
ಕುಂದಾಪುರ, ಡಿ.07: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯೂತ್ ರೆಡ್ ಕ್ರಾಸ್ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್ ಅವರ ಸಹಯೋಗದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಉಮೇಶ್ ಪುತ್ರನ್,ನಿರ್ದೇಶಕರು ಚಿನ್ಮಯ್ ಆಸ್ಪತ್ರೆ ಮತ್ತು ಉಪ ಸಭಾಪತಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರು ಮಾತನಾಡಿ ಕೆಲವು ವರ್ಷಗಳ ಹಿಂದೆ ಏಡ್ಸ್ ಎನ್ನುವುದು ಒಂದು ದೊಡ್ಡ ಕಾಯಿಲೆಯಾಗಿತ್ತು. ಈಗಿನ ದಿನಗಳಲ್ಲಿ ಏಡ್ಸ್ ಅನ್ನು ಸಹ ನಿವಾರಿಸುವಂತಹ […]

ಕುಂದಾಪುರ : ‘ ಈ ಭೂಮಿಗೆ ನಾವು ತಾಯಿಯ ಗರ್ಭದಿಂದ ಹೊರಗೆ ಬಂದಾಗ ಒಂದು ಹೆಣ್ಣಾಗಿ ಬಂದಿದ್ದಕ್ಕೆ ಯಾವತ್ತೂ ದೇವರಲ್ಲಿ ಚಿರಋಣಿಯಾಗಿರಬೇಕು’ ಎಂದು ಡಾ. ಸೋನಿ ಡಿಕೋಸ್ಟ ಅವರು ಹೇಳಿದರು. ಅವರು ಇತ್ತೀಚಿಗೆ ಇಲ್ಲಿನ ಭಂಡಾರಕಾರ್ಸ್ ಕಾಲೇಜಿನ ಮಹಿಳಾ ವೇದಿಕೆಯವರು ಆಯೋಜಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಮಾರ್ಚ್ 8ನೇ ತಾರೀಕು ಬಂದಾಗ ನಾವು ಪೇಪರಲ್ಲಿ, ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಂ ಎಲ್ಲಾ ಕಡೆಯಲ್ಲೂ ಮಹಿಳಾ ದಿನದ ಸೆಲೆಬ್ರೇಶನ್ ನೋಡಬಹುದು. ವರ್ಷದ 365 ದಿನಗಳಲ್ಲಿ ಒಂದು ದಿನ ಮಾತ್ರ […]

ಕುಂದಾಪುರ: ಡಿಸೆಂಬರ್ 8ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕುಸ್ತಿ ಪಂದ್ಯಾವಳಿ ನಡೆಯುತ್ತಿದೆ.

ಬೀಜಾಡಿ: ಜಿಲ್ಲಾ ಪ್ರಶಸ್ತಿ ಪುರಸ್ಕøತ ಬೀಜಾಡಿ ಗೋಪಾಡಿ ಮಿತ್ರ ಸಂಗಮದ ರಜತ ಮಹೋತ್ಸವದ ಸಮಾರಂಭ “ರಜತಪಥ” ಫೆ.3 ರಿಂದ ಫೆ.5ರ ತನಕ ನಡೆಯಲಿದ್ದು, ಈ ಪ್ರಯುಕ್ತ ಲಾಂಚನ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು.ದಾವಣಗೆರೆ ಬೆಣ್ಣೆದೋಸೆ ಹೋಟೆಲ್ ಮಾಲಿಕ ಕೆ.ಎಚ್.ಮಂಜುನಾಥ ದೇವಾಡಿಗ ಲಾಂಚನ ಅನಾವರಣಗೊಳಿಸಿ ಮಾತನಾಡಿ ಯಾವುದೇ ಸಂಸ್ಥೆ 25 ವರ್ಷ ಪೂರೈಸುವುದೇ ಒಂದು ದೊಡ್ಡ ಸಾಧನೆ.ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಸ್ಥೆ ಅಭಿವೃದ್ದಿ ಹೊಂದಿಲಿ.ಸಂಸ್ಥೆಯ ರಜತ ಮಹೋತ್ಸವ ಯಶಸ್ವಿಯಾಗಲಿ ನಡೆಯಲಿ ಎಂದರು.ಈ ಸಂದರ್ಭದಲ್ಲಿ ಬೀಜಾಡಿ ಮಿತ್ರ ಸಂಗಮದ ಅಧ್ಯಕ್ಷ […]

ಕುಂದಾಪುರ: ಡಿಸೆಂಬರ್ 2ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಅಂತರ್ ಕಾಲೇಜು ಸಂಗೀತ ಸ್ಪರ್ಧೆಗಳು ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸ್ತ್ರೀಯ ಸಂಗೀತ ಕಲಾವಿದ ವಿದ್ವಾನ್ ರವಿಕಿರಣ್ ಮಣಿಪಾಲ ಅವರು ಜೀವನದ ಸಂತೋಷಕ್ಕೆ ಕಲೆ ಸಾಹಿತ್ಯ ಸಂಗೀತ ಬೇಕು. ಕಲೆಯ ಆರಾಧನೆಯಲ್ಲಿ ಸೌಂದರ್ಯದ ಅನುಭವ ಆಗುತ್ತದೆ. ಕಲೆಯಲ್ಲಿ ಬದುಕಿನ ಎಲ್ಲಾ ಸಂಘರ್ಷ ಮತ್ತು ಸಮಾಧಾನವನ್ನು ತಂದುಕೊಳ್ಳಬಹುದು ಮತ್ತು ಕಾಣಬಹುದಾಗಿದೆ. ಕಲೆ ಅಂದರೆ ಸಂಗೀತ ಸಾಹಿತ್ಯ, ನಾಟಕ, ಚಿತ್ರಕಲೆ, ಕರಕುಶಲ ಕಲೆಗಳು ಹೀಗೆ ಹಲವು ಇವೆ. […]

ಕುಂದಾಪುರ; ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಡಿಸೆಂಬರ್ 5ರಂದು ಸಂಸ್ಥಾಪಕರ ದಿನಾಚರಣೆ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಟಾಟಾ ಪವರ್ ಇಂಡಿಯಾದ ಟ್ರಾನ್ಸಮೀಶನ್ ಮತ್ತು ಡಿಸ್ಟ್ರಿಬ್ಯೂಶನ್ ಇದರ ಮಾಜಿ ಅಧ್ಯಕ್ಷ ಮಿನಿಷ್ ಧವೆ ಮಾತನಾಡಿ ನೆಮ್ಮದಿಯ ಮತ್ತು ಯಶಸ್ವಿ ಬದುಕು ಸಾಗಬೇಕಾದರೆ ಮುಖ್ಯವಾಗಿ ಸಂತೋಷ, ಕಠಿಣ ಪರಿಶ್ರಮ, ಮೊದಲು ಆದ್ಯತೆ ನೀಡಬೇಕು, ಮತ್ತು ವಿವೇಕ, ಜ್ಞಾನ ಉಳ್ಳವರು ಮಾತುಗಳನ್ನು ಕೇಳಿ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಬೇಕು. ಕಾಲೇಜು ಸ್ಥಾಪಕರ ಉದಾತ್ತ ಧ್ಯೇಯಗಳನ್ನು ಅವರು ಮಕ್ಕಳಲ್ಲಿಯೂ ಇದೆ. ಅದೆ ಸಂಸ್ಕಾರ […]

ದಿನಾಂಕ 3.12.2022 ರಂದು ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಪೊಲೀಸರು ನಡೆಸಿದ ದೌರ್ಜನ್ಯವನ್ನು ಕುಂದಾಪುರ ವಕೀಲರ ಸಂಘದ ಅಧ್ಯಕ್ಷರಾದ ಬನ್ನಾಡಿ ಸೋಮನಾಥ್ ಹೆಗ್ಡೆ ತೀವ್ರವಾಗಿ ಖಂಡಿಸಿರುತ್ತಾರೆ. ಈ ಬಗ್ಗೆ ಕುಂದಾಪುರ ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ತುರ್ತು ಸಭೆ ಕರೆದು ಚರ್ಚಿಸಲಾಗಿದೆ.ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂದಕಾಜ್ಞೆ ಇದ್ದರೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲರ ಮೇಲೆ ಎಫ್ ಐ […]

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೆದುಳಿನ ಜ್ವರಕ್ಕೆ ಲಸಿಕೆ ಅಭಿಯಾನ ಡಿಸೆಂಬರ್ 5 ರಂದು ಬೆಳ್ತಂಗಡಿಯ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬ್ರೈನ್ ಫೀವರ್ ಲಸಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗಿಸುವ ಮೂಲಕ ಪ್ರಚಾರ ಆರಂಭಿಸಿದರು. ಬೆಳ್ತಂಗಡಿ ಆರೋಗ್ಯ ನಿರೀಕ್ಷಕ ಶ್ರೀ ಗಿರೀಶ್ ಅವರು ವಿದ್ಯಾರ್ಥಿಗಳಿಗೆ ಎನ್ಸೆಫಾಲಿಟಿಸ್ ವೈರಸ್ ಹರಡುವ ವಿಧಾನ, ಲಸಿಕೆ ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂದನೀಯ ಕ್ಲಿಫರ್ಡ್ ಪಿಂಟೋ ಅಭಿಯಾನವು ಉತ್ತಮವಾಗಿ ನಡೆಯಲಿ ಎಂದು […]