ಕುಂದಾಪುರ: ಜೂನ್ 13ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಆಶ್ರಯದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ಉಪ ಪ್ರಾಂಶುಪಾಲರಾದ ಕಿರಣ್ ಹೆಗ್ಡೆ “ಹಸಿರೇ ಉಸಿರು; ಅರಿವೇ ಗುರು” ಪರಿಸರ ಮತ್ತು ನಮ್ಮ ಪ್ರಕೃತಿಯ ಬಗ್ಗೆ ಅರಿವು ಮೂಡಿಸುವ ಸಾಕ್ಷಾತ್ ನಿದರ್ಶನಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಸಭೆಯನ್ನು ಉದ್ದೇಶಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು.ಕುಂದಾಪುರ ಅರಣ್ಯ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಲಾಯಿತು.ಪದವಿಪೂರ್ವ […]

Read More

Reported by Ashok Gundmi Photographs arranged by Subhanu ಬಾರ್ಕೂರಿನ ನ್ಯಾಷನಲ್ ಹೈಸ್ಕೂಲ್‌ನಲ್ಲಿ, ಸಂಸ್ಥೆಯ ಆಧ್ಯಾತ್ಮಿಕ ಮಾರ್ಗದರ್ಶಕ, ಹಳೆಯ ವಿದ್ಯಾರ್ಥಿ ಮತ್ತು ಶಾಲೆಯ ಸ್ಥಾಪಕ ಮುಖ್ಯೋಪಾಧ್ಯಾಯರಾದ ದಿವಂಗತ ಸ್ವಾಮಿ ಪುರುಷೋತ್ತಮಾನಂದ ಜಿ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಭವ್ಯವಾದ ‘ಪ್ರತಿಭಾ ಪುರಸ್ಕಾರ’ (ಮೆರಿಟ್ ಪ್ರಶಸ್ತಿ) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ನಿರ್ವಹಣಾ ಸಮಿತಿಯ ಕಾರ್ಯದರ್ಶಿ ಶ್ರೀ ಅಶೋಕ್ ಕುಮಾರ್ ಶೆಟ್ಟಿ ವಹಿಸಿದ್ದರು. ನಿರ್ವಹಣಾ ಸಮಿತಿಯ ಪ್ರಮುಖ ಸದಸ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಎಲ್ಲಾ ಗಣ್ಯರು […]

Read More

Bank of Baroda Introduces the ‘bob Golden Goal Deposit Scheme’ offering Interest Rates of up to 7.40% p.a. for a tenor of 555 Days ಮಂಗಳೂರು, 15 ಜೂನ್ 2026: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲೊಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್), ಹೊಸ ಚಿಲ್ಲರೆ ಅವಧಿ ಠೇವಣಿ ಯೋಜನೆಯಾದ ‘bob Golden Goal Deposit Scheme’ ಅನ್ನು ಆರಂಭಿಸಿರುವುದಾಗಿ ಘೋಷಿಸಿದೆ. ಈ ವಿಶೇಷ 555 ದಿನಗಳ ಅವಧಿಯ […]

Read More

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕುಂದಾಪುರ ತಾಲೂಕು ಘಟಕದಿಂದ 20ನೇ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜೂನ್ 28 ರಂದು ನಡೆಸಲು ನಿರ್ಧರಿಸಲಾಗಿದೆ.ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಉಮೇಶ್ ಪುತ್ರನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಂಭಾಸಿ ಗ್ರಾಮದ ಆನೆಗುಡ್ಡೆಯಲ್ಲಿ ಶ್ರೀ ವಿನಾಯಕ ಸಭಾಗೃಹದಲ್ಲಿ ಸಮ್ಮೇಳನ ಏರ್ಪಡಿಸಲು ನಿರ್ಣಯಿಸಲಾಯಿತು.ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆ, ಸಮ್ಮೇಳನದ ಹೆಸರು, ಸಮ್ಮೇಳನದಲ್ಲಿ ನಡೆಸಬಹುದಾದ ವಿವಿಧ ಕಾರ್ಯಕ್ರಮಗಳು, ಅತಿಥಿಗಳ ಆಯ್ಕೆ, ಸಾಧಕರ ಆಯ್ಕೆ, ಆಹ್ವಾನ ಪತ್ರ ಸಿದ್ಧತೆ ಮುಂತಾದ […]

Read More

ಮಂಗಳೂರು, ಜೂನ್ 15: ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಭಾರತೀಯ ಹೋಮಿಯೋಪತಿ ವೈದ್ಯಕೀಯ ಸಂಘ (ಐಎಚ್‌ಎಂಎ), ಮಂಗಳೂರು ಅಧ್ಯಾಯ ಮತ್ತು ಫಾದರ್ ಮುಲ್ಲರ್ ಸಂಶೋಧನಾ ಕೇಂದ್ರ (ಎಫ್‌ಎಂಆರ್‌ಸಿ) ಸಹಯೋಗದೊಂದಿಗೆ, ಬಹುಕೇಂದ್ರಿತ ಹೋಮಿಯೋಪತಿ ಸಂಶೋಧನಾ ಉಪಕ್ರಮದ ಕುರಿತು ಕಾರ್ಯಾಗಾರವಾದ ಎವಿಡೆನ್ಸಿಯಾ 2026 ಅನ್ನು ಜೂನ್ 14 ರ ಭಾನುವಾರ ಕಂಕನಾಡಿಯ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಎ ವಿ ಹಾಲ್‌ನ ಜ್ಞಾನ ಕೇಂದ್ರದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು […]

Read More

ಕೋಟ ಸಂತ ಜೋಸೆಫರ ಇಗರ್ಜಿಯಲಿ ಕೈಸ್ತ ಧಾರ್ಮಿಕ ಶಿಕ್ಷಣ ವರ್ಷ 2026-2027 ರ ಆರಂಭೋತ್ಸವ ಕಾರ್ಯಕ್ರಮ ಜೂನ್ 14 ರಂದು ನೆರವೇರಿಸಲಾಯಿತು. ಇಗರ್ಜಿಯ ಧರ್ಮ ಗುರು ವಂ। ಸ್ಟಾನಿ ತಾವ್ರೂ ಉದ್ಘಾಟಿಸಿ, ಪವಿತ್ರ ಬಲಿಪೂಜೆ ಅರ್ಪಿಸಿದರು. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕಿಯರ ಹಾಜರಿದ್ದರು.

Read More

ಕುಂದಾಪುರ ಸ್ಥಳೀಯ ಮನೆಯೊ೦ದರಲ್ಲಿ ಕಳ್ಳರು ನುಗ್ಗಿ ನಗದು ಕಳವು ಪ್ರಕರಣಕ್ಕೆ ಸ೦ಬ೦ಧಿಸಿದ೦ತೆ ಹಾಗೂ ವಿನಯ್‌ ಆಸ್ಪತ್ರೆಯ ಪಕ್ಕ ಮೋಟಾರು ಸೈಕಲ್‌ ಕಳವು ಮಾಡಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬ೦ಧಿಸುವಲ್ಲಿ ಕ೦ದಾಯ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿಯನ್ನುಮೂಲತಹ ಗುಜರಾತ್‌ ರಾಜ್ಯದ ಅಮ್ರೇಲಿ ಜಿಲ್ಲೆಯ ಸಾವರ್‌ ಕು೦ಡ್ಲದ ಆರೋಪಿಯನ್ನು ಉತ್ತರಕನ್ನಡ ಜಿಲ್ಲೆಯ ಮುರಡೇಶ್ವರದಲ್ಲಿ ನೆಲೆಸಿರುವ ಮಾಹಿತಿಯ ಮೇರೆಗೆ ಆರೋಪಿಯನ್ನು ಮುರಡೇಶ್ವರದಲ್ಲಿ ವಶಕ್ಕೆ ಪಡೆದುಕೂ೦ಡಿದ್ದಾರೆ. ಕು೦ದಾಪುರ ಪಟ್ಟಣದ ಸ೦ಗಮ್‌ ಜ೦ಕ್ಷನ್‌ ಹತ್ತಿರ ವಿರುವ ಜೆ ಎಮ್‌ ಜೆ ವಿಲ್ಲಾ ಎ೦ಬ ಹೆಸರಿನಪಿರ್ಯಾದಿದಾರರ ಮನೆಯಲ್ಲಿ […]

Read More

ಉದ್ಯಾವರ : ವಿದ್ಯಾರ್ಥಿ ಜೀವನದಲ್ಲಿ ಫಲಿತಾಂಶ ಮಾತ್ರ ಮುಖ್ಯವಲ್ಲ, ಬದಲಾಗಿ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಫಲಿತಾಂಶದ ಸಾಧನೆಗೆ ಸನ್ಮಾನ, ಗೌರವ ಅಂತ್ಯವಲ್ಲ. ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ ಎಂದು ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಫಾ. ಅನಿಲ್ ಡಿಸೋಜಾ ತಿಳಿಸಿದರು. ಅವರು ಕಥೋಲಿಕ್ ಸಭಾ ಉದ್ಯಾವರ ಘಟಕದ ನೇತೃತ್ವದಲ್ಲಿ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿಭಾಗದಲ್ಲಿ ವಿಶೇಷ ಸಾಧನೆ ಮಾಡಿದ 15 ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ […]

Read More

ಮಂಗಳೂರು;ಎಂಸಿಸಿ ಬ್ಯಾಂಕ್‌ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಜೂನ್ 13ರಂದು ಮಂಗಳೂರು ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಾಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ಮ್ಯಾನೇಜರ್‌ಗಳಾದ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ಎಂಸಿಸಿ ಬ್ಯಾಂಕ್ ಅನ್ನು ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಮತ್ತು ಅಮೂಲ್ಯ ರತ್ನವೆಂದು ಬಣ್ಣಿಸಿ, ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಸಾಧಿಸಿರುವ ಗಮನಾರ್ಹ […]

Read More
1 10 11 12 13 14 561