
ಫಳ್ನೀರ್ ಫೆ.21: ದಕ್ಷಿಣಕನ್ನಡ ಸಾಹಿತ್ಯ ಪರಿಷತ್ತು ಇವರಿಂದ ನೆಡಸಲ್ಪಟ್ಟ, ಸಂತ ಮೆರೀಸ್ ಫ್ರೌಢಶಾಲೆಯ ಮಂಗಳೂರು ಇಲ್ಲಿಯ 22 ವಿದ್ಯಾರ್ಥಿಯರು ತಮ್ಮ ಶಾಲಾ ಶಿಕ್ಷಕಿಯೊಂದಿಗೆ ಮಂಗಳೂರು ವಿಶ್ವವಿದ್ಯಾಲಯ ಕೋಣಾಜೆ, ಮಂಗಳ ಸಭಾಂಗಣ ಗಂಗೋತ್ರಿಯಲ್ಲಿ ಏರ್ಪಾಡಿಸಿದ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ,ಮಂಗಳೂರು ಫಳ್ನೀರಿನ ಸಂತ ಮೆರೀಸ್ ಫ್ರೌಢಶಾಲೆಯ 22 ವಿದ್ಯಾರ್ಥಿಗಳು ತಮ್ಮ ಶಾಲಾ ಶಿಕ್ಷಕಿಯೊಂದಿಗೆ ಸಕ್ರಿಯವಾಗಿ ಭಾಗವಹಿಸಿದರು. ಅವರು ಪಡೆದ ಅನುಭವ ಅಪಾರ ಹಾಗೂ ಶ್ಲಾಘನೀಯ. ಆ ಅನುಭವಗಳನ್ನು ಇತರರೊಂದಿಗೆ ಹಂಚಿ ತಮ್ಮ ಸಂತೋಷವನ್ನು ಶಾಲೆಯಲ್ಲಿ ವ್ಯಕ್ತ ಪಡಿಸಿದರು. ಈ […]

ಕುಂದಾಪುರ: ಫೆಬ್ರುವರಿ 21, 22, ಮತ್ತು 23, 2025ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಬೆಂಗಳೂರು ಮತ್ತು ಧಾರವಾಡ ವಲಯ, ಮಂಗಳೂರು ವಿಶ್ವವಿದ್ಯಾಲಯ ಇತಿಹಾಸ ಅಧ್ಯಾಪಕರ ಸಂಘ ಮತ್ತು ಕಾಲೇಜಿನ ಐಕ್ಯೂಎಸಿ. ಇವರು ಸಹಯೋಗದಲ್ಲಿ ಆಯೋಜಿಸಿದ “ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾ ಅಧಿವೇಶನದಲ್ಲಿ ಫೆಬ್ರವರಿ 21 ರಂದು ವಿವಿಧ ದತ್ತಿ ಉಪನ್ಯಾಸಗಳನ್ನು ಪ್ರೊ. ಎಮ್.ಎನ್.ಶ್ರೀನಿವಾಸ ಅವರು ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಅಶ್ವತ್ಥನಾರಾಯಣ […]

ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನಲ್ಲಿ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಚೆಸ್ ಚಾಂಪ್ ನಡೆಯಿತುಮುಖ್ಯ ಅತಿಥಿಗಳಾಗಿ ಆಗಮಿಸಿದ ಸೌಂದರ್ಯ ಯು ಕೆ. ಇಂಜಿನಿಯರ್ ( ಫಿಡೆ ತೀರ್ಪುಗಾರರು ಮತ್ತು ಚೆಸ್ ಕೋಚ್,ನಿರ್ದೇಶಕರು, ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಉಡುಪಿ ಮತ್ತು ಕಾಪು) ಮಾತನಾಡಿ ಕ್ರಿ ಶ 6ನೇ ಶತಮಾನಕ್ಕೂ ಮೊದಲೇ ಚೆಸ್ ಭಾರತೀಯರಿಗೆ ಪರಿಚಯವಾಗಿತ್ತು ಎಂಬುದು ತಜ್ಞರ ಅಭಿಪ್ರಾಯ ಈ ಜನಪ್ರಿಯ ಆಟವು ಏಕಾಗ್ರತೆ, ಸ್ಮರಣೆ, ತಾರ್ಕಿಕ ಚಿಂತನೆ, […]

ವಿನ್ಸೆಂಟ್ ಫೆರ್ನಾಂಡಿಸ್ ಕ್ಯಾಸಿಯಾ ಅವರ ಮೊಗಾಚಿ ಲಹ್ರಾನ್ ಮತ್ತು ಟೀಮ್ ಡೋನೇಟಿಂಗ್ ಲವ್ ಸಹಯೋಗದೊಂದಿಗೆ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳು (ಎಫ್ಎಂಸಿಐ) ಆಯೋಜಿಸಿದ್ದ ದತ್ತಿ ಸಂಗೀತ ಕಚೇರಿಯು ಅಗತ್ಯವಿರುವ ಕಿಡ್ನಿ ಡಯಾಲಿಸಿಸ್ ರೋಗಿಗಳಿಗೆ ಯಶಸ್ವಿಯಾಗಿ ಹಣವನ್ನು ಸಂಗ್ರಹಿಸಿತು. ಫೆಬ್ರವರಿ 23, 2025 ರಂದು ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಅಗಾಧ ಪ್ರತಿಕ್ರಿಯೆ ದೊರೆಯಿತು. ಈ ಸಂಗೀತ ಕಚೇರಿಯಲ್ಲಿ ಜನಪ್ರಿಯ ಕೊಂಕಣಿ ಗಾಯಕ ವಿನ್ಸೆಂಟ್ ಫೆರ್ನಾಂಡಿಸ್ ಮತ್ತು ಅವರ ತಂಡದಿಂದ ಉತ್ಸಾಹಭರಿತ ಬೈಲಾ […]

ವೈಬ್ರಂಟ್ ವಾರ್ಷಿಕ ಸ್ಪೋರ್ಟ್ಸ್ 2025 ಅಥೇನಾ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್ನಲ್ಲಿ ನಡೆಯಿತು ಅಥೇನಾ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್ನ ವಾರ್ಷಿಕ ಕ್ರೀಡಾ ಮತ್ತು ಅಥ್ಲೆಟಿಕ್ ಮೀಟ್ ಅನ್ನು 24 ಫೆಬ್ರವರಿ 2025 ರಂದು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆಸಲಾಯಿತು.ಉದ್ಘಾಟನಾ ಕಾರ್ಯಕ್ರಮವು ಪ್ರಥಮ ವರ್ಷದ ಬಿಎಸ್ಸಿ(ಎನ್) ವಿದ್ಯಾರ್ಥಿಗಳಿಂದ ಪ್ರಾರ್ಥನಾ ಗೀತೆಯ ಮೂಲಕ ದೇವರ ಆಶೀರ್ವಾದವನ್ನು ಕೋರುವ ಮೂಲಕ ಪ್ರಾರಂಭವಾಯಿತು. ಅಥೇನಾ ಆರೋಗ್ಯ ವಿಜ್ಞಾನ ಸಂಸ್ಥೆಯ ಟ್ರಸ್ಟಿ ಡಾ.ಆಶಿತ್ ಶೆಟ್ಟಿಯಾನ್ ಅಧ್ಯಕ್ಷತೆ ವಹಿಸಿದ್ದರು. ಎಐಎಎಚ್ಎಸ್ ಉಪನ್ಯಾಸಕರಾದ ಕವನ ಪೂಜಾರಿ […]

ಕುಂದಾಪುರ: ಇತಿಹಾಸ ಅರ್ಥ ಆಗಬೇಕಾದರೆ ಅದರ ಮೂಲ ಸ್ವರೂಪವನ್ನು ತಿಳಿಸುವ ಪ್ರಯತ್ನವಾಗಬೇಕು ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯ ಪಟ್ಟರು .ಅವರು ಫೆಬ್ರುವರಿ 21, 22, ಮತ್ತು 23, 2025ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಬೆಂಗಳೂರು ಮತ್ತು ಧಾರವಾಡ ವಲಯ, ಮಂಗಳೂರು ವಿಶ್ವವಿದ್ಯಾಲಯ ಇತಿಹಾಸ ಅಧ್ಯಾಪಕರ ಸಂಘ ಮತ್ತು ಕಾಲೇಜಿನ ಐಕ್ಯೂಎಸಿ. ಇವರು ಸಹಯೋಗದಲ್ಲಿ ಆಯೋಜಿಸಿದ ” ಕರ್ನಾಟಕ ಇತಿಹಾಸ ಪರಿಷತ್ತು […]

ಉಡುಪಿ: ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕುದ್ರುಮಲೆ ಬೆಟ್ಟದಲ್ಲಿರುವ ಖಾಸಗಿ ಸ್ಥಳದಲ್ಲಿ ನಿರ್ಮಿಸಿದ್ದ ಪವಿತ್ರ ಶಿಲುಬೆಯನ್ನು ಅಪರಿಚಿತ ವ್ಯಕ್ತಿಗಳು ಹಾನಿ ಮಾಡಿರುವುದನ್ನು ಕಥೊಲಿಕ್ ಸಭಾ ಉಡುಪಿ ಹಾಗೂ ಮಂಗಳೂರು ಪ್ರದೇಶ ಕೇಂದ್ರ ಸಮಿತಿಗಳು ಖಂಡಿಸಿವೆ.ಖಾಸಗಿ ಸ್ಥಳದಲ್ಲಿ ನಿರ್ಮಿಸಲಾಗಿದ್ದ ಕ್ರಿಸ್ತರ ಶಿಲುಬೆಯನ್ನು ಯಾವುದೋ ದುರುದ್ದೇಶವಿಟ್ಟುಕೊಂಡು ವಿರೂಪಗೊಳಿಸಿರುವುದು ಜಿಲ್ಲೆಯ ಶಾಂತಿ ಸೌಹಾರ್ಧತೆಯನ್ನು ಕೆಡಿಸುವ ಹುನ್ನಾರವಾಗಿದೆ. ಜಿಲ್ಲೆಯಲ್ಲಿ ಎಲ್ಲಾ ಧರ್ಮಿಯರು ಸಾಮರಸ್ಯದಿಂದ ಬದುಕುತ್ತಿದ್ದು ಅದನ್ನು ಕೆಡಿಸುವ ನಿಟ್ಟಿನಲ್ಲಿ ಇಂತಹ ವರ್ತನೆಯನ್ನು ತೋರಿದ್ದಾರೆ.ಶಿಲುಬೆ ಕ್ರೈಸ್ತ ಸಮುದಾಯದಕ್ಕೆ ಗೌರವ ಹಾಗೂ ಪಾವಿತ್ರ್ಯತೆಯ ಸಂಕೇತವಾಗಿದ್ದು ಘಟನೆಯಿಂದ […]

ಕುಂದಾಪುರ, ಫೆ.23; ಸ್ಥಳೀಯ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್ – ಗೈಡ್ಸ್ ಸ್ಥಾಪಕರ ದಿನಾಚರಣೆ ಪ್ರಯುಕ್ತ ಗೈಡ್ಸ್ ಫೆ. 22 ರಂದು ವಿದ್ಯಾರ್ಥಿಗಳಿಗೆ ಬೆಂಕಿ ಇಲ್ಲದೆ ತಿಂಡಿ ತಯಾರಿ ಸ್ಪರ್ಧೆ ನಡೆಯಿತು. ವಿದ್ಯಾರ್ಥಿಗಳು ಎಲ್ಲರೂ ಹುಮನಿಸ್ಸಿನಿಂದ ಹಲವು ಬಗ್ಗೆಯ ತಿನಿಸುಗಳನ್ನು ತಯಾರಿಸಿದರು. ಶಾಲಾ ಶಿಕ್ಷಕಿಯರು ವಿದ್ಯಾರ್ಥಿಗಳು ತಯಾರಿಸಿದ ತಿಂಡಿಗಳ ರುಚಿ ನೋಡಿ ಫಲಿತಾಂಶವನ್ನು ನೀಡಿದರು. ಮುಖ್ಯ ಶಿಕ್ಷಕಿ ಶಾಂತಿ ರಾಣಿ ಬರೆಟ್ಟೊ ಇವರ ಉಪಸ್ಥಿಯಲ್ಲಿ ಸ್ಫರ್ಧೆ ನೆಡೆಯಿತು.

ಕಾಪು: ಕಾಪು ತಾಲೂಕು ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಎಂಬಲ್ಲಿ ಖಾಸಗಿ ಸ್ಥಳದಲ್ಲಿದ್ದ ಶಿಲುಬೆಯೊಂದನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 19 ರಂದು ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಬಿಟ್ಟದಲ್ಲಿದ್ದ ಪವಿತ್ರ ಶಿಲುಬೆಯನ್ನು ಯಾರೋ ದುಷ್ಕರ್ಮಿಗಳು ಕೆಡವಿ ಧ್ವಂಸ ಮಾಡಿರುವುದು ಗಮನಕ್ಕೆ ಬಂದಿದೆ. ಈ ಪವಿತ್ರ ಶಿಲುಬೆಯು ಕ್ರೈಸ್ತ ಸಮುದಾಯದ ಹಾಗೂ ಕುಟುಂಬದ ಪೂಜಾ ಸ್ಥಳವಾಗಿದೆ. ಈ ಕೃತ್ಯದಿಂದ ತಮಗೆ ಆಘಾತವಾಗಿದ್ದು ಕ್ರೈಸ್ತ, ಧರ್ಮಕ್ಕೆ ಅಪಮಾನವಾಗಿದೆ. ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಈ ವಿಷಯವನ್ನು […]