More Students from Coastal Karnataka Should Attempt Competitive Examinations, Says Swami Jitakamanandaji ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ಮಂಗಳೂರು ಐಎಎಸ್ ಸಂಸ್ಥೆಯು ರಾಮಕೃಷ್ಣ ಮಿಷನ್, ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ “ಮಾರ್ಗದರ್ಶಿ – ಕ್ರ್ಯಾಕಿಂಗ್ ದಿ ಯುಪಿಎಸ್ಸಿ ಎಕ್ಸಾಮಿನೇಷನ್” ಎಂಬ ವಿಚಾರ ಸಂಕಿರಣವು ಜೂನ್ 28, ಭಾನುವಾರದಂದು ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್‌ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ನಾಗರಿಕ ಸೇವಾ ಪರೀಕ್ಷಾ ಆಕಾಂಕ್ಷಿಗಳು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು […]

Read More

ಉದ್ಯಾವರ : ಐದು ವರ್ಷದ ಒಳಗಿನ ಮಕ್ಕಳಿಗೆ ರಾಜ್ಯದಾದ್ಯಂತ ಇಂದು ಪಲ್ಸ್ ಪೋಲಿಯೋ ನೀಡಲಾಗುತ್ತಿದ್ದು, ಉದ್ಯಾವರ ಮೇಲ್ಪೇಟೆ ಅಂಗನವಾಡಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರಿಯಾಜ್ ಪಳ್ಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇಲ್ಲಿಯ ಮೇಲ್ವಿಚಾರಕಿಯಾದ ಫಿಲೋಮಿನ ರೆಬೆಲ್ಲೊ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಅಶ್ವಿನಿ ಕೆ., ಆಶಾ ಕಾರ್ಯಕರ್ತೆಯರಾದ ನಸೀಮ, ಅಂಗನವಾಡಿ ಕಾರ್ಯಕರ್ತೆಯರಾದ ಅಕ್ಷತಾ ಪೈ, ನಮ್ರತಾ, ಸ್ಥಳೀಯರಾದ ಸುರೇಶ್ ಪೂಜಾರಿ, ಶೋನ್ ಮೋನಿಸ್, ರೋಶ್ನಿ […]

Read More

ಬೆಳ್ತಂಗಡಿ, ಜೂ.26: ಪರಿಶ್ರಮ ಹಾಗೂ ಪರಿವರ್ತನೆಯಿಂದ ನೀವು ಅಂದುಕೊಂಡ ಗುರಿ ನಿಮ್ಮೆಡೆಗೇ ಸಾಗಿ ಬರಬಹುದು. ಸಿಎ ಓದುವ ಹಂತದಲ್ಲಿ ನಿಖರ ಹಾಗೂ ನಿರಂತರ ಅಭ್ಯಾಸ ಬಹಳ ಮುಖ್ಯವಾಗಿದೆ. ಪಠ್ಯ ಅಧ್ಯಯನ, ಸೂಕ್ತ ಮಾರ್ಗದರ್ಶನ, ಅವೆಲ್ಲಕ್ಕಿಂತ ಮಿಗಿಲಾಗಿ ಸಂಶೋಧನಾತ್ಮಕ ಅಭ್ಯಾಸ ಅತ್ಯಗತ್ಯವಾಗಿದೆ ಎಂದು ಯುವ ಲೆಕ್ಕ ಪರಿಶೋಧಕಿ (ಸಿಎ) ನಿರೀಕ್ಷಾ ನಾವರ ಅಭಿಪ್ರಾಯ ಪಟ್ಟರು. ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಸಿಎ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜೂ.25 ರಂದು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡ […]

Read More

ಬಸ್ರೂರು ; ಸ್ಥಳೀಯ ಸೈಂಟ್ ಫಿಲಿಪ್ ನೇರಿ ಚರ್ಚಿನಲ್ಲಿ ಚರ್ಚಿನ ಧರ್ಮ ಗುರುಗಳಾದ ಫಾದರ್ ರೋಯ್ ಲೋಬೊ ಇವರ ಅಧ್ಯಕ್ಷತೆಯಲ್ಲಿ, “ವಿಶೇಷ ಸಮಗ್ರ ಪರಿಷ್ಕರಣೆ ” ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಲ್ಡ್ರಿನ್ ಡಿಸೋಜಾ ಆಗಮಿಸಿ ವಿಶೇಷ ಸಮಗ್ರ ಪರಿಷ್ಕರಣೆ ( SIR ) ಯ ಉದ್ದೇಶವೂ ಎಲ್ಲಾ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ. ಈ ವಿಶೇಷ ಸಮಗ್ರ ಪರಿಷ್ಕರಣೆ ಅವಧಿಯಲ್ಲಿ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ ಹಾಗೂ ಖಚಿತಪಡಿಸಿಕೊಳ್ಳಿ ಪ್ರಜಾಪ್ರಭುತ್ವದ […]

Read More

ಬೆಳ್ತಂಗಡಿ, ಜೂ.23: ಮಾದಕ ದ್ರವ್ಯ ಜೀವನವನ್ನು ಹಾಳು ಮಾಡುತ್ತದೆ. ಸ್ನೇಹಿತರು ಮಾದಕ ವ್ಯಸನಕ್ಕೆ ತುತ್ತಾದರೆ ಶಿಕ್ಷಕರಿಗೆ ತಿಳಿಯದೆ ಇರಬಹುದು, ಆದರೆ ನಿಮ್ಮ ಸ್ನೇಹಿತರು ವ್ಯಸನಕ್ಕೆ ಬಲಿಯಾಗದಂತೆ ತಕ್ಷಣ ಸಂಬಂಧಪಟ್ಟ ಇಲಾಖೆಗೆ, ಪ್ರಾಂಶುಪಾಲರಿಗೆ ಮಾಹಿತಿ ನೀಡಬೇಕು ಎಂದು ಬೆಳ್ತಂಗಡಿ ತಾಲೂಕು ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಬೆಳ್ತಂಗಡಿ ಉಪ ವಿಭಾಗ, ಬೆಳ್ತಂಗಡಿ ಪೊಲೀಸ್ ಠಾಣೆ ವತಿಯಿಂದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ ಜೂ.23 ರಂದು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡ ಮಾದಕ […]

Read More

ಕುಂದಾಪುರ: ಜೂನ್ 24ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಮಣಿಪಾಲದ ಮಾಹೆ ವಿಶ್ವವಿದ್ಯಾನಿಲಯದ‌ ಸಹಯೋಗದಲ್ಲಿ *ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ” ಪ್ರಯುಕ್ತ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಟ ಇದರ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು.ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರ ಆಚಾರಿ ಅಧ್ಯಕ್ಷತೆ ವಹಿಸಿದ್ದರು.ಮಾಹೆ ವಿಶ್ವವಿದ್ಯಾನಿಲಯ ಮಣಿಪಾಲದ ಸ್ಟುಡೆಂಟ್ ಅಫೇರ್ಸ್ ನಿರ್ದೇಶಕರಾದ ಡಾ. ಪೂರ್ಣಿಮಾ ಪಿ ಕುಂದಾಪುರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾದಕ ವಸ್ತುಗಳ ಸೇವನೆ ಮತ್ತು ಸಾಗಾಟದ […]

Read More

ಹಳ್ನಾಡಿನ ತುಳಸಿ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಶಾರದಾ ಕಾಲೇಜು ಬಸ್ರೂರಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ರಾಧಾಕೃಷ್ಣ ಶೆಟ್ಟಿ ಯವರು ಆಗಮಿಸಿ ಮಕ್ಕಳಿಗೆ ಯೋಗದ ಕುರಿತು ಅನೇಕ ಉಪಯುಕ್ತ ಮಾಹಿತಿಗಳನ್ನು ತಿಳಿಸಿದರು. ಯೋಗವು ನಮಗೆ ದೈಹಿಕ, ಮಾನಸಿಕ ಶಾಂತಿಯನ್ನು ಕೊಡುತ್ತದೆ. ಯೋಗವನ್ನು ಸರಿಯಾಗಿ ಅಭ್ಯಾಸ ಮಾಡಬೇಕು. ಯೋಗ ಪ್ರಾಣಾಯಾಮದ ಮೂಲಕ ಮಕ್ಕಳು ತಮ್ಮ ಮನಸ್ಸನ್ನು ಗಟ್ಟಿ ಮಾಡಿಕೊಳ್ಳಬೇಕು. ಯೋಗದಿಂದ ಆಯಾಸವಿಲ್ಲ.ಯೋಗದಿಂದ ದಣಿವಿಲ್ಲ ಎಂದರು. […]

Read More

ಬೆಂಗಳೂರು; 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮತ್ತು ಪೋಷಕರ ಓರಿಯಂಟೇಶನ್ ಕಾರ್ಯಕ್ರಮವನ್ನು 19 ಮತ್ತು 20 ಜೂನ್ 2026 ರಂದು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಸಲಾಯಿತು. ಇದು ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ – ಬ್ಲಾಕ್ ಬಿ ಯ ಉದ್ಘಾಟನಾ ಶೈಕ್ಷಣಿಕ ವರ್ಷವನ್ನು ಸೂಚಿಸುತ್ತದೆ. ಬಿ.ಕಾಂ, ಬಿ.ಎ. (ಅರ್ಥಶಾಸ್ತ್ರ, ಪತ್ರಿಕೋದ್ಯಮ ಮತ್ತು ಮನಃಶಾಸ್ತ್ರ), ಬಿಸಿಎ, ಮತ್ತು ಬಿಬಿಎ ಕಾರ್ಯಕ್ರಮಗಳಿಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿಶ್ವವಿದ್ಯಾಲಯದ ಶೈಕ್ಷಣಿಕ ಚೌಕಟ್ಟು, ಪರೀಕ್ಷಾ ನಿಯಮಗಳು, ಮಾರ್ಗದರ್ಶನ […]

Read More

Snehalaya Marks International Day Against Drug Abuse and Illicit Trafficking ಮಂಜೇಶ್ವರ ಜೂನ್ 26, 2026 , : ಮಂಜೇಶ್ವರದ  ಸ್ನೇಹಾಲಯ ವ್ಯಸನಮುಕ್ತ ಕೇಂದ್ರವು ಅಂತರರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನವನ್ನು ಜಾಗೃತಿ ಕಾರ್ಯಕ್ರಮದ ಮೂಲಕ ಆಚರಿಸಿತು. ಈ ಕಾರ್ಯಕ್ರಮವು ತಡೆಗಟ್ಟುವಿಕೆ, ಚಿಕಿತ್ಸೆ ಹಾಗೂ ಪುನರ್ವಸತಿಯ ಮಹತ್ವವನ್ನು ಒತ್ತಿಹೇಳಿತು. ಕಾರ್ಯಕ್ರಮವು ಕ್ಲಿನಿಕಲ್ ವಿಭಾಗದ ಮುಖ್ಯಸ್ಥರಾದ ಶ್ರೀ ಕ್ಲಿಂಟ್ ಜೋಸೆಫ್ ಅವರ ಸ್ವಾಗತ ಭಾಷಣದೊಂದಿಗೆ ಆರಂಭವಾಯಿತು. ವೈದ್ಯಾಧಿಕಾರಿ ಹಾಗೂ ಮನೋವೈದ್ಯರಾದ […]

Read More
1 11 12 13 14 15 569