ಕಾರ್ಕಳ : ಜಿಲ್ಲೆಯ ಅತ್ಯಂತ ಪ್ರಸಿದ್ಧ ಚರ್ಚ್ ಆಗಿರುವ ಸಂತ ಲಾರೆನ್ಸ್ ಬಸಿಲಿಕ ಅತ್ತೂರು ಚರ್ಚಿನಲ್ಲಿ ಗರಿಗಳ ಭಾನುವಾರದಂದು, ನೈಜ್ಯ ಶಿಲುಬೆ ಹಾದಿಯನ್ನು ನೆರವೇರಿಸಲಾಯಿತು. ಸಂಜೆ 3.30ಕೆ ಚರ್ಚ್ ವಠಾರದಲ್ಲಿ ಪ್ರಾರಂಭವಾದ ಶಿಲುಬೆ ಹಾದಿ ಪರಪಳೇ ಪೆಟ್ಟದವರೆಗೆ ಸಾಗಿತು. ಬಂಟ್ವಾಳ ಇನ್ಫೆಂಟ್ ಜೀಸಸ್ ಚರ್ಚಿನ ಸಹಾಯಕ ಧರ್ಮ ಗುರುಗಳಾದ ವಂ ರಾಹುಲ್ ಡಿಸೋಜಾ. ಶಿಲುಬೆ ಹಾದಿಯ ಮುಂದಾಳುತ್ವವನ್ನು ವಹಿಸಿ ಪ್ರವಚನವಿತ್ತರು ತಮ್ಮ ಪ್ರವಚನದಲ್ಲಿ ನಾವು ನಮ್ಮ ಜೀವನದಲ್ಲಿ ನಮ್ಮ ನಮ್ಮ ಶಿಲುಬೆಯನ್ನು ಹೊತ್ತು ಮುಂದೆ ಸಾಗಬೇಕು ಎಂದರು. […]
ಬಜ್ಜೋಡಿಯ ಇನ್ಫೆಂಟ್ ಮೇರಿ ಚರ್ಚ್ನಲ್ಲಿ ಪಾಮ್ ಸಂಡೆಯನ್ನು ಆಧ್ಯಾತ್ಮಿಕ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು. ಬೆಳಗ್ಗೆ 7.15ಕ್ಕೆ ಬಜ್ಜೋಡಿಯ ಓಎಸ್ಎಸ್ ಕಾನ್ವೆಂಟ್ನಲ್ಲಿ ಎಲ್ಲಾ ಧರ್ಮಸ್ಥರು ಜಮಾಯಿಸಿದರು. ಅಂಗೈಗಳು ಸಣ್ಣ ಪ್ರತಿಬಿಂಬದೊಂದಿಗೆ ಆಶೀರ್ವದಿಸಲ್ಪಟ್ಟವು. ಚರ್ಚ್ವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಚರ್ಚ್ನಲ್ಲಿ ಧರ್ಮಗುರುಗಳಾದ ಫಾದರ್ ಡೊಮಿನಿಕ್ ವಾಸ್, ಫಾದರ್ ಸಿರಿಲ್ ಮೆನೆಜಸ್ ಮತ್ತು ಪ್ರಣಾಮ್ ಫೆರ್ನಾಂಡಿಸ್ ಅವರು ಶ್ರದ್ಧಾಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮೋಪದೇಶದ ಸಮಯದಲ್ಲಿ ಫಾದರ್ ಡೊಮಿನಿಕ್ ವಾಸ್ ಅವರು ಯೇಸುವಿನ ಜೀವನದಲ್ಲಿ ಟ್ಯಾಬೋರ್ ಮತ್ತು ಕ್ಯಾಲ್ವರಿ ಪರ್ವತಗಳು […]
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ “ವಾರ್ಷಿಕೋತ್ಸವ” ವು 26,27,28 ಮಾರ್ಚ್ 2024ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾರ್ಚ್ 24ರಂದು “ಜಾನಪದ ಲೋಕ” ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಮಲಶಿಲೆಯ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಚ್ಚಿದಾನಂದ ಚಾತ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ಜಾನಪದ ಕಲಾವಿದ ಶಂಕರದಾಸ […]
ಕುಂದಾಪುರ, ಮಾ.26: ಕುಂದಾಪುರ ವಲಯ ಕಥೊಲಿಕ್ ಸಭಾ ಸಮಿತಿ (ರಿ) ಮತ್ತು ಶೆವೊಟ್ ಪ್ರತಿಷ್ಟಾನ್ (ರಿ)ಇವರಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮಾ.25 ರಂದು ಸಂಜೆ ಕುಂದಾಪುರ ಸಂತ ಮೇರಿಸ್ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಲಯ ಪ್ರಧಾನ ಧರ್ಮಗುರು, ಕುಂದಾಪುರ ವಲಯ ಕಥೊಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕ ಅ|ವಂ|ಫಾ|ಸ್ಟ್ಯಾನಿ ತಾವ್ರೊ ಕಾರ್ಯಕ್ರಮವನ್ನು ಉದ್ಘಾಟಿಸಿ “ಮಕ್ಕಳಿಗೆ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂದು ಗೌರವಿಸಿದರೆ, ಅವರಿಗೆ ಅದೊಂದು ಉತ್ತಮ ಪ್ರೇರಣೆ ದೊರಕುತ್ತದೆ, ಅವರು ಮುಂದಿನ ವರ್ಷವೂ ತಮಗೆ […]
ಮಂಗಳೂರು: 2024 ರ ಮಾರ್ಚ್ 22 ರಂದು ಮಂಗಳೂರಿನ ಬಿಷಪ್ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ಸೇಂಟ್ ಮೋನಿಕಾ ಚಾಪೆಲ್ ಇದರ ನೂತನ ಬಲಿಪೀಠ ಮತ್ತು ಚಾಪೆಲನ್ನು ಆಶೀರ್ವದಿಸಿದರು. ಬಿಷಪ್ ಅವರು ಫಾದರ್ ಬೊನಾವೆಂಚರ್ ನಜರೆತ್, ಫಾದರ್ ವಿಕ್ಟರ್ ಜಾರ್ಜ್ ಡಿಸೋಜಾ, ಫಾದರ್ ಜೆಬಿ ಕ್ರಾಸ್ತಾ, ಫಾದರ್ ಉದಯ್ ಫೆರ್ನಾಂಡಿಸ್, ಫಾದರ್ ತ್ರಿಶನ್ ಡಿಸೋಜಾ ಮತ್ತು ಫಾದರ್ ರಾಬಿನ್ ಸಾಂತುಮಾಯರ್ ಅವರೊಂದಿಗೆ ಪವಿತ್ರ ಯೂಕರಿಸ್ಟ್ ಅನ್ನು ಆಚರಿಸಿದರು. ಯೋಜನೆಗೆ ಪ್ರಾಯೋಜಿತ ಮತ್ತು ಬೆಂಬಲ ನೀಡಿದ ಎಲ್ಲರಿಗೂ […]
ಮಂಗಳೂರು: ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ.ಆದರೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ,ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸ್ರಷ್ಠಿಸಿ ತಮ್ಮ ಬೇಳೆಯನ್ನು ಬೇಯಿಸುತ್ತಿದ್ದಾರೆ. ಸಮಾಜದಲ್ಲಿ ಇಂತಹ ಕಂದಕ ಸ್ರಷ್ಠಿಸುವವರನ್ನು ಹಿಮ್ಮೆಟ್ಟಿಸಬೇಕಾದರೆ ಸರ್ವ ಧರ್ಮಗಳ ಜನತೆ ಒಂದುಗೂಡುವ ಸೌಹಾರ್ದ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುವ ಮೂಲಕ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ* ಎಂದು ಸುನ್ನಿ ವಿದ್ವಾಂಸರೂ,SYS ಜಿಲ್ಲಾ ಉಪಾಧ್ಯಕ್ಷರಾದ ಬಹುಮಾನ್ಯ ಬಶೀರ್ ಮದನಿಯವರು […]
ಕುಂದಾಪುರ: ಮಹಿಳೆ ಪುರುಷ ಪರಸ್ಪರ ಗೌರವಿಸಿ ಪ್ರೇರಣೆ ನೀಡಿದಾಗ ಮಾತ್ರ ಪ್ರಜಾಪ್ರಭುತ್ವ ದೇಶದಲ್ಲಿ ಸಮಾನತೆ ಸಾಧ್ಯ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ.ರೇಖಾ ಬನ್ನಾಡಿ ಹೇಳಿದರು .ಅವರು ಮಾರ್ಚ್ 20ರಂದು ಕಾಲೇಜಿನ ಮಹಿಳಾ ಕುಂದುಕೊರತೆ ಮತ್ತು ಪರಿಹಾರ ವೇದಿಕೆಯು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುತ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ “ಪ್ರೇರೇಪಿಸಿ ಮತ್ತು ಗೌರವಿಸಿ” ಎಂಬ ವಿಷಯದ ಕುರಿತು ಮಾತನಾಡಿದರು.ಸಮಾಜದಲ್ಲಿ ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಜೊತೆಗೆ ಸೌಲಭ್ಯಗಳು ದೊರೆಯುತ್ತಿವೆ. ನಾವು ಕೆಲವು ಹುದ್ದೆಗಳಲ್ಲಿ […]
Mangalore: The Rachana Catholic Chamber of Commerce and Industry held an enriching and enlightening session with its event titled “Members Social Connect” on March 17 at St Sebastian Community Hall, Bendoor, Mangalore. Mr. John Monteiro, the President of Rachana in his welcome address outlined the objectives of the event and highlighted the importance of connecting […]

