
ಶಂಕರನಾರಾಯಣ :ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 7ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕಾಲೇಜಿನ ವೈದ್ಯರಿಂದ ಕಾರ್ಯಾಗಾರ ನಡೆಯಿತು ಹಲವು ಪ್ರಾತ್ಯಕ್ಷಿಕೆಗಳಿಂದ ಡಾ II ಶ್ರೀನಿಧಿ, ಡಾ II ಸ್ಫೂರ್ತಿ ಮತ್ತು ಡಾ II ರಚನಾರವರು ವಿದ್ಯಾರ್ಥಿಗಳಿಗೆ ಡಯಟ್, ವ್ಯಾಯಾಮ, ಮಾಲಿಶ್, ನಿಯಮಿತ ಆಹಾರ ಸೇವನೆ,ಪ್ರಕೃತಿ ಚಿಕಿತ್ಸೆ ಮತ್ತು ಯೋಗ, ಉಪವಾಸ, ಸ್ಮರಣೆ,ಸಮತೋಲಿತ ದೈಹಿಕ ಮತ್ತು ಮಾನಸಿಕ ಆರೋಗ್ಯ ಕ್ಷೇಮ ಇತ್ಯಾದಿಗಳ ಕುರಿತು ಮೂರು ಹಂತಗಳಲ್ಲಿ […]

ಕುಂದಾಪುರದ ಮೂಡ್ಲಕಟ್ಟೆಯ ಐ ಎಮ್ ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಇಲ್ಲಿ 16 /11/2024 ರಂದು ನಡೆದ “NAVONMESH” ಅಂತರ್ಕಾಲೇಜು ಸ್ಫರ್ಧೆಯಲ್ಲಿ, ಶಂಕರನಾರಾಯಣದ ಮದರ್ ತೆರೆಸಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಪ್ರತಿಭಾಭಿವ್ಯಕ್ತಿಯ ಮೂಲಕ ಸ್ಪರ್ಧೆಯ ಸಮಗ್ರ ಪ್ರಶಸ್ತಿ ನಗದು ಪುರಸ್ಕಾರವನ್ನು ತಮ್ಮದಾಗಿಸಿಕೊಂಡಿದ್ದಾರೆ ಕರುನಾಡ ವೈಭವ ಎಂಬ ಶೀರ್ಷಿಕೆಯಡಿಯಲ್ಲಿದ್ದ ವೈವಿಧ್ಯಮಯ ಪ್ರದರ್ಶನದಲ್ಲಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಭರತನಾಟ್ಯದಲ್ಲಿ ಪ್ರಥಮ ಕೊಲಾಜ್ ರಚನೆಯಲ್ಲಿ ಪ್ರಥಮ ಏಕಪಾತ್ರಾಭಿನಯದಲ್ಲಿ ಪ್ರಥಮ ವಿಡಿಯೋಗ್ರಫಿಯಲ್ಲಿ ಪ್ರಥಮ ಐಟಿ ರಸಪ್ರಶ್ನೆಯಲ್ಲಿ […]

ಮೇರಿನೋಲ್ ಹಿರಿಯ ಪ್ರಾಥಮಿಕ ಶಾಲೆ, ಹೊಸಲ ಬಾರ್ಕೂರು, ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸುತ್ತಾರೆಮೇರಿಕ್ನೋಲ್ ಹೈಯರ್ ಪ್ರೈಮರಿ ಸ್ಕೂಲ್, ಹೊಸಾಳ ಬಾರ್ಕೂರು, ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಪರಂಪರೆಯನ್ನು ಗೌರವಿಸಲು ರೋಮಾಂಚಕ ಆಚರಣೆಗಳೊಂದಿಗೆ 14 ನವೆಂಬರ್ 2024 ರಂದು ಮಕ್ಕಳ ದಿನವನ್ನು ಆಚರಿಸಲಾಯಿತು. ಈವೆಂಟ್ ಪಂಡಿತ್ ನೆಹರೂ ಅವರ ಜೀವನ ಮತ್ತು ಕೊಡುಗೆಗಳ ಕುರಿತು ಸ್ಪೂರ್ತಿದಾಯಕ ಭಾಷಣದೊಂದಿಗೆ ಪ್ರಾರಂಭವಾಯಿತು, ವರ್ಗ ನಾಯಕರು ಮಕ್ಕಳ ಮೇಲಿನ ಅವರ ಪ್ರೀತಿ ಮತ್ತು ಭಾರತದ ಭವಿಷ್ಯದ ಬಗ್ಗೆ ಅವರ […]

ರೋಸಾ ಮಿಸ್ಟಿಯಾಕಾ ಪಿಯು ಕಾಲೇಜು ಬಹು ನಿರೀಕ್ಷಿತ ಇಂಟರ್-ಸ್ಕೂಲ್ ಫೆಸ್ಟ್, MYSTICALZ-2K24 ಅನ್ನು ಆಯೋಜಿಸಿತು, ಇದು ವಿದ್ಯಾರ್ಥಿಗಳಿಗೆ ಉತ್ಸಾಹ, ಸ್ಫೂರ್ತಿ ಮತ್ತು ಒಳನೋಟವುಳ್ಳ ಮಾರ್ಗದರ್ಶನದಿಂದ ತುಂಬಿದೆ. ಅಧಿವೇಶನವು ಪ್ರಾರ್ಥನೆಯೊಂದಿಗೆ ಆಧ್ಯಾತ್ಮಿಕ ಟಿಪ್ಪಣಿಯಲ್ಲಿ ಪ್ರಾರಂಭವಾಯಿತು, ಮುಂದಿನ ದಿನಕ್ಕೆ ಧನಾತ್ಮಕ ಧ್ವನಿಯನ್ನು ಹೊಂದಿಸುತ್ತದೆ.ಸಮಾರಂಭದಲ್ಲಿ ಗೌರವಾನ್ವಿತ ಅಧ್ಯಕ್ಷರಾದ ವಂ.ಡಾ.ಸಾಧನಾ ಅವರು ಪ್ರೋತ್ಸಾಹದ ಮಾತುಗಳೊಂದಿಗೆ ಸಭೆಯನ್ನುದ್ದೇಶಿಸಿ ಮಾತನಾಡಿದರು. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಂವಹನ ನಡೆಸಲು, ಸಹಯೋಗಿಸಲು ಮತ್ತು ಹೊಸ ಅವಕಾಶಗಳನ್ನು ಅನ್ವೇಷಿಸಲು ವೇದಿಕೆಯಾಗಿ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ಅವರು ಒತ್ತಿ ಹೇಳಿದರು. ಈವೆಂಟ್ನಲ್ಲಿ ಶ್ರೀ […]

ಶಂಕರನಾರಾಯಣ : ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನವೆಂಬರ್ 15, 2024ರಂದು ಆಯೋಜಿಸಿದ ಅಂತರ್ಕಾಲೇಜು ಸ್ಪರ್ಧೆ “ಉಗಮ-2024” ರ ಸಮಗ್ರ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಶಂಕರನಾರಾಯಣದ ಮದರ್ ತೆರೆಸಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘವಾದ ಸಾಧನೆಗೈದಿದ್ದಾರೆ.ಇಂಗ್ಲಿಷ್ ಭಾಷಣದಲ್ಲಿ ಸಾನ್ವಿ ಶೆಟ್ಟಿ ಪ್ರಥಮಪಾತ್ರ ಪ್ರವೀಣ (ಅಣಕು ಸಂದರ್ಶನ)ದಲ್ಲಿ ಸುಮಂತ್ ಶೆಟ್ಟಿ ದ್ವಿತೀಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಮ್ಯಾಡ್ ಆಡ್ ನಲ್ಲಿ ಪ್ರಥಮ ಕ್ಯಾಂಪಸ್ ರೀಲ್ಸ್ ನಲ್ಲಿ ತೃತೀಯ ಸ್ಥಾನವನ್ನು ಪಡೆಯುವುದರ ಮೂಲಕ ಸಮಗ್ರ ಪ್ರಶಸ್ತಿಯನ್ನು […]

ಮಣಿಪಾಲಃ ನ.೧೬ಃ ತಾಳ್ಮೆಯೊಂದಿಗೆ ಕಲೆಯಲ್ಲಿ ನಿರತರಾದಾಗ ಪರಿಪಕ್ವತೆಯುಳ್ಳಂತಹ ಕಲಾಕೃತಿಯನ್ನು ರಚಿಸಲು ಸಾಧ್ಯ ಎಂದು ಮಂಗಳೂರಿನ ಹಿರಿಯ ಕಲಾವಿದರಾದ ಶ್ರೀ ಗಣೇಶ ಸೋಮಾಯಾಜಿಯವರು ಮಣಿಪಾಲ ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ಪರಂಪರಾ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಮಾಹೆ ಯ ನಿವೃತ್ತ ಉಪನ್ಯಾಸಕರಾದ ಶ್ರೀ ಕೆ. ಎಸ್. ಶೇರಿಗಾರ್, ಪ್ರೊ. ಮಣಿಪಾಲ ಸ್ಕೂಲ್ ಆಫ್ ಅರ್ಕಿಟಕ್ಚರ್ ಮತ್ತು ಪ್ಲಾನಿಂಗ್ನ್ ನ ಡಾ. ದೀಪಿಕಾ ಶೆಟ್ಟಿ, ಬಬ್ಬುಸ್ವಾಮಿ ದೈವಸ್ಥಾನದ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್ ಪೂಜಾರಿ ಯವರು ತ್ರಿವರ್ಣ ಕಲಾ ಕೇಂದ್ರದ […]

ಕುಂದಾಪುರ :ನ.16 : ಇಲ್ಲಿನ ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಕ್ರೀಡೋತ್ಸವವು ನವೆಂಬರ್ 16 ರಂದು ಗಾಂಧಿ ಮೈದಾನದಲ್ಲಿ ನಡೆಯಿತು. ನೂತನವಾಗಿ ಆಯ್ಕೆಯಾದ ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ ಧ್ವಜ ವ0ದನೆ ಸ್ವೀಕರಿಸಿದರು. ಪುರಸಭೆಯ ಸದಸ್ಯರಾದ ಪ್ರಭಾಕರ ವಿ. ಕ್ರೀಡಾ ಧ್ವಜವನ್ನು ಆರೋಹಣ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಶಾಲಾ ಮುಖ್ಯೋಪಾಧ್ಯಾಯಿನಿ ವಂ। ಸಿಸ್ಟರ್ ತೆರೇಜ್ ಶಾಂತಿಯವರು ಕ್ರೀಡಾ ಜ್ಯೊತಿಯನ್ನು ಬೆಳಗಿಸಿದರು. ಸಂತ ಜೋಸೆಫ್ ಕಾನ್ವೆಂಟಿನ ಮುಖ್ಯಸ್ಥೆ ವಂ।ಸಿಸ್ಟರ್ ಸುಪ್ರಿಯ ಬೆಲೂನುಗಳನ್ನು […]

Santhekatte-Kallianpurಃ The funeral services for Rev. Dr. Lawrence D’Souza were held today, November 16, 2024, at Mount Rosary Church, Santhekatte-Kallianpur. The mortal remains were available for public viewing and respects starting at 8:00 a.m., followed by the Funeral Mass at 9:30 a.m. led by the Bishop of Udupi Diocese Rt Rev Dr Gerald Isaac Lobo, […]

ಮಂಗಳೂರಿನ ಮಣ್ಣಾಗುಡ್ಡೆಯ ಶ್ರೀ ಮಡಕೈ ನವದುರ್ಗಾ ಮಹಾಗಣಪತಿ ಕ್ಷೇತ್ರಕ್ಕೆ ತಾ.14-11-2024 ರಂದು ಸಂಜೆ 6:30ಕ್ಕೆ ಶ್ರೀ ಪರ್ಥಗಾಳಿ ಗೋಕರ್ಣ ಮಠಾಧೀಶರಾದ ಶ್ರೀ ವಿದ್ಯಾಧಿಶ ತೀರ್ಥ ಶ್ರೀಪಾದರು ಭೇಟಿ ನೀಡಿ, ಭಕ್ತಾದಿಗಳಿಗೆ ಪ್ರಸಾದ ವಿತರಿಸಿದರು. ಆ ಪ್ರಯುಕ್ತ ದೇವಾಲಯದ ಪರವಾಗಿನವದುರ್ಗಾ ಮಹಿಳಾ ಮಂಡಳಿಯ ಸದಸ್ಯರಿಂದ ಪೂರ್ಣಕುಂಭ, ವೇದಘೋಷ, ವಾದ್ಯ ಗೋಷ್ಟಿಗಳೊಂದಿಗೆ ಶ್ರೀ ಯುತರನ್ನು ಸ್ವಾಗತಿಸಲಾಯಿತು.ದೇವರಭೇಟಿ, ಮಂಗಳಾರತಿ, ಸಭಾಕಾರ್ಯಕ್ರಮ ಹಾಗೂ ಶ್ರೀಗಳಿಗೆ ದೇವಾಲಯದ ವತಿಯಿಂದ ಪಾದಪೂಜೆ ಜರುಗಿತು. ಸ್ವಾಮೀಜಿಯವರಿಂದ ಆಶೀರ್ವಾಚನ, ಬಂದಂತಹ ಭಕ್ತಭಿಮಾನಿಗಳಿಗೆ ಫಲಮಂತ್ರಕ್ಷತೆ ವಿತರಣಾ ಕಾರ್ಯಕ್ರಮ ಜರುಗಿತು.ದೇವಸ್ಥಾನದ ಆಡಳಿತ […]