ಮಂಗಳೂರು, ಜೂ.17: ಇಂದು ಮೀನುಗಾರಿಕೆ, ಬಂದರು ಮತ್ತು ಜಲಸಾರಿಗೆ ಸಚಿವ ಮತ್ತು ಭಟ್ಕಳ ಶಾಸಕರಾದ ಮಂಕಾಳ ಎಸ್ ವೈದ್ಯ ಮಂಗಳೂರಿಗೆ ಬಂದಿದ್ದರು. “ಸಮಸ್ಯೆ ಉಂಟಾಗುವ ಮೊದಲೇ ಕ್ರಮ ಕೈಗೊಳ್ಳಬೇಕಾದುದು ಸರಕಾರದ ಜವಾಬ್ದಾರಿ’’ ನಮ್ಮ ಜವಾಬ್ದಾರಿಯಿಂದ ನಾವು ಹಿಂದೆ ಸರಿಯಲ್ಲ ಎಂದರು. ಮೀನುಗಾರರ ಸಮಸ್ಯೆಗಳು, ಕಡಲ್ಕೊರೆತ, ಡಿಸೆಲ್ ಸಬ್ಸಿಡಿ ಇತ್ಯಾದಿ ಬಗ್ಗೆ ಕಾಳಜಿಯಿಂದ ಮಾತನಾಡಿದ ಬಗ್ಗೆ ಮಾಧ್ಯಮಗಳಲ್ಲಿ ಓದಿದೆ. ಇದಕ್ಕೆ ಅಧಿಕಾರಶಾಹಿ ಹೇಗೆ ಸ್ಪಂದಿಸಬಲ್ಲುದು ಕಾದು ನೋಡಬೇಕು. 2013 ರ ಚುನಾವಣೆಯಲ್ಲಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದ ನೆನಪು. […]

Read More

ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ “ದೇಶ ಪ್ರೇಮ”ದ ಸ್ಫೂರ್ತಿ ಕಡಿಮೆಯಾಗುತ್ತಾ ಬರುತ್ತಿದೆಯೋ ಎಂಬ ಕಾಳಜಿ ಸಹಜವಾದರೂ ಆಸಕ್ತ ಪ್ರಜೆಗಳು ತಮ್ಮ ವೃತ್ತಿ ಪ್ರವೃತ್ತಿಯಲ್ಲಿ ನಿಷ್ಠೆ, ಪ್ರಾಮಾಣಿಕತೆ ತೋರಿ ಇತರರಿಗೆ ಮಾದರಿಯಾದರೆ ಸಹಜವಾಗಿ ಅವರಿಂದ ಪ್ರೇರಣೆ ಪಡೆದವರು “ದೇಶ ಪ್ರೇಮಿ”ಗಳಾಗುತ್ತಾರೆ. ನಮ್ಮ ದೇಶದ ಸಂಸ್ಕøತಿ, ಕೌಶಲ್ಯಗಳನ್ನು ನಾಶ ಮಾಡಲು ತುಂಬ ಆಕ್ರಮಣಕಾರರು ಪ್ರಯತ್ನ ಪಟ್ಟರೂ ಆಗಲಿಲ್ಲ. ಅಲೆಕ್ಸಾಂಡರ್ ಕಥೆ ಅದಕ್ಕೆ ತಕ್ಕ ಉದಾಹರಣೆ. ಆದರೆ ನಮ್ಮ ಆಡಳಿತ ವ್ಯವಸ್ಥೆ ಆಕ್ರಮಣಗಾರರನ್ನು ಪರಿಚಯಿಸಿದಷ್ಟು ನಮ್ಮ ದೇಶಕ್ಕಾಗಿ ಹೋರಾಡಿದವರನ್ನು ಮಕ್ಕಳಿಗೆ ಪರಿಚಯಿಸಲಿಲ್ಲ. ನಮ್ಮದೇ […]

Read More

ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಒಂದು ವಾರದ ಸಂಚಾರ ಯಶಸ್ಸಿನಿಂದ ಕೂಡಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಯಣಿಸಿದ್ದು ಒಂದು ದಾಖಲೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ತಿಳಿಸಿದರು. ಅವರು ಇಂದು ಕೆಎಸ್ಆರ್ ಟಿಸಿ ಕುಂದಾಪುರ ವಿಭಾಗಕ್ಕೆ ಭೇಟಿಯನ್ನು ನೀಡಿ, ಮ್ಯಾನೇಜರ್ ರಾಜೇಶ್ ಮೊಗೇರ ಇವರಿಂದ ಒಂದು ವಾರದ ಮಾಹಿತಿಯನ್ನು ಪಡೆದುಕೊಂಡರು. ಕುಂದಾಪುರ ಕೆಎಸ್ಆರ್ ಟಿಸಿ ವಿಭಾಗದಲ್ಲಿ ಈಗಾಗಲೇ 37 ಬಸ್ಸುಗಳು ಸಾಮಾನ್ಯ ಸಾರಿಗೆ, ಗ್ರಾಮಾಂತರ ಸಾರಿಗೆ ಮತ್ತು ನಗರ ಸಾರಿಗೆ […]

Read More

ಕುಂದಾಪುರ, ಜೂ.16: ಸ್ಥಳೀಯ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಈ ಸಾಲಿನ ವಿದ್ಯಾರ್ಥಿ ಸಂಸತ್ತು ಉದ್ಘಾಟನೆಯ ಕಾರ್ಯಕ್ರಮವು ಜೂ. 16 ರಂದು ನೆರವೇರಿತು. ಹೋಲಿ ರೋಜರಿ ಚರ್ಚಿನ ಸಹಾಯಕ ಧರ್ಮಗುರುಗಳಾದ ಅಶ್ವಿನ್ ಅರಾನ್ನಾರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಲಾ ಸಂಸತ್ತನ್ನು ವಿದ್ಯುಕ್ತವಾಗಿ ಉದ್ಘಾಟಿಸಿ “ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣವನ್ನು ಮೈಗೂಡಿಸಿಕೊಳ್ಳಬೇಕೆಂಬ ಸಂದೇಶದೊಂದಿಗೆ ಸತತ 6 ವರ್ಷಗಳಿಂದ ಸಂಸ್ಥೆ ಶೇಕಡಾ 100% ದಾಖಲೆಯ ಫಲಿತಾಂಶ ಗಳಿಸುತ್ತಾ ಬಂದಿದ್ದು ಪ್ರಸ್ತುತ ವರ್ಷದಲ್ಲಿಯೂ ಶೇಕಡಾ 100% ಫಲಿತಾಂಶ ಗಳಿಸಿ ತಾಲೂಕು, […]

Read More

ಕುಂದಾಪುರ,ಜೂ.16: ಕುಂದಾಪುರ ರೋಜರಿ ಚರ್ಚಿನ, ಸಂತ ಮೇರಿಸ್ ಸಮೂಹ ಶಿಕ್ಷಣ ಸಂಸ್ಥೆಯ ಸಂತ ಮೇರಿಸ್ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಸಂತ ಮೇರಿಸ್ ಪ್ರೌಢ ಶಾಲೆ, ಹೋಲಿ ರೋಜರಿ ಆಂಗ್ಲಾ ಮಾದ್ಯಮ ಶಾಲೆ ಮತ್ತು ಸಂತ ಮೇರಿಸ್ ಪದವಿ ಪೂ.ಕಾಲೇಜಿನ ಅರ್ಹ ವಿದ್ಯಾರ್ಥಿಗಳಿಗೆ ಎಮ್.ಸಿ.ಸಿ. ಬ್ಯಾಂಕ್ ವತಿಯಿಂದ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಪುಸ್ತಕ ಮತ್ತು ಕೊಡೆಗಳ ವಿತರಣೆಯನ್ನು ಇತ್ತೀಚೆಗೆ ಮಾಡಿದರು. ವಿತರಣೆಯಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಶಪ್ ಅ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊರವರು ಸಹಕರಿಸಿದರು. ಈ […]

Read More

ಕುಂದಾಪುರ; ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಭಂಡಾರ್ಕರ್ಸ್ ಆರ್ಟ್ಸ್ & ಸಯನ್ಸ್ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ವಿಶ್ವ ರಕ್ತ ದಾನಿಗಳ ದಿನಾಚರಣೆಯನ್ನು ಜೂನ್ 14 ರಂದು ಕಾಲೇಜಿನ ಅರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ರೆಡ್ ಕ್ರಾಸ್ ಸಭಾಪತಿ ಎಸ್. ಜಯಕರ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಪ್ರಾಂಶುಪಾಲರಾದ ಡಾ. ಎನ್ ಪಿ. ನಾರಾಯಣ ಶೆಟ್ಟಿ ಉದ್ಘಾಟಿಸಿ ಭಾಷಣ ಮಾಡಿದರು. ಉಪ ಸಭಾಪತಿ ಡಾ. ಉಮೇಶ್ ಪುತ್ರನ್ ಸ್ವಾಗತಿಸಿದರು. ಕಾರ್ಯಕ್ರಮದ ಸಂಚಾಲಕಿ ಕು. ವಿದ್ಯಾರಾಣಿ […]

Read More

ಕುಂದಾಪುರ ಶ್ರೀ ವೆಂಕಟರಮಣ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದು ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಗಳಿಸಿದ ಕುಂದಾಪುರದ “ಹರ್ಷಿತ”ಳನ್ನು ದಾವಣೆಗೆರೆ ಕಲಾ ಕುಂಚ ಸಾಂಸ್ಕøತಿಕ ಸಂಸ್ಥೆ “ಕನ್ನಡ ಕೌಸ್ತುಭ” ಪ್ರಶಸ್ತಿಗೆ ಆಯ್ಕೆ ಮಾಡಿದೆ. ಜುಲೈ 30 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಂಭ್ರಮದ ಸಮಾರಂಭದಲ್ಲಿ “ಹರ್ಷಿತ”ಳನ್ನು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ ತಿಳಿಸಿದ್ದಾರೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪೂರ್ಣಾಂಕ ಗಳಿಸಿದವರಿಗೆ ಕಲಾ ಕುಂಚ ಗೌರವಿಸುತ್ತದೆ. ಕು. ಹರ್ಷಿತ ಇವರು ದಿ. ಲೋಕೇಶ್ ರಾವ್ […]

Read More

12.06.2023 Amrat  Thalitha Kum – India,  Karnataka Region  Meeting was held at  Canara Organisation for Development and Peace (CODP) Nanthur, Mangalore at 9.30am with a prayer led by Sr Anna Maria and Sr Herita from Shubadha Centre, Mangalore. Sr Meera RGS the President of Amrat  Thalitha Kum – India Presided over the Programme. Sr Shanthi […]

Read More