ಮಂಗಳೂರು; ಸೇಂಟ್ ಆಗ್ನೆಸ್ ಪಿಯು ಕಾಲೇಜು ತನ್ನ ವಾರ್ಷಿಕ ಕ್ರೀಡಾ ದಿನವನ್ನು 8 ನವೆಂಬರ್ 2024 ರಂದು ನಡೆಸಿತು. ಇದು ಕ್ರಿಯಾತ್ಮಕ ಮತ್ತು ಉತ್ಸಾಹಭರಿತ ಕಾರ್ಯಕ್ರಮವಾಗಿದ್ದು, ಗೌರವಾನ್ವಿತ ಮುಖ್ಯ ಅತಿಥಿಗಳಾದ ಶ್ರೀ ಉಮೇಶ್ ಅಯ್ಯಪ್ಪ, ಕದ್ರಿ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಶ್ರೀ ಉಮೇಶ್ ಅಯ್ಯಪ್ಪ ಮತ್ತು ಗೌರವಾನ್ವಿತ ಬ್ಯಾಂಡ್ ಮತ್ತು ಗೌರವ ರಕ್ಷೆಯನ್ನು ಒಳಗೊಂಡಿತ್ತು ಡಾ ಶ್ರೀ ಮರಿಯಾ ರೂಪ, ಜಂಟಿ ಕಾರ್ಯದರ್ಶಿ, ಸೇಂಟ್ ಆಗ್ನೆಸ್ ಸಂಸ್ಥೆಗಳು, ವೈಸ್ ಪ್ರಿನ್ಸಿಪಾಲ್ ಶ್ರೀ ಜಾನೆಟ್ ಸಿಕ್ವೇರಾ, ಶ್ರೀಮತಿ ಜಯಶ್ರೀ, […]

Read More

ಉಡುಪಿ; ಹಬ್ಬದ  ಅಂಗವಾಗಿ ಚಲಿಸುತ್ತಿರುವ ವಿಶೇಷ ರೈಲು ಸಂಖ್ಯೆ 91997/91998 ಮಡಗಾಂವ್‌ನಿಂದ ವೇಲಂಕಣಿಗೆ (ನಾಗಪಟ್ಟಣಂ) ರೈಲು ಸೇವೆಯನ್ನು ಕರ್ನಾಟಕ ಕರಾವಳಿ ಮಾರ್ಗವಾಗಿ ಅಲಿಸುವ ನಿಯಮಿತಗೊಳಿಸುವಂತೆ ಉಡುಪಿ – ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯರಲ್ಲಿ ಭಾರತೀಯ ಜನತಾ ಪಾರ್ಟಿ ಅಲ್ಪಸಂಖ್ಯಾತ ಮೋರ್ಚಾದವರು ಕೋರಿಕೆ ನೀಡಿದ್ದಾರೆ.     ಈ ಸಂದರ್ಭದಲ್ಲಿ ಮಾನ್ಯ  ಲೋಕ ಸಭಾ ಕ್ಷೇತ್ರದ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು ತಕ್ಷಣ ಸ್ಪಂದಿಸಿ ರೈಲ್ವೆ ಸಚಿವರಲ್ಲಿ ಮಾತನಾಡಿದ್ದಾರೆ ಏಂದು ಅಲ್ಪಸಂಖ್ಯಾತ ಮೋರ್ಚಾದ ಉಡುಪಿ […]

Read More

ಉಡುಪಿ; ತಾ 08-11-2024 ಶುಕ್ರವಾರ ಮಧ್ಯಾಹ್ನ 3-30 ರಿಂದ 4-30 ರ ವರೆಗೆ ಕರ್ನಾಟಕ ರಾಜ್ಯ ಹಿಂದು ಳಿದ ಆಯೋಗದ ಮಾಜಿ ಅಧ್ಯಕ್ಷರು, ಮಾಜಿ ಲೋಕಸಭಾ ಸದ್ಯಸರು, ಮಾಜಿ ಸಚಿವರು ಆಗಿರುವ ಸನ್ಮಾನ್ಯ ಶ್ರೀ ಜಯಪ್ರಕಾಶ್ ಹೆಗ್ಡೆ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನ ಕ್ಕೆ ಆಗಮಿಸಿ ಸಾರ್ವಜನಿಕ ರಿಂದ ಆಹವಾಲು ಸ್ವೀಕರಿಸಿ ಅವರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸಿ ಕೊಟ್ಟರು.

Read More

ಕೋಟೇಶ್ವರದ ಸಂತ ಅಂತೋನಿಯವರ ದೇವಾಲಯದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಂಜೆಯ ಭಾಗವಾಗಿ 06 ಬುಧವಾರ, 2024 ರಂದು ಸಂಜೆ 6.30ಗೆ ಕಟ್ಕೆರೆಯ ಕಾರ್ಮೆಲ್ ಆಶ್ರಮದಲ್ಲಿ ’ಅಮರ್ ಅಂತೋಣಿ’ ಎಂಬ ನೂತನ ಕೊಂಕಣಿ ಹಾಸ್ಯ ನಾಟಕ ಪ್ರದರ್ಶನಗೊಂಡಿತು. ಜೊ.ಸಿ.ಸಿದ್ದಕಟ್ಟೆ ವಿರಚಿತ ಹಾಗೂ ನಿರ್ದೇಶನದ ಈ ನಾಟಕ ಸಂತ ಅಂತೋಣಿ ದೇವಾಲಯದ ಕಲಾವಿದರಿಂದ ಪ್ರಸ್ತುತಗೊಳಿಸಲಾಯಿತು. ಸಂತೋಷ್ ಮಾರ್ಟಿಸ್, ಕೋಟೇಶ್ವರ ಸಹನಿರ್ದೇಶನ ಮಾಡಿದ್ದು ಪಾತ್ರಧಾರಿಯೂ ಆಗಿದ್ದರು. ಅವರೊಂದಿಗೆ ಸಹಕಲಾವಿದರಾದ ವಂ. ಪ್ರವೀಣ್ ಪಿಂಟೊ, ಉಲ್ಲಾಸ್ ಫೆರ್ನಾಂಡಿಸ್, ವಿಜಯ್ ಬಾರೆಟ್ಟೊ, […]

Read More

ಆಕಾಶ್ ಎಜುಕೇಶನ್ ಸಂಸ್ಥೆ ಸಂಪೂರ್ಣ ಭಾರತದಲ್ಲಿ ನೆಡೆಸುವ ಎಸ್ ಎಸ್ ಎಲ್ ಸಿ,ಹಾಗೂ ಫಸ್ಟ್ ಪಿಯುಸಿ, ಸೆಕೆಂಡ್ ಪಿಯುಸಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿಷಯಗಳ ಆಯ್ಕೆಯಲ್ಲಿ ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ನಡೆಸುವ ಪರೀಕ್ಷೆಯಲ್ಲಿ ಇಂಜಿನಿಯರ್ ವಿಷಯನ್ನು ಆಯ್ದುಕೊಂಡು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕುಂದಾಪುರ ಇಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿರುವ ಆಕಾಶ್ ಈಶ್ವರ್ ಮೊಗವೀರ 80 ಪ್ರತಿಶತ ಅಂಕ ಪಡೆದು ಉಡುಪು ಜಿಲ್ಲೆಗೆ ತೃತೀಯ ರಾಂಕ್ ಸ್ಕಾಲರ್ಶಿಪ್ ಗೆ ಆಯ್ಕೆಯಾಗಿರುತ್ತಾರೆ. ಈತ ಹೆಮ್ಮಾಡಿ ಸುಳ್ಸೆ ಸುಗುಣ […]

Read More

ಉಡುಪಿ, ತಾ 06-11-2024 ಬುಧವಾರ ಸಂಜೆ 4-00 ಗಂಟೆಗೆ ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷರು, ಮಾಜಿ ಲೋಕಸಭಾ ಸದಸ್ಯರು, ಮಾಜಿ ಸಚಿವರು ಆಗಿರುವ ಸನ್ಮಾನ್ಯ ಶ್ರೀ ಜಯಪ್ರಕಾಶ್ ಹೆಗ್ಡೆ ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಅಹವಾಲು ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಸಾರ್ವಜನಿಕರು,ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಉಪಸ್ಥಿತರಿದ್ಧರು.

Read More

ಮಂಗಳೂರು, ನ.7: ಬಿಕರ್ನಕಟ್ಟೆ ಜಂಕ್ಷನ್‌ನಲ್ಲಿ ಸ್ಟಾನ್ಲಿ ಬಂಟ್ವಾಳ ಮತ್ತು ಲಿಯೋ ರಾಣಿಪುರ ಮಾಲೀಕತ್ವದ ಮತ್ತು ನಿರ್ವಹಣೆಯ ನವೀಕೃತ ಅನ್ವಿತಾ ಫೋಟೋಗ್ರಫಿ ಮತ್ತು ಆನ್ಸಿತಾ ವಿಡಿಯೋಗ್ರಫಿ ಸ್ಟುಡಿಯೋ ಮತ್ತು ಯುನಿವರ್ಸಲ್ ಮೆಲೋಡೀಸ್ ಆಡಿಯೋ ವಿಷುಯಲ್ ಸ್ಟುಡಿಯೋ ಉದ್ಘಾಟನೆಗೊಂಡಿತು.ಅನ್ವಿತಾ ಫೋಟೋಗ್ರಫಿ & ಅನ್ಸಿತಾ ವಿಡಿಯೋಗ್ರಫಿ ಸ್ಟುಡಿಯೋವನ್ನು ಅನಿವಾಸಿ ಭಾರತೀಯ ಉದ್ಯಮಿ ಮತ್ತು ಸಾಮಾಜಿಕ ಚಿಂತಕ ಮೈಕೆಲ್ ಡಿಸೋಜಾ ಅವರು ಉದ್ಘಾಟಿಸಿದರೆ, ಯುನಿವರ್ಸಲ್ ಮೆಲೋಡೀಸ್ ಆಡಿಯೋ ವಿಷುಯಲ್ ಸ್ಟುಡಿಯೋವನ್ನು ಎನ್‌ಆರ್‌ಐ ಉದ್ಯಮಿ ಮತ್ತು ಸಾಮಾಜಿಕ ಚಿಂತಕ ಜೇಮ್ಸ್ ಮೆಂಡೋನ್ಕಾ ಉದ್ಘಾಟಿಸಿದರು. ಉದ್ಘಾಟನೆಯ […]

Read More

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಬ್ಬನಡ್ಕ- ನಂದಳಿಕೆಯ ನೇತೃತ್ವದಲ್ಲಿ ಸಂಸ್ಥೆಯ 25ನೇ ವರ್ಷಾಚರಣೆ ಅಂಗವಾಗಿ ಅಬ್ಬನಡ್ಕದ ಕುಂಟಲಗುಂಡಿಯಲ್ಲಿ ಗೋಪೂಜೆ ಸಂಭ್ರಮ ಕಾರ್ಯಕ್ರಮ ಜರಗಿತು.ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಬ್ಬನಡ್ಕ- ನಂದಳಿಕೆಯ ಮಹಿಳಾ ಸದಸ್ಯರು ಹಾಗೂ ಸಂಘದ ಸದಸ್ಯರಿಂದ ಗೋವಿಗೆ ಪೂಜೆ ಸಲ್ಲಿಸಲಾಯಿತು.ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ದೀಪಾವಳಿ ಆಚರಣೆ ಮತ್ತು ಗೋಪೂಜೆ ಮಹತ್ವದ ಕುರಿತು ಮಾತನಾಡಿದರು.ನಂದಳಿಕೆ […]

Read More

ಮಂಗಳೂರು: ಭಾರತ ದೇಶವನ್ನು ಸಮೃದ್ಧವಾಗಿ ಕಟ್ಟಲು ಎಲ್ಲರೂ ಒಗ್ಗೂಡಿ ಶ್ರಮಿಸುವುದು ಅಗತ್ಯ ಎಂದು ಎನ್‍ಆರ್‍ಐ ಉದ್ಯಮಿ, ಕೊಡುಗೈ ದಾನಿ ಮೈಕಲ್ ಡಿಸೋಜ ಕರೆ ನೀಡಿದ್ದಾರೆ. ದೇಶಪ್ರೇಮ, ಸಾಮರಸ್ಯ ಮತ್ತು ಶಾಂತಿ, ಸೌಹಾರ್ದತೆಯನ್ನು ಹೆಚ್ಚಿಸುವುದರ ಜೊತೆಗೆ ಮಾನವತೆಯ ಧರ್ಮವು ಮುಖ್ಯ ಎಂದು ಅವರು ಪ್ರತಿಪಾದಿಸಿದರು. ಸಂತ ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಇವರ ಆಶ್ರಯದಲ್ಲಿ, ಹೋಲಿಕ್ರಾಸ್ ಚರ್ಚ್ ಕೋರ್ಡೆಲ್, ಕುಲಶೇಖರ ಇದರ ಸಹಕಾರದಲ್ಲಿ ಮಂಗಳವಾರ ಕುಲಶೇಖರದ ಕಲ್ಪನೆ ಮೈದಾನದಲ್ಲಿ ನಡೆದ ಬೆಳಕಿನ ಹಬ್ಬ ದೀಪಾವಳಿ ಸಮಾರಂಭ 2024 […]

Read More