ಕುಂದಾಪುರ ,ಜೂ,7 ; ಯುಬಿಎಂಸಿ ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಸಿಎಸ್ಐ ಕೃಪಾ ವಿದ್ಯಾಲಯವು 05 06 2025 ರಂದು ಶಾಲಾ ಮೈದಾನದಲ್ಲಿ ‘ವಿಶ್ವ ಪರಿಸರ ದಿನ’ವನ್ನು ಆಚರಿಸಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಮುಖ್ಯ ಅತಿಥಿ, ಸಿಎಸ್ಐ ಕೃಪಾ ಚರ್ಚ್‌ನ ಪ್ರೆಸ್‌ಬೈಟರ್ ರೆವರೆಂಡ್ ಇಮ್ಯಾನುಯೆಲ್ ಜೈಕರ್ ಅವರು ಸಸಿಯನ್ನು ಆಶೀರ್ವದಿಸಿ, ಕುಂದಾಪುರದ ಸಿಎಸ್ಐ ಕೃಪಾ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ ಮತ್ತು ಶ್ರೀಮತಿ ಸವಿತಾ ಅವರೊಂದಿಗೆ ಸಸಿಗಳನ್ನು ನೆಟ್ಟರು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಹ […]

Read More

ಎಂ ಸಿ ಎನ್ ನಿಂದ ವಿಶ್ವ ಪರಿಸರ ದಿನಾಚರಣೆ ಮೂಡ್ಲಕಟ್ಟೆ  ನರ್ಸಿಂಗ್ ಕಾಲೇಜಿನ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು, ಜೂನ್ 5 ರಂದು ಆಚರಿಸಲಾಯಿತು . ಈ ಕಾರ್ಯಕ್ರಮದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಯಾದ ಡಾ. ವಿದ್ಯಾ ಅಶೋಕ್, ಬಸ್ರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ದಿನಕರ್ ಶೆಟ್ಟಿ , ಕಾಲೇಜಿನ ಉಪನ್ಯಾಸಕರಾದ ಅಕ್ಷತಾ ಹಾಗೂ ಚೇತನ ಉಪಸ್ಥಿತರಿದ್ದರು. ಬಿ ಎಸ್ ಸಿ ನರ್ಸಿಂಗ್  5ನೇ ಸೆಮಿಸ್ಟರ್ ವಿದ್ಯಾರ್ಥಿನಿಯಾದ […]

Read More

ಜೂನ್ 2 ರಂದು ನಡೆದ 2025-26ನೇ ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥಾಪಕ ವ್ಯವಸ್ಥಾಪಕ ಟ್ರಸ್ಟಿ ಡಾ. ಎಡ್ವರ್ಡ್ ಲೋಬೊ ಅವರು ನಮ್ಮ ವಿದ್ಯಾರ್ಥಿಗಳನ್ನು ಶಿಸ್ತುಬದ್ಧ, ಕ್ರೀಡಾಶೀಲ, ಅತ್ಯುತ್ತಮ ಮತ್ತು ಕೌಶಲ್ಯಪೂರ್ಣರನ್ನಾಗಿ ಮಾಡಿದ್ದು ಶಿಕ್ಷಕರ ಸಮರ್ಪಣೆ ಎಂದು ಹೇಳಿದರು. ಇದು ಪ್ರಾಂಶುಪಾಲರು, ಶಿಕ್ಷಕರು, ವಾರ್ಡನ್ ಮತ್ತು ಸಮಾಜದಲ್ಲಿ ಸದ್ಭಾವನೆಯ ಎಲ್ಲ ಜನರ ಸಹಯೋಗದ ಪ್ರಯತ್ನವಾಗಿದೆ ಎಂದು ಅವರು ಹೇಳಿದರು. ಮುಖ್ಯ ಅತಿಥಿಯಾಗಿ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಅತಿಥಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಗಣ್ಯರು, ಶಿಕ್ಷಕ ಪ್ರತಿನಿಧಿಗಳು […]

Read More

ಪಾಂಬೂರು ;ಜೂನ್ 05, 2025 ರಂದು ಪಾಂಬೂರು ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲು ಉಡುಪಿಯ ಅಭರಣ ಜ್ಯುವೆಲ್ಲರ್ಸ್ ಮಾನಸ ಜೊತೆ ಸೇರಿಕೊಂಡಿತು. ಶ್ರೀ ದಿನೇಶ್ ಶೆಟ್ಟಿಗಾರ್ ನೇತೃತ್ವದ ತಂಡವು ಈ ಸಂದರ್ಭದಲ್ಲಿ ಮಾನಸಕ್ಕೆ ಗಡಿಯಾರವನ್ನು ನೀಡಿ ಕ್ಯಾಂಪಸ್‌ನಲ್ಲಿ ಸಸಿಗಳನ್ನು ನೆಟ್ಟಿತು. ವಿದ್ಯಾರ್ಥಿಗಳು ತರಗತಿವಾರು ಜಾಗೃತಿ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು. ಶ್ರೀ ಹೆನ್ರಿ ಮೆನೆಜಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. World Environment Day celebrated at Pambur Mental Rehabilitation and Training […]

Read More

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 2025- 26 ಶೈಕ್ಷಣಿಕ ಸಾಲಿನ ಕಿಂಡರ್ಗಾರ್ಟನ್ ವಿಭಾಗದ ಪ್ರಾರಂಭೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ. ರೋಹನ್ ಡಿ’ ಅಲ್ಮೇಡಾ ಮತ್ತು ಕಿಂಡರ್ ಗಾರ್ಡನ್ ವಿಭಾಗದ ಕೋಆರ್ಡಿನೇಟರ್ ಶ್ರೀಮತಿ ಅಪರ್ಣಾ ಸುರೇಶ್ ಹಾಗೂ ಶಿಕ್ಷಕ ವೃಂದದವರು ಪುಟಾಣಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿ ಮಾನ್ಯ ಪ್ರಾಂಶುಪಾಲರು ಮಕ್ಕಳಿಗೆ ಶುಭ ಕೋರಿದರು. ವರ್ಣಮಯ ತರಗತಿಗಳು, ಸೃಜನಶೀಲ ಕಲಿಕೋಪಕರಣಗಳು ಮಕ್ಕಳನ್ನು ಆಕರ್ಷಿಸಿದವು. ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಉತ್ಸವದ ವಾತಾವರಣವನ್ನು ಸೃಷ್ಟಿಸಲಾಯಿತು. […]

Read More

ಗಂಗೊಳ್ಳಿ; ಪರಿಸರ ದಿನಾಚರಣೆಯ ಅಂಗವಾಗಿ ದಿನಾಂಕ: 05-06- 2025 ಗುರುವಾರದಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಜ್ಞಾನ ಶಿಕ್ಷಕಿ ಶ್ರೀಮತಿ ಶಾಂತಿ ಕ್ರಾಸ್ತರವರ ಮಾರ್ಗದರ್ಶನದಲ್ಲಿ ಪರಿಸರ ದಿನಾಚರಣೆಯನ್ನು ವಿನೂತನ ಶೈಲಿಯಲ್ಲಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ‘ಬೀಜದ ಉಂಡೆ’ ತಯಾರಿಸುವ ಪ್ರಾತ್ಯಕ್ಷತೆಯನ್ನು ಪ್ರದರ್ಶಿಸಿ ಗಿಡಮರಗಳನ್ನು ಬೆಳೆಸುವ ಮತ್ತು ಪೋಷಿಸುವ ಕಲೆಯನ್ನು ತಿಳಿಸಲಾಯಿತು. ಪರಿಸರಕ್ಕೆ ಸಂಬಂಧಿಸಿದ ಸ್ಥಬ್ಧ ಚಿತ್ರವನ್ನು ಬಳಸಿ ಕಿರು ಪ್ರಹಸನ ಮಾಡಲಾಯಿತು. ವಿದ್ಯಾರ್ಥಿಗಳು ಹಸಿರು ದಿರಿಸನ್ನು ಧರಿಸಿ ಗಿಡಗಳನ್ನು ನೆಟ್ಟರು. ಕೊನೆಯಲ್ಲಿ ಪರಿಸರ ಗೀತೆಯನ್ನು ವಿದ್ಯಾರ್ಥಿಗಳು ಹಾಡಿದರು.ಮುಖ್ಯೋಪಾಧ್ಯಾಯರು, ಶಿಕ್ಷಕ […]

Read More

ಬರಹ ; ಅನಿತಾ ಡಿಸೋಜ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬೆಳ್ಮಣ್; ತಪ್ಪು ಮಾಡಿದ ವ್ಯಕ್ತಿಗಳ ಮೇಲೆ, ಹಿಂಸೆಯನ್ನು ಪ್ರಚೋದಿಸುವವರ ಮೇಲೆ, ಕೊಲೆ, ಹಲ್ಲೆ, ಅತ್ಯಾಚಾರ, ಅನಾಚಾರ, ರೌಡಿಸಮ್ ನಡೆಸುವವರ ಮೇಲೆ, ಹಾಗೂ ಅದನ್ನು ಬೆಂಬಲಿಸುವವರ ಮೇಲೆ ಕೇಸ್ ದಾಖಲಿಸುವುದನ್ನು ಪ್ರಬುದ್ಧ ನಾಗರಿಕ ಸಮಾಜ ಖಂಡಿತಕ್ಕೂ ಒಪ್ಪುತ್ತದೆ ಮತ್ತು ಗೌರವಿಸುತ್ತದೆ” ಎಂದು ಅನಿತಾ ಡಿಸೋಜ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾಧ್ಯಮಕ್ಕೆ ಬರೆದು ಕೊಂಡಿದ್ದಾರೆ “ಹೀಗಿರುವಾಗ ತಪ್ಪು ಮಾಡಿದವರ ಮೇಲೆ ಕೇಸ್ ದಾಖಲಾದ ಕೂಡಲೇ […]

Read More

ಕುಂದಾಪುರ: ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿ ಇದೆ. . ಇಂತಹ ಉಚಿತ ತಪಾಸಣಾ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಆರೋಗ್ಯದ ದೃಷ್ಟಿಯಿಂದ ಸರಿಯಾದ ಚಿಕಿತ್ಸೆ ಪಡೆಯಲು ಸಹಾಯವಾಗುತ್ತದೆ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಭಂಡಾರ್ಕಾರ್ಸ್ ಕಾಲೇಜು ಟ್ರಸ್ಟ್ ಉಪಾಧ್ಯಕ್ಷ ಕೆ.ಶಾಂತಾರಾಮ ಪ್ರಭು ಹೇಳಿದರು.ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜೂನ್ 1ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ದುರ್ಗಾಂಬಾ ಮೋಟಾರ್ಸ್ ಮತ್ತು ಕಸ್ತೂರಬಾ ಆಸ್ಪತ್ರೆ ಮಣಿಪಾಲ, ಕಾಲೇಜಿನ ಎನ್.ಸಿ.ಸಿ(ಆರ್ಮಿ ಮತ್ತು ನೇವಿ), ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ […]

Read More

2025ರ ಜುಲೈ 03ರಂದು ಸೈಂಟ್ ಅಲೋಶಿಯಸ್ (ಮಾನ್ಯ ವಿಶ್ವವಿದ್ಯಾನಿಲಯ), AIMIT ಕೇಂದ್ರ ಮತ್ತು IBM ನಡುವಿನ ಒಡಂಬಡಿಕೆಯನ್ನು ಅಧಿಕೃತವಾಗಿ ಸಹಿ ಹಾಕಲಾಯಿತು. ಈ ಸಹಿ ಸಮಾರಂಭದಲ್ಲಿ AIMIT ಕೇಂದ್ರದ ನಿರ್ದೇಶಕರಾದ ಡಾ. ಫಾ. ಕಿರಣ್ ಕೋಟ, IBM ನ ಸಾಫ್ಟ್‌ವೇರ್ ಸೇವೆಗಳ ರಾಷ್ಟ್ರೀಯ ನಿರ್ವಾಹಕರು ಶ್ರೀ ಜಗದೀಶ್ ಭಟ್, IBMನ ಪ್ರಾದೇಶಿಕ ನಿರ್ವಾಹಕರು ಶ್ರೀ ಮಧುಸೂಧನ್, ಟೆಕ್‌ಪಾಥ್‌ನ ಪ್ರಾದೇಶಿಕ ನಿರ್ವಾಹಕ ಶ್ರೀ ಜಿತೇಶ್ ಹಾಗೂ AIMITನ ಡೀನ್‌ಗಳಾದ ಡಾ. ರಜನಿ ಸುರೇಶ್ ಮತ್ತು ಡಾ. ಹೆಮಲತಾ ಎನ್. […]

Read More