ವೈಬ್ರಂಟ್ ವಾರ್ಷಿಕ ಸ್ಪೋರ್ಟ್ಸ್ 2025 ಅಥೇನಾ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್ನಲ್ಲಿ ನಡೆಯಿತು ಅಥೇನಾ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್ನ ವಾರ್ಷಿಕ ಕ್ರೀಡಾ ಮತ್ತು ಅಥ್ಲೆಟಿಕ್ ಮೀಟ್ ಅನ್ನು 24 ಫೆಬ್ರವರಿ 2025 ರಂದು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆಸಲಾಯಿತು.ಉದ್ಘಾಟನಾ ಕಾರ್ಯಕ್ರಮವು ಪ್ರಥಮ ವರ್ಷದ ಬಿಎಸ್ಸಿ(ಎನ್) ವಿದ್ಯಾರ್ಥಿಗಳಿಂದ ಪ್ರಾರ್ಥನಾ ಗೀತೆಯ ಮೂಲಕ ದೇವರ ಆಶೀರ್ವಾದವನ್ನು ಕೋರುವ ಮೂಲಕ ಪ್ರಾರಂಭವಾಯಿತು. ಅಥೇನಾ ಆರೋಗ್ಯ ವಿಜ್ಞಾನ ಸಂಸ್ಥೆಯ ಟ್ರಸ್ಟಿ ಡಾ.ಆಶಿತ್ ಶೆಟ್ಟಿಯಾನ್ ಅಧ್ಯಕ್ಷತೆ ವಹಿಸಿದ್ದರು. ಎಐಎಎಚ್ಎಸ್ ಉಪನ್ಯಾಸಕರಾದ ಕವನ ಪೂಜಾರಿ […]
ಕುಂದಾಪುರ: ಇತಿಹಾಸ ಅರ್ಥ ಆಗಬೇಕಾದರೆ ಅದರ ಮೂಲ ಸ್ವರೂಪವನ್ನು ತಿಳಿಸುವ ಪ್ರಯತ್ನವಾಗಬೇಕು ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯ ಪಟ್ಟರು .ಅವರು ಫೆಬ್ರುವರಿ 21, 22, ಮತ್ತು 23, 2025ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಬೆಂಗಳೂರು ಮತ್ತು ಧಾರವಾಡ ವಲಯ, ಮಂಗಳೂರು ವಿಶ್ವವಿದ್ಯಾಲಯ ಇತಿಹಾಸ ಅಧ್ಯಾಪಕರ ಸಂಘ ಮತ್ತು ಕಾಲೇಜಿನ ಐಕ್ಯೂಎಸಿ. ಇವರು ಸಹಯೋಗದಲ್ಲಿ ಆಯೋಜಿಸಿದ ” ಕರ್ನಾಟಕ ಇತಿಹಾಸ ಪರಿಷತ್ತು […]
ಉಡುಪಿ: ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕುದ್ರುಮಲೆ ಬೆಟ್ಟದಲ್ಲಿರುವ ಖಾಸಗಿ ಸ್ಥಳದಲ್ಲಿ ನಿರ್ಮಿಸಿದ್ದ ಪವಿತ್ರ ಶಿಲುಬೆಯನ್ನು ಅಪರಿಚಿತ ವ್ಯಕ್ತಿಗಳು ಹಾನಿ ಮಾಡಿರುವುದನ್ನು ಕಥೊಲಿಕ್ ಸಭಾ ಉಡುಪಿ ಹಾಗೂ ಮಂಗಳೂರು ಪ್ರದೇಶ ಕೇಂದ್ರ ಸಮಿತಿಗಳು ಖಂಡಿಸಿವೆ.ಖಾಸಗಿ ಸ್ಥಳದಲ್ಲಿ ನಿರ್ಮಿಸಲಾಗಿದ್ದ ಕ್ರಿಸ್ತರ ಶಿಲುಬೆಯನ್ನು ಯಾವುದೋ ದುರುದ್ದೇಶವಿಟ್ಟುಕೊಂಡು ವಿರೂಪಗೊಳಿಸಿರುವುದು ಜಿಲ್ಲೆಯ ಶಾಂತಿ ಸೌಹಾರ್ಧತೆಯನ್ನು ಕೆಡಿಸುವ ಹುನ್ನಾರವಾಗಿದೆ. ಜಿಲ್ಲೆಯಲ್ಲಿ ಎಲ್ಲಾ ಧರ್ಮಿಯರು ಸಾಮರಸ್ಯದಿಂದ ಬದುಕುತ್ತಿದ್ದು ಅದನ್ನು ಕೆಡಿಸುವ ನಿಟ್ಟಿನಲ್ಲಿ ಇಂತಹ ವರ್ತನೆಯನ್ನು ತೋರಿದ್ದಾರೆ.ಶಿಲುಬೆ ಕ್ರೈಸ್ತ ಸಮುದಾಯದಕ್ಕೆ ಗೌರವ ಹಾಗೂ ಪಾವಿತ್ರ್ಯತೆಯ ಸಂಕೇತವಾಗಿದ್ದು ಘಟನೆಯಿಂದ […]
ಕುಂದಾಪುರ, ಫೆ.23; ಸ್ಥಳೀಯ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್ – ಗೈಡ್ಸ್ ಸ್ಥಾಪಕರ ದಿನಾಚರಣೆ ಪ್ರಯುಕ್ತ ಗೈಡ್ಸ್ ಫೆ. 22 ರಂದು ವಿದ್ಯಾರ್ಥಿಗಳಿಗೆ ಬೆಂಕಿ ಇಲ್ಲದೆ ತಿಂಡಿ ತಯಾರಿ ಸ್ಪರ್ಧೆ ನಡೆಯಿತು. ವಿದ್ಯಾರ್ಥಿಗಳು ಎಲ್ಲರೂ ಹುಮನಿಸ್ಸಿನಿಂದ ಹಲವು ಬಗ್ಗೆಯ ತಿನಿಸುಗಳನ್ನು ತಯಾರಿಸಿದರು. ಶಾಲಾ ಶಿಕ್ಷಕಿಯರು ವಿದ್ಯಾರ್ಥಿಗಳು ತಯಾರಿಸಿದ ತಿಂಡಿಗಳ ರುಚಿ ನೋಡಿ ಫಲಿತಾಂಶವನ್ನು ನೀಡಿದರು. ಮುಖ್ಯ ಶಿಕ್ಷಕಿ ಶಾಂತಿ ರಾಣಿ ಬರೆಟ್ಟೊ ಇವರ ಉಪಸ್ಥಿಯಲ್ಲಿ ಸ್ಫರ್ಧೆ ನೆಡೆಯಿತು.
ಕಾಪು: ಕಾಪು ತಾಲೂಕು ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಎಂಬಲ್ಲಿ ಖಾಸಗಿ ಸ್ಥಳದಲ್ಲಿದ್ದ ಶಿಲುಬೆಯೊಂದನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 19 ರಂದು ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಬಿಟ್ಟದಲ್ಲಿದ್ದ ಪವಿತ್ರ ಶಿಲುಬೆಯನ್ನು ಯಾರೋ ದುಷ್ಕರ್ಮಿಗಳು ಕೆಡವಿ ಧ್ವಂಸ ಮಾಡಿರುವುದು ಗಮನಕ್ಕೆ ಬಂದಿದೆ. ಈ ಪವಿತ್ರ ಶಿಲುಬೆಯು ಕ್ರೈಸ್ತ ಸಮುದಾಯದ ಹಾಗೂ ಕುಟುಂಬದ ಪೂಜಾ ಸ್ಥಳವಾಗಿದೆ. ಈ ಕೃತ್ಯದಿಂದ ತಮಗೆ ಆಘಾತವಾಗಿದ್ದು ಕ್ರೈಸ್ತ, ಧರ್ಮಕ್ಕೆ ಅಪಮಾನವಾಗಿದೆ. ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಈ ವಿಷಯವನ್ನು […]
Catholic Sabha Mangalore & Udupi Pradesh, & several other organisations. Massive protest rally in Mangaluru against Udupi-Kasargod power transmission line project ಕ್ಯಾಥೋಲಿಕ್ ಸಭಾ ಮಂಗಳೂರು ಮತ್ತು ಉಡುಪಿ ಪ್ರದೇಶ, ಮತ್ತು ಇತರ ಹಲವಾರು ಸಂಘಟನೆಗಳು. ಉಡುಪಿ-ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗ ಯೋಜನೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಫೆಬ್ರವರಿ 20 ರ ಗುರುವಾರ ಬೆಳಿಗ್ಗೆ ನಗರದಲ್ಲಿ ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಮತ್ತು ಪಾಲಡ್ಕ-ಕಡಂದಲೆ […]
ಮಂಗಳೂರು; ವಿನ್ಸೆಂಟ್ ಫೆರ್ನಾಂಡಿಸ್ ಕ್ಯಾಸಿಯಾ ಅವರ ಮೊಗಾಚಿ ಲ್ಹಾರಾಂ ಮತ್ತು ಟೀಮ್ ಡೊನೇಟಿಂಗ್ ಲವ್ ಸಹಯೋಗದೊಂದಿಗೆ ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆಗಳು (FMCI), ಫೆಬ್ರವರಿ 23, 2025 ರಂದು ಸಂಜೆ 5:30 ರಿಂದ ರಾತ್ರಿ 9:00 ರವರೆಗೆ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ಕಿಡ್ನಿ ಡಯಾಲಿಸಿಸ್ ಸಹಾಯಕ್ಕಾಗಿ ನೇರ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲು ಸಜ್ಜಾಗಿವೆ. ಜೀವ ಉಳಿಸುವ ಡಯಾಲಿಸಿಸ್ ಚಿಕಿತ್ಸೆಯನ್ನು ಪಡೆಯಲು ಕಷ್ಟಪಡುವ ರೋಗಿಗಳಿಗೆ ಹಣವನ್ನು ಸಂಗ್ರಹಿಸುವುದು ಈ ಕಾರ್ಯಕ್ರಮದ ಗುರಿಯಾಗಿದೆ. ಈ ಉಪಕ್ರಮವನ್ನು ಘೋಷಿಸಲು ಪತ್ರಿಕಾಗೋಷ್ಠಿ […]
19th Stan Nite in Mangaluru raises funds for housing underprivileged ಯುನೈಟೆಡ್ ಫ್ರೆಂಡ್ಸ್, ಬೆಜೈ ಆಯೋಜಿಸಿ, ಮಂಗಳೂರಿನ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಷನ್ಸ್ ಪ್ರಸ್ತುತಪಡಿಸಿದ ಸ್ಟ್ಯಾನ್ ನೈಟ್ನ 19ನೇ ಆವೃತ್ತಿಯು ಇತ್ತೀಚೆಗೆ ಬೆಜೈನ ಲೂರ್ಡ್ಸ್ ಶಾಲಾ ಮೈದಾನದಲ್ಲಿ ಯಶಸ್ವಿಯಾಗಿ ನಡೆಯಿತು. ದೀನದಲಿತರಿಗಾಗಿ 15 ಮನೆಗಳ ನಿರ್ಮಾಣಕ್ಕಾಗಿ ಹಣವನ್ನು ಸಂಗ್ರಹಿಸುವ ಗುರಿಯನ್ನು ಹೊಂದಿರುವ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಪ್ರತಿಕ್ರಿಯೆ ದೊರೆಯಿತು. ಸಂಜೆ ಜೋಸೆಫ್ ಮಥಿಯಾಸ್, ರಾಬಿನ್ ಸಿಕ್ವೇರಾ, ಜೇಸನ್ ಲೋಬೊ, ಎಲ್ಟನ್ ಪಿಂಟೊ, ವೆಲಿಟಾ ಲೋಬೊ, […]
ಮೃತ ವ್ಯಕ್ತಿ ಸ್ಯಾಮ್ವೆಲ್ ಸದಾನಂದ ಕರ್ಕಡ (59) ಉಡುಪಿ ಮಿಷನ್ ಆಸ್ಪತ್ರೆ ಬಳಿ ನಿವಾಸಿ. ಎರಡು ದಿನಗಳ ಹಿಂದೆ ಯಷ್ಟೇ ವಿದೇಶದಿಂದ ಆಗಮಿಸಿದ್ದರು.ಮತ್ತೋರ್ವ ದ್ವಿಚಕ್ರ ಸವಾರ ಗಂಭೀರ ಸ್ಥಿತಿಯಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ, ಅವರು ಜಯಲಕ್ಷ್ಮಿ ಉದ್ಯೋಗಿ ಪವನ್ ಎಂದು ತಿಳಿದುಬಂದಿದೆ. ಫೆಬ್ರವರಿ 17ರಂದು ರಾತ್ರಿ 8:30ಕ್ಕೆ ಅಗ್ನಿಶಾಮಕ ದಳದ ಗೇಟ್ ಮುಂಭಾಗದಲ್ಲಿ ನಡೆದ ಘಟನೆ ನಡೆದಿದೆಹೆಚ್ಚಿನ ಮಾಹಿತಿಯನ್ನು ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ.

