ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ 27ನೇ ವಾರ್ಷಿಕೋತ್ಸವವನ್ನು ದಿನಾಂಕ:22.03.2026ರಂದು ಆಚರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ನೆರವೇರಿಸಿದರು..ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀಯುತ ಡಾ.ಯು.ಸಿ.ಪೌಲೋಸ್ ರವರು ಅಲಂಕರಿಸಿದ್ದರು. ಮುಖ್ಯ ಅತಿಥಿಗಳಾಗಿ ವೇದಿಕೆಯನ್ನಲಂಕರಿಸಿದ್ದ ಬೆಳ್ತಂಗಡಿ ತಾಲೂಕು ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀಯುತ ಡಾ. ಪ್ರಕಾಶ್ ಪ್ರಭುರವರು, ಸಿಯೋನ್ ಆಶ್ರಮದ ಕುರಿತು ತಾವೇ ರಚಿಸಿದ ಸುಂದರವಾದ ಕವಿತೆಯನ್ನು ಹಾಡಿ ವಾರ್ಷಿಕೋತ್ಸವಕ್ಕೆ ಶುಭಾಶಯಗಳನ್ನು ತಿಳಿಸಿ, ಅಶ್ರಮದ ಸೇವೆ ಶ್ಲಾಘನೀಯವಾಗಿದೆ ಎಂದು ಅಭಿಪ್ರಾಯಪಟ್ಟರು. […]

Read More

Society of St. Vincent de Paul Interactive Seminar at Bendur ಮಂಗಳೂರು ; ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿ (SSVP) ಮಂಗಳೂರು ಕೇಂದ್ರ ಮಂಡಳಿ ಮತ್ತು ಬೆಂದೂರು ಕಾನ್ಫರೆನ್ಸ್‌ನ ಸಹಯೋಗದೊಂದಿಗೆ 2026ರ ಮಾರ್ಚ್ 22 ರಂದು ಬೆಂದೂರು ಚರ್ಚ್ ಸಭಾಂಗಣದಲ್ಲಿ ಅರ್ಥಪೂರ್ಣ ಸಂವಾದಾತ್ಮಕ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 10:30ಕ್ಕೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಸುಮಾರು 100 ಮಂದಿ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಮಂಗಳೂರು ಕೇಂದ್ರ ಮಂಡಳಿಯ ಆಧ್ಯಾತ್ಮಿಕ ಸಲಹೆಗಾರರಾದ ವಂದನೀಯ […]

Read More

ಹಳ್ನಾಡಿನ ತುಳಸಿ ವಿದ್ಯಾಮಂದಿರ ಆಂಗ್ಲಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಾಕ್ಷರ್ ಆರ್.ಶೆಟ್ಟಿ ಹಾಗೂ ಶ್ರೇಯಸ್ ಕುಲಾಲ್ ಇನ್ ಸ್ಪಾಯರ್ ಅವಾಡ್೯ ಗೆ ಆಯ್ಕೆಯಾಗಿದ್ದಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಬಾರ್ಕೂರು; ಕಳೆದ 30 ವರ್ಷಗಳಿಂದ ಬಾರ್ಕೂರು ನೇಶನಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಪ್ರಾಧ್ಯಪಕಿ ಶಿಸ್ತು ಬುದ್ಧವಾಗಿ ಕರ್ತವ್ಯ ನಿರ್ವಹಿಸಿತಮ್ಮ ವೃತ್ತಿ ಜೀವನದಿಂದ ನಿವೃತ್ತಿ ಹೊಂದಿದ ಪ್ರಾಧ್ಯಪಕಿ ಜ್ಯೋತಿ ಶೆಟ್ಟಿ ಅವರಿಗೆ ಇಂದು ಶಾಲಾ ಆಡಳಿತ ಮಂಡಳಿಯ ವತಿಯಿಂದ ಅಭಿನಂದನಾ ಸಮಾರಂಭವನ್ನು ನೇಶನಲ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು ಸಮಾರಂಭದ ಅಧ್ಯಕ್ಷತೆಯನ್ನು ಬಾರ್ಕೂರು ಎಜ್ಯುಕೇಶನಲ್ ಸೊಸೈಟಿ(ರಿ )ಬಾರ್ಕೂರು ಇದರ ಅಧ್ಯಕ್ಷರಾದ ಶ್ರೀ ಬಿ ಶಾಂತರಾಮ ಶೆಟ್ಟಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ : ಶ್ರೀ ರಾಜರಾಮ ಶೆಟ್ಟಿ […]

Read More

ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್, ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕೋಲಜಿ (M.I.O), ಮಂಗಳೂರು ಇವರ ಸಹಯೋಗದಲ್ಲಿ, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 20 ಪ್ರಶ್ನೆಗಳನ್ನೊಳಗೊಂಡ ಸಮಗ್ರ ಕ್ಯಾನ್ಸರ್ ಜಾಗೃತಿ ಮನೆ-ಮನೆ ಸಮೀಕ್ಷೆ ನಡೆಸಲಾಗಿದೆ. ಇಂದು ಸಮೀಕ್ಷಾ ವರದಿ ಪುಸ್ತಕ ಬಿಡುಗಡೆ ಸಮಾರಂಭ ನಡೆದಿದ್ದು “ಕ್ಯಾನ್ಸರ್ ಜಾಗೃತಿಯಲ್ಲಿ ಭರವಸೆಯ ಹೊಸ ಮುನ್ನುಡಿ” ಬರೆಯಲಾಗಿದೆ. ಈ ಸಮೀಕ್ಷೆಯಲ್ಲಿ ಗೃಹಿಣಿಯರು, ವಿದ್ಯಾರ್ಥಿಗಳು, ಕಾರ್ಮಿಕರು, ವೃತ್ತಿಪರರು, ವ್ಯಾಪಾರಿಗಳು ಮತ್ತು ಇನ್ನಿತರ ಸಮುದಾಯದವರು ಸೇರಿ 10,000ಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಈ ಸಮೀಕ್ಷೆ […]

Read More

ಮೂಡುಬಿದಿರೆ, ಮಾರ್ಚ್ 21, 2026: ಪ್ರಸಿದ್ಧ ಸಾಹಿತ್ಯಕರ್ತ ಶ್ರೀ ರೇಮಂಡ್ ಡಿ’ಕುನಾ ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ ಹಾಗೂ ಅವರ ತುಳು ಲಿಪಿಯ ಕೃತಿ ‘ನಾಲೋದಿ ಬೊಳ್ಳಿಲು’ ಪುಸ್ತಕ ಬಿಡುಗಡೆ ಸಮಾರಂಭವು ಮಾರ್ಚ್ 22, 2026 ಭಾನುವಾರ ಬೆಳಗ್ಗೆ 10:00 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೆ. ಅಭಯಚಂದ್ರ ಜೈನ್ ವಹಿಸಲಿದ್ದಾರೆ. ಪುಸ್ತಕವನ್ನು ಡಾ. ಎಂ. ಮೋಹನ್ ಆಳ್ವಾ ಬಿಡುಗಡೆ ಮಾಡಲಿದ್ದು, ಶ್ರೀಮತಿ ಗೀತಾ ಲಕ್ಷ್ಮೀಶ್ ಶೆಟ್ಟಿ ಪುಸ್ತಕ ಪರಿಚಯ ಮಾಡಲಿದ್ದಾರೆ. […]

Read More

ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವವು ರಾಮ ನವಮಿ ದಿನವಾದ ಮಾರ್ಚ್ 27 ರಂದು ವಿವಿಧ ಧಾರ್ಮಿಕ ವಿಧಿಗಳೊಂದಿಗೆ ಜರುಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಾರ್ಚ್ 24 ರಂದು ಕೊಂಕಣಿ ನಾಟಕ, 25 ರಂದು ಯಕ್ಷಗಾನ ಬಯಲಾಟ ಹಾಗೂ 26 ರಂದು ಉಪ್ಪಿನಕುದ್ರು ಗೊಂಬೆಯಾಟ ಪ್ರದರ್ಶನಗೊಳ್ಳಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ತಿಳಿಸಿದ್ದಾರೆ

Read More

ಉಡುಪಿ: ನೈಸಿಯಾ ವಿಶ್ವಾಸದ ಘೋಷಣೆ ಕ್ರೈಸ್ತ ಬಂಧುಗಳಿಗೆ ವಿಶ್ವಾಸದ ಅಡಿಪಾಯವಾಗಿದೆ. ಯಾವುದೇ ಸಭೆಗಳಿಗೂ ಸೇರಿದ್ದರೂ ಕೂಡ ಒಂದೇ ವಿಶ್ವಾಸದ ಘೋಷಣೆ ಮಾಡುವಾಗ ಐಕ್ಯತೆಯನ್ನು ಪ್ರಚುರಪಡಿಸಿದಂತಾಗುತ್ತದೆ ಎಂದು ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತದಾರರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅವರು ಗುರುವಾರ ಸಂಜೆ ಉಡುಪಿ ಯುಬಿಎಂ ಜುಬಿಲಿ ಮೆಮೋರಿಯಲ್ ಸಭಾಂಗಣದಲ್ಲಿ ಯುನಾಯ್ಟೆಡ್ ಬಾಸೆಲ್ ಮಿಷನ್ ಚರ್ಚ್, ಉಡುಪಿ ಧರ್ಮಪ್ರಾಂತ್ಯದ ಐಕ್ಯತಾ ಆಯೋಗ ಮತ್ತು ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ ಇವರುಗಳ ಜಂಟಿ […]

Read More

ಉಡುಪಿ: ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟ ಇದರ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ತಿಳಿಸಿದ್ದಾರೆ. ಮೂರು ದಿನಗಳ ಸಮಾಧಾನ ಮಹೋತ್ಸವ ಕಾರ್ಯಕ್ರಮವನ್ನು ಫೆಲೋಶಿಪ್ ಓಫ್ ಉಡುಪಿ ಚರ್ಚಸ್ ಇದರ ವತಿಯಿಂದ ಆಯೋಜಿಸಲು ನಿರ್ಧರಿಸಲಾಗಿದ್ದು, ಸುಮಾರು ಐದಾರು ತಿಂಗಳುಗಳಿಂದ ಇದಕ್ಕಾಗಿ ಸಂಪೂರ್ಣ ತಯಾರಿಯನ್ನು ಕೂಡ ನಡೆಸಲಾಗಿದೆ. ಇದರಲ್ಲಿ ಮುಖ್ಯ ಪ್ರವಚನಕಾರರಾಗಿ ಘನ ಮೋಹನ್ ಸಿ.ಲಾಝರಸ್ […]

Read More
1 11 12 13 14 15 537