ಅಭಯಹಸ್ತ 201 ‌ರಕ್ತದಾನ ಶಿಬಿರ ಡಿ ಡಿ ಗ್ರೂಪ್ ನಿಟ್ಟೂರು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ‌ರಕ್ತ ಕೇಂದ್ರ ‌ಕೆಎಂಸಿ‌ ಮಣಿಪಾಲ ಇವರ ಸಹಕಾರದಲ್ಲಿ ದಿನಾಂಕ 06/04/2024 ಶನಿವಾರ ವಿಷ್ಣುಮೂರ್ತಿ ದೇವಸ್ಥಾನ ಸಭಾಂಗಣ ನಿಟ್ಟೂರುನಲ್ಲಿ ನಡೆದ ರಕ್ತದಾನ ಶಿಬಿರವನ್ನು ಸಂತೋಷ್ ಕುಮಾರ್ ನಗರಸಭಾ ಸದಸ್ಯರು ‌ನಿಟ್ಟೂರು ಇವರು ಉದ್ಘಾಟಿಸಿದರು. ನಂತರದಲ್ಲಿ ಮಾತನಾಡಿದ ಅವರು ಕಳೆದ ಹಲವು ದಿನಗಳಿಂದ ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ತೀವ್ರ ರಕ್ತದ ಕೊರತೆ ಇದ್ದು, ಈ ಕೊರತೆಯನ್ನು ನೀಗಿಸಲು ತುರ್ತಾಗಿ ಕೇವಲ‌ ಒಂದು […]

Read More

ಕುಂದಾಪುರ:ಎ.9: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ನಡೆದಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ ಟೊಯೋಟೊ ಇನ್ನೋವಾ ಕಾರು ಅಪಘಾತಗೀಡಾಗಿದೆ. ಕುಂದಾಪುರ ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಸಮೀಪದ ಕೆ ಎಸ್ ಆರ್ ಟಿ ಸಿ ಡಿಪೋ […]

Read More

ಕುಂದಾಪುರ (ಎ. 9) : ಕುಂದಾಪುರ ಎಜುಕೇಶನ್ ಸೊಸೈಟಿ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಮತ್ತು ವಿ. ಕೆ. ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಹಮ್ಮಿಕೊಂಡಿರುವ ಸಮ್ಮರ್ ಕ್ಯಾಂಪ್ ʼಪ್ಯಾಟಿ ಮಕ್ಕಳ್ ಹಳ್ಳಿ ಟೂರ್ʼ 4ನೇ ದಿನವಾದ ಇಂದು ಶಿಬಿರಾರ್ಥಿಗಳು ವಾಣಿಜ್ಯ ಬೆಳೆಗಳ ಬಗ್ಗೆ ಅರಿಯಲು ಆಲೂರಿಗೆ ಭೇಟಿ ನೀಡಿದರು.ಆಲೂರಿನಲ್ಲಿರುವ ಬಾಳೆಯ ತೋಟ ಹಾಗೂ ಅಡಿಕೆ ತೋಟಗಳನ್ನು ವೀಕ್ಷಿಸಿ ಅದರ ನಿರ್ವಹಣೆ ಅಲ್ಲದೇ ರಬ್ಬರ್ ತೋಟದಲ್ಲಿ ರಬ್ಬರ್ ಹಾಲಿನ ಸಂಗ್ರಹಣೆ, ನಿರ್ವಹಣೆ, […]

Read More

ಉಡುಪಿ : ಅವಿಭಾಜ್ಯ ಜಿಲ್ಲೆಯ ಖ್ಯಾತ ರಕ್ತದಾನಿ ಸಂಸ್ಥೆ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ .ಉಡುಪಿ ಮತ್ತು ರಕ್ತ ಕೇಂದ್ರ ಕೆಎಂಸಿ ಮಣಿಪಾಲ‌ ಇದರ‌‌ ಸಹಕಾರದಲ್ಲಿ ರಕ್ತ ಕೇಂದ್ರ‌ ಕೆಎಂಸಿ ಮಣಿಪಾಲದಲ್ಲಿ ನಡೆದ 200ನೇ‌ ಸ್ವಯಂಪ್ರೇರಿತ ‌ರಕ್ತದಾನ ಶಿಬಿರವನ್ನು ಉಡುಪಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ. ಎಚ್ ಅಶೋಕ್ ಉದ್ಘಾಟಿಸಿದರು. ನಂತರದಲ್ಲಿ ಮಾತನಾಡಿದ ಅವರು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಕೇವಲ‌‌ 4 ವರ್ಷದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ 200ನೇ ರಕ್ತದಾನ ಶಿಬಿರ ಆಯೋಜಿಸಿ ಉಡುಪಿ […]

Read More

ಕುಂದಾಪುರ : ಗೆಳೆಯರ ಸ್ವಾವಲಂಬನ (ರಿ.) ಕುಂದಾಪುರ-ಮುಂಬೈ ಇವರ ಆಶ್ರಯದಲ್ಲಿ ಕುಂದಾಪುರದ ರಾಮ ಮಂದಿರ ಮಾರ್ಗದಲ್ಲಿ ವಿಜಯ ಟೆಕ್ಸ್‍ಟೈಲ್ಸ್ ಎದುರಿನ ಕಚೇರಿಯಲ್ಲಿ ಉಚಿತ ಹೊಲಿಗೆ ತರಬೇತಿ ಕೇಂದ್ರದ ಉದ್ಘಾಟನೆಯು ಮಾರ್ಚ್ 25 ರಂದು ಜರುಗಿತು. ಉದ್ಘಾಟಕರಾಗಿ ಆಗಮಿಸಿದ ಪ್ರಸಿದ್ಧ ವಸ್ತ್ರ (ಡ್ರೆಸ್) ವಿನ್ಯಾಸಕಿ ಶ್ರೀಮತಿ ಪ್ರಮೀಳಾ ಅವರು ಕುಂದಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶದ ಮಹಿಳೆಯರು ಇದರ ಸದುಪಯೋಗ ಪಡೆದು ಸ್ವಾವಲಂಬಿಗಳಾಗಬೇಕು ಎಂದು ಹೇಳಿ ಹೊಲಿಗೆ ಶಿಬಿರಕ್ಕೆ ಶುಭ ಹಾರೈಸಿದರು.ಕೇಂದ್ರದ ಅಧ್ಯಕ್ಷರಾದ ವೆಂಕಟೇಶ ಪೈ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, […]

Read More

ಕುಂದಾಪುರ (ಎ.7) : ಕುಂಬಾರಿಕೆ ಮಾಡುವುದು ಒಂದು ಕುಲಕಸುಬು. ಅದು ಒಂದು ದಿನದ ಕೈಚಳಕದಿಂದ ಮಾಡಲು ಸಾಧ್ಯವಿಲ್ಲ. ಒಂದು ಮಡಿಕೆಯನ್ನು ಲೀಲಾಜಾಲವಾಗಿ ಮಾಡಬೇಕಾದರೆ ಕನಿಷ್ಠ ಎರಡು ವರ್ಷಗಳ ಅನುಭವವಾದರೂ ಬೇಕು. ಎಲ್ಲಕ್ಕಿಂತ ಮಿಗಿಲಾಗಿ ಮಡಿಕೆ ಮಾಡಲು ತಾಳ್ಮೆ ಅತಿ ಮುಖ್ಯ. ಶಾಂತರೂಪಿನಿಂದ ಕೆಲಸ ಮಾಡಿದರೆ ಕಾರ್ಯಸಿದ್ಧಿ ಎಂದು ಕುಂಬಾರಿಕೆಯ ಪ್ರಾತ್ಯಕ್ಷಿಕೆ ನೀಡಿದ ಆಲೂರಿನ ರಾಘವೇಂದ್ರ ಕುಲಾಲ್ ಹೇಳಿದರು.ಅವರು ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳಲ್ಲಿ ಆಯೋಜಿಸಿದ ‘ಪ್ಯಾಟಿ ಮಕ್ಕಳ್ ಹಳ್ಳಿ ಟೂರ್’ ಬೇಸಿಗೆ […]

Read More

ಕುಂದಾಪುರ: ಬಸ್ರೂರಿನ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ  ಶಾಲಾ ಸಂಚಾಲಕ ಶಿಕ್ಷಕಿಯ ಹತ್ತಿರ ಅಸಭ್ಯವಾಗಿ ವರ್ತಿಸಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿ ಹೊರಬಂದಿದ್ದ ಆ ಶಾಲೆಯ ಉಪ ಪ್ರಾಂಶುಪಾಲೆ ಪೊಲೀಸರಿಗೆ ದೂರು ನೀಡಿದ್ದು, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕಿ ಎಂದಿನಂತೆ ಶಾಲೆಗೆ ಬಂದಾಗ ಸೆಕ್ಯೂರಿಟಿ ಗಾರ್ಡ್ ಅವರನ್ನು ಅರ್ಧ ತಾಸಿಗಿಂತಲೂ ಹೆಚ್ಚು ಕಾಲ ತಡೆದು ನಿಲ್ಲಿಸಿ ಶಾಲೆಯ ಒಳಗೆ ಬಾರದಂತೆ ನಿರ್ಬಂಧಿಸಲಾಗಿತ್ತು. ಶಿಕ್ಷಕಿಯ ಗೋಳನ್ನು ಕಂಡ ಸ್ಥಳೀಯರು ಪೊಲೀಸರಿಗೆ ದೂರ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪಿಎಸ್ಐ […]

Read More

ಕುಂದಾಪುರ (06.04.2024) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಆಯೋಜಿಸಲಾದ ಸಮ್ಮರ್ ಕ್ಯಾಂಪ್ ‘ಪ್ಯಾಟಿ ಮಕ್ಕಳ್ ಹಳ್ಳಿ ಟೂರ್’ ನ 2ನೇ ದಿನದಂದು ಎಲ್ಲಾ ಶಿಬಿರಾರ್ಥಿಗಳು ಕಮಲಶಿಲೆಯ ಸುಪಾಶ್ವ ಗುಹಾಲಯವನ್ನು ವೀಕ್ಷಿಸಿ, ಗುಹೆಯ ಹುಟ್ಟು, ಅಲ್ಲಿನ ವಿಶೇಷತೆಯನ್ನು ಮಾಹಿತಿಗಾರರಾದ ರಾಘವೇಂದ್ರ ಜೋಗಿಯವರಿಂದ ಅರಿತರು.ನಂತರ ಕಮಲಶಿಲೆಯ ಹಿರಿಯ ಅನುಭವಿ ಕೃಷಿಕರಾದ ನಾಗಭೂಷಣ ಭಟ್ ರವರಿಂದ ಅಡಿಕೆ ತೋಟದ ನಿರ್ವಹಣೆ, ಬೆಳೆಯ ಸಂರಕ್ಷಣೆ ಹಾಗೂ […]

Read More