ಕುಂದಾಪುರ, ಡಿ.17: ಉತ್ತಮ ನಾಗರಿಕನಾಗಲು ನೀಡುವ ಸಂಸ್ಕಾರವೆ ನಿಜವಾದ ಶಿಕ್ಷಣ. ನಮ್ಮ ಉಡುಪಿ ಧರ್ಮಪ್ರಾಂತ್ಯದಲ್ಲಿ ಒಟ್ಟು 67 ವಿಧ್ಯಾ ಸಂಸ್ಥೆಗಳನ್ನು ನಡೆಸಲಾಗುತ್ತದೆ, ನಮ್ಮ ಎಲ್ಲಾ ಸಂಸ್ಥೆಗಳಲ್ಲಿ ಒಂದೇ ಧ್ಯೇಯವಾಗಿದ್ದು, ಅದು ಉತ್ತಮ ಮೌಲ್ಯಗಳು ಮತ್ತು ಉತ್ತಮ ಗುಣಗಳನ್ನು ಬೆಳಸಿ ದೇಶಕ್ಕೆ ಉತ್ತಮ ನಾಗರಿಕರನ್ನು ಮಾಡುವ ಧ್ಯೇಯವಾಗಿರುತ್ತದೆ. ಜನರಲ್ಲಿ ಜ್ಞಾನದ ಕ್ರಾಂತಿಯನ್ನು ಉಂಟು ಮಾಡುವುದೆ ಉತ್ತಮ ಶಿಕ್ಷಣ’ ಎಂದು ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅಭಿಪ್ರಾಯ ಪಟ್ಟರು.ಅವರು ಕುಂದಾಪುರದ ಪ್ರತಿಷ್ಠಿತ ಹೋಲಿ ರೋಜರಿ ಆಂಗ್ಲ ಮಾಧ್ಯಮ […]

Read More

ಉಡುಪಿ: ‘ಗೋದಲಿ ಅಂದರೆ ಶಾಂತಿ ಸಮಾಧಾನದ ಸಂದೇಶ, ಗೋದಲಿ ಅಂದರೆ ಭೂಮಿ ಮತ್ತು ಸ್ವರ್ಗದ ಮಿಲನ, ಶಾಂತಿ ಸಮಾಧಾನಕ್ಕಾಗಿ ಶ್ರಮಿಸಲಿಕ್ಕೆ ಯೇಸು ಅಹ್ವಾನ ನಮಗೆಲ್ಲರಿಗೂ ನೀಡಿದ್ದಾರೆ’ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ತಿಳಿಸಿದರು.ಅವರು ಡಿ.16 ರಂದು ಉಡುಪಿ ಶೋಕಮಾತಾ ದೇವಾಲಯದ ಸಭಾಂಗಣದಲ್ಲಿ ಧರ್ಮಪ್ರಾಂತ್ಯದ ವತಿಯಿಂದ ಆಯೋಜಿಸಿದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.‘ಕ್ರಿಸ್ಮಸ್ ಸಂದರ್ಭದಲ್ಲಿ ಎಲ್ಲೆಡೆಯೂ ಗೋದಲಿಗಳು ಕಾಣುತ್ತವೆ, ಗೋದಲಿಯಲ್ಲಿ ಏನಿದೆ, ಅಲ್ಲಿ ಪುಟ್ಟ ಶಿಸುವಿದೆ, ಅವರ […]

Read More

ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ ಕೆ ಸಿಂಗ್ ಅವರ ಮಾರ್ಗದರ್ಶನದಲ್ಲಿ ಒಂದು ದಿನದ ಶಸ್ತ್ರ ತರಬೇತಿ ಶಿಬಿರವು ಏರ್ಪಡಿಸಲಾಯಿತು.ಶಸ್ತ್ರಾಸ್ತ್ರ ಕಲಿಕೆ ಒಂದು ಸುವರ್ಣ ಅವಕಾಶ , ಇದು ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುವುದಿಲ್ಲ ಕೆಡೆಟ್ಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದುಕಾಲೇಜಿನ ಪ್ರಾಂಶುಪಾಲ ಡಾ!ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿದರು.ಇದೇ ಸಂದರ್ಭದಲ್ಲಿ ಕಾರ್ಕಳದ ಪೊಲೀಸ್ ಫೈರ್ […]

Read More

“Bethany Sisters are ready to undertake the synodal journey, by being synodal persons like Jesus, ready to walk with Him, grow in intimacy with Him, and witness to His love, to His concern, to His compassion especially those on the peripheries of the society. Thus all could be missionary disciples of Jesus” empowered Cardinal Filipe […]

Read More

ಕುಂದಾಪುರ: ದಿನಾಂಕ 14-2-22 ರಂದು ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ “ಜನತಾ ಅವಿಷ್ಕಾರ್ 2022” ಎಂಬ ಕಾರ್ಯಕ್ರಮದಲ್ಲಿ ಕುಂದಾಪುರ ಹಾಗೂ ಬೈಂದೂರು ವಲಯದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ಸ್ಫರ್ಧೆ ಹಮ್ಮಿಕೊಂಡಿದ್ದು, ಇದರಲ್ಲಿ ಕುಂದಾಪುರ ಸಂತ ಮೇರಿಸ್ ಪ್ರೌಢ ಶಾಲೆಯ ನಾಲ್ಕು ವಿದ್ಯಾರ್ಥಿಗಳ ಒಂದು ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಇವರಿಗೆ ಸಂತ ಮೇರಿಸ್ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕಿ ಶ್ರೀಮತಿ ಸ್ಮಿತಾ ಡಿಸೋಜಾ ಇವರ ಮಾರ್ಗದರ್ಶನ ನೀಡಿದ್ದರು.

Read More

ಶಿರ್ವ: ಶಿರ್ವ ರೋಟರಿ ಹಾಗೂ ಶಿರ್ವ ರೋಟರ್ಯಾಕ್ಟ್ ಕ್ಲಬ್ಬಿನ ಸಹಯೋಗದಲ್ಲಿ ಕ್ರಿಸ್ಮಸ್ ಆಚರಣೆ ಹಾಗೂ ಕುಟುಂಬ ಸಹಮಿಲನ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಶ್ರೀ. ಜಿತೇಂದ್ರ ಪುರ್ಟಾಡೊ ಮಾತನಾಡಿ, ಸ್ನೆಹ, ಪ್ರೀತಿ, ಭಾಂಧವ್ಯದ ಬೇಸುಗೆಯಾಗಿ ಕ್ರೈಸ್ತ ಬಾಂಧವರು ಈ ಆಚರಣೆ ಮಾಡುತ್ತಾರೆ ಎಂದು ಅವರು ತಿಳಿಸಿದರು.ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಶಶಿಕಾಂತ ಕರಿಂಕರವರು ಮಾತನಾಡಿ, ‘ಏಸು ಸ್ವಾಮಿಯ ಮಾನವ ಜಗತ್ತಿಗೆ ನೀಡಿದ ಸಂದೇಶವು ರೋಟರಿಯ ತತ್ವ ಸಂದೇಶವು ಒಂದೇ ಆಗಿದೆ’ ಎಂದು ಹೇಳಿದರು.ಶಿರ್ವ ರೋಟರಿ ಅಧ್ಯಕ್ಷ […]

Read More

ಕುಂದಾಪುರ: “ಶಿಕ್ಷಣದಿಂದ ವ್ಯಕ್ತಿತ್ವದಲ್ಲಿ ಪಡೆದ ಬದಲಾವಣೆಯನ್ನು ನಿತ್ಯ ಜೀವನದಲ್ಲಿ ಹೇಗೆ ಬಳಸಿಕೊಳ್ಳುತ್ತೀರಿ ಅನ್ನುವುದು ಮುಖ್ಯ. ಈ ನಿಟ್ಟಿನಲ್ಲಿ ಉನ್ನತ ವ್ಯಾಸಂಗ ಮುಗಿಸಿದ ವಿದ್ಯಾರ್ಥಿಗಳು ಭಾರತದಲ್ಲಿಯೇ ಉದ್ಯೋಗ ಪಡೆದು, ದೇಶದ ರಾಷ್ಟ್ರೀಯ ಆದಾಯವನ್ನು ಹೆಚ್ಚಿಸುವಂತಾಗಬೇಕು’ ಎಂದು ಆರ್. ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿಯ ಎಮ್.ಜಿ.ಎಮ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ರವರು ತಿಳಿಸಿದರು‌. ಇನ್ನೋರ್ವ ಮುಖ್ಯ ಅತಿಥಿ ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ […]

Read More

ಕೋಲಾರ: ಬೆಂಗಳೂರಿನ ಎಚ್.ಎಂ.ಟಿ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜಪಾನ್ ಶಿಟೋರಿಯೋ ಕರಾಟೆ ಶಾಲೆಯ ವಿದ್ಯಾರ್ಥಿನಿ ಹಾಗೂ ಸಿ.ಬೈರೇಗೌಡ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷ ಓದುತ್ತಿರುವ ಶ್ರೇಯಾ ಆರ್ 68 ಕೆಜಿ ಕುಮತೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ.ಈ ಸಂದರ್ಭದಲ್ಲಿ ಮುಖ್ಯ ತರಬೇತುದಾರರು ಹಾಗೂ ಅಖಿಲ ಕರ್ನಾಟಕ ಸ್ಪೋಟ್ರ್ಸ್ ಕರಾಟೆ ಸಂಘದ ಕೋಲಾರ ಜಿಲ್ಲೆಯ ಡಿಸ್ರ್ಟಿಕ್ಟ್ ಆರ್ಗನೈಸಿಂಗ್ ಪ್ರೆಸಿಡೆಂಟ್ ಕರಾಟೆ ರಾಮು ಅವರು ಉಪಸ್ಥಿರಿದ್ದರು.

Read More