
ಭಾರತೀಯ ಜೇಸಿಐನ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯನ್ನೊಳಗೊಂಡ ಜೇಸಿಐ ವಲಯ 15ರ ಮಧ್ಯಂತರ ಸಮ್ಮೇಳನ – 2023 “ನಿಲುಮೆ” ಸಮಾರಂಭದಲ್ಲಿ ಪ್ರತಿಷ್ಠಿತ ಘಟಕ ಬೆಳ್ಮಣ್ಣು ಜೇಸಿಐ ಘಟಕದ ಅಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಸಾರಥ್ಯದ ತಂಡಕ್ಕೆ ಅತ್ಯುತ್ತಮ ಘಟಕ ರನ್ನರ್ ಪ್ರಶಸ್ತಿ, ಸ್ಪೆಷಲ್ ಪ್ರೋಜೆಕ್ಟ್ ವಿನ್ನರ್ ಪ್ರಶಸ್ತಿ, ಸ್ವಿಲರ್ ಘಟಕ, ರಕ್ತದಾನ ವಿಭಾಗ, ಗಣರಾಜ್ಯೋತ್ಸವ, ಯುವ ದಿನಾಚರಣೆ, ಯುಗಾದಿ ದಿನಾಚರಣೆ ಸೇರಿದಂತೆ ಹಲವಾರು ವಿಭಾಗಗಳ ಪ್ರಶಸ್ತಿ ಪುರಸ್ಕಾರವನ್ನು ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿ ನೀಡಿ ಗೌರವಿಸಿದರು.ಈ […]

ಕುಂದಾಪುರದ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹೊಸ ಇಂಜಿನಿಯರಿಂಗ್ ಕೋರ್ಸ್ ಇನ್ಫರ್ಮೇಷನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಅನ್ನು ಆರಂಭಿಸಲು ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಇಂದ ಅನುಮೋದನೆ ದೊರೆತಿದೆ. ಸಾಫ್ಟ್ವೇರ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಪಡೆಯಲು ಬಯಸುವ ವಿದ್ಯಾರ್ಥಿಗಳು ಈ ಕೋರ್ಸ್ ನ್ನು ಆಯ್ಕೆ ಮಾಡುತ್ತಿರುವುದನ್ನು ಗಮನದಲ್ಲಿಟ್ಟು ಬೇಡಿಕೆ ಹೆಚ್ಚಿದ್ದರಿಂದ ಈ ವರ್ಷದಿಂದ ಹೊಸ ಕೋರ್ಸ್ ಅರಂಭಿಸುತ್ತಿದ್ದೇವೆ. ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಸ್ತುತ […]

ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆಶ್ರಯದಲ್ಲಿ ನಡೆದ ವಲಯ ಮದ್ಯಾ0ತರ ಸಮ್ಮೇಳನ ದಲ್ಲಿ ಜೆಸಿಐ ಕುಂದಾಪುರ ಸಿಟಿ ಅತ್ತುತ್ತಮ ಘಟಕ ಪ್ರಶಸ್ತಿ ಯಾ ಜೊತೆಗೆ ರನ್ನರ್ಸ್ ಅಪ್ ಅಧ್ಯಕ್ಷ ಪ್ರಶಸ್ತಿ ಹಾಗು ಹಲವಾರು ಪ್ರಶಸ್ತಿ ಪಡೆದು ಕೊಂಡಿತ್ತು ವಲಯ 15 ರ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿ ಪ್ರಶಸ್ತಿ ಗಳನ್ನು ನೀಡಿದರು ಜೆಸಿಐ ಕುಂದಾಪುರ ಸಿಟಿ ಯಾ ಅಧ್ಯಕ್ಷೆ ಡಾ ಸೋನಿ ಹಾಗು ಸದ್ಯಸ್ಯ ರು ಪ್ರಶಸ್ತಿ ಪಡೆದುಕೊಂಡರು ಈ ಸಂದರ್ಭದಲ್ಲಿ ವಲಯ ಉಪಾಧ್ಯಕ್ಷ ಅಭಿಲಾಶ್ ಜಯಶ್ರೀ ರಾಷ್ಟ್ರೀಯ […]

ಕುಂದಾಪುರ, ಜೂ.13: ಕುಂದಾಪುರ ವಲಯದ ಹೊಸಂಗಡಿ ಸಮೀಪದ ಕೆರೆಕಟ್ಟೆ ಸಂತ ಅಂತೋನಿ ಪುಣ್ಯ ಕ್ಷೇತ್ರದ ವಾರ್ಷಿಕ ಮಹಾಹಬ್ಬವನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಇವರು ದಿವ್ಯ ಬಲಿದಾನವನ್ನು ಅರ್ಪಿಸುವ ಮೂಲಕ ಆಚರಿಸಲಾಯಿತು. ಜೊತೆಗೆ ಸಂತ ಅಂತೋನಿಯವರಿಗೆ ಅನಾಥರು, ಬಡವರು ನಿರಾಶ್ರಿತರೆಂದರೆ ಬಹಳ ಪ್ರೀತಿ ಹಾಗಾಗಿ ಇಲ್ಲಿ ಅವರ ಹೆಸರಿನಲ್ಲಿ ಅನಾಥಲಯ ನಿರ್ಮಿಸಲು ಕೆರೆಕಟ್ಟೆ ಸಂತ ಅಂತೋನಿ ಪುಣ್ಯ ಕ್ಷೇತ್ರ ಯೋಜನೆ ಹಮ್ಮಿಕೊಂಡಿದ್ದು ಇದರ ಶಿಲಾನ್ಯಾಸವನ್ನು ಬಿಶಪರು ಪ್ರಾರ್ಥನೆ ಮತ್ತು ಆಶಿರ್ವವಚನೇಯ ಮೂಲಕ ನೇರವೆರಿಸಿದರು.ಉಡುಪಿ ಧರ್ಮಪ್ರಾಂತ್ಯದ […]

ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ (ರಿ.) ನಿಂದ ಪ್ರಥಮ ಪಿಯುಸಿ ಹಾಗೂ ಪ್ರಥಮ ಪದವಿ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವ ಸಮಾರಂಭ ಜೂನ್ 19 ರಂದು ಸೋಮವಾರ ಕುಂದಾಪುರ ಸರಕಾರಿ ಪ. ಪೂ. ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಸಮಾರಂಭ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಮಾಡಲಿದ್ದಾರೆ. ಖ್ಯಾತ […]

ಜ್ಯೂನ್ 10: ದೀಸ್ಪಡ್ತೊ ಗ್ರಾಸ್ ಜೊಡುಂಕ್ ಪರ್ಗಾಂವಾಕ್ ವಚುನ್ ಸಯ್ತ್ ಕೊಂಕಣಿ ಬಾವ್ಟೊ ಉಭೊ ಕರುನ್ ಕೊಂಕಣಿ ವಾವ್ರ್ ಕರುನ್ ಆಯಿಲ್ಲ್ಯಾ, ಪ್ರತ್ಯೇಕ್ ಜಾವ್ನ್ ಗಲ್ಫಾಂತ್ ಜಾಲ್ಲ್ಯಾ ಕೊಂಕಣಿ ವಾವ್ರಾಚಿ ಎಕಾಮೆಕಾ ಒಳೊಕ್ ಕರುನ್ ದಿಂವ್ಚ್ಯಾ ಇರಾದ್ಯಾನ್ ಆಶಾವಾದಿ ಪ್ರಕಾಶನಾನ್ ಸನ್ವಾರಾ, ಜ್ಯೂನ್ ೧೦ ತಾರಿಕೆರ್ ಏಕ್ ಡಿಜಿಟಲ್ ಪರಿಸಂವಾದ್ ಆಸಾ ಕೆಲೆಂ. ಅಖಿಲ್ ಭಾರತೀಯ್ ಕೊಂಕಣಿ ಪರಿಶದೆಚಿ ಆಧ್ಲಿ ಅಧ್ಯಕ್ಷ್ ಬಾಯ್ ಉಶಾ ರಾಣೆನ್ ಉಗ್ತಾವಣ್ ಉಲವ್ಪಾಂತ್ ’ವಿದೇಶಾಂತ್ ಕೊಂಕಣಿ ವಾವ್ರ್ ಕೆಲ್ಲೊ ವಿವರ್ ಕೊಂಕಣಿಂತ್ […]

ಕುಂದಾಪುರ: ಕಾಲೇಜು ವಿದ್ಯಾರ್ಥಿಗಳು ಹರೆಯವು ಅಲ್ಲದ ವಯಸ್ಕರು ಅಲ್ಲದ ವಯಸ್ಸಿನವರು. ಈ ವಿಚಿತ್ರ ವಯಸ್ಸಿನಲ್ಲಿ ಬರುವಂತಹ ಸಮಸ್ಯೆಗಳನ್ನು ಮತ್ತು ಸೋಲನ್ನು ಎದುರಿಸಲು ತಮಗೆ ತಾವೆ ತಯಾರಾಗಬೇಕು ಒಂದು ಬಾಗಿಲು ತೆರೆದಿರುತ್ತದೆ ಎಂಬುದರಲ್ಲಿ ನಂಬಿಕೆ ಇಡಬೇಕು ಎಂದು ಉಡುಪಿಯ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯರಾದ ಡಾ.ಪಿ.ವಿ.ಭಂಡಾರಿ ಕರೆ ನೀಡಿದರು.ಅವರು ಜೂನ್ 6ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಮಹಿಳಾ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ಈ ವಯಸ್ಸಿನಲ್ಲಿ ಆತ್ಮವಿಶ್ವಾಸದ ಕೊರತೆ, ಕೀಳರಿಮೆ, ನಕಾರಾತ್ಮಕ ನೆಲೆಯ ಮೌಲ್ಯಮಾಪನ, ಸಾಮಾಜಿಕ […]

ಎಂಐಟಿ ಕುಂದಾಪುರದ ಇ ಎಂಡ್ ಸಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಯಾಗಿರುವ ಚಂದನ್ ಕುಮಾರ್ ಸಿ.ಎನ್ ಓರ್ವ ಸಮಾಜಮುಖಿ ವಿದ್ಯಾರ್ಥಿಯಾಗಿದ್ದು ವಿದ್ಯಾರ್ಥಿ ಸಮುದಾಯಕ್ಕೆ ಸ್ಪೂರ್ತಿಯಾಗಿದ್ದಾರೆ. ಕಲಿಕೆಯಲ್ಲಿ ಉಪನ್ಯಾಸಕರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿರುವ ಇವರ ಸಾಮಾಜಿಕ ಕಳಕಳಿ ಪ್ರಶಂಸನೀಯ. ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಬಂದಾಗ ಚಂದನ್ ಕುಮಾರ್ರವರು ತುಂಬಾ ಖುಷಿಯಲ್ಲಿದ್ದರು. ವಿಚಾರಿಸಿದಾಗ ಗೊತ್ತಾಗಿದ್ದು ಏನೆಂದರೆ, ಅವರು ಬಿಡುವಿನ ಸಮಯದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಫಲಾಪೇಕ್ಷೆಯಿಲ್ಲದೆ ತರಗತಿಗಳನ್ನು ನಡೆಸಿದ್ದರು ಮತ್ತು ಆ ಮಕ್ಕಳಿಗೆ ಉತ್ತಮ ಅಂಕ ಬಂದಿರುವುದು ಇವರ ಖುಷಿಗೆ ಕಾರಣವಾಗಿತ್ತು. […]

St Agnes PU College contributes to the social and intellectual growth of every student passing through its portals. The Orientation programme for the I year students was held at St Agnes PU College on 8th June 2023 in the college auditorium. The programme commenced with a prayer song invoking God’s blessings. The programme was conducted […]