ಕುಂದಾಪುರ, ಜ.21: ಇ – ಆಸ್ತಿ ತಂತ್ರಾಂಶವನ್ನು ಸರಳೀಕರಣ ಪøಕ್ರಿಯೆ ಬಗ್ಗೆ ಮಾಹಿತಿ ಕಾರ್ಯಕ್ರಮವು ಜನವರಿ 21 ರಂದು ಕುಂದಾಪುರ ಕಥೊಲಿಕ್ ಸಭಾ ಘಟಕದ ವತಿಯಿಂದ ಕುಂದಾಪುರ ರೋಜರಿ ಚರ್ಚ್ ಸಭಾಭವನದಲ್ಲಿ ನಡೆಯಿತು ಸರ್ಕಾರದ ಆದೇಶದ ಅನ್ವಯ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿರು ಎಲ್ಲಾ ವಾಸ್ತವ್ಯ ಮತ್ತು ವಾಣಿಜ್ಯ ಕಟ್ಟಡಗಳ ಹಾಗೂ ಖಾಲಿ ನಿವೇಶನಗಳ ಆಸ್ತಿ ಕಣಜ ತಂತ್ರಾಂಶದಲ್ಲಿ ನಮೂದು ಮಾಡಿಕೊಳ್ಳುವ ಪೃಕ್ರಿಯೆ ಕೆಲವು ಸಮಯದ ಹಿಂದೆಯೇ ಆರಂಭವಾಗಿದೆ. ಇದು ಇನ್ನಷ್ಟು ವೇಗವಾಗಿ ಅನುಷ್ಟಾನಗೊಳಿಸ ಬೇಕಾದ ಕಾರಣ ಪುರಸಭಾ […]

Read More

ಕುಂದಾಪುರ,ಜ.21 ಕೊಟೇಶ್ವರ ಕಟ್ಕರೆಯ ಬಾಲ ಯೇಸುವಿನ ಕಾರ್ಮೆಲ್ ಮಠಾಶ್ರಮದಲ್ಲಿ ಬಾಲಾಯೇಸುವಿನ ವಾರ್ಷಿಕ ಮಹೊತ್ಸೋವವು ಜನವರಿ 20 ಶನಿವಾರದಂದು ಸಂಜೆ ಶ್ರದ್ದಾ ಭಕ್ತಿಯ ಬಲಿದಾನ ಅರ್ಪಿಸುವ ಮೂಲಕ ಜರುಗಿತು,ವಂ|ಧರ್ಮಗುರು ಉಡುಪಿ ಧರ್ಮ ಪ್ರಾಂತ್ಯದ ಛಾನ್ಸಲರ್ ಡಾ|ರೋಶನ್ ಡಿಸೋಜಾ ಇವರು ಉತ್ಸವದ ಪ್ರಧಾನ ಯಾಜಕರಾಗಿ ದಿವ್ಯ ಬಲಿಪೂಜೆಯನ್ನು ಅರ್ಪಿಸಿ ದಿನ ನಿತ್ಯವೂ ಸರ್ವೇಶ್ವರನ ಮುಖವನ್ನು ಹುಡುಕೋಣ” ಎಂಬ ಧ್ಯೇಯವಾಕ್ಯವನ್ನು ಓತ್ತಿ ಹೇಳಿದರು. ಸರ್ವೇಶ್ವರನು ನಮ್ಮ ಪ್ರಾರ್ಥನೆಗಳಿಗೆ ಕಿವಿ ಕೊಟ್ಟಿದ್ದಾನೆ. ನಾವು “ನನ್ನ ಜೀವವು ಸರ್ವೇಶ್ವರನಿಗಾಗಿ ಸ್ಥುತಿಗಾಯನ ಮಾಡುತ್ತಿದೆ, ಏಕೆಂದರೆ ನನ್ನ […]

Read More

ಕಾರ್ಕಳ: ದಿನಾಂಕ 20-01-2024 ಸಂಜೆ ಸಂತ ಲಾರೆನ್ಸ್ ಬಾಸಿಲಿಕಾ ಅತ್ತೂರು ಇದರ ವಾರ್ಷಿಕ ಮಹೋತ್ಸವದ ಪೂರ್ವ ತಯಾರಿಯಾಗಿ ಭ್ರಾತತ್ವದ ಪೂಜೆ ಹಾಗೂ ಪರಮ ಪ್ರಸಾದದ ಮೆರವಣಿಗೆ ನಡೆಯಿತು. ನಕ್ರೆ ಚರ್ಚಿನ ಪ್ರಧಾನ ಧರ್ಮಗುರು ವಂ| ಲುವಿಸ್ ಡೆಸಾ ಪೂಜೆಯನ್ನು ನೆರವೇರಿಸಿದರು. ಸಂತ ಲಾರೆನ್ಸ್ ಬಸಿಲಿಕಾದ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರು ವಂ| ಫಾದರ್ ಆಲ್ಬನ್ ಡಿಸೋಜಾ , ಸಹಾಯಕ ಧರ್ಮಗುರು ವಂ| ಲ್ಯಾರಿ ಪಿಂಟೋ, ಆಧ್ಯಾತ್ಮಿಕ ಧರ್ಮಗುರು ವಂ| ರೋಮನ್ ಮಸ್ಕೇರೆನ್ಹಸ್, ಧರ್ಮಗುರು ವಂ| ಸುನಿಲ್ ಕಪುಜಿನ್,ಧರ್ಮಗುರು […]

Read More

ಬಂಜೆತನ ಎನ್ನುವುದು ಚಿಕಿತ್ಸೆ ನೀಡಬಹುದಾದ ಮತ್ತೊಂದು ವಿಧದ ವೈದ್ಯಕೀಯ ಸ್ಥಿತಿಯಾಗಿದೆ. ಂಖಒಅ Iಗಿಈಫರ್ಟಿಲಿಟಿ ಸೆಂಟರ್ ಮತ್ತು ಆದರ್ಶ ಆಸ್ಪತ್ರೆ, ಉಡುಪಿ ಇವರ ಸಂಯೋಜನೆಯಲ್ಲಿ ನಡೆಯಲಿರುವ ಬಂಜೆತನ ತಪಾಸಣಾ ಶಿಬಿರದಲ್ಲಿ ಉಚಿತ ಸಮಾಲೋಚನೆಯನ್ನು ಏರ್ಪಡಿಸಲಾಗಿದ್ದು, ಕೆಳಗಿನ ಯಾವುದೇ ಸಮಸ್ಯೆಗಳಿದ್ದಲ್ಲಿ ಭಾನುವಾರ, 21 ಜನವರಿ 2024 ರಂದು ಬೆಳಿಗ್ಗೆ 10 ರಿಂದ 2 ಗಂಟೆಯವರೆಗೆ ಉಡುಪಿ, ಕೆಎಸ್‍ಆರ್‍ಟಿಸಿ ಬಸ್‍ಸ್ಟ್ಯಾಂಡ್ ಬಳಿ ಇರುವ ಆದರ್ಶ ಆಸ್ಪತ್ರೆ ಇಲ್ಲಿ ನಡೆಯಲಿರುವ ಉಚಿತ ಶಿಬಿರಕ್ಕೆ ಭೇಟಿ ನೀಡಿ.

Read More

ಕಾರ್ಕಳ: 19 ರಂದು ಕಾರ್ಕಳದಲ್ಲಿ ನಡೆದ ಕಾರ್ಕಳ ಮಾನವ ಬಂಧುತ್ವ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳ ಅಡಿಯಲ್ಲಿ, ಕಲ್ಯಾಣ ರಾಜ್ಯದ ಪರಿ ಕಲ್ಪನೆ ಇದೆ. ಆದರೆ ಅದನ್ನು ಹಕ್ಕು ಎಂದು ಪರಿಗಣಿಸಿಲ್ಲ. ಈ ಕಾರಣಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೇರೇ ಸರ್ಕಾರ ಅಸ್ತಿತ್ವಕ್ಜೆ ಬಂದರೆ ಮನ ಬಂದಂತೆ ತೆಗೆದು ಹಾಕ ಬಹುದು ಎಂದು ರಾಜ್ಯ ಕಾರ್ಮಿಕ ಚಳುವಳಿಯ ಮುಖಂಡ ಡಾ.ಕೆ ಪ್ರಕಾಶ್ ಅಭಿಪ್ರಾಯ ಪಟ್ಟರು. ಅವರು ಇಂದು ಕಾರ್ಕಳ ಮಾನವ ಬಂಧುತ್ವ ವೇದಿಕೆ ಆಯೋಜಿಸಿದ್ದ, […]

Read More

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ, ಕಂಡ್ಲೂರು, ಇಲ್ಲಿ ನೂತನವಾಗಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆಯಾದ ಭೀಮಾ ಶಂಕರ್ ಅವರನ್ನು ಜಾಮಿಯಾ ಮಸೀದಿ ಬಸ್ರೂರು ಇಲ್ಲಿನ ಉಪಾಧ್ಯಕ್ಷರಾದ ಅಬ್ದುಲ್ ಅಝೀಝ್ ಬಸ್ರೂರು ಹಾಗೂ ಸರಕಾರಿ ಉರ್ದು ಶಾಲೆ ಬಸ್ರೂರು ಇಲ್ಲಿನ SDMC ಅಧ್ಯಕರಾದ ಇಮ್ತಿಯಾಜ್ ಅವರು ಭೇಟಿ ಮಾಡಿ ಅಭಿನಂದಿಸಿದರು. ಹಾಗೂ ಗ್ರಾಮಾಂತರ ವಲಯದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

Read More

ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ, ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಕುಂದಾಪುರ ರೂರಲ್ ಪೊಲೀಸ್ ಸ್ಟೇಷನ್ ನ ಪಿ ಎಸ್ ಐ ಆಗಿರುವ  ಶ್ರೀ ಪವನ್ ನಾಯಕ್ ಹಾಗೂ ಪಿ ಎಸ್ ಐ ಶ್ರೀ ನೂತನ್ ಡಿ ಇ ಅವರು ಆಗಮಿಸಿದ್ದರು. ಪವನ್ ನಾಯಕ್ ಅವರು ಮಾತನಾಡಿ ಅಪರಾಧಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, ಅಪರಾಧಗಳು […]

Read More

ಅತಿಯಾದ ಕೈಗಾರಿಕೀಕರಣ,ನಗರೀಕರಣ ಮತ್ತು ಬದಲಾದ ಜೀವನ ಶೈಲಿಯ ಪರಿಣಾಮ ಹವಾಗುಣ  ವೈಪರೀತ್ಯದ  ತುರ್ತು  ಸಮಸ್ಯೆ ಎದುರಾಗಿದೆ . ಈಗ ನಾವು ಎಚ್ಚೆತ್ತುಕೊಂಡು ಪರಿಸರದ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳದಿದ್ದರೆ ಜೀವ ಸಂಕುಲದ ಅಳಿವು ಇನ್ನು ಕೆಲವು ದಶಕಗಳಲ್ಲಿ ನಿಶ್ಚಿತ ಎಂದು ಪರಿಸರ ತಜ್ಞರು ಎಚ್ಚರಿಸಿದ್ದಾರೆ.       ಈ ದಿಸೆಯಲ್ಲಿ  ಪರಿಸರ ಪರ ಕೆಲಸ ಮಾಡಲು ರಾಜ್ಯಾದ್ಯಂತ ವಿವಿಧ ಜಿಲ್ಲೆಗಳ ಪರಿಸರ ಕಾರ್ಯಕರ್ತರನ್ನು ಒಗ್ಗೂಡಿಸಿ ರಾಜ್ಯ ಮಟ್ಟದ ಒಕ್ಕೂಟ ಕಟ್ಟಲು  ‘ಪರಿಸರಕ್ಕಾಗಿ ನಾವು’  ಎನ್ನುವ  ರಾಜ್ಯ ಮಟ್ಟದ ಬಳಗ ರಚನೆಯಾಗಿದೆ. […]

Read More