ಕುಂದಾಪುರ (ಎ.10): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ – 3 ಸಮ್ಮರ್ ಕ್ಯಾಂಪ್ನ ಮೂರನೇ ದಿನವಾದ ಎಪ್ರಿಲ್ 10 ರಂದು ಶಿಬಿರಾರ್ಥಿಗಳು ʼಭಾರತ್ ಸಿನಿಮಾʼ ಮಂದಿರದಲ್ಲಿ Snow White ಸಿನಿಮಾವನ್ನು ವೀಕ್ಷಿಸಿದರು.ಹಾಗೆಯೇ ಮಧ್ಯಾಹ್ನದ ಅವಧಿಯಲ್ಲಿ ಶಿಬಿರಾರ್ಥಿಗಳು ಕುಂದಾಪುರದ ಹುಣ್ಸೆಮಕ್ಕಿಯಲ್ಲಿರುವ ಶ್ರೀಮತಿ ವಸಂತಿ ಮಂಜಯ್ಯ ಶೆಟ್ಟಿಯವರ ಮನೆಗೆ ಭೇಟಿ ನೀಡಿ, ಫಾರ್ಮ ಹೌಸ್ನಲ್ಲಿನ ವಿವಿಧ ತಳಿಯ ಹಸುಗಳ ಸಾಕಾಣಿಕೆ […]
ಮಂಗಳೂರು ; ಕಿರುಪುಷ್ಪ ಎಎ ಕೂಟ ಬಿಕ್ಕರ್ನಕಟ್ಟೆ ಮಂಗಳೂರು ದಕ ಇವರ ವತಿಯಿಂದ ನಡೆಸಲಾಗುವುದು -ಇಂದು ಸಮಾಜದಲ್ಲಿ ಹಲವಾರು ಮಂದಿ ಅಮಲು ತನದಿಂದ ಬಳಲುತ್ತಿದ್ದಾರೆ. ಇದರಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತದೆ. ಇದನ್ನು ಅಮಲು ರೋಗ ಎಂದು ವಿಶ್ವ ಆರೋಗ್ಯಸಂಸ್ಥೆ ಗುರುತಿಸಿದೆ. ಅಮಲು ರೋಗವನ್ನು ಆಧ್ಯಾತ್ಮಿಕ ಜಾಗೃತಿಯಿಂದ ಪರಿಹರಿಸಿಕೊಳ್ಳಬಹುದು.ಅಧ್ಯಾತ್ಮಿಕ ಜಾಗೃತಿಗೆ ಸಂಬಂಧಪಟ್ಟ 12 ಮೆಟ್ಟಿಲುಗಳ ಕಾರ್ಯಕ್ರಮ ಹೊಂದಿಕೊಂಡಿದೆ. ಮೊದಲನೇ ಮೆಟ್ಟಿಲು ಅವರಿಗೆ ದೇವರ ಬಗ್ಗೆ ತಿಳಿಸದಿದ್ದರೂ ಅವರು ತಮ್ಮನ್ನು ಶರಣಾಗತಿಯ ಮೂಲಕ ಆಧ್ಯಾತ್ಮಿಕ ಜಗತ್ತಿಗೆ ತೆರೆದು ಕೊಳ್ಳಬಹುದು .ಆಧ್ಯಾತ್ಮಿಕ […]
ಶಂಕರನಾರಾಯಣದ ಮದರ್ ತೆರೇಸಾ’ಸ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 101ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 99.01 ಫಲಿತಾಂಶ ಪಡೆದಿರುತ್ತಾರೆ ಕುಮಾರಿ ಅಕ್ಷಿತಾ 590 (ಶೇ. 98.3) ಅಂಕಗಳಿಸಿ ರಾಜ್ಯಮಟ್ಟದಲ್ಲಿ *10 ನೇ ರ್ಯಾಂಕ್ ಪಡೆದಿರುತ್ತಾರೆ 49 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 52 ವಿದ್ಯಾರ್ಥಿಗಳುಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ ವಾಣಿಜ್ಯ ವಿಭಾಗದಲ್ಲಿ 70 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 70 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇಕಡ 100 ಫಲಿತಾಂಶ ದಾಖಲಿಸಿರುತ್ತಾರೆ ನಿಶಾ ನಾರಾಯಣ್ ತೋಳಾರ್ 593 (ಶೇ. […]
ಕುಂದಾಪುರ (ಎ. 9 ) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಇಂದು ಶಿಬಿರಾರ್ಥಿಗಳು ಉಪ್ಪುಂದದ ಶ್ರೀಯುತ ಬಿ ಎಸ್ ಸುರೇಶ್ ಶೆಟ್ಟಿಯವರ ಮಾಲೀಕತ್ವದ ಸುಮುಖ ಸರ್ಜಿಕಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಭೇಟಿ ನೀಡಿ, ಆಸ್ಪತ್ರೆಗಳಲ್ಲಿ ಉಪಯೋಗಿಸಲ್ಪಡುವ ಸರ್ಜಿಕಲ್ ವಸ್ತುಗಳ ಬಗ್ಗೆ ಅಲ್ಲಿನ ಸಿಬ್ಬಂದಿಯಾಗಿರುವ ಜಯಶೇಖರ್ ಮಡಪ್ಪಾಡಿಯವರಿಂದ ಉಪಯುಕ್ತ ಮಾಹಿತಿಗಳನ್ನು ಪಡೆದುಕೊಂಡರು. ಸುರೇಶ್ ಶೆಟ್ಟಿಯವರು ಮಕ್ಕಳಿಗೆ ರುಚಿ -ಶುಚಿಯಾದ ಊಟದ ವ್ಯವಸ್ಥೆಯನ್ನು […]
ಹಳ್ಳಿಯ ಜೀವನ ಜನರನ್ನು ಒಳ್ಳೆಯ ಆರೋಗ್ಯವಂತರನ್ನಾಗಿ ಮಾಡುತ್ತದೆ. ಮನುಷ್ಯ ಆರೋಗ್ಯವಂತನಾಗಿ ಬದುಕಬೇಕಾದರೆ ಹಳ್ಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಓಡಾಡಬೇಕು. ಇಂದಿನ ಮಕ್ಕಳಿಗೆ ಹಳ್ಳಿ ಜೀವನದ ಪರಿಚಯವಿಲ್ಲ. ಆದರೆ ಈ ರೀತಿಯ ಕ್ಯಾಂಪ್ಗಳನ್ನು ಶಾಲೆಗಳಲ್ಲಿ ಆಯೋಜಿಸುವುದರಿಂದ ಮಕ್ಕಳಿಗೆ ಹಳ್ಳಿ ಜನರ ಬದುಕಿನ ಪರಿಕಲ್ಪನೆಯನ್ನು ತಿಳಿಸಲು ಸಾಧ್ಯ ಹಾಗೂ ಆರೋಗ್ಯ ಮತ್ತು ಶಿಕ್ಷಣ ವ್ಯಾಪಾರೀಕರಣವಾದರೆ ಯಾವುದೇ ದೇಶ ಪ್ರಗತಿ ಕಾಣಲು ಸಾಧ್ಯವಿಲ್ಲವೆಂದು ಕುಂದಾಪುರದ ಪ್ರಸಿದ್ಧ ನ್ಯಾಯವಾದಿ, ಉತ್ತಮ ವಾಗ್ಮಿಯೂ ಆಗಿರುವ ತಲ್ಲೂರು ಬಾಲಚಂದ್ರ ಶೆಟ್ಟಿಯವರು ಮಾತನಾಡಿದರು.ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ […]
ಕುಂದಾಪುರದ ಶಾಸ್ತ್ರಿ ಸರ್ಕಲ್ ನಲ್ಲಿ ಯುವ ಕಾಂಗ್ರೆಸ್ಸ್ ವತಿಯಿಂದ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಇಶ್ಚಿತಾರ್ಥ ಶೆಟ್ಟಿ ಅವರ ನೇತೃತ್ವದಲ್ಲಿ, ಕೇಂದ್ರ ಸರಕಾರದ ಜನ ವಿರೋಧಿ ಆಡಳಿತ ಮತ್ತು ಬೆಲೆ ಏರಿಕೆಯ ವಿರುದ್ಧ ಎ. 9 ರಂದು ಪ್ರತಿಭಟನೆ ನಡೆಯಿತು. ಕಳೆದ ಹತ್ತು ವರುಷಗಳಿಂದ ಕಚ್ಚಾ ತೈಲಗಳ ಬೆಲೆ ಇಳಿಕೆಯಾದರೂ, ಪೆಟ್ರೋಲ್ ಮತ್ತು ಡೀಸೆಲ್ ದರ ನಿಯಂತ್ರಿಸದ ಕೇಂದ್ರ ಸರಕಾರ ಮತ್ತೊಮ್ಮೆ ಗ್ಯಾಸ್ ದರವನ್ನು ರೂಪಾಯಿ 50ಕ್ಕೆ ಏರಿಸಿ ದೇಶದ ಭವಿಷ್ಯವನ್ನು ಆತಂಕಕ್ಕೆ ತಂದಿರಿಸಿದೆ. ರಾಜ್ಯ ಬಿಜೆಪಿ ಆಯೋಜಿಸಲಿರುವ […]
ವಿಶ್ವ ಆರೋಗ್ಯ ದಿನಾಚರಣೆ 2025 ಹಾಗೂ ಹೋಮಿಯೋಪಥಿಕ್ ಸಪ್ತಾಹದ ಉದ್ಘಾಟನೆ ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನಲ್ಲಿ 07.04.2025 ರಂದು ಮದ್ಯಾಹ್ನ 3:30ಕ್ಕೆ ಕಾಲೇಜು ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ. ಮೊಹಮ್ಮದ್ ಇಕ್ಬಾಲ್, ಜಿಲ್ಲಾ ಆಯುಷ್ ಅಧಿಕಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಯೋಜಿತ ನಿರ್ದೇಶಕರು, ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆ ಹಾಗೂ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ, ಆಡಳಿತಾಧಿಕಾರಿ, ವಂದನೀಯ ಫಾದರ್ ಫೌಸ್ಟಿನ್ ಲೂಕಸ್ ಲೋಬೊ, ಡಾ. ಗಿರೀಶ್ ನಾವಡ […]
ಕಥೋಲಿಕ ಕ್ರೈಸ್ಥ ಸಮುದಾಯಕ್ಕೆ ಸೇರಿದ ಮಂಗಳೂರು ಹಾಗೂ ಉಡುಪಿ ಧರ್ಮಪ್ರಾಂತ್ಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಫುಡಾರ್ ಪ್ರತಿಷ್ಠಾನ್ (ರಿ.) ಸಂಸ್ಥೆಯ ನೇತ್ರತ್ವದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಎಪ್ರಿಲ್ 6 ರಂದು ಮಂಗಳೂರಿನ ಮಿಲಾಗ್ರಿಸ್ ಜುಬಿಲಿ ಸಭಾಂಗಣದಲ್ಲಿ ನೆರವೇರಿಸಲಾಯಿತು. ಎಸ್ಸೆಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ಪಿಎಚ್ ಡಿ, ವಿವಿಧ ಸ್ಪರ್ಧಾತ್ಮಕ ಪರೀಕ್ಶೆಗಳಲ್ಲಿ ಉತ್ತೀರ್ಣರಾದವರು ಹಾಗೂ ಕ್ರೀಡಾ ಕ್ಶೇತ್ರದಲ್ಲಿ ಅಂತರ್ರಾಷ್ಟ್ರೀಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆಗೈದ 405 ಪ್ರತಿಭಾನ್ವಿತರನ್ನು ಸನ್ಮಾನಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜೆನರಲ್ ಮೊನ್ಸಿಂಜೊರ್ ವಂದನೀಯ ಮ್ಯಾಕ್ಸಿಮ್ ನೊರೊನ್ಹಾರವರು […]
ಬೈಬಲ್ ಕಾರ್ಯಕ್ರಮ ಸೇಂಟ್ ಜೋಸೆಫ್ ಸೆಮಿನರಿ, ಜೆಪ್ಪು. ಎಪಿಸ್ಕೋಪಲ್ ಸಿಟಿ ಡೀನರಿ ಜುಬಿಲಿ ವರ್ಷ 2025 ಆಚರಣೆ ವಿಷಯ: “ಭರವಸೆಯ ಯಾತ್ರಿಕರು; ಸುವಾರ್ತೆಯ ಆಯುಧಗಳು” ಮಂಗಳೂರು; ಎಪಿಸ್ಕೋಪಲ್ ಸಿಟಿ ಡೀನರಿ ಆಳವಾದ ನಂಬಿಕೆ ಮತ್ತು ಸಂತೋಷದಾಯಕ ಸಹಭಾಗಿತ್ವದ ಉತ್ಸಾಹದಲ್ಲಿ ಒಟ್ಟುಗೂಡಿದರು, ಇದು “ಭರವಸೆಯ ಯಾತ್ರಿಕರು; ಸುವಾರ್ತೆಯ ಆಯುಧಗಳು” ಎಂಬ ಸ್ಪೂರ್ತಿದಾಯಕ ವಿಷಯದ ಮೇಲೆ ಕೇಂದ್ರೀಕೃತವಾದ ಜುಬಿಲಿ ವರ್ಷ 2025 ಅನ್ನು ಗಂಭೀರವಾಗಿ ಉದ್ಘಾಟಿಸಿತು. ಈ ಆಧ್ಯಾತ್ಮಿಕವಾಗಿ ಶ್ರೀಮಂತ ಮತ್ತು ಸಾಂಸ್ಕೃತಿಕವಾಗಿ ರೋಮಾಂಚಕ ಆಚರಣೆಯು ಸಂಜೆ 5:30 ಕ್ಕೆ […]

