ಜೂನ್ 11 : 1 ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಕಾರ್ಯಕ್ರಮ ಪ್ರಾರ್ಥನೆಯೊಂದಿಗೆ ಆರಂಭವಾಯಿತು.  “ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದಕ್ಷತೆಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿ ಶಾಲೆಗೆ, ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡುವಂತಾಗಲಿ.” ಎಂದು ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರು ಮತ್ತು ಉರ್ವಾ ಇಮ್ಯಾಕ್ಯುಲೇಟ್ ಚರ್ಚಿನ ಧರ್ಮ ಗುರುಗಳಾಗಿರುವ ವಂ. ಗುರು ಬೆಂಜಮಿನ್ ಪಿಂಟೋ ರವರು 2026- 27 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಹಿತವಚನ ನುಡಿದರು. ಉರ್ವಾ ಚರ್ಚ್ […]

Read More

ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಮೂರು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ನೂತನ ರವೀಂದ್ರ ಮಂಟಪ ಎಂಜಿಎಂ ಕಾಲೇಜು ಆವರಣದಲ್ಲಿ ಸದಸ್ಯರ ಸಮ್ಮುಖದಲ್ಲಿ ನಡೆಯಿತು. ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜಾ ಅಧ್ಯಕ್ಷತೆ ವಹಿಸಿ, ಸಭೆಯನ್ನು ನಡೆಸಿದರು. ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ನ ಉಡುಪಿ ವಿಭಾಗದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ ಎಸ್ […]

Read More

Reported by Joyce Vandana DSa Photographs arranged by Shwetha Poojary ಬಾರ್ಕೂರು; ಮೇರಿಕ್‌ನಾಲ್ ಹೈಯರ್ ಪ್ರೈಮರಿ ಶಾಲೆ, ಹೊಸಳ – ಬಾರ್ಕೂರು, ಮಂಗಳವಾರ, ಜೂನ್ 9, 2026 ರಂದು, 2026–27 ರ ಶೈಕ್ಷಣಿಕ ವರ್ಷಕ್ಕೆ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ನೋಟ್‌ಬುಕ್‌ಗಳನ್ನು ವಿತರಿಸುವ ಮೂಲಕ ಅರ್ಥಪೂರ್ಣ ಮತ್ತು ಸಂತೋಷದಾಯಕ ಸಂದರ್ಭಕ್ಕೆ ಸಾಕ್ಷಿಯಾಯಿತು. ಸೇಂಟ್ ಪೀಟರ್ಸ್ ಅಸೋಸಿಯೇಷನ್ ​​(SPA), ಬಾರ್ಕೂರು – ಮುಂಬೈ ಉದಾರವಾಗಿ ಪ್ರಾಯೋಜಿಸಲ್ಪಟ್ಟ ಈ ಉದಾತ್ತ ಉಪಕ್ರಮವು ಸಂಸ್ಥೆಗೆ ತನ್ನ ಸತತ 30 […]

Read More

The annual festival of Saint Anthony is being celebrated at the Saint Anthony Chapel in Devalakunda, under the auspices of the Saint Francis of Assisi Church in Tallur. ತಲ್ಲೂರು; ತಲ್ಲೂರಿನ ಸಂತ ಫ್ರಾನ್ಸಿಸ್ ಅಸ್ಸಿಸಿ ಚರ್ಚಿನ ಅಧೀನದಲ್ಲಿರುವ ದೇವಲಕುಂದದ ಸಂತ ಅಂತೋನಿ ಚಾಪೆಲ್‌ನಲ್ಲಿ ಸಂತ ಅಂತೋನಿಯವರ ವಾರ್ಷಿಕ ಮಹೋತ್ಸವವು 08-06-2026ರಂದು ಭಕ್ತಿಪೂರ್ವಕವಾಗಿ ನಡೆಯಿತು.ಮಹೋತ್ಸವದ ಸಿದ್ಧತೆಯ ಅಂಗವಾಗಿ ಮೂರು ದಿನಗಳ ನೊವೆನವನ್ನು ವಂದನೀಯ ಫಾ. ಡ್ಯಾನ್ಸಿ ಡಿಸೋಜಾ […]

Read More

ಕುಂದಾಪುರ: ಇಲ್ಲಿನ ಪ್ರಸಿದ್ಧ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ (MIT Kundapura) ಜೂನ್ 5 ರಂದು ‘ವಿಶ್ವ ಪರಿಸರ ದಿನಾಚರಣೆ’ಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ವರ್ಷದ ಜಾಗತಿಕ ಪರಿಸರ ಧ್ಯೇಯವಾಕ್ಯವಾದ *“Serve BRICS 2026: Volunteering for a Better Tomorrow”* (ಉತ್ತಮ ನಾಳೆಗಾಗಿ ಸ್ವಯಂಸೇವಕತ್ವ) ಎಂಬ ಪರಿಕಲ್ಪನೆಯಡಿಯಲ್ಲಿ ಕಾಲೇಜಿನ ಆವರಣದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರದ ಸಾಮಾಜಿಕ ಅರಣ್ಯ ವಲಯಾಧಿಕಾರಿ, ತುಳಸಿ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ […]

Read More

ಕುಂದಾಪುರ: ಸಿದ್ದಾಪುರ ಹೊಸಂಗಡಿ ಸಮೀಪದ ಕೆರೆಕಟ್ಟೆ ಸಂತ ಅಂತೋನಿಯವರ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಹಾಗೂ ನಿರ್ಗತಿಕರಿಗಾಗಿ ನಿರ್ಮಿಸಲಾಗಿರುವ ಆಶ್ರಮದ ಉದ್ಘಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮ ಜೂನ್ 13 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಜರುಗಲಿದೆ. ‘ಬಡವರ ಸೇವೆ ಕ್ರಿಸ್ತರ ಸೇವೆ’ ಹಬ್ಬದ ಸಂದೇಶ ವಾಕ್ಯವಾಗಿದೆ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ನೂತನ ಆಶ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಲಿದ್ದು ಬಳಿಕ ಮಹೋತ್ಸವದ ಬಲಿಪೂಜೆಯ ನೇತೃತ್ವ ವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಕನ್ನಡ […]

Read More

ಕೋಟ; 2 ದಿನಗಳ ನಿಯೋಜಿತ ಭೇಟಿಯಾಗಿ ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನಿಯ ಡಾ. ಲೆಸ್ಲಿ ಡಿಸೋಜಾ ಅವರು ಜೂನ್ 6 ರಂದು ಸಂಜೆ ಕೋಟ ಸಂತ ಜೋಸೆಫರ ಇಗರ್ಜಿಗೆ ಆಗಮಿಸಿದರು. ಇಗರ್ಜಿಯ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ಅವರು ಬಿಷಪ್ ಅವರಿಗೆ ಹೂವಿನ ಮಾಲೆಯನ್ನು ತೊಡಿಸಿ ಬರಮಾಡಿಕೊಂಡರು. ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಶರಾದ ಹೆರಾಲ್ಡ್ ಫೆರ್ನಾಂಡಿಸ್, ಕಾರ್ಯದರ್ಶಿ ನೊರಾ ಡಿಸೋಜಾ ಹಾಗು ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಹೂಗಳನ್ನು ಅರ್ಪಿಸಿ ಬಿಷಪ್ ಅವರಿಗೆ ಭವ್ಯ ಸ್ವಾಗತ […]

Read More

ದಿನಾಂಕ 5.6.2026 ಕುಂದಾಪುರ ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೀಡುವುದರ ಮೂಲಕ ಆಚರಿಸಲಾಯಿತು ಸಿಎಸ್ಸಿ ಕೃಪಾ ಚರ್ಚಿನ ಧರ್ಮಗುರುಗಳಾದ ಇಮಾನ್ಯುವೆಲ್ ಜೈಕರ್ ರವರು ಅತಿಥಿಗಳಾಗಿ ಆಗಮಿಸಿ ಪರಿಸರವನ್ನು ರಕ್ಷಿಸುವುದರಿಂದ ಇಡೀ ಮಾನವ ಸಂಕುಲದ ಉನ್ನತೀಕರಣ ಸಾಧ್ಯ ಎಂದು ತಿಳಿಸಿದರು. ಶಾಲಾ ಪ್ರಾಂಶುಪಾಲೆ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ ರವರು ವಿದ್ಯಾರ್ಥಿಗಳಿಗೆ ಜೀವನದ ವಿಶೇಷಕ್ಷಣಗಳನ್ನು ಗಿಡ ನೆಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿ ಎಂದು ತಮ್ಮ ಸ್ವಾಗತ ಭಾಷಣದಲ್ಲಿ ತಿಳಿಸಿಕೊಟ್ಟರು. ಅಂತೆಯೇ ಸಿ ಎಸ್ […]

Read More
1 12 13 14 15 16 561