
ರೆಡ್ ಕ್ರಾಸ್ ದಿನಾಚರಣೆಯ ಒಂದನೇ ಕಾರ್ಯಕ್ರಮ ಮೇ ಎಂಟರಂದು ಜಗತ್ತಿನಾದ್ಯಂತ ರೆಡ್ ಕ್ರಾಸ್ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ದಿನ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಎದುರು ಆಯೋಜಿಸಲಾಯಿತು. ಸರ್ಜನ್ ಆಸ್ಪತ್ರೆಯ MD ಡಾ. ವಿಶ್ವೇಶ್ವರಯ್ಯ ಇದನ್ನು ಉದ್ಗಾಟಿಸಿ ಶುಭ ಹಾರಿಸಿದರು. ಸಭಾಪತಿ ಎಸ್. ಜಯಕರ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ ವಂದಿಸಿದರು. 104 ಮಂದಿ ಶಿಬಿರಾರ್ಥಿಗಳು […]

ಮೇ 10 ರಂದು ನಡೆಯುವರಾಜ್ಯ ವಿಧಾನ ಸಭಾಕ್ಷೇತ್ರದಚುನಾವಣೆಯ ಅಂಗವಾಗಿ ಸದೃಢರಾಜ್ಯಕ್ಕಾಗಿ ಮತದಾನ ಎಂಬ ಸಂಕಲ್ಪದೊಂದಿಗೆ: ಸದೃಢರಾಜ್ಯಕ್ಕಾಗಿ‘ಮತದಾನ ನಮ್ಮ ಹಕ್ಕು’ ಎಂಬ ಧ್ಯೇಯದೊಂದಿಗೆಜನಜಾಗೃತಿಯನ್ನು ಮೂಡಿಸಿದ ಮರಳು ಶಿಲ್ಪ. ಅಳತೆ:- 4.5 ಅಡಿ ಎತ್ತರ ಮತ್ತು 6 ಅಡಿ ಅಗಲ ಕಲಾವಿದರು:-‘ಸ್ಯಾಂಡ್ಥೀಂ’ ಉಡುಪಿ ತಂಡದಕಲಾವಿದರಾದ ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಉಜ್ವಲ್ ನಿಟ್ಟೆ ಸ್ಥಳ:- ಮಲ್ಪೆಕಡಲ ತೀರ, ‘ಸ್ಯಾಂಡ್ಥೀಂ’ ಉಡುಪಿ: 9611495199

617 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನವನ್ನು ಗಳಿಸಿದ ಕಲ್ಯಾಣ್ ಬಸವರಾಜ ಲಗಳೂರು ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುಂದಾಪುರ ಸತತ 6 ವರ್ಷಗಳಿಂದ 100% ಫಲಿತಾಂಶಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 6ನೇ ವರ್ಷವೂ ಕೂಡ 100% ಫಲಿತಾಂಶ ದಾಖಲಿಸಿದ್ದು 8 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 18 ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿ ಕಲ್ಯಾಣ್ ಬಸವರಾಜ ಲಗಳೂರು 617 […]

ಗಂಟಾಲ್ಕಟ್ಟೆ : 6 ಮಾಯ್ 2023: ಆಶಾವಾದಿ ಪ್ರಕಾಶನಾನ್ ಐ.ಸಿ.ವೈ.ಎಮ್ ಆನಿ ವೈ.ಸಿ.ಎಸ್ ಹಾಂಚ್ಯಾ ಸಹಯೋಗಾಖಾಲ್ ಗಂಟಾಲ್ಕಟ್ಟೆಚ್ಯಾ ನಿತ್ಯಾದಾರ್ ಮಾಯೆಚ್ಯಾ ಇಗರ್ಜೆಚ್ಯಾ ಸಭಾಸಾಲಾಂತ್ ಆದೇಸಾಚೆಂ ಸಾಹಿತಿಕ್ ಕಾರ್ಯಾಗಾರ್ ಚಲವ್ನ್ ವ್ಹೆಲೆಂ.ಫಿರ್ಗಜೆಚೊ ವಿಗಾರ್ ಮಾ|ಬಾ|ರೊನಾಲ್ಡ್ ಡಿಸೋಜಾಚ್ಯಾ ಅಧ್ಯಕ್ಷ್ಪಣಾಖಾಲ್, ಮಾಗ್ಣ್ಯಾಂತ್ ಸುರ್ವಾತ್ ಕರುನ್ ಹ್ಯಾ ಕಾರ್ಯಾಗಾರಾಚೆಂ ಉಗ್ತಾವಣ್ ಜಾತಚ್ ಅಪ್ಲ್ಯಾ ಯೆವ್ಕಾರ್ ಉಲವ್ಪಾಂತ್ “ಕೊಂಕಣಿ ಭಾಸೆಚೊ ಮೋಗ್ ಕರ್ಚೊ, ತಿಚೊ ಪೋಸ್ ಕರ್ಚಿ ಜವಾಭ್ದಾರಿ ಆಮಾಂ ಸರ್ವಾಂಚಿ ಜಾಲ್ಲ್ಯಾನ್ ತ್ಯಾ ಇರಾದ್ಯಾನ್ ಆಮ್ಚ್ಯಾ ಸಮಾಜೆಂತ್ ಆಸ್ಚ್ಯಾ ಸಾಹಿತಿಕ್ ತಾಲೆಂತಾಕ್ ವ್ಹಳ್ಕುನ್, […]

ಚುನಾವಣಾ ಆಯೋಗ ಮತದಾನ ಹೆಚ್ಚಿಸಲು ಬಹಳಷ್ಟು ಕ್ರಮ ಕೈಗೊಳ್ಳುತ್ತಿದ್ದರೂ ಕೆಲವರು ಉದ್ದೇಶ ಪೂರ್ವಕವಾಗಿ ಮತದಾನ ಮಾಡದೇ ತಮ್ಮ ಕರ್ತವ್ಯವನ್ನು ನಿರ್ಲಕ್ಷಿಸುತ್ತಾರೆ. ಅಂತಹ ಮತದಾರರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಚುನಾವಣಾ ಆಯೋಗ ನಿಯಮ ರೂಪಿಸಬೇಕು. ಇದರಿಂದ ಮತದಾನ ಮಾಡದವರಿಂದ ಚುನಾವಣಾ ಫಲಿತಾಂಶದ ಮೇಲೆ ಆಗುವ ಪರಿಣಾಮವೂ ಕಡಿಮೆಯಾಗುತ್ತದೆ. ಅಲ್ಲದೇ ಶೇಕಡಾವಾರು ಮತದಾನದ ಸಂಖ್ಯೆಯೂ ಹೆಚ್ಚುತ್ತದೆ.ಈ ಅಭಿಪ್ರಾಯ ವ್ಯಕ್ತವಾದುದು ರೋಟರಿ ಕುಂದಾಪುರ ದಕ್ಷಿಣ ಏರ್ಪಡಿಸಿದ “ಕಡ್ಡಾಯ ಮತದಾನ ಸಂವಾದ” ಕಾರ್ಯಕ್ರಮದಲ್ಲಿ.ಚುನಾವಣಾ ಆಯೋಗ ಚುನಾವಣೆಯನ್ನು ಒಂದು ಯದ್ಧದ ಮಾದರಿಯಲ್ಲಿ ಆಗಲು […]

06 May 2023 : 30 golden jubilarians gathered at Mother house for a 12 day renewal programme which commenced on 26 April. Reflective sessions on growing old gracefully by Fr William Sequeira SJ, Paschal Mystery of Founder and Bethany by Sr Mariette, pilgrimage to Rosa Mystica Grotto, sharing of spiritual experiences and a retreat led […]

ಶಿರ್ವ: ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗವು ತನ್ನ ಘಟಕವಾದ ಐಟಿ ಕ್ಲಬ್ ನ ಮೂಲಕ ಬಿಸಿಎ ವಿದ್ಯಾರ್ಥಿಗಳಿಗೆ ಆಯೋಜಿಸಿದ ರೈಜೆನ್23 ಐಟಿ ಕಾಂಪಿಟೇಶನ್ಸ್ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ! ಹೆರಾಲ್ಡ್ ಐವನ್ ಮೋನಿಸ್ ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ ವಿಜೇತರಿಗೆ ಪ್ರಮಾಣ ಪತ್ರ ಜೊತೆಗೆ ಬಹುಮಾನಗಳನ್ನು ವಿತರಿಸಿದರು.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿ ಅಡಗಿರುವಂತ ವಿವಿಧ ಕೌಶಲಗಳನ್ನು ವೃದ್ಧಿಸಿಕೊಳ್ಳುವ ಮೂಲಕ ಎಲ್ಲಾ ರೀತಿಯ ಸ್ಪರ್ಧೆಗಳನ್ನು ಗೆಲ್ಲಲು ಸಾಧ್ಯ ಎಂದುಕಾಲೇಜಿನ […]

The Decennial Celebration of Father Muller Hospital Thumbay (FMHT) was celebrated on May 2nd 2023 in the hospital premises by offering thanksgiving Eucharist.The programme began with invocation to Almighty God through a prayer dance and welcome dance by Father Muller Nursing College Thumbay Students followed by tribute to our Founder Fr Augustus Muller and former […]