ಹೆಲ್ತ್’ಕೇರ್’ನಲ್ಲಿ ಕೃತಕ ಬುದ್ಧಿಮತ್ತೆ ಪರಿಹಾರಗಳು: ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಡೆವಲಪ್’ಮೆಂಟ್ ಪ್ರೋಗ್ರಾಮ್ (ಎಫ್‌ಡಿಪಿ) “ಹೆಲ್ತ್’ಕೇರ್’ನಲ್ಲಿ ಕೃತಕ ಬುದ್ಧಿಮತ್ತೆ ಪರಿಹಾರಗಳು” ವಿಷಯದ ಫ್ಯಾಕಲ್ಟಿ ಡೆವಲಪ್’ಮೆಂಟ್ ಪ್ರೋಗ್ರಾಮ್ (ಎಫ್‌ಡಿಪಿ) 2024, ನವೆಂಬರ್ 4 ರಿಂದ 9 ರವರೆಗೆ ಬೆಂಗಳೂರಿನ ಸೈಂಟ್ ವಿಶ್ವವಿದ್ಯಾಲಯದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ  ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳಿಂದ 40 ಜನರು ಪಾಲ್ಗೊಂಡಿದ್ದರು. ಉದ್ಘಾಟನಾ ಸಮಾರಂಭದಲ್ಲಿ ಐಐಎಸ್‌ಸಿ ಬೆಂಗಳೂರಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀಧರನ್ ದೇವರಾಜನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ […]

Read More

ಕುಂದಾಪುರ (ನ.15) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ ನಾಲ್ಕನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್. ವಿ. ಅಮೀನ್ ‘ಮಂದಾರ’ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ (ರಿ.) ಬೈಕಾಡಿ ಇವರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಬ್ರಹ್ಮಾವರದಲ್ಲಿ ನವೆಂಬರ್ 10 ರಂದು ನಡೆದ ನುಡಿಚಿತ್ತಾರ 2024 ಮಕ್ಕಳಿಗೆ ಕಥೆ ಹೇಳುವ ಸ್ಪರ್ಧೆಯಲ್ಲಿ ಭಾಗವಹಿಸಿ, ವಿಜೇತರಾಗಿ ತೃತೀಯ ಸ್ಥಾನವನ್ನು ಪಡೆದು ಪ್ರಶಂಸೆಗೆ ಪಾತ್ರರಾಗಿರುತ್ತಾರೆ. […]

Read More

Reported and photographs by: Prof Ganesh Nayak ಕಲ್ಯಾಣಪುರ ; ಶಿಬಿರ ಮಿಲಾಗ್ರೆಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕವು 2024 ರ ನವೆಂಬರ್ 14 ರಂದು ರೋಟರಿ ಕ್ಲಬ್ ಕಲ್ಯಾಣಪುರದ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದೆ. ಉದ್ಘಾಟನಾ ಕಾರ್ಯಕ್ರಮವು ಆಡಿಯೋ ವಿಷುಯಲ್ ಹಾಲ್‌ನಲ್ಲಿ ಪ್ರಾರಂಭವಾಯಿತು, ಅಲ್ಲಿ ಗೌರವಾನ್ವಿತ ಅತಿಥಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ರಕ್ತ ಕೇಂದ್ರದ ನಿರ್ದೇಶಕ ಡಾ.ಶಮ್ಮೆ ಶಾಸ್ತ್ರಿ ದಾನಿಗಳ ಅರ್ಹತಾ ಮಾನದಂಡ, ಆರೋಗ್ಯ, ರಕ್ತ […]

Read More

ಬಾರ್ಕೂರು: 14ನೇ ನವೆಂಬರ್ 2024 ರಂದು ಹನೇಹಳ್ಳಿಯ ರಾಷ್ಟ್ರೀಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಹನೇಹಳ್ಳಿಯ ರಾಷ್ಟ್ರೀಯ ಹಿರಿಯ ಪ್ರಾಥಮಿಕ ಶಾಲೆಯು 2024 ರ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನು ಅತ್ಯಂತ ಉತ್ಸಾಹ ಮತ್ತು ಸಂತೋಷದಿಂದ ಆಚರಿಸಿತು. ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನವನ್ನು ಗೌರವಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ಇದು ಭಾರತದಾದ್ಯಂತ ಮಕ್ಕಳಿಗೆ ಮೀಸಲಾದ ದಿನವಾಗಿದೆ. ವಿಶೇಷ ಸಂದರ್ಭವನ್ನು ಗುರುತಿಸಲು ಇಡೀ ಶಾಲಾ ಆವರಣವನ್ನು ಬಲೂನ್‌ಗಳು, ಪೋಸ್ಟರ್‌ಗಳು ಮತ್ತು ಹೂವುಗಳಿಂದ ಅಲಂಕರಿಸಲಾಗಿತ್ತು.ರಾಷ್ಟ್ರೀಯ ಪಿಯು ಆಡಿಟೋರಿಯಂನಲ್ಲಿ […]

Read More

ಕುಂದಾಪುರಃ ನವೆಂಬರ್ 14 ರಂದು UBMC ಆಂಗ್ಲ ಮಾಧ್ಯಮ ಶಾಲೆ ಕುಂದಾಪುರದಲ್ಲಿ ಮಕ್ಕಳ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.   ಈ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿ ಮುಖಂಡ ವಿಸ್ಮಿತ್ ಅಧ್ಯಕ್ಷ ತೆ ವಹಿಸಿದ್ದು, ರೆವರೆಂಡ್ ಇಮ್ಯಾನುಯೆಲ್ ಜಯಕರ್ ಹಾಗೂ ಶಾಲಾ ಸಂಚಾಲಕಿ ಐರಿನ್ ಸಾಲಿನ್ಸ್ ಮುಖ್ಯ ಅತಿಥಿಗಳಾಗಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ ಹಾಗೂ ನರ್ಸರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸವಿತಾ, ಅಂಗನವಾಡಿ ಶಿಕ್ಷಕಿ ವಿದ್ಯಾಲಕ್ಷ್ಮಿ ವೇದಿಕೆ ಹಂಚಿಕೊಂಡರು. ಶಿಕ್ಷಕಿಯರು ಪ್ರಾರ್ಥನ ಗೀತೆ ಹಾಡಿಅದ್ರು.ಪಂಡಿತ ಜವಾಹರಲಾಲ್ ನೆಹರು […]

Read More

ದಿನಾಂಕ :14/11/2024 ರಂದು ಹೋಲಿ ರೋಜರಿ ಶಾಲೆಯಲ್ಲಿ ವಿಜ್ರಂಭಣೆಯಿಂದ ಮಕ್ಕಳ ದಿನಾಚರಣೆಯ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಸ್ ಶಾಂತಿ ಎ.ಸಿ.ಯವರು ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಸಂಬಂಧ ಹೇಗಿರಬೇಕು ಎಂದು ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಸಂಬಂಧ ಪವಿತ್ರವಾದದು ಎನ್ನುತ್ತಾ ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು. ಶಾಲಾ ಶಿಕ್ಷಕರಿಂದ ವಿವಿಧ ನೃತ್ಯ ಮತ್ತು ವಿದ್ಯಾರ್ಥಿಗಳಿಗೆ ಹಾರೈಕೆಯ ಶುಭಾಶಯವನ್ನು ಕೊರಲಾಯಿತು ಹಾಗೂ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಿಗೆ ಮುಖ್ಯೋಪಾಧ್ಯಾಯಿನಿಯವರು ಬಹುಮಾನ […]

Read More

ಕೋಲಾರ,ನ.13: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಕೆಲಸದ ಕಾರ್ಯವೈಖರಿ ಹಾಗೂ ಮನೋಭಾವ ಬದಲಾಯಿಸಿಕೊಂಡರೆ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ತ್ವರಿತಗತಿಯಲ್ಲಿ ಕೊಡಬಹುದು. ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಬಹುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಬುಧವಾರ ಆಯೋಜಿಸಿದ್ದ ಕಂದಾಯ ಇಲಾಖೆ ಕಾರ್ಯಪ್ರಗತಿ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ನಾನು ಜಿಲ್ಲಾಧಿಕಾರಿಯಾಗಿ ಕೋಲಾರ ಜಿಲ್ಲೆಗೆ ಬಂದ ಮೇಲೆ ಹಿಂದೆ ಇದ್ದ ಸಿಬ್ಬಂದಿಯನ್ನೇ ಬಳಸಿಕೊಂಡು ಅವರ ಮನಪರಿವರ್ತನೆ ಮಾಡಿ, ಕಾರ್ಯವೈಖರಿ […]

Read More

ಕುಂದಾಪುರ; “ಪಠ್ಯ ಶಿಕ್ಷಣ ಕಲಿಸುವ ಒಳಾಂಗಣ ಚಟುವಟಿಕೆಗಳಷ್ಟೇ ಪ್ರಮುಖವಾಗುವುದು ಆಟೋಟ- ಪಂದ್ಯಾಟಗಳಿಂದ ಮಕ್ಕಳ ಬೆಳವಣಿಗೆಗೆ ಹೊಸ ಆಯಾಮವನ್ನು ನೀಡುವ ಹೊರಾಂಗಣ ಚಟುವಟಿಕೆಗಳು. ಆರ್. ಎನ್ ಶೆಟ್ಟಿ ಪದವಿ‌ ಪೂರ್ವ ಕಾಲೇಜು ಈ ಎರಡೂ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗಿಸಿ ಮುಂಚೂಣಿಯಲ್ಲಿರುವುದು ಸಂತಸ ತಂದಿದೆ ” ಎಂದು ವಾರ್ಷಿಕ‌ ಕ್ರೀಡಾಕೂಟವನ್ನು  ಉದ್ಘಾಟಿಸಿದ ಶ್ರೀ ರವಿಶಂಕರ್ ಹೆಗ್ಡೆ, ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ,ಉಡುಪಿ ಜಿಲ್ಲೆ, ಇವರು ತಮ್ಮ ಉದ್ಘಾಟನಾ ನುಡಿಯಲ್ಲಿ ತಿಳಿಸಿದರು. ಮುಖ್ಯ ಅತಿಥಿಯಾಗಿ […]

Read More

ಮಂಗಳೂರು:ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಏಕದಿನ ಅಂತರ್ ಪಿ ಯು ಕಾಲೇಜು ಸ್ಪರ್ಧೆ ಕ್ಯಾಂಪಸ್ ಕ್ರೋಮ ನವೆಂಬರ್ 11,2024 ರಂದು ಪಿ ಎ ಕ್ಯಾಂಪಸ್ ನಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆಸಿಸಿಐ ಅಧ್ಯಕ್ಷರಾದ ಆನಂದ್ ಜಿ ಪೈ ‘ಇಂದಿನ ಈ ಸ್ಪರ್ಧೆ ಗೆಲುವಿಗಿಂತಲೂ ಅನುಭವಕ್ಕೆ ಹೆಚ್ಚು ಒತ್ತನ್ನು ನೀಡಲಿ. ಸೋಲು ಗೆಲುವು ಇದ್ದದ್ದೆ ಆದರೆ ಅನುಭವ ಅದಕ್ಕಿಂತಲೂ ಮಿಗಿಲು’ ಎಂದರು. ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ ಸರ್ಫ್ರಾಜ್ ಜೆ ಹಾಸಿಂ […]

Read More