
ಕುಂದಾಪುರ :ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಬರೋಬ್ಬರಿ 54 ವರ್ಷಗಳ ಇತಿಹಾಸದಲ್ಲಿ ಪ್ರಥಮ ಬಾರಿಗೆ ದಕ್ಷಿಣೋತ್ತರ ಕನ್ನಡ ಜಿಲ್ಲೆಯವರು ಪ್ರಚಂಡ ಬಹುಮತದಿಂದ ಮುಂದಿನ ಸಾಲಿನ (27-29) ರಾಜ್ಯಾಧ್ಯಕ್ಷ ರಾಗಿ ಆಯ್ಕೆಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಸರಕಾರಿ ವೈದ್ಯಾಧಿಕಾರಿ ಸಂಘವು ಶ್ಲಾಘಿಸಿ ಹರ್ಷ ವ್ಯಕ್ತಪಡಿಸಿದೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಸರಕಾರಿ ವೈದ್ಯಾಧಿಕಾರಿ ಸಂಘದ ಅಧ್ಯಕ್ಷ ಹಾಗೂ ತಾಲ್ಲೂಕು ಸರ್ಕಾರಿ ಸಂಘದ ಅಧ್ಯಕ್ಷರಾಗಿರುವ ಡಾ. ನಾಗೇಶ್,” ಡಾ.ನಿಕಿನ್ ಶೆಟ್ಟಿಯವರ ಆಯ್ಕೆ ನಮ್ಮೆಲರಿಗೂ ಹೆಮ್ಮೆ ತರುವಂತಹ ಸಂಗತಿ. ಕರಾವಳಿಯ […]

ಮಂಗಳೂರು; ಈ ಸಂದರ್ಭ ಸಂಗೀತ ಕ್ಷೇತ್ರದಲ್ಲಿ ಸಾವಿರಾರು ಹಾಡುಗಳನ್ನು ರಚಿಸಿ ಗಾಯನ ಮಾಡಿ ಲಕ್ಷಾಂತರ ಜನರ ಮನ ಗೆದ್ದ ಅಂತರಾಷ್ಟ್ರೀಯ ಪ್ರಸಿದ್ಧ ಗಾಯಕಿ ಕೊಂಕಣ್ ಮೈನಾ ಮೀನಾ ರೆಬಿಂಬಸ್ ಇವರಿಗೆ ಮಿಲೇನಿಯಮ್ ಮೈನಾ ಬಿರುದು ನೀಡಿ ಗೌರವಿಸಲಾಯಿತು.ಈ ಸಂದರ್ಭ ದೆಹಲಿಯ ಫಾರ್ಚೂನ್ ಲೈಫ್ ವೆಲ್ತ್ ಪ್ರೈವೇಟ್ ಲಿಮಿಟೆಡ್ ಇದರ ನಿರ್ದೇಶಕರು ಮತ್ತು ಪಿಟಿಐ ಕನ್ಸಲ್ಟೆಂಟ್ ಬಾಂಬೆ ಮಾಲಕರಾದ ಜೋಸೆಫ್ ಎಲಿಯಾಸ್ ಮೀನೆಜಸ್, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷರು ರೋನ್ಸ್ ಬಂಟ್ವಾಳ್, ಸೂಕ್ತ ಮೀಡಿಯಾ ನೆಟ್ ವರ್ಕ್ […]

ತಲ್ಲೂರು; ದಿನಾಂಕ 2/02/2025 ರಂದು ಬೆಳಿಗ್ಗೆ ದೇವಾಲಯದ ಧರ್ಮ ಗುರುಗಳಾದ ವಂದನೀಯ ಫಾದರ್ ಎಡ್ವಿನ್ ಡಿಸೋಜಾರವರು ದಿವ್ಯ ಬಲಿಪೂಜೆಯನ್ನುನೆರವೇರಿಸಿದರು. ಒಂದನೇ ತರಗತಿಯಿಂದ ಪಿ ಯ ಸಿ ವರೆಗಿನ ವಿದ್ಯಾರ್ಥಿಗಳು ಪ್ರಾರ್ಥನಾ ವಿಧಿಯಲ್ಲಿ ಸಹಕರಿಸಿದರು.ಲಘು ಉಪಹಾರದ ನಂತರ ದೇವಾಲಯದ ಸಭಾಂಗಣದಲ್ಲಿ ತರಗತಿವಾರು “ಭರವಸೆ “ ಎಂಬ ವಿಷಯದ ಮೇಲೆ ಬೈಬಲ್ ಆಧಾರಿತ ಮನರಂಜನಾ ಕಾರ್ಯಕ್ರಮಗಳು ನಡೆದವು.ಮುಖ್ಯ ಅತಿಥಿಗಳಾಗಿ, ಜಯರಾಣಿ ಕಾನ್ವೆಂಟಿನ ಮುಖ್ಯಸ್ಥೆ ಧರ್ಮಭಗಿನಿ ಜೂಲಿ ಹಾಜರಿದ್ದು, “ಧಾರ್ಮಿಕ ಶಿಕ್ಷಣ ಎನ್ನುವುದು. ತಂತ್ರಜ್ಞಾನ ಅಥವಾ ವೈಜ್ಞಾನಿಕ ವಿಚಾರಗಳನ್ನು ಕಲಿಯುವ ವಿಷಯವಲ್ಲ. […]

ಉಡುಪಿ.ಕುಂದಾಪುರ ; ರಾಜ್ಯಾದ್ಯಂತ ಸದ್ದು ಮಾಡಿದ ಬ್ರಹ್ಮಾವರದ , ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯ ಮುಂಭಾಗದಲ್ಲಿ , ಜಿಲ್ಲಾ ರೈತ ಸಂಘಟನೆಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಕ್ರೈಸ್ತ ಮುಖಂಡರ ನಿಯೋಗ , ಹಿರಿಯ ಸಹಕಾರಿ ಕ್ಷೇತ್ರದ ಧುರಿಣ, ಬ್ರಹ್ಮಾವರ ಕೆಥೂಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮಾಜಿ ಅಧ್ಯಕ್ಷ ಕೋಟ ವಲೇರಿಯನ್ ಮಿನೇಜಸ್ ರವರ ನೇತೃತ್ವದಲ್ಲಿ ಭೇಟಿಯನ್ನು ನೀಡಿ, ಬೆಂಬಲವನ್ನು ಸೂಚಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವಲೇರಿಯನ್ ಮಿನೇಜಸ್ ರವರು , ಕರಾವಳಿಯ ಬಲಿಷ್ಠ […]

ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 3ರಿಂದ 7ನೇ ತರಗತಿ ವಿದ್ಯಾರ್ಥಿಗಳು ದಿನಾಂಕ 28/02/2025 ರಂದು ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಆರಂಭ ಸಭಾಂಗಣದಲ್ಲಿ ಐಕೀ ಸ್ಕೂಲ್ ಆಫ್ ಮಾರ್ಷಲ್ ಆರ್ಟ್ಸ್ ಆಸೋಸಿಯೇಷನ್ ಚೀಫ್ ಇನ್ಸ್ಪೆಕ್ಟರ್, ಕೊಶಿ ಸಿ ಎ ವಿಜಯನ್ 8ನೇ ಡಾನ್ ಬ್ಲಾಕ್ ಬೆಲ್ಟ್ ಇವರ ಅಡಿಯಲ್ಲಿ ನಡೆದ ಕರಾಟೆ ಬೆಲ್ಟ್ ಪರೀಕ್ಷೆಯಲ್ಲಿ 72 ವಿದ್ಯಾರ್ಥಿಗಳು ಉತ್ತೀರ್ಣರಾಗಿ ವಿವಿಧ ಕರಾಟೆ ಬೆಲ್ಟ್ ಮತ್ತು ಸರ್ಟಿಫಿಕೇಟ್ಗಳನ್ನು ಪಡೆದಿರುತ್ತಾರೆಈ ಸಂದರ್ಭದಲ್ಲಿ ಮುಖ್ಯಶಿಕ್ಷಕ ಡಾI ರವಿದಾಸ್ […]

ಮಂಗಳೂರು; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ‘ಕೊಂಕಣಿ ಥಾವ್ನ್ ಕನ್ನಡಾಕ್ ಅನುವಾದ್’ ಎಂಬ ಒಂದು ದಿನದ ಭಾಷಾಂತರ ಕಾರ್ಯಾಗಾರವನ್ನು ಫೆಬ್ರವರಿ 26, 2025 ರಂದು ಶಕ್ತಿನಗರದ ಕಲಾಂಗಣ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ʼಇತರ ಭಾಷೆಗಳ ಸಾಹಿತ್ಯವು ಕೊಂಕಣಿಗೆ ಧಾರಾಳವಾಗಿ ಅನುವಾದ ಆಗಿದೆಯಾದರೂ, ಕೊಂಕಣಿಯಿಂದ ಇತರ ಭಾಷೆಗಳಿಗೆ ಅನುವಾದವಾಗಿರುವುದು ಬಹಳ ವಿರಳ. ಕೊಂಕಣಿ ಸಾಹಿತ್ಯ ಅಕಾಡೆಮಿಯು ಇದನ್ನು ಮನಗಂಡು ಮೊದಲ ಹೆಜ್ಜೆಯಾಗಿ ಕನ್ನಡ ಭಾಷೆಗೆ ಕೊಂಕಣಿ ಭಾಷೆಯ ಸಾಹಿತ್ಯವನ್ನು ಭಾಷಾಂತರಿಸುವ ಕೆಲಸವನ್ನು ಈಗಾಗಲೆ ಕೈಗೆತ್ತಿಕೊಂಡಿದೆ. ಅದರ ಮೊದಲ ಹೆಜ್ಜೆಯೇ […]

ಕುಂದಾಪುರ, ಎ.2; ಸ್ಥಳೀಯ ಸಂತ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಪ್ರಿಲ್ 1 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಇದರ ಅಧ್ಯಕ್ಷತೆಯನ್ನು ಶಾಲಾ ಜಂಟಿ ಕಾರ್ಯದರ್ಶಿಯಾಗಿರುವ ರೋಜರಿ ಮಾತಾ ಚರ್ಚಿ ಧರ್ಮಗುರು ಅ।ವ।ವಂದನೀಯ ಪೌಲ್ ರೇಗೊ ವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಅತಿಥಿಗಳಾಗಿ ಆಗಮಿಸಿದ ಕುಂದಾಪುರ ಸ್ಥಾಯೀ ಸಮಿತಿಯ ಅಧ್ಯಕ್ಷರಾದ ಪ್ರಭಾಕರ ವಿ. ಅವರನ್ನು ಸನ್ಮಾನಿಸಲಾಯಿತು. ಅವರು ಬಹುಮಾನ ವಿತರಿಸಿ ‘’ಇಲ್ಲಿನ ಮಕ್ಕಳನ್ನು ನೋಡಿ ತುಂಬಾ ಸಂತೋಷವಾಗುತ್ತದೆ, ಈ ಶಾಲೆ […]

ಉಡುಪಿ; ಕ್ಯಾಥೋಲಿಕ್ ಸಭಾ ಮೌಂಟ್ ರೋಸರಿ ಪ್ಯಾರಿಷ್, ಶುಕ್ರವಾರ, ಫೆಬ್ರವರಿ 28, 2025 ರಂದು ಮಧ್ಯಾಹ್ನ 1:30 ಕ್ಕೆ ಪಂಬೂರಿನ ಮಾನಸ ಪುನರ್ವಸತಿ ಕೇಂದ್ರಕ್ಕೆ ಸ್ಮರಣೀಯ ಭೇಟಿ ನೀಡಿತು. ಕ್ಯಾಥೋಲಿಕ್ ಸಭಾದ ಅಧ್ಯಕ್ಷರಾದ ಶ್ರೀ ಎಲಿಯಾಸ್ ಡಿ’ಸೋಜಾ ಅವರ ನೇತೃತ್ವದಲ್ಲಿ, 15 ಸದಸ್ಯರ ಸಮರ್ಪಿತ ತಂಡವು ಕೇಂದ್ರದ 129 ಅಂಗವಿಕಲ ಕೈದಿಗಳಲ್ಲಿ ಪ್ರೀತಿ, ಸಂತೋಷ ಮತ್ತು ಒಡನಾಟವನ್ನು ಹರಡಲು ಈ ಉದಾತ್ತ ಧ್ಯೇಯವನ್ನು ಕೈಗೊಂಡಿತು.ಸಂವಾದ ಮತ್ತು ನಿಶ್ಚಿತಾರ್ಥದ ದಿನ:ಈ ಭೇಟಿಯು ಕೇವಲ ಸದ್ಭಾವನೆಯನ್ನು ವಿಸ್ತರಿಸುವ ಬಗ್ಗೆ ಮಾತ್ರವಲ್ಲದೆ […]

ಫೆಬ್ರವರಿ 28, 2025 ರಂದು ಹಂಗಾರಕಟ್ಟೆ-ಮಾಬುಕಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಿತು.ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಂದರ್ಭದಲ್ಲಿ, ಹಂಗಾರಕಟ್ಟೆ-ಮಾಬುಕಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಫೆಬ್ರವರಿ 28, 2025 ರಂದು ಪ್ರಸಿದ್ಧ ಭೌತಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಡಾ. ಸಿ.ವಿ. ರಾಮನ್ ಅವರ ಜನ್ಮ ದಿನಾಚರಣೆಯನ್ನು ಬಹಳ ಉತ್ಸಾಹದಿಂದ ಆಚರಿಸಿತು. ಈ ಕಾರ್ಯಕ್ರಮವು ಒಂದು ಗಮನಾರ್ಹವಾದ ವಿಜ್ಞಾನ ಪ್ರದರ್ಶನವನ್ನು ಪ್ರದರ್ಶಿಸಿತು, ಇದರಲ್ಲಿ ಯುವ ಮನಸ್ಸುಗಳು ರಚಿಸಿದ ನವೀನ ಮಾದರಿಗಳು ಸೇರಿವೆ, ಇದರಲ್ಲಿ […]