
Thokkattu Ranipur : Fifteenth Convocation ceremony was held at Ryshivana on 13 March at 6.00 pm. Fr Charles Serrao, Rector of the Infant Jesus Shrine offered the Holy Eucharist and delivered a meaningful homily. Fr Deep Fernandes, the Chief guest of the day, released the souvenir. 25 Sisters received the certificates. Fr Archibald Gonsalves, the […]

The Education Commission of the Apostolic Carmel, Karnataka Province organised a seminar for its Kindergarten facilitators on National Curriculum at Foundational level (NCF) on Saturday, March 11, 2023 at Mount Carmel Central School, Mangaluru. The program commenced invoking God’s blessings by Ladyhill preparatory school teachers. The LKG children of Mount Carmel welcomed the gathering with […]

ಶ್ರೀನಿವಾಸಪುರ: ವಿದ್ಯಾರ್ಥಿಗಳು ತಾಯಿ ಬಗ್ಗೆ ಪೂಜ್ಯ ಭಾವನೆ ಹೊಂದಬೇಕು. ಅವರ ಮಾರ್ಗದರ್ಶನದಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶ್ವತ್ಥನಾರಾಯಣ್ ಹೇಳಿದರು.ರಾಜಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಮಾತೃ ವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಸ್ತುಬದ್ಧ ಜೀವನ ನಡೆಸಬೇಕು. ಸಮಯ ಪಾಲನೆಗೆ ಹೆಚ್ಚು ಗಮನ ನೀಡಬೇಕು ಎಂದು ಹೇಳಿದರು.ಶಾಲೆಯಲ್ಲಿ ಮಾತೃವಂದನಾ ಕಾರ್ಯಕ್ರಮ ಏರ್ಪಡಿಸಿರುವುದು ಶ್ಲಾಘನೀಯ. ತಮಗಾಗಿ ದುಡಿಯುವ ಪೋಷಕರ ಬಗ್ಗೆ ಮಕ್ಕಳಲ್ಲಿ ಅಭಿಮಾನ ಮೂಡಿಸುವುದು ಇಂದಿನ […]

ಮನುಷ್ಯ ಜೀವಿಯನ್ನು ಕಾಪಾಡುವ ದೊಡ್ಡ ಶಕ್ತಿ ನಾಗದೇವರಿಗಿದೆ. ಕರಾವಳಿ ಭಾಗದಲ್ಲಿ ನಾಗದೇವರಿಗೆ ವಿಶೇಷವಾದ ಸ್ಥಾನಮಾನವನ್ನು ಕೊಟ್ಟು ಆರಾಧನೆಯನ್ನು ಮಾಡಲಾಗುತ್ತದೆ. ಈ ನೆಲೆಯಲ್ಲಿ ಸೇವಾಕರ್ತರು ಮಾಡಿದ ಈ ಸೇವೆಯಿಂದ ಇಡೀ ಜಗತ್ತೇ ಲೋಕ ಕಲ್ಯಾಣವಾಗುವಂತೆ ನಾಗದೇವರು ಅನುಗ್ರಹಿಸಲಿ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ ನುಡಿದರು.ಶ್ರೀ ವೆಂಕಟಾಚಲಯ್ಯ ಅವಧೂತರ ಆಶೀವಾ೯ದದೊಂದಿಗೆ ಬೀಜಾಡಿ ಶ್ರೀಮತಿ ಜಾನಕಿ ಮತ್ತು ರಾಮಚಂದ್ರ ಹಾಗೂ ಕುಟುಂಬಿಕರ ಮೂಲನಾಗಬನವಾದ ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ ಮೂಡು ಸರಕಾರಿ ಹಿರಿಯ […]

ಕುಂದಾಪುರ: ಕರ್ನಾಟಕ ಕಾರ್ಯನಿರತ ಸಂಘ ಉಡುಪಿ ಜಿಲ್ಲಾ ಸಂಘದ ಅಧೀನ ಸಂಸ್ಥೆಯಾದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ) ಇದರ ನೂತನ ತಾಲೂಕು ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನಮಠ ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಆಯ್ಕೆಯಾಗಿದ್ದಾರೆ. ಮಂಗಳವಾರ ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ನಾಗರಾಜ ರಾಯಪ್ಪನಮಠ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾದರು. ಉಳಿದಂತೆ ಉಪಾಧ್ಯಕ್ಷರಾಗಿ ಚಂದ್ರಮ ತಲ್ಲೂರು, ರಾಘವೇಂದ್ರ ಪೈ, ಜೊತೆ […]

ಕುಂದಾಪುರ : ಅಗಲಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಕೆಪಿಸಿಸಿ ಕಾರ್ಯಧ್ಯಕ್ಷರು,ಉಡುಪಿ ಜಿಲ್ಲೆಯ ಪಕ್ಷದ ಉಸ್ತುವಾರಿಗಳಾದ ಶ್ರೀ ಧ್ರುವನಾರಾಯಣ್ ರವರಿಗೆ ಶ್ರದ್ಧಾಂಜಲಿ ಸಭೆಯನ್ನು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನೆರವೇರಿಸಲಾಯಿತು . ಆರ್ ದ್ರುವ ನಾರಾಯಣ್ ಓರ್ವ ಸಜ್ಜನ ರಾಜಕಾರಣಿ, ಮಿಗುತಾರೆಯಂತೆ ಎಲ್ಲರ ಮೆಚ್ಚುಗೆಯ ಪಾತ್ರರಾಗಿ, ಪಕ್ಷದ ಸಂಘಟನಾ ಚತುರರಾಗಿ, ಶಾಸಕರಾಗಿ ,ಸಂಸದರಾಗಿ ಅವರು ಬಿಟ್ಟು ಹೋಗಿರುವ ಹೆಜ್ಜೆಯ ಗುರುತು ಯಾರೂ ಮರೆಯುವಂತಿಲ್ಲ .ಸದಾ ಅಧ್ಯಯನಶೀಲರಾದ ಅವರು ಸಾಕಷ್ಟು ಜನಾನುರಾಗಿದ್ದರು. ಅವರ ಅಗಲುವಿಕೆಯಿಂದ ರಾಜ್ಯ ಒಬ್ಬ ಧಿಮಂತ […]

Mangalore : Rachana Catholic Chamber of Commerce and Industry held a unique program for Women.International Women’s Day celebration was held on 12 March Sunday evening at Mangalore Club.Mrs. Glady Alvares, Mrs. Sharon Dsouza n Mrs. Salomi Deepa Lobo spoke about their journey as Women entrepreneurs n professionals.Mrs. Divya Dsouza of M. Dsouza n sons was […]

ಕಥೊಲಿಕ ಸಭಾ ಮಂಗಳೂರು ಪ್ರದೇಶ (ರಿ.) ಹಾಗೂ ಎಲ್ಲಾ ವಲಯಗಳ ಸಹಕಾರದೊಂದಿಗೆ 2023 ಮಾರ್ಚ್ 12 ರಂದು ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಬೆಳಿಗ್ಗೆ ಕೇಂದ್ರದ ಆದ್ಯಾತ್ಮಿಕ ನಿರ್ದೇಶಕರು ಹಾಗೂ ಬಿಜೈ ಚರ್ಚಿನ ಗುರುಗಳಾದ ವಂದನೀಯ ಗುರು ಡಾ|ಜೆ.ಬಿ ಸಲ್ಡಾನ್ಹಾರವರು ಪವಿತ್ರ ಪೂಜೆಯನ್ನು ನೆರವೇರಿಸಿದರು.ನಂತರ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಥೊಲಿಕ ಸಭಾ ಕೇಂದ್ರಿಯ ಅಧ್ಯಕ್ಷಾರದ ಶ್ರೀ ಸ್ಟ್ಯಾನಿ ಲೋಬೊರವರು ಅಧಕ್ಷ್ಷ ಸ್ಥಾನವನ್ನು ವಹಿಸಿದರು. ಉದ್ಘಾಟಕರಾಗಿ ಆದ್ಯಾತ್ಮಿಕ ನಿರ್ದೇಶಕರು ವೇದಿಕೆಯಲ್ಲಿ ಹಾಜರಿದ್ದರು.12 ವಲಯದ 12 ಸ್ತ್ರೀ ಹಿತಾ ಸಂಚಾಲಕಿಯರು ದೀಪದ ಮೂಲಕ […]

Holy Redeemer English Medium School Parent Teacher Association Annual Meeting was held on 11th March. Fr Alwyn Serrao, Principal of St Anthony’s Degree College, Naravi was the Chief guest. He gave a comprehensive information about the New Education Policy. Correspondant Fr Joseph Cardoza presided. Mrs Shanthi Pereira, PTA Secretary presented the report. Headmaster Fr Clifford […]