
ಉಡುಪಿ: ಮಾನವ ಹಾಗೂ ದೇವರೊಂದಿಗೆ ಹೇಗೆ ಬದುಕಬೇಕು ಎನ್ನುವುದನ್ನು ತೋರಿಸಿಕೊಡುವುದೇ ನಿಜವಾದ ಕ್ರಿಸ್ಮಸ್ ಆಗಿದೆ ಎಂದು ಸಿಎಸ್ ಐ ಕರ್ನಾಟಕ ದಕ್ಷಿಣ ಪ್ರಾಂತ ಧರ್ಮಾಧ್ಯಕ್ಷರಾದ ಅತಿ ವಂ|ಹೇಮಚಂದ್ರ ಕುಮಾರ್ ಹೇಳಿದರು.ಅವರು ಗುರುವಾರ ಶೋಕಮಾತಾ ಚರ್ಚ್ ಸಭಾಂಗಣದಲ್ಲಿ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ವತಿಯಿಂದ ಮಾಧ್ಯಮ ಮಿತ್ರರಿಗೆ ಆಯೋಜಸಿದ್ದ ಸೌಹಾರ್ದ ಕ್ರಿಸ್ಮಸ್ ಆಚರಣೆಯ ಅಧ್ಯಕ್ಷತೆ ವಹಿಸಿದ ಮಾತನಾಡಿದರು.ಯೇಸು ಸಮುದಾಯದ ಮಧ್ಯೆ ಮನುಷ್ಯತ್ವದ ಕಾರ್ಯವುಳ್ಳ ವ್ಯಕ್ತಿಯಾಗಿ ಬದುಕುವುದರ ಮೂಲಕ ಮಾದರಿಯಾದರು. ಅದೇ ಕೆಲಸವನ್ನು ಇಂದಿಗೂ ಪ್ರತಿಯೊಬ್ಬರೂ ಕೂಡ ಮುಂದುವರೆಸುವಂತೆ ಮಾಡಲು ಕ್ರಿಸ್ಮಸ್ […]

ಕುಂದ ಕನ್ನಡ ಭಾಷಾಭಿವೃದ್ಧಿ ಸಮಿತಿಯ ಸದಸ್ಯತ್ವ ಅಭಿಯಾನಕ್ಕೆ ಅಧ್ಯಕ್ಷ ಶ್ರೀ ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಚಾಲನೆ ನೀಡಿದರು.ಸದಸ್ಯತ್ವ ಸ್ವೀಕರಿಸುವ ಮೂಲಕ ಹಾಗೂ ಸಂಘಟನೆಯ ಪೋಷಕರಾಗುವ ಮೂಲಕ ಅವರು ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆಯ ಉದ್ದೇಶಕ್ಕೆ ಶುಭ ಕೋರಿದರು.“ಕುಂದಾಪ್ರ ಕನ್ನಡ ಭಾಷಾಭಿಮಾನಿಗಳು ಕುಂದಾಪ್ರ ಕನ್ನಡ ಸಾಹಿತ್ಯ, ಕಲೆ, ಜಾನಪದ ಸಂಸ್ಕøತಿ ಉಳಿಸುವಲ್ಲಿ ಒಗ್ಗೂಡಿ ನಮ್ಮತನ ಉಳಿಸಿ ಬೆಳೆಸಬೇಕು.” ಎಂದರು.ಸಮಿತಿಯ ಖಜಾಂಚಿ ಕೆ. ಆರ್. ನಾಯ್ಕ, ಬಿ. ಅಪ್ಪಣ್ಣ ಹೆಗ್ಡೆಯವರಿಗೆ ಪ್ರಥಮ ರಶೀದಿ […]

ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಕಚೇರಿ ಮತ್ತು ಕೊಠಡಿಗಳ ಬೀಗ ಒಡೆದು 3 ಎನ್.ವಿ.ಆರ್. ಕೆಮರಾಗಳನ್ನು ಕಳ್ಳರು ಕದ್ದೊಯ್ದ ಘಟನೆ ನಡೆದಿದೆ. ಕಳವಾದ ಸೊತ್ತಿನ ಮೌಲ್ಯ 1.45 ಲಕ್ಷ ರೂ. ಎಂದು ಅಂದಾಜಿಸಲಾಗಿದ್ದು. ಕಾಲೇಜಿನ ಪ್ರಾಂಶುಪಾಲರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SVV ನ್ಯಾಷನಲ್ ಹೈಸ್ಕೂಲ್ನ 20 ನೇ ವಾರ್ಷಿಕ ದಿನಾಚರಣೆಯನ್ನು 14ನೇ ಡಿಸೆಂಬರ್, 2024 ರಂದು ಆಯೋಜಿಸಲಾಗಿದೆ.ಹೆರಾಡಿ – ಬಾರ್ಕೂರಿನ SVVN ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕ ದಿನಾಚರಣೆಗಳು, ಗ್ರ್ಯಾಂಡ್ ಫಿನಾಲೆಯು ಶನಿವಾರ, 14ನೇ ಡಿಸೆಂಬರ್ 2024 ರಂದು ನಡೆಯಿತು, ಇದು ಸಾಂಸ್ಕೃತಿಕ ಚೈತನ್ಯ ಮತ್ತು ಹೃದಯಸ್ಪರ್ಶಿ ಕ್ಷಣಗಳಿಂದ ತುಂಬಿದ ಭವ್ಯವಾದ ದೃಶ್ಯವಾಗಿತ್ತು.ಸಾಂಸ್ಕೃತಿಕ, ಜಾನಪದ ಮತ್ತು ಸಾಂಪ್ರದಾಯಿಕ ಸಂಭ್ರಮ:ಎರಡನೇ ದಿನದ ಕಾರ್ಯಕ್ರಮಗಳು ಮಧ್ಯಾಹ್ನ 3.45 ರಿಂದ 5:00 ರವರೆಗೆ ವರ್ಣರಂಜಿತ ಸಾಂಸ್ಕೃತಿಕ ಔತಣದೊಂದಿಗೆ ಪ್ರಾರಂಭವಾಯಿತು, 8 ವಿವಿಧ ಕಾರ್ಯಕ್ರಮಗಳ […]

ಸೇಂಟ್ ಆಗ್ನೆಸ್ ಪಿಯು ಕಾಲೇಜು 15 ಡಿಸೆಂಬರ್ 2024 ರಂದು 10 ನೇ ತರಗತಿಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಉದ್ದೇಶಿಸಿ “ಸಾಧ್ಯತೆಗಳ ಹಾದಿ: 10+2 ನಂತರ ವೃತ್ತಿ ಆಯ್ಕೆಗಳು” ಎಂಬ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದೆ. ಈ ಘಟನೆಯು 10+ ನಂತರ ಶೈಕ್ಷಣಿಕ ಮತ್ತು ವೃತ್ತಿ ಮಾರ್ಗಗಳ ಕುರಿತು ಮೌಲ್ಯಯುತ ಒಳನೋಟಗಳನ್ನು ಒದಗಿಸಿತು. 2, ಭಾಗವಹಿಸುವವರು ತಮ್ಮ ಭವಿಷ್ಯದ ಬಗ್ಗೆ ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ. ಮುಖ್ಯ ಭಾಷಣಕಾರರಾದ ಖ್ಯಾತ ವೃತ್ತಿ ಸಲಹೆಗಾರ […]

ಮಂಗಳೂರು: ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಆಶ್ರಯದಲ್ಲಿ ಕಾವುಬೈಲ್ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಹೋಲಿ ಸ್ಪಿರಿಟ್ ಚರ್ಚ್, ಬಜಾಲ್, ಮೊಹಿಯುದ್ದೀನ್ ಜುಮ್ಮಾ ಮಸೀದಿ, ಪಕ್ಕಲಡ್ಕ, ಪಕ್ಕಲಡ್ಕ ಯುವಕ ಮಂಡಲ (ರಿ), ಜನತಾ ವ್ಯಾಯಾಮ ಶಾಲೆ (ರಿ) ಇವರ ಸಹಕಾರದೊಂದಿಗೆ ಶುಕ್ರವಾರ ಡಿಸೆಂಬರ್ 20ರಂದು ಸಂಜೆ 6.00ಗೆ ಪಕ್ಕಲಡ್ಕ ಯುವಕ ಮಂಡಲದ ಮೈದಾನದಲ್ಲಿ ಸೌಹಾರ್ದ ಕ್ರಿಸ್ಮಸ್ ಸಂಭ್ರಮ 2024 ನಡೆಯಲಿದ್ದು ಡೈಜಿ ವರ್ಲ್ಡ್ ಸಂಸ್ಥೆಯ ಆಡಳಿತ ನಿರ್ದೇಶಕರಾದ ವಾಲ್ಟರ್ ನಂದಳಿಕೆಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಸಂತ ಮದರ್ […]

ಕುಂದಾಪುರ, ಡಿ.17; ಕಥೊಲಿಕ್ ಸಭಾ ಪಿಯುಸ್ ನಗರ್ ಘಟಕ ಮತ್ತು ಕುಂದಾಪುರ ವಲಯ ಕಥೊಲಿಕ್ ಸಭಾ ಆಶ್ರಯದಲ್ಲಿ, ಶೆವೊಟ್ ಶ್ರತಿಷ್ಠಾನ್ ನ್ ಸಹಯೋಗದೊಂದಿಗೆ ಕುಂದಾಪುರ ವಲಯ ಮಟ್ಟದಲ್ಲಿ “ಸೌರ್ಹಾದ ಕ್ರಿಸ್ಮಸ್” ಕಾರ್ಯಕ್ರಮ ಪಿಯುಸ್ ನಗರ ಚರ್ಚಿನ ವಠಾರದಲ್ಲಿ ಡಿ.15 ರಂದು ಸಂಭ್ರದಿಂದ ನಡೆಯಿತು. ಕಾರ್ಯಕ್ರಮವನ್ನು ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯ ಅಧ್ಯಾತ್ಮಿಕ ನಿರ್ದೇಶಕರಾದ ಅ।ವಂ।ಪೌಲ್ ರೇಗೊ ಅತಿಥಿಗಳೊಂದಿಗೆ ದೀಪ ಬೆಳಗಿಸಿ ಉದ್ಘಾಟಿಸಿ ‘ಪ್ರೀತಿಯಿಂದ ಜೀವಿಸಿ, ಬಡವರಿಗೆ ಕಷ್ಟದಲ್ಲಿರುವರಿಗೆ, ಗೆಳೆಯರೊಂದಿಗೆ ಪ್ರೀತಿ ಹಂಚಿ ಈ ಕ್ರಿಸಮಸ್ ಹಬ್ಬದ […]

ಮಂಗಳೂರು, ಡಿಸೆಂಬರ್ 2024: ಬೆಂದೂರ್ನ ಸೈಂಟ್ ಆಗ್ನೆಸ್ ಶಾಲೆ CBSE, ಹಿಂದಿನ ಹೆಸರು ಸೈಂಟ್ ಆಗ್ನೆಸ್ ಇಂಗ್ಲಿಷ್ ಪ್ರಾಥಮಿಕ ಶಾಲೆ, ತನ್ನ ವಜ್ರ ಮಹೋತ್ಸವವನ್ನು ಆಚರಿಸಲು ಹೆಮ್ಮೆಪಡುತ್ತಿದೆ. ಶಿಕ್ಷಣ, ನಂಬಿಕೆ ಮತ್ತು ಸಮುದಾಯ ಸೇವೆಯಲ್ಲಿ ಸಾರ್ಥಕ ಮತ್ತು ಪರಿಪೂರ್ಣತೆಯ 60 ವರ್ಷಗಳನ್ನು ಪೂರ್ಣಗೊಳಿಸುತ್ತಿದೆ. ಶ್ರೇಷ್ಠ ಸಮಗ್ರ ಶಿಕ್ಷಣದಡಿಯಲ್ಲಿ ತನ್ನದೇ ಆದ ಛಾಪನ್ನು ಸ್ಥಾಪಿಸಿರುವ ಈ ವಿದ್ಯಾಸಂಸ್ಥೆಯ ವೈಭವಯಾತ್ರೆಯ ಗುರುತಾಗಿ ಈ ಮಹತ್ವದ ಕ್ಷಣವನ್ನು ಆಚರಿಸಲಾಗುತ್ತಿದೆ. 1914ರಲ್ಲಿ, ಮಾತೆ ಎಲ್ವಿಶಿಯಾ ಬೆಂದೂರ್ನಲ್ಲಿ ಪ್ರೌಢ ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು […]

ಉಡುಪಿ: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಯೇಸು ಕ್ರಿಸ್ತರ ಜನನದ ಕಥೆಯನ್ನು ನೃತ್ಯ ರೂಪದ ಮೂಲಕ ಅದ್ಭುತವಾಗಿ ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಕೋರಿಯನ್ ತಂಡದ ಮೂಲಕ ಶನಿವಾರ ಸಂಜೆ ಪ್ರದರ್ಶನಗೊಂಡಿತು. ಉಡುಪಿಯ ಯುನೈಟೆಡ್ ಕ್ರಿಶ್ಚಿಯನ್ ಫೋರಂ, ಲೊಂಬಾರ್ಡ್ ಮಿಶನ್ ಆಸ್ಪತ್ರೆ, ಕರ್ನಾಟಕ ಯುವಕ ಸಂಘ ಮತ್ತು ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ ಸಹಯೋಗದೊಂದಿಗೆ “ಕ್ರಿಸ್ಮಸ್ ಕ್ರಿಸ್ತೋತ್ಸವ -2024” ಕಾರ್ಯಕ್ರಮದಲ್ಲಿ ಕೋರಿಯದ ಸುಮಾರು 60 ಕಲಾವಿದರ ತಂಡ ವಿಶಿಷ್ಠವಾದ ಧ್ವನಿ ಮತ್ತು ಬೆಳಕಿನ […]