ಮಂಗ್ಳುರು ; ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಸಿಟಿ ವಲಯ ಹಾಗೂ ಕೆಲರೈ ಘಟಕ ಸಹಯೋಗದಲ್ಲಿ ನವೆಂಬರ್ ತಿಂಗಳ 17 ತಾರೀಕಿನಂದು ಆದಿತ್ಯವಾರ ಸಂಜೆ 5:00ಗೆ ಸರಿಯಾಗಿ ಲಾವ್ದಾತೊ ಸಿ ಗಿಡ ನೆಡುವ ಕಾರ್ಯಕ್ರಮ ಕೆಲರೈ ಇಗರ್ಜಿಯಲ್ಲಿ ನಡೆಯಿತು.ಕೆಲರೈ ಇಗರ್ಜಿಯ ವಸತಿ ಧರ್ಮಗುರುಗಳಾದ ವಂದನೀಯ ರೋಶನ್ ಫೆರ್ನಾಂಡಿಸ್ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಕಾರ್ಯಕ್ರಮದಲ್ಲಿ ಸಿಟಿ ವಲಯ ಅಧ್ಯಕ್ಷರಾದ ಶ್ರೀ ಅರುಣ್ ಡಿಸೋಜ, ಕಾರ್ಯದರ್ಶಿ ಶ್ರೀಮತಿ ಡೋರಾ ಡಿಕುನ್ಹಾ , ನಿಕಟ್-ಪೂರ್ವ ಅಧ್ಯಕ್ಷರಾದ ಶ್ರೀ ವಿಲ್ಫ್ರೆಡ್ […]

Read More

ಕುಂದಾಪುರ; ಇಂದು ನಮ್ಮ ದೇಶ ಮುಂದುವರೆದ ರಾಷ್ಟ್ರಗಳ ಸಾಲಿನಲ್ಲಿ ಅಗ್ರಗಣ್ಯ ಎನಿಸಿಕೊಳ್ಳಲು ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾಗಾಂಧಿಯವರು ಈ ಹಿಂದೆ ತೆಗೆದುಕೊಂಡ ದೂರದೃಷ್ಟಿಯ ದೃಢ ನಿರ್ಧಾರಗಳೇ ಕಾರಣ. ಬ್ಯಾಂಕ್ ರಾಷ್ಟ್ರೀಕರಣ , ಭೂ ಸುಧಾರಣೆ , ಮತ್ತು ಗರೀಬಿ ಹಟಾವೋ ಮೂಲಕ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಯಿತು’ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಹೆಳೀದರು. ೧೯-೧೧-೨೪ ರಂದು ಕುಂದಾಪುರದ ಶಾಸ್ತ್ರಿ ಸರ್ಕಲ್ ನಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಸಾರ್ವಜನಿಕರಿಗೆ ಉಚಿತ ಉಪಹಾರವನ್ನು […]

Read More

ಕಲ್ಯಾಣಪುರ: ಮಿಲಾಗ್ರೆಸ್ ಕಾಲೇಜು ಕಲ್ಯಾಣಪುರದ ವಿದ್ಯಾರ್ಥಿಗಳ ಕಲ್ಯಾಣ ವೇದಿಕೆ ಮತ್ತು ಫೈನ್ ಆರ್ಟ್ಸ್ ಅಸೋಸಿಯೇಷನ್, IQAC ಸಹಯೋಗದೊಂದಿಗೆ 16ನೇ ನವೆಂಬರ್ 2024 ರಂದು ಟ್ರೈ ಸೆಂಟಿನರಿ ಹಾಲ್‌ನಲ್ಲಿ ಬಹು ನಿರೀಕ್ಷಿತ ಪ್ರತಿಭಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಸೃಜನಶೀಲ ಮತ್ತು ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿತು, ಅವರ ಕೌಶಲ್ಯ ಮತ್ತು ಸಾಂಸ್ಕೃತಿಕ ಹೆಮ್ಮೆಯನ್ನು ಪ್ರದರ್ಶಿಸಲು ಅವರಿಗೆ ಮಾರ್ಗವನ್ನು ಒದಗಿಸಿತು.ಕಾರ್ಯಕ್ರಮವು ಉದ್ಘಾಟನಾ ಸಮಾರಂಭದೊಂದಿಗೆ ಪ್ರಾರಂಭವಾಯಿತು – ಸಿಬ್ಬಂದಿ ಕಾರ್ಯದರ್ಶಿ ಡಾ.ಜಯರಾಮ್ ಶೆಟ್ಟಿಗಾರ್, ಶ್ರೀಮತಿ ಸುಷ್ಮಾ ಎ.ಶೆಟ್ಟಿ ಎಸ್‌ಡಬ್ಲ್ಯೂಸಿ […]

Read More

ಕುಂದಾಪುರ; ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲೆ ಸ್ಪರ್ಧೆಯಲ್ಲಿ  ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಶ್ರೀಮಂಜುನಾಥ್ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಚಿತ್ರಕಲಾ ಕ್ಷೇತ್ರದಲ್ಲಿ  ಸಾಧನೆಗೈದ ವಿದ್ಯಾರ್ಥಿ ಶ್ರೀಮಂಜುನಾಥ್ ಗೆ ಕಾಲೇಜಿನ‌ ಸಂಚಾಲಕರಾದ ಶ್ರೀ ಬಿ.ಎಮ್ ಸುಕುಮಾರ ಶೆಟ್ಟಿಯವರು, ಆಡಳಿತ ಮಂಡಳಿ‌ ಕುಂದಾಪುರ ಎಜುಕೇಶನ್ ಸೊಸೈಟಿಯ ಸದಸ್ಯರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂಧಿಯವರು ಅಭಿನಂದನೆ‌ ಸಲ್ಲಿಸಿರುತ್ತಾರೆ. 

Read More

ಪತ್ರಿಕಾ ಪ್ರಕಟಣೆ ಶ್ರಮಿಕ ಸಂತ ಜೋಸೆಫ್ ಚರ್ಚ್ ವಾಮಂಜೂರು,  ಇದರ ಸದಸ್ಯರು ಇದೇ ನವೆಂಬರ್ ತಿಂಗಳಿನ 23 ಶನಿವಾರ ಅಪರಾಹ್ನ 3.00 ಗಂಟೆಯಿಂದ ರಾತ್ರಿ 9.00 ಗಂಟೆ ಹಾಗೆನೇ   24 ರವಿವಾರ   ಪೂರ್ವಾಹ್ನ 10 ಗಂಟೆಯಿಂದ  ರಾತ್ರಿ 9.00 ಗಂಟೆ ತನಕ ‘ವಾಮಂಜೂರ್ ಮೆಗಾ ಫಿಯೆಸ್ತಾ  2024’ ಎಂಬ ಕಾರ್ಯಕ್ರಮವನ್ನು ಚರ್ಚಿನ ಮೈದಾನದಲ್ಲಿ ನಡೆಸಲಿರುವರು.  ಈ ಕಾರ್ಯಕ್ರಮವು ಚರ್ಚ್ ಧರ್ಮಗುರುಗಳ ನಿವಾಸ ಹಾಗು ಕಚೇರಿಗಳ ನಿರ್ಮಾಣ ಯೋಜನೆಯ ಸಹಾಯಾರ್ಥವಾಗಿ  ನಡೆಯಲಿದೆ. ಈ ಫಿಯೆಸ್ತಾದಲ್ಲಿ  ವಿವಿಧ ರುಚಿಯಾದ ಖಾದ್ಯಗಳ […]

Read More

ಕುಂದಾಪುರ, ನ.18: ಕುಂದಾಪುರ ವಲಯ ಕಥೊಲಿಕ್ ಸಭಾ ಸಮಿತಿ (ರಿ) ಮತ್ತು ಶೆವೊಟ್ ಪ್ರತಿಷ್ಟಾನ್ (ರಿ)ಇವರಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.18 ರಂದು ಸಂಜೆ ಕುಂದಾಪುರ ಸಂತ ಮೇರಿಸ್ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಲಯ ಪ್ರಧಾನ ಧರ್ಮಗುರು, ಕುಂದಾಪುರ ವಲಯ ಕಥೊಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕ ಅ|ವಂ|ಫಾ|ಪಾವ್ಲ್ ರೇಗೊ ಕಾರ್ಯಕ್ರಮವನ್ನು  ದೀಪ ಬೆಳಗಿಸಿ ಉದ್ಘಾಟಿಸಿದರು    ಈ ಸಂದರ್ಭಲ್ಲಿ “ಕುಂದಾಪುರ ವಲಯ ಕಥೊಲಿಕ್ ಸಭಾ ಸಮಿತಿಯು ಉತ್ತಮ ಕಾರ್ಯಗಳನ್ನು ಮಾಡುತ್ತದೆ ಎಂದು […]

Read More

ಮಂಗಳೂರು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಬೋಂದೆಲ್ ಮಂಗಳೂರು ದೇವಾಲಯದ ಶತಮಾನೋತ್ಸವ ಮತ್ತು ನವೀಕೃತ ನೂತನ ಚರ್ಚ್ನ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನ ಮೇರಿಹಿಲ್ನ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು. ಕಾರ್ಯಕ್ರಮಕ್ಕೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಚಾಲನೆ ನೀಡಿದರು, ಈ ಆಶೀರ್ವಚನ ಕಾರ್ಯವನ್ನು ಸಂತ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲಾ ಫಾ. ಪೀಟರ್ ಗೊನ್ಸಾಲ್ವಿಸ್ ನಡೆಸಿದರೆ, ಸಂತ ಲಾರೆನ್ಸ್ ಚರ್ಚ್ […]

Read More

ಶಂಕರನಾರಾಯಣ :ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 7ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕಾಲೇಜಿನ ವೈದ್ಯರಿಂದ ಕಾರ್ಯಾಗಾರ ನಡೆಯಿತು ಹಲವು ಪ್ರಾತ್ಯಕ್ಷಿಕೆಗಳಿಂದ ಡಾ II ಶ್ರೀನಿಧಿ, ಡಾ II ಸ್ಫೂರ್ತಿ ಮತ್ತು ಡಾ II ರಚನಾರವರು ವಿದ್ಯಾರ್ಥಿಗಳಿಗೆ ಡಯಟ್, ವ್ಯಾಯಾಮ, ಮಾಲಿಶ್, ನಿಯಮಿತ ಆಹಾರ ಸೇವನೆ,ಪ್ರಕೃತಿ ಚಿಕಿತ್ಸೆ ಮತ್ತು ಯೋಗ, ಉಪವಾಸ, ಸ್ಮರಣೆ,ಸಮತೋಲಿತ ದೈಹಿಕ ಮತ್ತು ಮಾನಸಿಕ ಆರೋಗ್ಯ ಕ್ಷೇಮ ಇತ್ಯಾದಿಗಳ ಕುರಿತು ಮೂರು ಹಂತಗಳಲ್ಲಿ […]

Read More
1 25 26 27 28 29 392