ಕೆದಿಂಜೆ ಶಾಲೆ : ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯ ಪುಸ್ತಕ, ಬರೆಯುವ ಪುಸ್ತಕ, ಕೊಡೆ, ಲೇಖನಾ ಸಾಮಾಗ್ರಿ ವಿತರಣೆಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಅತ್ಯಂತ ವಿಜಂಭೃಣೆಯಿಂದ ಬುಧವಾರ ಜರಗಿತು. ಆ ಪ್ರಯುಕ್ತ ಶಾಲಾ ಎಲ್ಲಾ ವಿದ್ಯಾರ್ಥಿಗಳಿಗೆ ಸರಕಾರದಿಂದ ಉಚಿತ ಪಠ್ಯ ಪುಸ್ತಕ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ದಾನಿಗಳಾದ ಮುಂಬೈ ಸದಾಶಿವ ಪುತ್ರನ್ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ಎನ್. ಸುಧಾಕರ್ ರಾವ್ ಅವರ ಪ್ರಯೋಜಕತ್ವದಲ್ಲಿ ಉಚಿತ […]

Read More

The Inaugural ceremony of the Students’ Council 2023-24 was held on May31st 2023at Father Muller Auditorium, Deralakatte. The programme commenced by the procession of the former and the newlyelected office bearers followed by invoking the blessings of the almighty by a prayer song. Dr VilmaD’souza, Vice Principal andStaff Advisor – Students’ Council welcomed gathering and […]

Read More

ಶಿರ್ವ: ಮಂಗಳೂರಿನ ಪ್ರತಿಷ್ಠಿತ ಗ್ಲೋಟಚ್ ಟೆಕ್ನಾಲಜೀಸ್ ಸಂಸ್ಥೆಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವೂ ಈಗಾಗಲೇ ಬಿಸಿಎ, ಬಿಎಸ್ಸಿ (ಸಿ.ಎಸ್),ಬಿಇ(ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ(ಸಿಎಸ್),ಎಂಎಸ್ಸಿ (ಸಿಎಸ್), ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ ವತಿಯಿಂದ ಜೂನ್ 1 ರಂದು ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ನಡೆಯಿತು.ಇದು ಸ್ಪರ್ಧಾತ್ಮಕ ಯುಗ ಎಂದು ತಿಳಿದಿದೆ ಶಿಕ್ಷಣದ ಜೊತೆಗೆ ಪ್ರತಿಯೊಬ್ಬ ಅಭ್ಯರ್ಥಿಯು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾಗಿರುವ ಕೌಶಲಗಳನ್ನು […]

Read More

ಕುಂದಾಪುರ : ಕುಂದಾಪುರದ ಪ್ರತಿಷ್ಠಿತ ಸೈಂಟ್ ಮೇರಿಸ್ ಪ್ರಾಥಮಿಕ ಮತ್ತು ಪ್ರೌಢಶಾಲೆಯ 2023-24 ನೇ ಸಾಲಿನ ಶಾಲಾ ಆರಂಭೋತ್ಸವವನ್ನು ಸಂಭ್ರಮದಿಂದ ನರವೇರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿಯರು ಹಾಗೂ ವಿದ್ಯಾರ್ಥಿಗಳು ದೀಪ ಬೆಳಗಿಸಿ ಚಾಲನೆ ನೀಡಿದರು. ತಳಿರು-ತೋರಣ,ಬಲೂನು ಕಟ್ಟಿ, ಬ್ಯಾಂಡಿನೊಂದಿಗೆ ಭವ್ಯ ಮೆರವಣೆಯ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಸೈಂಟ್ ಮೇರಿಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ, ಸೈಂಟ್ ಮೇರಿಸ್ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡೋರಾ ಸುವಾರಿಸ್ ವಿದ್ಯಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಹಿರಿಯ ಶಿಕ್ಷಕ ಭಾಸ್ಕರ್ ಗಾಣಿಗ […]

Read More

KSCST 2022-23  ನೇ ಸಾಲಿಗೆ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ಕುಂದಾಪುರ ಇದರ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಿಂದ ಮೂರು ಪ್ರಾಜೆಕ್ಟ್ ಪ್ರಸ್ತಾವನೆಗಳು ಅನುದಾನವನ್ನು ಪಡೆದಿವೆ.ಎಲೆಕ್ಟ್ರಾನಿಕ್ಸ್ ವಿಭಾಗದ ಸುಮನ್ ಕಾನ್ ಆರ್ ಬಾಗೇವಾಡಿ, ಪ್ರಥಮ ರಾಜೇಶ್ ರಾಯ್ಕರ್, ವೀರೇಂದ್ರ ಪಿ ಗೌಡರ್, ರಘು ಬಿ ನಾಯ್ಕರ್ “ಐಒಟಿ ಬಳಸಿ ಟ್ರಾನ್ಸ್‌ಫಾರ್ಮರ್ ಹೆಲ್ತ್ ಮಾನಿಟರಿಂಗ್ ಸಿಸ್ಟಮ್” ಎಂಬ ತಮ್ಮ ಯೋಜನೆಯ ಪ್ರಸ್ತಾವನೆಗೆ ಅನುದಾನವನ್ನು ಪಡೆದರು. ಈ ಯೋಜನೆಗೆ ಪ್ರೊ.ವರುಣ ಕುಮಾರ, ಪ್ರೊ.ಅಕ್ಷತಾ ನಾಯಕ್ ಮಾರ್ಗದರ್ಶಕರಾಗಿದ್ದರು.ಅಮರ್ ಸಿ ಬಾಲಗಾಂವ್, ಅನಿಲ್ […]

Read More

ಮಂಗಳೂರು, ಮೇ 29: ರಚನಾ, ಕ್ಯಾಥೋಲಿಕ್‌ ಚೇ೦ಬರ್‌ ಆಫ್‌ ಕಾಮರ್ಸ್‌ ಲ್ಯಂಡ್‌ ಇಂಡಸ್ಟ್ರಿ ಇದರ ವತಿಯಿಂದ ಮಂಗಳೂರು ಕ್ಷಬ್‌ನಲ್ಲಿ 28 ಮೇ 2023ರಂದು ಸಂಜೆ 7 ಗಂಟೆಗೆ ಸದಸ್ಯರ ಸಭೆಯನ್ನು ನಡೆಸಲಾಯಿತು. ಎನ್‌ಆರ್‌ಐ ಉದ್ಯಮಿ ಶ್ರೀ ಮೈಕೆಲ್‌ ಡಿಸೋಜಾ ಮುಖ್ಯ ಅತಿಥಿ ಮತ್ತು ಪ್ರಮುಖ ಭಾಷಣಕಾರರಾಗಿದ್ದರು.           ಶ್ರೀ ಮೈಕಲ್‌ ಡಿಸೋಜರವರು ಪರಿಶ್ರಮದ ಶಕ್ತಿ ಮತ್ತು ವ್ಯವಹಾರದ ಮೂಲಕ ವಿಪತ್ತುಗಳನ್ನು ನಿವಾರಿಸುವ ಬಗ್ಗೆ. ಪುತ್ತೂರಿನ ಪುಟ್ಟ ಊರಿನಿಂದ ಬಂದ ತಮ್ಮ ಜೀವನ ಪಯಣದ ಬಗ್ಗೆ ಮಾತನಾಡಿದರು. ಇವರು ತಮ್ಮ […]

Read More

ಶಿರ್ವ:ಪ್ರಸ್ತುತ ದಿನಗಳಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಪೈಪೋಟಿಯು ಹೆಚ್ಚುತ್ತಿದೆ. ಭವಿಷ್ಯದ ಸವಾಲುಗಳನ್ನು ಯುವಕರು ಎದುರಿಸಬೇಕಾಗಿದ್ದಲಿ ತಮ್ಮ ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿ ದೆಸೆಯಲ್ಲೇ ಕಲಿಯುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗವು ತನ್ನ ಘಟಕವಾದ ಐಟಿ ಕ್ಲಬ್ ನ ಮೂಲಕ ಐಟಿ ಪ್ರಾಜೆಕ್ಟ್ ಪ್ರದರ್ಶನ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ! ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ ಶುಭ ಹಾರೈಸಿದರು. ಇಂದು ಈ […]

Read More

ಎಂಐಟಿಕೆ ಮೂಡ್ಲಕಟ್ಟೆ ಕಾಲೇಜಿನಲ್ಲಿ ಹಳೆವಿದ್ಯಾರ್ಥಿಗಳ ಸಮ್ಮಿಲನ ಮಿಲಾಪ್ 2023” ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. 2008ರಿಂದ ಹಿಡಿದು 2022ರವರೆಗೆ ಪದವಿ ಪಡೆದ ನೂರಾರು ವಿದ್ಯಾರ್ಥಿಗಳ ಅತ್ಯುತ್ಸಾಹದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂರವರು ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು ಮತ್ತು ವಿದ್ಯಾರ್ಥಿಗಳ ಪದೋನ್ನತಿ ಅರಿತು ಹೆಮ್ಮೆ ವ್ಯಕ್ತಪಡಿಸಿದರು. ಉಪಪ್ರಾಂಶುಪಾಲರಾದ ಪ್ರೊ. ಮೆಲ್ವಿನ್ ಡಿಸೋಜ, ಡೀನ್ ಟಿಪಿಐಆರ್ ಪ್ರೊ. ಅಮೃತಮಾಲಾ, ಪ್ರೊ. ಬಾಲನಾಗೇಶ್ವರ, ಪ್ರೊ. ಸೂಕ್ಷ್ಮ ಅಡಿಗರವರು ಈ […]

Read More

ಮೂಡ್ಲಕಟ್ಟೆ ಎಂಐಟಿಕೆ ಕಾಲೇಜಿನ ವಾರ್ಷಿಕೋತ್ಸವವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮಕ್ಕೆ ಚಿಪ್ಸಿ ಐ.ಟಿ ಸೆಲೂಶನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶಾಂಭವಿ ಭಂಡಾರಕರ್ರವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಅವರು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯಲ್ಲಿ ಕೌಶಲ್ಯಗಳ ಜೊತೆಗೆ ಉತ್ತಮ ಅಂಕ ತೆಗೆಯುವುದು ಮುಖ್ಯ ಎಂದರು. ಸಂಸ್ಥೆಯ ಧ್ಯೇಯ ವಾಕ್ಯವಾದ “ಸತ್ಯಂವದ ಧರ್ಮಂ ಚರ” ಬಹಳ ಅರ್ಥಪೂರ್ಣವಾಗಿದೆ ಎಂದರು. ಯಾವುದೇ ಸಂಸ್ಥೆಯಲ್ಲಿ ಉನ್ನತ ಹುದ್ದೆಗೆ ಭಡ್ತಿ ಪಡೆಯಲು ಸಂಸ್ಥೆಯ […]

Read More