ಕೋಲಾರ: ಮಾಜಿ ಯೋಧರಿಗೆ ಸರಕಾರವೇ ಘೋಷಿಸಿರುವ ಸೌಲಭ್ಯ ಮತ್ತು ಸಲವತ್ತುಗಳು ಸಮರ್ಪಕವಾಗಿ ಸಿಗುತ್ತಿಲ್ಲ, ಸ್ವಾತಂತ್ರ‍್ಯ ಅಮೃತಮಹೋತ್ಸವ ಆಚರಿಸುತ್ತಿರುವ ಈಗಲಾದರೂ ಎಲ್ಲಾ ಮಾಜಿ ಯೋಧರಿಗೆ ಸೌಲಭ್ಯ ಸವಲತ್ತುಗಳು ಸಿಗುವಂತಾಗಲಿ ಎಂದು ಮಾಜಿ ಯೋಧ ರಹಮತ್ ಉಲ್ಲಾ ಮನವಿ ಮಾಡಿದರು. ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ‍್ಯದ 75ನೇ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಗೆ ತ್ರಿವರ್ಣ ಧ್ವಜ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಹಾಗೂ ರಾಷ್ಟ್ರಧ್ವಜ, ರಾಷ್ಟ್ರಗೀತೆ ಮತ್ತು ರಾಷ್ಟ್ರಭಕ್ತಿ ಕುರಿತು ಭಾರತ ಸೇವಾದಳದ […]

Read More

‘ಸ್ವತಂತ್ರ ಭಾರತ ಅಮೃತ ಮಹೋತ್ಸವದ ಮೈಲಿಗಲ್ಲು ದಾಟುತ್ತಿರುವ ಶುಭ ಸಂದರ್ಭದಲ್ಲಿ ದೇಶ ಕಟ್ಟಿದ ಅಂದಿನ ಮತ್ತು ಇಂದಿನ ನಾಯಕರ ಆಶೋತ್ತರಗಳನ್ನು ಮನದಲ್ಲಿಟ್ಟು ಪ್ರಜ್ಞಾವಂತ ನಾಗರೀಕರಾದ ನಾವು ರಾಷ್ಟ್ರವನ್ನು ಇನ್ನಷ್ಟು ಬಲಿಷ್ಠಗೊಳಿಸಲು ನಮ್ಮ ಕೊಡುಗೆಯನ್ನು ನೀಡಬೇಕು ‘ ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅಮ್ರೋತ್ಸವ ಆಚರಣೆಯ ಅಂಗವಾಗಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಧ್ವಜಾರೋಹಣಗೈದು ಕರೆ ನೀಡಿದರು. ‘ಆಝಾದಿ ಕಾ ಅಮೃತ್ ಮಹೊತ್ಸವ್ […]

Read More

ಅಮೃತ ಸಂದೇಶ ಸ್ವಾತಂತ್ರದ ಅಮೃತ ಮಹೋತ್ಸವವು ಈ ಭವ್ಯ ಭಾರತ ದೇಶದ ಪ್ರಜೆಗಳಾದ ನಮಗೆಲ್ಲರಿಗೂ ಹೆಮ್ಮೆಯ ಹಾಗೂ ಅತೀವ ಆನಂದದ ದಿನ. ಸ್ವಾತಂತ್ರ್ಯ ದಿನವನ್ನು ಆಚರಿಸುವ ಮುಖ್ಯ ಗುರಿ ಸಕಲ ಭಾರತೀಯರಿಗೆ ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ದೇಶಭಕ್ತಿ ಮತ್ತು ಧೈರ್ಯಗಳಿಂದ ಪ್ರೇರಿತರಾಗುವಂತೆ ಮಾಡುವುದು. ಎಲ್ಲಾ ಸಾಂಸ್ಕೃತಿಕ ಭಿನ್ನತೆಗಳನ್ನು ಬದಿಗೊತ್ತಿ ನಿಜವಾದ ಭಾರತೀಯರಾಗಿ ಒಂದಾಗುವ ದಿನವಿದು. ಒಗ್ಗಟ್ಟಿನಿಂದ ಹೋರಾಡಿದರೆ ಜಯವು ಶತಸಿದ್ಧ ಎಂದು ಮತ್ತೊಮ್ಮೆ ಒಪ್ಪಿಕೊಳ್ಳುವ ದಿನ.ದೇಶದ ಸ್ವಾತಂತ್ರದ ಅಮೃತ ಮಹೋತ್ಸವದ ಈ ದಿನವು ದೇಶದ ವೈವಿಧ್ಯತೆಯಲ್ಲಿ […]

Read More

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಸೈಂಟ್ ಅಂತೋಣಿ ಹಿರಿಯ ನಾಗರಿಕರ ಆಶ್ರಮಕ್ಕೆ ತೆರಳಿ ಒಂದು ಆಕ್ಸಿಜನ್ ಕೋನ್ಸೆಂಟ್ ರೇಟರ್ ದೇಣಿಗೆಯಾಗಿ ನೀಡಿದರು. ಹಾಗೂ ಎಲ್ಲಾ ಹಿರಿಯ ನಾಗರಿಕರಿಗೆ ಫಲವನ್ನು ನೀಡಿದರು. ಕಾರ್ಯ ಕ್ರಮದಲ್ಲಿ ಸಭಾಪತಿ ಎಸ್. ಜಯಕರ ಶೆಟ್ಟಿ, ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಡಾ. ಸೋನಿ, ಮತ್ತು ಗಣೇಶ್ ಆಚಾರ್ಯ ಉಪಸ್ಥಿತರಿದ್ದರು.

Read More

JANANUDI NEWS NETWORK PHOTOS: STANY DALMEIDA ಬ್ರಹ್ಮಾವರ: ಗ್ರಾಮ ಹಿತಾ ರಕ್ಷಣಾ ಸಮಿತಿ ಸೂಲ್ಕುದ್ರು ಪಾಂಡೇಶ್ವರ ಹಾಗೂ ಯುನೈಟೆಡ್ ಕ್ರಿಶ್ಚಿಯನ್ ಎಸೋಸಿಯೇಶನ್ ಕರ್ನಾಟಕ, ಸಂತ ಅಂತೋನಿ ದೇವಾಲಯ ಘಟಕ ಸಾಸ್ತಾನ ಇವರ ಜಂಟಿ ಆಶ್ರಯದಲ್ಲಿ 76 ನೇ ಸ್ವಾತಂತ್ರ್ಯೋತ್ಸವ ಅಚರಣೆ ಸೂಲ್ಕೂದ್ರುವಿನಲ್ಲಿ ಸಡಗರದಿಂದ ನಡೆಯಿತು.ರಾಷ್ಟ್ರೀಯ ಹೆದ್ದಾರಿಯಿಂದ ಸುಮಾರು ಒಂದು ಕಿ.ಮೀ ನಷ್ಟು ತ್ರಿರಂಗ ಧ್ವಜದೊಂದಿಗೆ ಜಾಥ ್ನಡೆಯಿತು. ಪಾಂಡೇಶ್ವರ ಗ್ರಾಮ ಪಂಚಾಯತ್‍ನ ಅಧ್ಯಕ್ಷರಾದ ಕಲ್ಪನಾ ದಿನಕರ್ ಧ್ವಜಾರೋಹಣ ನೆರವೇರಿಸಿ “ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲಾ […]

Read More

ಕು೦ದಾಪುರ, ಆ. 15: ಕುಂದಾಪುರದ ಗಾಂಧಿ ಮೈದಾನದಲ್ಲಿ ತಾಲೂಕು. ಆಡಳಿತದ ನೇತೃತ್ವದಲ್ಲಿ ಸ್ವಾತಂತ್ರದ ಅಮೃತ ಮಹೋತ್ಸವ  ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ. ಕೆ.ರಾಜು ದ್ವಜಾರೋಹಣ ಮಾಡಿದರು.    ಈ ಸಂದರ್ಭದಲ್ಲಿ ಅವರು “ಸ್ವಾತಂತ್ರ್ಯದ. ಹೋರಾಟವನ್ನು ಪ್ರತಿಯೊಬ್ಬ. ಭಾರತೀಯರ ಹೋರಾಟವನ್ನಾಗಿಸಿದ ಗಾಂಧೀಜಿಯವರಿಂದ ಹಿಡಿದು. ಆಸಂಖ್ಯಾಕ. ಜನರೆ. ಹೋರಾಟ, ತ್ಯಾಗವನ್ನು ಸ್ಮರಿಸಿದರೆ ಅಮ್ರತ ಮಹೋತ್ಸವದ ಮಹತ್ವ ಆರವಾಗುತ್ತದೆ. ಅವರೆಲ್ಲರ ತ್ಯಾಗ-ಬಲಿದಾನ ಬಗ್ಗೆ. ಮುಂದಿನ. ಜನಾಂಗಗಳಿಗೆ ತಿಳಿಸಿಕೊಳ್ಳುವಾಗ ಮಾತ್ರ ದೇಶದ ಖ್ಯಾತಿ ವೈಭವ ಅರಿವಾಗಲು ಸಾಧ್ಯವಾಗುತ್ತೆ ಇರುತ್ತದೆ.ನಮ್ಮ ದೇಶದ ಚರಿತ್ರೆ ಶ್ರೀಮಂತ, […]

Read More

ಕುಂದಾಪುರ: ಆಗಸ್ಟ್ 15ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಪ್ರಯುಕ್ತ ನಡೆದ – ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ. ದೇವದಾಸ್ ಕಾಮತ್ ಉದ್ಘಾಟಿಸಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬರಹಗಾರ ನರೇಂದ್ರ ಗಂಗೊಳ್ಳಿ ಆಗಮಿಸಿದ್ದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಉಪಸ್ಥಿತರಿದ್ದರು.ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ಸ್ವಾಗತಿಸಿದರು. ಉಪನ್ಯಾಸಕರಾದ ದುರ್ಗಾಪ್ರಸಾದ್ ವಂದಿಸಿ ಸುಮಾ ಕಾರ್ಯಕ್ರಮ ನಿರೂಪಿಸಿದರು

Read More

. ದೇಶದ 75 ನೇ ಸ್ವಾತಂತ್ರ್ಯದ ಆಚರಣೆಯ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಟೋರಿಕ್ಷಾ, ಟ್ಯಾಕ್ಸಿ, ಮೆಟಡೋರ್ ಡ್ರೈವರ್ ಅಸೋಸಿಯೇಷನ್ (ರಿ) ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ಧ್ವಜಾರೋಹಣವನ್ನು ನೇರವೇರಿಸಿ ಜಾತಿ, ಮತ, ಧರ್ಮ ಭೇದವನ್ನು ಮರೆತು ಸಂಘಟಿತರಾಗಿ ಬ್ರಿಟೀಷರಿಂದ ಪಡೆದ ಸ್ವಾತಂತ್ರ್ಯ ಹೋರಾಟವನ್ನು ನೆನಪಿಸಿದರು. ಪ್ರಸ್ತುತ ದೇಶವು ಎದುರಿಸುತ್ತಿರುವ ಬೆಲೆ ಏರಿಕೆ, ನಿರುದ್ಯೋಗ, ಕೋಮುಸಂಘರ್ಷಗಳ ವಿರುದ್ಧ ಪಕ್ಷ ಮತ್ತೊಂದು ಸ್ವಾತಂತ್ರ್ಯ ಹೋರಾಟವನ್ನು […]

Read More