ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಉದಾರ ದಾನಿಗಳು ಹಾಗೂ ಸಂಸ್ಥೆಯ ಬಗ್ಗೆ ಅಭಿಮಾನ ಹೊಂದಿರುವ ಶ್ರೀಯುತ ಕಿರಣ್ ಸಲ್ದಾನ್ ಇವರು ಉಚಿತವಾಗಿ ಶಾಲಾ ಬ್ಯಾಗ್ ಗಳನ್ನು ನೀಡಿದ್ದಾರೆ. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಇವರು ವಿದ್ಯಾರ್ಥಿಗಳಿಗೆ ವಿತರಿಸಿ, ಅವರು ನೀಡಿದ ಕೊಡುಗೆಯನ್ನು ಶ್ಲಾಘಿಸಿದರು. ಕಳೆದ ಸಾಲಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿರುವ ಶ್ರೀಯುತ ರವಿ ಪೂಜಾರಿಯವರು ಶಾಲಾ ಬ್ಯಾಗ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ಶಿಕ್ಷಕೇತರ […]

Read More

ಬೈಂದೂರು: ಮಾನವ ಬಂಧುತ್ವ ವೇದಿಕೆ ಸಮಾಲೋಚನಾ ಸಭೆ ಬೈಂದೂರು ನಗರದ ಬ್ಲೂ ರೆಸ್ ಹೋಟೆಲ್ ನಲ್ಲಿ ದಿನಾಂಕ 6/6/23 ರಂದು ನಡೆಯಿತು. ಈ ಸಭೆಯಲ್ಲಿ ಪಾಲ್ಗೊಂಡ ಮಾನವ ಬಂಧುತ್ವ ವೇದಿಕೆ ರಾಜ್ಯ ಸಮಿತಿ ಸದಸ್ಯ ಶ್ರೀ ರೋನಾಲ್ಡ್ ಮನೋಹರ್ ಕರ್ಕಡ, ಮಂಗಳೂರು ವಿಭಾಗೀಯ ಸಂಚಾಲಕ ಕೆಎಸ್ ಸತೀಶ್ ಕುಮಾರ್, ಕಾರ್ಕಳದ ಉದ್ಯಮಿ ಕ್ಲಾರಿ ಡಿಸೋಜ, ಕರ್ನಾಟಕ ಜಾನಪದ ಪರಿಷತ್ ಬೈಂದೂರು ತಾಲೂಕ್ ಅಧ್ಯಕ್ಷ ಗಿರೀಶ್ ಬೈಂದೂರು, ಶೇಖ್ ಫಯಾಜ್, ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶಾಂತಿ ಪಿರೇರಾ […]

Read More

ಕುಂದಾಪುರ: 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ .ಪರೀಕ್ಷೆಯಲ್ಲಿ ಶೇ.98 ಫಲಿತಾಂಶ ಬಂದಿದೆ. ಶಾಲೆಯಿಂದ  50 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,ಅದರಲ್ಲಿ 46 ಮಂದಿ ಉತ್ತೀರ್ಣರಾಗುವ ಮೂಲಕ ಈ ಮೊದಲು ಶೇ.92 ಫಲಿತಾಂಶ ದಾಖಲೆಗೊಂಡಿತ್ತು ನಂತರ ಮೂವರು ವಿದ್ಯಾರ್ಥಿಗಳ ಮರುಮೌಲ್ಯಮಾಪನದ ಬಳಿಕ ಒಟ್ಟು 50 ವಿದ್ಯಾರ್ಥಿಗಳಲ್ಲಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗಿ  ಶೇ.98 ಫಲಿತಾಂಶ ಬಂದಿದೆ.   ಹಾಗೆಯೆ ಈ ಶಾಲೆಯ ಎರಡು ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನಲ್ಲಿ ರಾಷ್ಟ್ರೀಯ ಮೆರಿಟ್ ಸ್ಕಾಲರ್ ಶಿಪ್   ಪರೀಕ್ಷೆಯಲ್ಲಿ ಉತೀರ್ಣರಾಗಿ ಮಾಸಿಕ ೧೦೦೦ ರೂಪಾಯಿ ಪಡೆದುಕೊಳ್ಳುವ […]

Read More

ಕುಂದಾಪುರ:ಜಿಲ್ಲಾ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ ಪುರಸ್ಕೃತ, ಇಪ್ಪತ್ತೇಳನೇ ವರ್ಷದಲ್ಲಿ ಮುನ್ನಡೆಯುತ್ತಿರು ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ವಾರ್ಷಿಕ ಮಹಾಸಭೆ ಬೀಜಾಡಿ ಮಿತ್ರಸೌಧದಲ್ಲಿ ಭಾನುವಾರ ಜರಗಿತು. ಸಂಸ್ಥೆಯ ನೂತನ ಅಧ್ಯಕ್ಷರಾಗಿ ಗೋಪಾಡಿ ಗಣೇಶ್ ಕಾರ್ ಕುಶನ್ ಮಾಲಿಕ ಮಹೇಶ್ ಮೊಗವೀರ ಅವಿರೋಧವಾಗಿ ಆಯ್ಕೆಗೊಂಡರು.ಗೌರವಾಧ್ಯಕ್ಷ ಬಿ.ವಾದಿರಾಜ್ ಹೆಬ್ಬಾರ್,ಉಪಾಧ್ಯಕ್ಷ ಸದಾಶಿವ ಪೈಂಟರ್,ಪ್ರಧಾನ ಕಾರ್ಯದರ್ಶಿ ಗಿರೀಶ್ ಕೆ.ಎಸ್, ಜೊತೆ ಕಾರ್ಯದರ್ಶಿ ಅರುಣ್ ದೇವಾಡಿಗ, ಕೋಶಾಧಿಕಾರಿ ಗಿರೀಶ್ ಆಚಾರ್ಯ, ಸಂಚಾಲಕರಾಗಿ ಚಂದ್ರ ಬಿ.ಎನ್.,ರಾಜೇಶ್ ಆಚಾರ್ಯ ಬೀಜಾಡಿ ಆಯ್ಕೆಗೊಂಡರು. ನಿರ್ದೇಶಕರಾಗಿ ಚಂದ್ರಶೇಖರ ಬೀಜಾಡಿ,ಶಂಕರನಾರಾಯಣ ಬಾಯರಿ,ಅನುಪ್ ಕುಮಾರ್ […]

Read More

ಕುಂದಾಪುರ ಅಗ್ನಿಶಾಮಾಕ ಠಾಣೆ ಯಲ್ಲಿ ಸೇವೆ ಸಲ್ಲಿಸುತ್ತಿರುವ ಕೃಷ್ಣ ನಾಯ್ಕ್ ಯವರಿಗೆ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಸನ್ಮಾನ ಕಾರ್ಯಕ್ರಮ ಕೋಟೇಶ್ವರ ದ ಸಹನಾ ಕನ್ವೆನ್ಷನ್ ನ ಕೃಷ್ಣ ಸಬಾ ಭವನ ದಲ್ಲಿ ಜರುಗಿತು “ವೃತ್ತಿ ಯನ್ನು ನಾವು ಗೌರವಿಸಬೇಕು ಅದನ್ನು ಪ್ರೀತಿ ಯಿಂದ ಸೇವೆ ಮಾಡಬೇಕು ನಾವು ಮಾಡುತ್ತಿರುವ ಕೆಲಸ ಅದು ಎಷ್ಟೇ ಕಷ್ಟವಾದರು ಅದನ್ನು ಚಾಲೆಂಜ್ ಯಾಗಿ ತೆಗೆದುಕೊಂಡರೆ ಮಾತ್ರ ಯಶಸ್ಸು ಸಿಗುತ್ತದೆ” ಎಂದು ಸನ್ಮಾನ ಸ್ವೀಕರಿಸಿ ಕೃಷ್ಣ ನಾಯ್ಕ್ ಮಾತನಾಡಿದರುಸಮಾರಂಭ ದ ಅಧ್ಯಕ್ಷತೆಯನ್ನು […]

Read More

ಕುಂದಾಪುರ, ಸಂತ ಜೋಸೆಫರ ಪ್ರೌಢಶಾಲೆಯ ಪ್ರಸ್ತುತ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಎಂ ಸಿ ಸಿ ಬ್ಯಾಂಕ್ ಇವರು 02-06-2023 ರಂದು ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಂ. ಸಿ. ಸಿ. ಬ್ಯಾಂಕಿನ ಚೇರ್ಮನ್ ಶ್ರೀ ಅನಿಲ್ ಲೋಬೊ ಇವರು ಮಾತನಾಡಿ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಶಾಲೆ ಜ್ಞಾನ ದೇಗುಲವಿದ್ದಂತೆ.ವಿದ್ಯಾರ್ಥಿಗಳು ಶಿಕ್ಷಕರಲ್ಲಿ ದೇವರನ್ನು ಕಾಣಬೇಕು. ತಂದೆ ತಾಯಿಯರನ್ನು ಗೌರವಿಸಬೇಕು. ನಮ್ಮ ಬ್ಯಾಂಕ್ ವತಿಯಿಂದ ಪ್ರತಿ ವರ್ಷವೂ ನೋಟ್ […]

Read More

Holy Redeemer English Medium School had its School Reopening of the new academic year 2023-2024 on May 31st. School’s new correspondent Rev Fr Walter Oswald D’Mello was the chief guest. Headmaster Rev Fr Clifford Pinto, Parish Pastoral Council Vice President Walter Monis, PTA Vice President Bonaventure Pinto and PTA Secretary Wilma Fernandes were present. Headmaster […]

Read More

ಕೆದಿಂಜೆ ಶಾಲೆ : ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯ ಪುಸ್ತಕ, ಬರೆಯುವ ಪುಸ್ತಕ, ಕೊಡೆ, ಲೇಖನಾ ಸಾಮಾಗ್ರಿ ವಿತರಣೆಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಅತ್ಯಂತ ವಿಜಂಭೃಣೆಯಿಂದ ಬುಧವಾರ ಜರಗಿತು. ಆ ಪ್ರಯುಕ್ತ ಶಾಲಾ ಎಲ್ಲಾ ವಿದ್ಯಾರ್ಥಿಗಳಿಗೆ ಸರಕಾರದಿಂದ ಉಚಿತ ಪಠ್ಯ ಪುಸ್ತಕ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ದಾನಿಗಳಾದ ಮುಂಬೈ ಸದಾಶಿವ ಪುತ್ರನ್ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ಎನ್. ಸುಧಾಕರ್ ರಾವ್ ಅವರ ಪ್ರಯೋಜಕತ್ವದಲ್ಲಿ ಉಚಿತ […]

Read More