮಾರು ಲಕ್ಷಕ್ಕೂ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೂ ಕೂಡ ಪುಸ್ತಕ ವಿತರಿಸುತ್ತಾ ಮಾತನಾಡಿ ಸರ್ಕಾರಿ ಶಾಲೆಯನ್ನು ಯಾವುದೇ ಖಾಸಗಿ ಶಾಲೆಗಿಂತಲೂ ಕಡಿಮೆ ಇಲ್ಲದಂತೆ […]

Read More

ಉಡುಪಿ, ಜೂನ್, 9 : ಬೆಳ್ಮಣ್‌ನ ಸಂತ ಜೋಸೆಫ್ ಚರ್ಚ್‌ನ ಭಕ್ತಾದಿಗಳು ತಮ್ಮ ಆಧ್ಯಾತ್ಮಿಕ ಪ್ರಯಾಣದಲ್ಲಿ ಮಹತ್ವದ ಘಟನೆಯನ್ನು ವೀಕ್ಷಿಸಲು ಸಿದ್ಧರಾಗಿ ಅತ್ಯಂತ ಸಂತೋಷಗೊಂಡಿದ್ದಾರೆ, ಇದು ಪಕಳದಲ್ಲಿ ಹೊಸದಾಗಿ ನಿರ್ಮಿಸಲಾದ ಸಂತ ಅಂತೋನಿ ದೇವಾಲಯದ ಉದ್ಘಾಟನೆ ಮತ್ತು ಆಶೀರ್ವದನೆ. ಈ ಸಮಾರಂಭವು ಜೂನ್ 10, ಮಂಗಳವಾರ ನಡೆಯಲಿದೆ. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಎಮೆರಿಟಸ್ ಡಾ. ಅಲೋಶಿಯಸ್ ಪಾಲ್ ಡಿ’ಸೋಜಾ ಅವರು ದೇವಾಲಯದ ಉದ್ಘಾಟನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಗುತ್ತದೆ. ಇದರ ನಂತರ ಉಡುಪಿಯ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೊ […]

Read More

ಉಡುಪಿ: ನಾವು ದಾನ ಮಾಡುವಾಗ, ಅದನ್ನು ಪ್ರಚಾರ ನಿರೀಕ್ಷಿಸದೆ, ಪ್ರೀತಿ ಭಾವದಿಂದ ಮಾಡಬೇಕು ಎಂದು ಉದ್ಯಮಿ ಹಾಗೂ ದಾನಿ ಜೊಸೇಫ್ ಮಿನೇಜಸ್ ಹೇಳಿದರು.ಅವರು ಭಾನುವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ನಡೆದ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವಾರ್ಷಿಕ ಮಹಾಸಭೆ, ಸಹಮಿಲನ ಮತ್ತು ದಿ. ಡೆನಿಸ್ ಡಿಸಿಲ್ವಾ ಸ್ಮಾರಕ ಲೇಖನ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ದೇವರು ದೇವಾಲಯಗಳ ಮೂರ್ತಿಗಳಲ್ಲಿದ್ದಾನೆಂದು ಅಲ್ಲ, ಅವನು ಜೀವಿಗಳಲ್ಲಿ ಇದ್ದಾನೆ—ಆಸ್ಪತ್ರೆಯ ರೋಗಿಗಳಲ್ಲಿ, ನೆರೆಹೊರೆಯ ಅಗತ್ಯವಿರುವ ಜನರಲ್ಲಿ. ಅವರನ್ನು ಸೇವಿಸುವುದು […]

Read More

ಗಂಗೊಳ್ಳಿ ; ಕ್ರೈಸ್ತ ಜ್ಯುಬಿಲಿ ವರ್ಷದ ಕಾರ್ಯಕ್ರಮದ ಅಂಗವಾಗಿ ಗಂಗೊಳ್ಳಿಯ ಕೊಸೆಸಾಂವ್ ಮಾತಾ ಚರ್ಚ್ ನಲ್ಲಿ ” ವಿದ್ಯಾರ್ಥಿಗಳ ಜ್ಯುಬಿಲಿ” ಯನ್ನು ಜೂನ್ 8, 2025 ರಂದು ಆಚರಿಸಲಾಯಿತು.ಗಂಗೊಳ್ಳಿ ಚರ್ಚಿನ ಧರ್ಮಗುರುಗಳಾದ ವಂ. ಗುರು ತೋಮಸ್ ರೋಶನ್ ಡಿಸೋಜರವರ ನೇತೃತ್ವದಲ್ಲಿ ದಿವ್ಯ ಬಲಿಪೂಜೆಯನ್ನು ಅರ್ಪಿಸಲಾಯಿತು, ವಿದ್ಯಾರ್ಥಿಗಳಾದ ಅಮಿಷಾ ಫೆರ್ನಾಂಡಿಸ್, ರೀಮಾ ಡಿ ಅಲ್ಮೇಡಾ, ಸಿಂಡ್ರೆಲಾ ರೇಬೆರೊ, ಟ್ರಿನಿಟಾ ರೆಬೆಲ್ಲೊ, ವಿನ್ಸಿಟಾ ರೆಬೆಲ್ಲೊ, ಮಾರಿಯೊ ಒಲಿವೇರಾ, ಕಾಲಿಸ್ಟಾ ರೆಬೆರೊ, ರಿಶೋನ್ ಸುವಾರಿಸ್ ರವರು ಸಕ್ರಿಯರಾಗಿ ಭಾಗವಹಿಸಿದಂತಹ ಈ ಬಲಿಪೂಜೆಯಲ್ಲಿ […]

Read More

ಪರಿಸರ ಉಳಿದರೆ ಮನುಕುಲದ ಉಳಿವು, ಪ್ರಕೃತಿ ವಿನಾಶದತ್ತ ಸಾಗಿದರೆ ಮನುಕುಲದ ರಕ್ಷಣೆ ಅಸಾಧ್ಯ, ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಇದನ್ನು ನಮಗೆಲ್ಲ ನೆನಪಿಸುವ ದಿನವೇ ವಿಶ್ವ ಪರಿಸರ ದಿನ ಪರಿಸರ ಸಂರಕ್ಷಣೆಗೆ ನಾವು ಸ್ವಯಂ ಪ್ರೇರಿತರಾಗಿ ಗಿಡ ನೆಟ್ಟು ನೀರು ಹಾಕಿ ಅವುಗಳನ್ನು ಬೆಳೆಸಿ ಪೋಷಿಸಬೇಕಾಗಿದೆ, ಪರಿಸರದ ಮೌಲ್ಯಗಳನ್ನು ಎಲ್ಲರೂ ಅರಿತುಕೊಂಡು ಮಲೀನ ಮಾಡದಂತೆ ಸಂರಕ್ಷಣೆ ಮಾಡುವತ್ತ ಶ್ರಮವಹಿಸಬೇಕು ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೈಂದೂರು ಅರಣ್ಯ ಉಪ ಸಂರಕ್ಷಣಾಧಿಕಾರಿ ಹರ್ಷ ವಿ ತಿಳಿಸಿ ಸಾಂಕೇತಿಕವಾಗಿ ಗಿಡ […]

Read More