ಎಂಐಟಿ ಮೂಡ್ಲಕಟ್ಟೆ ಕುಂದಾಪುರ ಇಲ್ಲಿಯ ಎಂ.ಬಿ.ಎ ವಿಭಾಗವು ಯುವ-2023 ರಾಜ್ಯಮಟ್ಟದ ಅಂತರಕಾಲೇಜು ಮ್ಯಾನೇಜ್‍ಮೆಂಟ್ ಮತ್ತು ಸಾಂಸ್ಕøತಿಕ ಹಬ್ಬವನ್ನು ದಿನಾಂಕ 25 ಮೇ 2023ರಂದು ಕಾಲೇಜಿನ ಆವರಣದಲ್ಲಿ ನಡೆಸುತ್ತಿದೆ. ಆಹ್ವಾನಿತ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ತಮ್ಮ ವ್ಯಾವಹಾರಿಕ ಮತ್ತು ಸಾಂಸ್ಕøತಿಕ ಕೌಶಲ್ಯಗಳನ್ನು ಪ್ರದರ್ಶಿಸಲು ಹಾಗೂ ಸ್ಪರ್ಧಾತ್ಮಕ ಮನೋಭಾವನೆಯನ್ನು ಉತ್ತೇಜಿಸಲು “ಯುವ” ಒಂದು ಉತ್ತಮ ವೇದಿಕೆಯಾಗಲಿದೆ. ಉಡಾನ್ (ಬಿಸಿನೆಸ್ ಪ್ಲಾನ್) ಆ್ಯಡ್‍ಮ್ಯಾಡ್, ಚದುರಂಗ (ಬಿಸಿನೆಸ್ ಕ್ವಿಜ್), 100 ಕಾಫಂಡ್ ಹಾಗೂ ಹ್ಯಾಷ್ ಟ್ಯಾಗ್ ಸ್ಪರ್ಧೆಗಳು ವ್ಯವಹಾರ ಚತುರತೆಯನ್ನು ಉತ್ತೇಜಿಸಿದರೆ, “ಯುವ […]

Read More

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವರು ತಾಲೂಕು ಆಯುಷ್ ಆಸ್ಪತ್ರೆ ಕುಂದಾಪುರ ಇಲ್ಲಿಗೆ ರೂಪಾಯಿ 56,600 ಮೌಲ್ಯದ ಔಷಧ ಗಳನ್ನು ಉಚಿತವಾಗಿ ನೀಡಿದರು. ಇದನ್ನು ಆಯುಷ್ ಆಸ್ಪತ್ರೆಯ ವೈದ್ಯರಾದ ಅಶೋಕ್ ಎಚ್. ಇವರಿಗೆ ರೆಡ್ ಕ್ರಾಸ್ ಸಭಾಪತಿ ಎಸ್. ಜಯಕರ ಶೆಟ್ಟಿ ಹಸ್ತಾಂತರಿಸಿದರು. ಈ ಕಾರ್ಯಕ್ರಮ ದಲ್ಲಿ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಗಣೇಶ್ ಆಚಾರ್ಯ, ಸದಾನಂದ ಶೆಟ್ಟಿ ಮತ್ತು ಬಿ. ಎಮ್. ಚಂದ್ರಶೇಖರ್ ಹಾಗೂ ಆಸ್ಪತ್ರೆಯ ಸಿಭಂಧಿಗಳು […]

Read More

ಕುಂದಾಪುರದ ಹಿರಿಯ ವ್ಯವಹಾರೋದ್ಯಮಿ ರಾಮದಾಸ ಮಲ್ಯ (86) ಮೇ 22 ರಂದು ನಿಧನರಾದರು.ಖಾಸಗಿ ಬಸ್ ಟ್ರಾನ್ಸ್‍ಪೋರ್ಟ್ ವ್ಯವಹಾರಸ್ಥರಾಗಿ ಜನಪ್ರಿಯರಾಗಿದ್ದ ಇವರು ಕುಂದಾಪುರದ ಪುರಸಭೆ ಬಳಿ ಕಾಂಡಿಮೆಂಟ್ಸ್ ವ್ಯವಹಾರ ಮಳಿಗೆಯನ್ನು ಪುತ್ರರೊಂದಿಗೆ ನಡೆಸುತ್ತಿದ್ದರು.ಇವರು ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Read More

ವರದಿ: ಪಿಯೂಸ್ ಲಿಗೋರಿ ರೊಡ್ರಿಗಸ್ ಉಚಿತ ವಸತಿ ಯೋಜನೆಯ 20 ಮನೆಗಳ 20 ಕೀಲಿ ಕೈಗಳನ್ನು ಸ್ಥಳೀಯ ಅಲಂಗಾರು ಚರ್ಚಿನ ಧರ್ಮಗುರುಗಳು , ಶ್ರೀ ಬಡಗು ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಅಲಂಗಾರು ಅರ್ಚಕರು, ಸಾವಿರ ಕಂಬದ ಬಸದಿ, ಮೂಡಬಿದ್ರೆ ಸ್ವಾಮೀಜಿಯವರು, ನೂರಾನಿ ಮಸೀದಿ ಪುತ್ತಿಗೆ ಧರ್ಮಗುರುಗಳು ಆಶೀರ್ವದಿಸಿ ಸಂಸ್ಥೆಯ ಮೇಲೆ ಹಾಗೂ ಸಂಸ್ಥೆಯ ದಾನಿ ಅಭಿಮಾನಿಗಳ ಮೇಲೆ ದೇವರ ಕೃಪೆಯನ್ನು ಬೇಡಿ ಶುಭ ಹಾರೈಸಿದರು. ಹ್ಯುಮಾನಿಟಿ ಟ್ರಸ್ಟಿಗಳಾದ ಮತ್ತು ಅಭಿಮಾನಿಗಳಾದ ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನ ನಾಲ್ಕೂ […]

Read More

ಉಡುಪಿ: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ  ಮಾಜಿ ಶಾಸಕ ಯು ಆರ್ ಸಭಾಪತಿ ನಿಧನರಾಗಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು. 1994 ರಲ್ಲಿ ಕೆಸಿಪಿ ಮತ್ತು 1999 ರಲ್ಲಿ ಕಾಂಗ್ರೆಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು.  ಯುಆರ್ ಸಭಾಪತಿ ಅವರು ಮಾಜಿ ಸಿಎಂ ಬಂಗಾರಪ್ಪ ಅವರ ಅನುಯಾಯಿ ಆಗಿದ್ದರು. ಆಸ್ಕರ್ ಫರ್ನಾಂಡಿಸ್ ರಾಜಕೀಯ ಪ್ರವೇಶಕ್ಕೂ ಸಭಾಪತಿ ಪ್ರೇರಣೆಯಾಗಿದ್ದರು. ಯು ಆರ್ ಸಭಾಪತಿ ರಾಷ್ಟ್ರೀಯ ಜನತಾದಳ, ಜಾತ್ಯಾತೀತ ಜನತಾದಳದೊಂದಿಗೂ ಗುರುತಿಸಿಕೊಂಡಿದ್ದರು. 80 -90ರ ದಶಕದ ಕರಾವಳಿಯ […]

Read More

10th standard student of st Lawrence English Medium school Bondel Mangalore Bhagyashree, daughter of Kamalaksha and Babitha participated in 45th JSKA international open level karate Championship compitition held on 13 and 14th of May 2023 at V.K.N. Menon Indoor Stadium, Thrissur, Kerala, India and won first place in KATA and third place in KUMITE.  Earlier […]

Read More

ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ ಮೂಡ್ಲಕಟ್ಟೆ ಕುಂದಾಪುರ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಮಹಿಳೆಯರಿಗಾಗಿ ನಡೆದ ಅಂತರ ವಲಯ ಥ್ರೋಬಾಲ್ ಪಂದ್ಯಾವಳಿಯಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜು ಮೂಡುಬಿದಿರೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು 2-0 ನೇರ ಸೆಟ್‌ಗಳಿಂದ ಸೋಲಿಸಿ ಆಳ್ವಾಸ್ ಚಾಂಪಿಯನ್ ಆಯಿತು. ಈ ಅಂತರ ವಲಯ ಪಂದ್ಯಾವಳಿಗೂ ಮುನ್ನ ಇದೇ ಮೈದಾನದಲ್ಲಿ ಮೇ 17ರಂದು ನಡೆದ ಉಡುಪಿ ವಲಯ ಥ್ರೋಬಾಲ್ ಪಂದ್ಯಾವಳಿಯಲ್ಲಿ ಇದೇ […]

Read More

BELTHANGADY, MAY 15: Rev. Fr Walter D’Mello took charge as the Parish Priest of Most Holy Redeemer Church, Belthangady. He has served 6 years as the Judicial Vicar of  Mangalore Diocese . New Parish Priest Rev Fr Walter D’Mello was welcomed by Rev. Fr Joseph Cardoza, former Parish Priest Belthangady, Rev. Fr Clifford Pinto,  Principal […]

Read More

ಕುಂದಾಪುರ: ಮೇ:17 –  ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕಾಲೇಜಿನಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ಮಹಿಳೆಯರ ಥ್ರೋ ಬಾಲ್ ಪಂದ್ಯಕೂಟದ ಉದ್ಘಾಟನೆಯನ್ನು ನೆರವೇರಿಸಲಾಯಿತು.ಈ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಡಾ| ಕಿಶೋರ್ ಕುಮಾರ್ ಸಿ ಕೆ. ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾ ಸಂಸ್ಥೆಯ ಬೆಳವಣಿಗೆಯಲ್ಲಿ ಕ್ರೀಡಾ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಈ ಸಂಸ್ಥೆಯಲ್ಲಿ ಅಂತರ್ವಿಶ್ವವಿದ್ಯಾನಿಲಯ ಮಟ್ಟದ ಕ್ರೀಡಾಕೂಟವನ್ನು  ನಡೆಸಬಹುದೆಂಬ ಆಶಯವನ್ನು ವ್ಯಕ್ತಪಡಿಸಿ, ಎಲ್ಲಾ ಕ್ರೀಡಾಪಟುಗಳಿಗೆ ಶುಭಾಶಯವನ್ನು ಕೋರಿದರು. ಮುಖ್ಯ ಅತಿಥಿಯವರಾಗಿ ಆಗಮಿಸಿದ ಶ್ರೀಯುತ ಜಯಕರ್ ಶೆಟ್ಟಿ, ಅಧ್ಯಕ್ಷರು, […]

Read More