ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಎಂಟರ್ಪ್ರೆನರ್ಶಿಪ್ ಡೆವಲಪ್ಮೆಂಟ್ ಸೆಲ್ (EDC) ಮತ್ತು ಇನ್ಸ್ಟಿಟ್ಯೂಷನ್ಸ್ ಇನ್ನೋವೇಶನ್ ಕೌನ್ಸಿಲ್ (IIC) ವತಿಯಿಂದ 13 ಮಾರ್ಚ್ 2026 ರಂದು ವಿಶ್ವವಿದ್ಯಾಲಯದ ಆವರಣದಲ್ಲಿ ‘ಸ್ಟಾರ್ಟ್ಅಪ್ ಮೇಳ 5.0: ದಿ ನೆಕ್ಸಸ್’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೈಚಾರಿಕತೆ, ಸಮಸ್ಯೆ ಪರಿಹಾರ ಮತ್ತು ನವೋದ್ಯಮಗಳ ಅಭಿವೃದ್ಧಿಯನ್ನು ಉತ್ತೇಜಿಸುವ ಗುರಿ ಹೊಂದಿದ್ದ ಈ ಕಾರ್ಯಕ್ರಮವು ಪ್ರದರ್ಶನ ಮಳಿಗೆಗಳು, ಡೆಮೊ ಬೂತ್ಗಳು, ಸ್ಪರ್ಧೆಗಳು ಮತ್ತು ಪ್ಯಾನೆಲ್ ಚರ್ಚೆಗಳ ರೋಚಕ ಸಮ್ಮಿಲನವಾಗಿತ್ತು. ಈ ವೇದಿಕೆಯು ಭಾಗವಹಿಸುವವರಿಗೆ ತಮ್ಮ ಆಲೋಚನೆಗಳನ್ನು ಪ್ರಸ್ತುತಪಡಿಸಲು ಮತ್ತು […]
ಬೆಳ್ತಂಗಡಿ: ಪರೀಕ್ಷೆಗಳಾದ KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವತಿಯಿಂದ ಇದೇ ಮಾರ್ಚ್ 18, 2026 ರಿಂದ ವಿಶೇಷ ಕ್ರ್ಯಾಶ್ ಕೋರ್ಸ್ ಆರಂಭಿಸಲಾಗುತ್ತಿದೆ. ಈ ಕ್ರ್ಯಾಶ್ ಕೋರ್ಸ್ನಲ್ಲಿ ಪ್ರತಿಯೊಂದು ಅಧ್ಯಾಯವನ್ನು ತಜ್ಞ ಉಪನ್ಯಾಸಕರು ಬೋಧಿಸುವುದರ ಜೊತೆಗೆ ಅಧ್ಯಯನಕ್ಕೆ ಅಗತ್ಯವಾದ ರೆಫರೆನ್ಸ್ ಮಾಡ್ಯೂಲ್ಗಳು ಹಾಗೂ ತರಗತಿ ಕಾರ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಪ್ರತಿದಿನ ಅಭ್ಯಾಸ ಪತ್ರಿಕೆಗಳೊಂದಿಗೆ ಅಧ್ಯಾಯವಾರು ಪರೀಕ್ಷೆಗಳನ್ನೂ ನಡೆಸಲಾಗುತ್ತದೆ. ಮೊದಲ 20 ದಿನಗಳಲ್ಲಿ ಮೂರು ದಿನಕ್ಕೊಮ್ಮೆ ಪರೀಕ್ಷೆ ನಡೆಸಲಾಗುತ್ತದೆ, […]
ಉಡುಪಿ, ಮಾ.೧೬ : ಕಟಪಾಡಿ ಬಳಿ ಮಂಗಳೂರು ಉಡುಪಿ ಮಾರ್ಗದಲ್ಲಿ ಇಂದು ಮಾಚ್ ೧೬ ರಂದು ಹಿಂದುಸ್ಥಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮಧ್ಯ ರಸ್ತೆಯಲ್ಲಿ ಬಿದ್ದಿದ್ದು, ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸದ್ರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದು ರಾತ್ರಿ 8 ಗಂಟೆಯವರೆಗೆ ಈ ಕೆಳಕಂಡ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅದೇಶಿಸಿರುತ್ತಾರೆ. ಮಂಗಳೂರಿನಿಂದ […]
ಕುಂದಾಪುರ, ಮಾ.16 ; ಬಿಕ್ಕಟ್ಟುಗಳನ್ನು ಸಕರಾತ್ಮಕ ಸವಾಲುಗಳನ್ನಾಗಿ ಸ್ವೀಕರಿಸಿದ ಸಮಯದಲ್ಲಿ ಪ್ರತಿಭೆಗಳು ಹೊರಹೊಮ್ಮುತ್ತದೆ. ಇಂದಿನ ಕಾಲದ ಹೊಸತನದ ಸವಾಲುಗಳನ್ನು ಯುವಜನತೆ ಅಧ್ಯಯನಶೀಲತೆ ಮತ್ತು ವ್ಯಕ್ತಿತ್ವ ವಿಕಸನದಿಂದ ಗಮನವನ್ನು ನೀಡಬೇಕು ಎಂದು ಉದ್ಯಮಿ ವಿವಿಯನ್ ಕ್ರಾಸ್ಟೊ ತಿಳಿಸಿದರು. ಮಾರ್ಚ್ ೧೫ ರಂದು ಸೇಂಟ್ ಮೇರಿಸ್ ಸಭಾಂಗಣದಲ್ಲಿ ಕಥೋಲಿಕ್ ಸಭಾ ವಲಯ ಸಮಿತಿ ಹಾಗೂ ಶೆವೊಟ್ ಪ್ರತಿಷ್ಟಾನ (ರಿ) ಕುಂದಾಪುರ ಇವರು ಜಂಟಿಯಾಗಿ ಆಯೋಜಿಸಿದ್ದ ,ಕುಂದಾಪುರ ವಲಯ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ […]
ಕೋಟ: ಕ್ರೈಸ್ತರ ಪವಿತ್ರ ಹಾಗೂ ಪ್ರಾಯಶ್ಚಿತ್ತದ ಕಾಲದ ಪ್ರಯುಕ್ತವಾಗಿ ಎಕದಿನದ ಧ್ಯಾನ ಕೂಟವನ್ನು ಕೋಟ ಸಂತ ಜೋಸೆಫರ ಇಗರ್ಜಿಯಲ್ಲಿ ಮಾರ್ಚ್ 15 ರಂದು ಆಯೊಜಿಸಲಾಗಿತ್ತು. ಬಸ್ರೂರು ಫಿಲಿಪ್ ನೇರಿ ಸೆಂಟ್ರಲ್ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಡೆನ್ಸಿ ಮಾರ್ಟಿಸ್ ಅವರು ಪ್ರಧಾನ ಪ್ರವಚಕರಾಗಿ ಧ್ಯಾನ ಕೂಟವನ್ನು ನಡೆಸಿದರು ಕೊಟ್ಟರು. ಶಿಲುಬೆಯ ಹಾದಿ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಧ್ಯಾನ ಕೂಟ ಪವಿತ್ರ ಬಲಿಪೂಜೆಯೊಂದಿಗೆ ಅಂತ್ಯ ಗೊಂಡಿತು. ಭಕ್ತಾದಿಗಳು ಬಹು ಸಂಖ್ಯೆಯಲ್ಲಿ ಹಾಜರಾಗಿ ಆತ್ಮಿಕ ಪ್ರಯೋಜನವನ್ನು ಪಡಕೊಂಡರು ಹಾಗೂ ಮುಂಬರುವ “ಶುಭ […]
ಮಂಗಳೂರಿನ ವಿಶ್ವವಿದ್ಯಾನಿಲಯದ ಜೊತೆಗೂಡಿ ಇಸಿಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೆಜ್ಮೆಂಟ್ ಸ್ಟಡೀಸ್ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ 2026 – 27 ನೇ ಸಾಲಿನ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರವು ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ ಹೆಚ್ ಬಾಲಕೃಷ್ಣ ಶೆಟ್ಟಿ ಟ್ರಸ್ಟ್ ಇಸಿಆರ್ ಗ್ರೂಪ್ ಇನ್ಸ್ಟಿಟ್ಯೂಟ್ ಇವರು ವಹಿಸಿದ್ದರು. ಹಾಗೂ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ತುಳಸಿ ವಿದ್ಯಾಮಂದಿರದ ಸಂಚಾಲಕರಾದ ಶ್ರೀಯುತ ಕೃಷ್ಣರಾಯ ಶಾನುಭಾಗ್,ಶಾಲೆಯ ಮುಖ್ಯ ಶಿಕ್ಷಕಿ […]
ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಗದಿಪಡಿಸಿದ ವೇಗಕ್ಕಿಂತ ಜಾಸ್ಥಿಯಾದ ವೇಗದಲ್ಲಿ ಸಂಚರಿಸುತ್ತಿದ್ದ ಹಲವು ವಾಹನಗಳೆಗೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಶನಿವಾರ ಮಾರ್ಚ್ 14 ರಂದು ಸಂಜೆ ಮೋಟಾರು ನಿಯಮ ಕಾಯ್ದೆ ಯಡಿ ದಂಡ ವಿಧಿಸಿ, ಕಾನೂನು ಪಾಲನೆ ಅರಿವು ಮೂಡಿಸಿದರು. ನಗರದ ಹೊರವಲಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಜೆಕಾರ್ಯಾ ಚರಣೆಗಿಳಿದ ಪೊಲೀಸರು ಈ ಪ್ರದೇಶದಲ್ಲಿ ನಿಗದಿಪಡಿಸಿದ (80ಕಿ.ಮೀ) ವೇಗಕ್ಕಿಂತ ಹೆಚ್ಚು ವೇಗದಲ್ಲಿ ಸಂಚರಿಸಿದ ವಾಹನಗಳನ್ನು ಸ್ಥೀಡ್ ರಾಡರ್ ಗನ್ (ವೇಗ ಪರಿಶೀಲನೆ ಯಂತ್ರ) […]
Reported by: Babu Naik ಬಾರ್ಕೂರು; ಡಿಸೆಂಬರ್ 2025 ರಲ್ಲಿ ಶತಮಾನೋತ್ಸವವನ್ನು ಆಚರಿಸಿದ (1925–2025) ಹೆರಾಡಿ-ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ರಾಷ್ಟ್ರೀಯ ಹಿರಿಯ ಪ್ರಾಥಮಿಕ ಶಾಲೆ, ಮಾರ್ಚ್ 14, 2026 ರಂದು ಜುಬಿಲಿ ವರದಿ ಮತ್ತು ಲೆಕ್ಕಪತ್ರಗಳನ್ನು ಪ್ರಸ್ತುತಪಡಿಸಲು ಮತ್ತು ಸ್ಮರಣಾರ್ಥ ಸ್ಮರಣಾರ್ಥ ಸ್ಮರಣಾರ್ಥ “ಶತಮಾನದ ಗರಿ” ಯ ಸಂಪಾದಕೀಯ ತಂಡವನ್ನು ಅಭಿನಂದಿಸಲು ಒಂದು ಸಂಕ್ಷಿಪ್ತ ಕಾರ್ಯಕ್ರಮವನ್ನು ಆಯೋಜಿಸಿತು.ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಶ್ರೀ ಸಂಕಡಿ ಕರುಣಾಕರ ಶೆಟ್ಟಿ ಸಭೆಯನ್ನು ಸ್ವಾಗತಿಸಿದರು, ಕಾರ್ಯದರ್ಶಿ ಶ್ರೀ ಪ್ರಕಾಶ್ ತಂತ್ರಿ ಆಚರಣೆಗಳ […]

