ಕುಂದಾಪುರ: ಎಂಐಟಿ ಕುಂದಾಪುರದ ಪ್ರಥಮ ವರ್ಷದ ಇಂಡಕ್ಷನ್ ಕಾರ್ಯಕ್ರಮ 2023-24 ರ ಅಂಗವಾಗಿ, ಮಾಹೆ ಮಣಿಪಾಲದ ದೈಹಿಕ ಶಿಕ್ಷಣದ ಉಪನಿರ್ದೇಶಕ ಡಾ.ದೀಪಕ್ ರಾಮ್ ಬೈರಿ ಅವರಿಂದ ಫಿಟ್ನೆಸ್ ಅನ್ಪ್ಲಗ್ಡ್ ವಿಷಯದ ಕುರಿತು ಸಂವಾದವನ್ನು ಏರ್ಪಡಿಸಲಾಗಿತ್ತು. ದೈಹಿಕ ಸಾಮರ್ಥ್ಯದ ಮಹತ್ವ ಮತ್ತು ನಿರಂತರ ದೈಹಿಕ ವ್ಯಾಯಾಮದ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ವಿವಿಧ ವಿಧಾನಗಳನ್ನು ಅವರು ವಿದ್ಯಾರ್ಥಿಗಳಿಗೆ ವಿವರಿಸಿದರು. ನಿಯಮಿತ ವಾಕಿಂಗ್ ಅಭ್ಯಾಸದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕೆಲವು ಶಾಲೆಗಳಲ್ಲಿ ಪಿಟಿ ಅವಧಿಯನ್ನು ಬೇರೆ ಉದ್ದೇಶಗಳಿಗೆ ಬಳಸುತ್ತಿರುವ […]
ಕುಂದಾಪುರ: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿಯಾಗಿದ್ದು ಶಿಕ್ಷಕರು ನೀಡುವ ಶಿಕ್ಷಣ ವಿದ್ಯಾರ್ಥಿಗಳನ್ನು ಸಂಪೂರ್ಣವಾಗಿ ಸಂಸ್ಕಾರಯುತ ಮೌಲ್ಯಗಳನ್ನು ಕಲಿಸಿ, ಬದುಕನ್ನು ನಿರೂಪಿಸುವ ಪವಿತ್ರ ವೃತ್ತಿಯಾಗಿದೆ’ ಎಂದು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಸಂಚಾಲಕ ಅತೀ ವಂ.ಫಾ.ಸ್ಟ್ಯಾನಿ ತಾವ್ರೋ ಹೇಳಿದರು.ಅವರು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಸಂಭ್ರಮ ಪ್ರಯುಕ್ತ ನಡೆದಪೋಷಕ ಶಾಲೆಗಳಲ್ಲಿ ಸೇವೆ ಸಲ್ಲಿಸುವ ಶಿಕ್ಷಕರನ್ನು ಗುರುತಿಸುವ ಗುರು ವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಗೌರವ ಕಾರ್ಯದರ್ಶಿ […]
ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ ಪುರಸಭೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು, ಸೇವಾ ಸಂಸ್ಥೆಗಳ ಸಹಕಾರದಿಂದ ಈ ವರ್ಷ ಮಹಾತ್ಮ ಗಾಂಧಿಯವರ ಜನ್ಮದಿನಾಚರಣೆ ದಿನ ಅಕ್ಟೋಬರ್ 2 ರಂದು, ಅರ್ಥಪೂರ್ಣ ಸಮಾಜಮುಖಿ ಕಾರ್ಯಕ್ರಮ“ಸ್ವಚ್ಛಕುಂದಾಪುರ-ನಮ್ಮಕುಂದಾಪುರ”ಅಭಿಯಾನ ನಡೆಸಲು ನಿರ್ಧರಿಸಿದೆ. ಕಾಲೇಜಿನವಿದ್ಯಾರ್ಥಿಗಳು, ಬೋಧಕಮತ್ತುಬೋಧಕೇತರವರ್ಗದವರು ಬೃಹತ್“ಸ್ವಚ್ಛಕುಂದಾಪುರ-ನಮ್ಮಕುಂದಾಪುರ” ಎಂಬ ಜನಜಾಗೃತಿ ಕಾರ್ಯಕ್ರಮವನ್ನು ಸ್ಥಳೀಯ ಕುಂದಾಪುರದ 23 ವಾರ್ಡ್ಗಳಲ್ಲಿ ಹಮ್ಮಿಕೊಂಡಿದ್ದಾರೆ. ಜನರಲ್ಲಿ ಸ್ವಚ್ಛತೆಕುರಿತುಅರಿವು ಮೂಡಿಸುವಜನಜಾಗೃತಿಕಾರ್ಯಕ್ರಮಇದಾಗಿದ್ದು, ಕುಂದಾಪುರ ಪುರಸಭಾ ವ್ಯಾಪ್ತಿಯ ಸುಮಾರು 15000 ಕ್ಕೂ ಮಿಕ್ಕಿ ಮನೆಗಳ ಸಂಪರ್ಕ ಮಾಡುವುದು ಮತ್ತುಅವರಲ್ಲಿ ಮತ್ತುಜನರಲ್ಲಿ ಪರಿಸರದ ಸ್ವಚ್ಛತೆಯಕುರಿತುಜಾಗೃತಿ ಮೂಡಿಸುವುದು […]
ಕುಂದಾಪುರ; ತಾಲೂಕು ಸಾರ್ವಜನಿಕ ಆಸ್ಪತ್ರೆ, ಕುಂದಾಪುರ. ಆರೋಗ್ಯ ಮತ್ತು ಯೋಗ ಕ್ಷೇಮ ಕೇಂದ್ರ ಒಡೆಯರ್ ಹೋಬಳಿ.ಜೆ ಸಿಐ ಕುಂದಾಪುರ,ವಿಘ್ನೇಶ್ವರ ಯುವಕ ಮಂಡಲ ಒಡೆಯರ್ ಹೋಬಳಿ, ಪ್ರಸಾದ್ ನೇತ್ರಾಲಯ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರದ ಆಶೀರ್ವಾದ ಹಾಲ್ ನಲ್ಲಿ (26/9/23) ಉಚಿತ ಆರೋಗ್ಯ ಮಾಹಿತಿ, ಆಯುಷ್ಮಾನ್ ಭವ ಕಾರ್ಡ್ ಮಾಹಿತಿ ಹಾಗೂ ಬೃಹತ್ ನೇತ್ರ ತಪಾಸಣಾ ಶಿಬಿರ ನೆರವೇರಿಸಲಾಯಿತು ಈ ಶಿಬಿರದಲ್ಲಿ ನೇತೃ ತಪಾಷಣೆ ಹಾಗೂ ಬಿಪಿ,ಶುಗರ್ ತಪಾಸಣೆ ನಡೆಸಲಾಯಿತು.200 ಕ್ಕೂ ಅಧಿಕ ಮಂದಿ ಶಿಬಿರದ ಪ್ರಯೋಜನ […]
ಉಡುಪಿ : ಉಡುಪಿ ಧರ್ಮಪ್ರಾಂತ್ಯದ ಐಸಿವೈಎಮ್ ನ ಸಮಾವೇಶವು ಸಪ್ಟೆಂಬರ್ 24 ರಂದು ಕಲ್ಯಾಣ್ಪುರ ಮೌಂಟ್ ರೋಜರಿ ಚರ್ಚಿನ ಸಭಾಂಗಣದಲ್ಲಿ ಅಯೋಜಿಸಲಾಗಿತ್ತು. ಬೆಳಿಗ್ಗೆ 9.15 ಗಂಟೆಗೆ ಸಮಾವೇಶದ ಉದ್ಗಾಟನಾ ಸಮಾರಂಭವು ನೇರವೆರಿ ಸಂಪನ್ನಗೊಂಡಿತು. ಉದ್ಗಾಟನಾ ಸಮಾರಂಭದ ಅಧ್ಯಕ್ಷತೆಯನ್ನುಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಟ ಗುರುಗಳಾದ ವಂದನೀಯ ಫರ್ಡಿನಾಂಡ್ ಗೊನ್ಸಾಲ್ವೆಸ್ಆವರು ವಹಿಸಿದ್ದರು.ಮುಖ್ಯಆಥಿತಿಯಾಗಿ ಸಂತೆಕಟ್ಟೆ ಮೌಂಟ್ ರೋಜರಿಚರ್ಚಿನ ಧರ್ಮಗುರುಗಳಾದ ವಂದನೀಯ ಗುರು ಡಾ| ರೋಕ್ ಡಿ’ಸೋಜಾ ಮತ್ತು ದಾಯ್ಜಿವಲ್ಡ್ ನ ಮ್ಯಾನೇಜಿಂಗ್ಡೈರೆಕ್ಟರ್ ಶ್ರೀ ವಾಲ್ಟರ್ ನಂದಳಿಕೆಯವರು ವಹಿಸಿದ್ದರು. ಕರ್ನಾಟಕ ಪ್ರಾಂತೀಯ ಐಸಿವೈಎಮ್ ಅಧ್ಯಕ್ಷ […]
ಮಂಗಳೂರು ಧರ್ಮಪ್ರಾಂತ್ಯದ ಅಂತರ್ ಸಂಸ್ಥೆಗಳ ವತಿಯಿಂದ ವ್ಯಸನ ವಿರುದ್ಧ ಕಾಲ್ನಾಡಿಗೆ 600 ಯುವ ಯುವತಿಯರ ಕಾಲ್ನಾಡಿಗೆವ್ಯಸನ ಮುಕ್ತ ಕಡೆಗೆ ನಮ್ಮ ಕಾಲ್ನಾಡಿಗೆ ಎಂಬ ಗುರಿಯೊಂದಿಗೆ ಸಿ.ಓ.ಡಿ.ಪಿ/ ಬಾಂಧವ್ಯ, ಪಾದುವ ಕಾಲೇಜ್ ಆಫ್ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ), ವೈಟ್ ಡೌಸ್ ಮಗಳೂರು ಜಂಟಿ ಸಂಯೋಜಕತ್ವದಲ್ಲಿ, ರೋಶನಿ ನಿಲಯ, ಸಂತ ಆಗ್ನೇಸ್ ಮಹಾ ವಿದ್ಯಾಲಯ, ಸಹಜೀವನ ಜಿಲ್ಲಾ ಒಕ್ಕೂಟದ ಸಹಕಾರದಿಂದ ಪಾದುವ ಸಿ.ಓ.ಡಿ.ಪಿಯಿಂದ ಬೆಂದೂರ್ ಚರ್ಚ್ ವರೆಗೆ ಕಾಲ್ನಾಡಿಗೆ ವ್ಯಸನ ವಿರೋದಿ ಜಾಗೃತಿ ಜಾಥಾ […]
ಸೆಪ್ಟೆಂಬರ್ 16 ಮತ್ತು 17, 2023 ರಂದು, ಬಿಷಪ್ ರೆವ್ ಡಾ ಪೀಟರ್ ಪಾಲ್ ಸಲ್ಡಾನ್ಹಾ ಅವರು ಜೆಪ್ಪುವಿನ ಸೇಂಟ್ ಜೋಸೆಫ್ ಚರ್ಚ್ಗೆ ಅಧಿಕ್ರತ ಭೇಟಿ ನೀಡಿದರು (ಪಾಸ್ಟೋರಲ್ ಭೇಟಿ). ಈ ಭೇಟಿಯ ಉದ್ದೇಶವು ಪ್ಯಾರಿಷಿಯನರ್ಗಳೊಂದಿಗೆ ತೊಡಗಿಸಿಕೊಳ್ಳುವುದು, ಸಮುದಾಯದ ಆಧ್ಯಾತ್ಮಿಕ ಯೋಗಕ್ಷೇಮವನ್ನು ನಿರ್ಣಯಿಸುವುದು ಮತ್ತು ಅಗತ್ಯವಿರುವಲ್ಲಿ ಮಾರ್ಗದರ್ಶನ ಮತ್ತು ಬೆಂಬಲವನ್ನು ನೀಡುವುದು.ಬಿಷಪ್ ರೆ.ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಧರ್ಮಗುರುಗಳಾದ ಫಾದರ್ ಮ್ಯಾಕ್ಸಿಂ ಡಿಸೋಜ ಮತ್ತು ಧರ್ಮಕೇಂದ್ರದ ಬಳಗದವರು,ಮತ್ತು ಮಂಗಳೂರು ಧರ್ಮಪ್ರಾಂತ್ಯದ ನಿವ್ರತ್ತ ಬಿಷಪ್ ಬಿಷಪ್ ರೆವ್ ಡಾ. […]
ಶಿರ್ವ: ಎನ್ಎಸ್ಎಸ್ ದಿನಾಚರಣೆ “ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಶಿಸ್ತುಬದ್ಧ ಜೀವನವನ್ನು ನಡೆಸಲು ಪ್ರೇರಣೆಯಾಗಿದೆ. ತಾವು ಮಾಡುವ ಸಣ್ಣ ಕೆಲಸವೂ ಕೂಡ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದ್ದು ಸಮಾಜದಲ್ಲಿ ಉತ್ತಮ ನಾಗರೀಕನಾಗಲು ಸಹಕಾರಿಯಾಗಿದೆ. ಇಂದಿನ ಕಾಲದಲ್ಲಿ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಮೂಲಕ ನಾಯಕತ್ವವನ್ನು ಬೆಳೆಸುವ ಮಹತ್ತರ ಜವಾಬ್ದಾರಿಯನ್ನ ರಾಷ್ಟ್ರೀಯ ಸೇವಾ ಯೋಜನೆಯು ಬಹಳ ಉತ್ತನವಾಗಿ ನಿರ್ವಹಿಸಿದ್ದು ಹೆಮ್ಮೆಯ ಸಂಗತಿಯಾಗಿದೆ” ಎಂದು ಸಂತ ಸಂತ ಮೇರಿ ಪದವಿ ಪೂರ್ವ ಕಾಲೇಜು ಶಿರ್ವ ಇದರ ಸಂಚಾಲಕರು ಅತಿವಂದನೀಯ ಡಾ. ಲೆಸ್ಲಿ […]
ಮಂಗಳೂರು: ವ್ಯಸನ ಮುಕ್ತ ಸಮಾಜ ( Anti Drug Month Sept 1-30) ಹಾಗೂ ಮಂಗಳೂರು ಕಮಿಷನರ್ ಇವರ “ನಶೆ ಮುಕ್ತ ಮಂಗಳೂರು” ಧ್ಯೇಯದೊಂದಿಗೆ, ಮಂಗಳೂರಿನ ಪರಿಸರಗಳಾದ ಸ್ಟೇಟ್ ಬ್ಯಾಂಕ್, ಹಂಪನ್ಕಟ್ಟ ಬಸ್ ನಿಲ್ದಾಣ, ಕ್ಲಾಕ್ ಟವರ್, ಠಾಗೋರ್ ಪಾರ್ಕ್ ಬೀದಿ ನಾಟಕದ ಮುಖಾಂತರ ವ್ಯಸನ ಜಾಗೃತಿ ಕಾರ್ಯಕ್ರಮವನ್ನು ಮಂಗಳೂರು ನಗರದ ಪ್ರಜೆಗಳಿಗೆ, ಯುವಕ – ಯುವತಿಯರಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವ ಕನಸಿನೊಂದಿಗೆ ವ್ಯಸನ ಜಾಗೃತಿ ಬೀದಿ ನಾಟಕವನ್ನು ಇಂದು 21 ಸೆಪ್ಟೆಂಬರ್ 2023 […]

