Inauguration and Blessing of the Renovated St Anne Chapel, Thottam ಮಲ್ಪೆ: ದೇವಾಲಯಗಳು ದೇವರ ಅಸ್ತಿತ್ವದ ಪವಿತ್ರ ಸ್ಥಳವಾಗಿದ್ದು ಇದರ ಪಾವಿತ್ರ್ಯತೆಯನ್ನು ಪ್ರತಿಯೊಬ್ಬರೂ ಕಾಪಾಡಬೇಕು ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಅವರು ಬುಧವಾರ ತೊಟ್ಟಂ ಸಂತ ಅನ್ನಮ್ಮನವರ ಚಾಪೆಲ್ ಉದ್ಘಾಟಿಸಿ ಆಶೀರ್ವಚನ ನೆರವೇರಿಸಿ ಪವಿತ್ರ ಬಲಿಪೂಜೆ ಅರ್ಪಿಸಿ ಸಂದೇಶ ನೀಡಿದರು.ದೇವಾಲಯಗಳಿಗೆ ಭಾರತೀಯ ಸಂಸ್ಕೃತಿಯಲ್ಲಿ ಅತೀ ವಿಶೇಷವಾದ ಮಹತ್ವವಿದ್ದು ದೇವರಿಗೆ ಸ್ತುತಿ ಮತ್ತು ಆರಾಧನೆ ಸಲ್ಲಿಸಲು ದೇವಾಲಯ […]

Read More

ಬಸ್ರೂರು ; ಬಸ್ರೂರು ಸಂತ ಫಿಲಿಪ್ ನೇರಿ ಚರ್ಚಿನಲ್ಲಿ ಫೆ. 11 ರಂದು ಲೂರ್ದ ಮಾತೆಯ ಹಬ್ಬ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಲೂರ್ದ ಮಾತೆಯ ಹಬ್ಬದ ಪ್ರಯುಕ್ತ ಸಂಜೆ ಚರ್ಚಿನ ಗ್ರೋಟ್ಚೊ ಬಳಿ ಜಪಮಾಲೆಯ ವಿಶೇಷ ಪ್ರಾರ್ಥನೆ ನಡೆಸಲಾಯಿತು. ಬಳಿಕ ಬಲಿ ಪೂಜೆಯನ್ನು ತ್ರಾಸಿ ಡೊನ್ ಬೋಸ್ಕೊ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ವಂ। ಫಾದರ್ ಅರ್ನಾಲ್ಡ್ ಮಥಾಯಿಸ್ ಅರ್ಪಿಸಿ ಲೂರ್ದ ಮಾತೆಯ ಆದರತೆ ಹಾಗೂ ಆದರ್ಶ ಗಳು ನಮಗೆಲ್ಲಾ ಇಂದು ದಾರಿದೀಪ ವಾಗಿದ್ದು ಆ ಕಾಲದಲ್ಲಿ ಯೇಸು ಕ್ರಿಸ್ತನ […]

Read More

Feast of Our Lady of Lourdes, Patroness of the Sick, at St. Francis of Assisi Church, Tallur ದಿನಾಂಕ 11.02.2026 ರಂದು ತಲ್ಲೂರು ಸಂತ ಫ್ರಾನ್ಸಿಸ್ ಆಸ್ಸಿಸಿ ಚರ್ಚಿನಲ್ಲಿ ರೋಗಿಗಳ ಪಾಲಕಿಯಾದ ಲೂರ್ದ ಮಾತೆಯ ಹಬ್ಬವನ್ನು ಆರೋಗ್ಯ ಆಯೋಗದ ನೇತೃತ್ವದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು.ಸಂಜೆ ಜಪಮಾಲೆ ಪ್ರಾರ್ಥನೆಯೊಂದಿಗೆ ವಿಧಿಯನ್ನು ಆರಂಭಿಸಲಾಯಿತು. ಸಂತ ಫಿಲಿಪ್ ನೇರಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂ। ಫಾ. ಡ್ಯಾನ್ಸಿ ಡಿಸೋಜರವರು ಪ್ರಧಾನ ಗುರುಗಳಾಗಿ ಆಗಮಿಸಿ ದಿವ್ಯ ಬಲಿ […]

Read More

Entrepreneurship Development Programme (EDP) ಮಂಗಳೂರು, ಫೆಬ್ರವರಿ 10: ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್‌ಮೆಂಟ್‌ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026 ಅನ್ನು ಫೆಬ್ರವರಿ 10 ರಂದು ಕೊಟೇಕಾರಿನ ಎಐಎಂಐಟಿ (AIMIT) ಕ್ಯಾಂಪಸ್‌ನ ಆರ್ಥರ್ ಶೆನಾಯ್ ಸ್ಮಾರಕ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಬೆಳಿಗ್ಗೆ 9:00 ರಿಂದ ಸಂಜೆ 4:15 ರವರೆಗೆ ನಡೆದ ಈ ದಿನಪೂರ್ತಿ ಕಾರ್ಯಕ್ರಮದಲ್ಲಿ ಪ್ರಮುಖ ಉದ್ಯಮ ಮುಖಂಡರು, ಅಧ್ಯಾಪಕರು ಹಾಗೂ ಉದ್ಯಮಿಯಾಗಬಯಸುವ […]

Read More

Photographs arranged by: Praveen Cutinho ಸಂತೆಕಟ್ಟೆ-ಕಲ್ಯಾಣಪುರ ಮೌಂಟ್ ರೋಸರಿ ಚರ್ಚ್, ಫೆಬ್ರವರಿ 11 ರ ಬುಧವಾರದಂದು ಭಕ್ತಿ ಮತ್ತು ಪ್ರಾರ್ಥನೆಯ ಮೂಲಕ ಉತ್ಸಾಹದಿಂದ ಲೂರ್ದ್ಸ್ ಮಾತೆಯ ಹಬ್ಬವನ್ನು ಸಂತೋಷದಿಂದ ಆಚರಿಸಲಾಯಿತು. ಬೆಳಿಗ್ಗೆ 6.30 ಕ್ಕೆ, ಸುಂದರವಾಗಿ ಅಲಂಕರಿಸಲ್ಪಟ್ಟ ಲೂರ್ದ್ಸ್ ಮಾತೆಯ ಗ್ರೊಟ್ಟೊ ಮುಂದೆ ಮಾತೆಯ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಒಟ್ಟುಗೂಡಿದರು. ಬೆಳಗಿನ ಮೃದುವಾದ ಬೆಳಕಿನಲ್ಲಿ, ಪ್ಯಾರಿಷಿಯನ್ನರು ಮೇಣದಬತ್ತಿಗಳನ್ನು ಹಿಡಿದು ಭಕ್ತಿಯಿಂದ ಪವಿತ್ರ ರೋಸರಿಯನ್ನು ಪಠಿಸಿದರು, ಇದು ಪ್ರಶಾಂತ ಮತ್ತು ನಂಬಿಕೆಯಿಂದ ತುಂಬಿದ ವಾತಾವರಣವನ್ನು ಸೃಷ್ಟಿಸಿತು. ಸೂರ್ಯ […]

Read More

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ನಿನ್ನೆ ನಡೆದ ಕಾಲೇಜು ವಿದ್ಯಾರ್ಥಿನಿ ಅಪಹರಣ ಪ್ರಯತ್ನ ಪ್ರಕರಣ ದೊಡ್ಡದಾಗಿ ಸೌಂಡ್ ಮಾಡಿತ್ತು. ಆದರೆ ಸಂಬಂಧಪಟ್ಟಂತೆ ಪೊಲೀಸರ ತನಿಖೆಯಲ್ಲಿ ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ ತನ್ನ ಅಪಹರಣದ ಪ್ರಯತ್ನ, ಹುಡುಗಿಯೆ ಕಟ್ಟಿರುವ ಕಟ್ಟುಕಥೆ ಎಂದು ಪೊಲೀಸ್‌ ತನಿಖೆಯಲ್ಲಿ ತಿಳಿದುಬಂದಿದೆ. ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್‌ನಲ್ಲಿ ಗೀರಿ ಅಪಹರಣದ ಕಥೆ ಕಟ್ಟಿದ್ದಾಳೆಂದು ಪೊಲೀಸ್‌ ತನಿಖೆಯಲ್ಲಿ ತಿಳಿದು ಬಂದಿದೆ. ಕಾಶಿಬೆಟ್ಟು ಸರಕಾರಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಸ್ಕೂಟರ್‌ ತಡೆದು ಕಾರಿನಲ್ಲಿ ಬಂದ ಮೂವರು ಮೂವರು […]

Read More

ಕುಂದಾಪುರದ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಇಲ್ಲಿನ ಡಿಪಾರ್ಟ್ಮೆಂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ (MBA) ವತಿಯಿಂದ   ಕಾಲೇಜಿನಲ್ಲಿ “ಬಜೆಟ್ ವಿಶ್ಲೇಷಣೆ–2026” ಕುರಿತ ಸ್ಪರ್ಧೆಯನ್ನು ಎಂ ಬಿ ಎ ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ  ಉಪಸ್ಥಿತರಿದ್ದು, ಸ್ಪರ್ಧೆಗೆ ಶುಭ ಹಾರೈಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಇಂತಹ  ಚಟುವಟಿಕೆಗಳು ವಿದ್ಯಾರ್ಥಿಗಳ ಜ್ಞಾನ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದು ಅವರು ತಿಳಿಸಿದರು. ಈ ಸ್ಪರ್ಧೆಯ ಉದ್ದೇಶ ವಿದ್ಯಾರ್ಥಿಗಳಿಗೆ ಕೇಂದ್ರ ಬಜೆಟ್ 2026 […]

Read More

ಪಡುಕೋಣೆ; ದಿನಾಂಕ : 8/2/2026 ರ಼ಂದು ಮಿಶಿನರಿ ಮಕ್ಕಳ ವಾರ್ಷಿಕ ದಿನಾ ಚರಣೆಯನ್ನು ಆಚರಿಸಲಾಯಿತು. ಚರ್ಚಿನ ಧರ್ಮ ಗುರುಗಳಾದ ವಂ| ಫಾ| ಪ್ರಾನ್ಸಿಸ್ ಕರ್ನೆಲಿಯೊರವರು ಮಿಶಿನರಿ ಸಂಘದ ಮಕ್ಕಳು ಹಾಗೂ ಚರ್ಚಿನ ಭಕ್ತಾದಿಗಳ ಜೊತೆಗೂಡಿ ದಿವ್ಯ ಬಲಿಪೂಜೆಯನ್ನು ಅರ್ಪಿಸಿದರು.ಬಲಿಪೂಜೆಯ ನಂತರ ಸಭಾಕಾರ್ಯಕ್ರಮ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ವಂ। ಫಾ।ಪ್ರಾನ್ಸಿಸ್ ಕರ್ನೆಲಿಯೊ ಮಕ್ಕಳೊಂದಿಗೆ ಈ ಸಂಘದ ಬಗ್ಗೆ ವಿವರಿಸುತ್ತಾ ಸಂಘವನ್ನು 1843ರಲ್ಲಿ ಪ್ರಾನ್ಸ್ ದೇಶದಲ್ಲಿ ಸ್ಥಾಪಿಸಿದರು.ಮಿಶಿನರಿ ಮೇಳ ಅಂದರೆ ಬಾಲಯೇಸುವಿನ ಮೇಳ ಅಂದರೆ ಮಕ್ಕಳಸಂಘ, ಪರಸ್ಪರ ಒಬ್ಬರಿಗೊಬ್ಬರು […]

Read More

ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರು , ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜು ದೇವಾಡಿಗರು , ಓರ್ವ ಸಜ್ಜನ ರಾಜಕಾರಣಿ , ಸಾಮಾಜಿಕ ನ್ಯಾಯಕ್ಕಾಗಿ ದುಡಿದವರು . ರಾಜಕೀಯ ಜೀವನದಲ್ಲಿ ಪ್ರಾಮಾಣಿಕವಾಗಿ , ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾದವರು. ಓರ್ವ ಶಾಸಕನಾಗುವ ಎಲ್ಲಾ ಗುಣಗಳನ್ನು ಹೊಂದಿದವರು. ಅವರ ಅಗಲುವಿಕೆ ಸಮಾಜಕ್ಕೆ ಆದ ನಷ್ಟವೆಂದು , ಅಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ಹಿರಿಯ ಕಾಂಗ್ರೆಸ್ಸಿಗ ಕೆದೂರು ಸದಾನಂದ ಶೆಟ್ಟಿ ಹೇಳಿದರು. ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಾಜು ದೇವಾಡಿಗ ರವರ […]

Read More
1 24 25 26 27 28 537