ಮೂಡ್ಲಕಟ್ಟೆ ತಾಂತ್ರಿಕ ಮಹಾ ವಿದ್ಯಾನಿಲಯದ, ಕುಂದಾಪುರ ಪ್ಲೆಸ್‍ಮೆಂಟ್ ಮತ್ತು ಟ್ರೆನೀಂಗ್ ವಿಭಾಗವು ಬೆಂಗಳೂರಿನ ಬಿ.ಎಂ.ಎಸ್ ಕಾಲೀಜಿನ ಪ್ಲೆಸ್‍ಮೆಂಟ್ ಡಿನ್ ಆದ ಡಾ. ಪ್ರದೀಪಾರಿಂದ ವಿದ್ಯಾರ್ಥಿಗಳಿಗೆ ಪ್ಲೆಸ್‍ಮೆಂಟ್‍ನ ಟಿಪ್ಸ್ ಮತ್ತು ಟ್ರಿಕ್ಸಗಳ ಮೇಲೆ ವಿಶೇಷ ಉಪನ್ಯಾಸ ಏರ್ಪಡಿಸಿದ್ದರು. ಡಾ. ಪ್ರದೀಪಾರವರು ವಿದ್ಯಾರ್ಥಿಗಳಿಗೆ ತಾವು ಯಾವ ಕಂಪನಿಯಲ್ಲಿ ಕೆಲಸವನ್ನು ನೀರೀಕ್ಷಿಸುತ್ತೀರೊ ಆ ಕಂಪನಿಯ ಬಗ್ಗೆ ಹಾಗೂ ತೆಗೆದುಕೊಳ್ಳುವ ಜವಬ್ದಾರಿಯ ಬಗ್ಗೆ ಆದಷ್ಟು ತಿಳಿದುಕೊಂಡೇ ಕ್ಯಾಂಪಸ ಪ್ಲೆಸ್‍ಮೆಂಟ್‍ಗೆ ಹೋದರೆ ಒಳ್ಳೆಯದು ಎಂದು ಹೇಳಿದರು. ಅತ್ಯಂತ ಹಿಂದುಳಿದ ಪ್ರದೇಶದಿಂದ ಬಂದು ಭಾರತದಲಿಯೇ ಒಂದು […]

Read More

ಕುಂದಾಪುರ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ವತಿಯಿಂದ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥರಾಗಿ ನಿವೃತ್ತರಾದ ಪ್ರೊ. ಡಾ.ಎಂ.ಬಿ.ನಟರಾಜ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಾ.ಲಲಿತಾದೇವಿ ಉಪಸ್ಥಿತರಿದ್ದರು.ಉಪನ್ಯಾಸಕಿ ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು. ಅಧ್ಯಾಪಕರ ಸಂಘದ ಕಾರ್ಯದರ್ಶಿ ದುರ್ಗಾಪ್ರಸಾದ್ ಮಯ್ಯ ವಂದಿಸಿದರು.

Read More

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮಾರ್ಚ್ 29ರಂದು ಯುಥ್ ರೆಡ್ ಕ್ರಾಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ “ದಿಶಾ ಭಾರತ್” ಎಂಬ ಕಾರ್ಯಾಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸ್ನೇಹಾ ದಾಮ್ಲೆ ಮಾತನಾಡಿ ಜಗತ್ತಿಗೆ ಜೀವನ ಪಾಠವನ್ನು ತಿಳಿಸಿದ ದೇಶ ನಮ್ಮ ಭಾರತ. ನಮ್ಮ ದೇಶವನ್ನು ನಾವು ಅರಿಯಬೇಕು. ಪ್ರತಿಯೊಂದು ವಸ್ತುವಿನ ಯಾರಲ್ಲಿ ದೈವಿಕತೆಯನ್ನು ಕಾಣುವುದು ಭಾರತದ ಸಂಸ್ಕೃತಿ. ಹಾಗಾಗಿ ನಮ್ಮ ದೇಶವನ್ನು ಅರಿಯುವ ಪ್ರಯತ್ನ ಮಾಡಬೇಕು. ದೇಶವನ್ನು ಅರಿಯಬೇಕಾದರೆ ಮೊದಲು ನಮ್ಮ ಬಗ್ಗೆ ನಾವೇ […]

Read More

ಮೂಡ್ಲಕಟ್ಟೆ ವಿದ್ಯಾ ಅಕಾಡೆಮಿ ಆಶ್ರಯದಲ್ಲಿ ಕುಂದಾಪುರದಲ್ಲಿಯೇ ಮೊದಲ ಬಾರಿಗೆ ಜರುಗಿದ ಕಿಡ್ಸ್ ಕಾರ್ನಿವಲ್ ನೂರಾರು ಎಳೆಯ ಮಕ್ಕಳು ಮತ್ತು ಪೋಷಕರು ಬಂದು ಆಟೋಟಗಳಲ್ಲಿ ಭಾಗವಹಿಸಿ ಸಂತೋಷ ಪಡುವುದರೊಂದಿಗೆ ಅತ್ಯಂತ ಯಶ್ವಸಿಯಾಗಿ ಜರುಗಿತು. ಈ ಮಕ್ಕಳ ಹಬ್ಬದಲ್ಲಿ ಸತೀಶ್ ಹೆಮ್ಮಾಡಿಯವರ ಮ್ಯಾಜಿಕ್ ಶೋ ಮಕ್ಕಳ ಕುತೂಹಲವನ್ನು ಕೆರಳಿಸಿತ್ತು. ಆವರಣದಲ್ಲಿ ಆಯೋಜಿಸಿದ್ದ 360 ಡಿಗ್ರಿ ಸೆಲ್ಫಿ ಪೋಟೋ ಮಕ್ಕಳು ಮತ್ತು ಪೋಷಕರನ್ನು ಆಕರ್ಷಿಸಿತ್ತು. ಕಾರ್ಟೂನ್ ಗೊಂಬೆಗಳ ವೇಷಧಾರಿಗಳು ಈ ಮಕ್ಕಳ ಹಬ್ಬದ ಮೆರುಗನ್ನು ಹೆಚ್ಚಿಸಿದ್ದರು. ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಮಕ್ಕಳು […]

Read More

ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜ್ ಕುಂದಾಪುರ ಇಲ್ಲಿನ ಸಾಂಸ್ಕøತಿಕ ಸಂಘವು ಇತ್ತೀಚಿಗೆ ಮಂಗಳೂರಿನ ಕುಮಾರಿ ಶ್ರಾವ್ಯಾ ಕಲ್ಬಾವಿ ರಾವ್‍ರವರಿಗೆ ಅವರ ಪ್ರತಿಭೆಗಾಗಿ ಸಮ್ಮಾನ ಮಾಡಿತು. ಅವಳು ಕಳೆದ ಸಾಲಿನ ದ್ವೀತಿಯ ಪಿಯುಸಿ ಕಾಮರ್ಸ್ ವಿಭಾಗದಲ್ಲಿ ರಾಜ್ಯಕ್ಕೆ ಎಂಟನೇ ಸ್ಥಾನವನ್ನು ಪಡೆದಿದ್ದರು, ಅದಲ್ಲದೆ ಸಂಗೀತ, ನೃತ್ಯ, ನಾಟಕ ಮುಂತಾದವುಗಳಲ್ಲಿ ಅಪ್ರತಿಮ ಸಾಧನೆಯನ್ನು ಮಾಡಿರುತ್ತಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಓದುತ್ತಿರುವ ಇವರು ದ.ಕ. ನಿರ್ಮಿತ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ರಾಜೇಂದ್ರ ಕಲ್ಬಾವಿ ಹಾಗೂ ಶ್ರೀಮತಿ ವಾಣಿ ರಾಜೇಂದ್ರರವರ […]

Read More

ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಕೋಣಿ ಮಾನಸ ಜ್ಯೋತಿ ವಿಶೇಷ ಚೇತನರ ಶಾಲೆಗೆ ಬೇಟಿ ನೀಡಿ ಮಕ್ಕಳಿಗೆ ಉಪಹಾರ ಅಲ್ಲದೇ ಶಾಲೆಗೆ ಹತ್ತು ಸಾವಿರ ರೂಪಾಯಿ ದೇಣಿಗೆ ನೀಡಲಾಯಿತು. ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ಯವರು ಶಾಲೆಯ ವಾರ್ಡನ್ ಗೆ ಹಸ್ತಾಂತರಿಸಿದರು. ಕಾರ್ಯಕ್ರಮ ದಲ್ಲಿ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಎ. ಮುತ್ತಯ್ಯ ಶೆಟ್ಟಿ ಮತ್ತು ಸಿಭಂದಿಗಳು ಉಪಸ್ಥಿತರಿದ್ದರು.

Read More

ಚಿನ್ಮಯಿ ಆಸ್ಪತ್ರೆ ಮತ್ತು ರೋಟರಿ ಕುಂದಾಪುರ ದಕ್ಷಿಣ ಇದರ ಸಹಭಾಗಿತ್ವದಲ್ಲಿ “ಉಚಿತ ಮೂತ್ರಪಿಂಡ ತಪಾಸಣಾ ಶಿಬಿರ” ಚಿನ್ಮಯಿ ಆಸ್ಪತ್ರೆಯಲ್ಲಿ ಮಂಗಳೂರಿನ ಖ್ಯಾತ ವೈದ್ಯ ಡಾ. ಸಂತೋಷ ಪೈ ನೇತೃತ್ವದಲ್ಲಿ ಜರುಗಿತು. ಚಿನ್ಮಯಿ ಆಸ್ಪತ್ರೆಯ ಆಡಳಿತ ಪಾಲುದಾರರಾದ ರಾಜೇಂದ್ರ ಕಟ್ಟೆ, ರೋಟರಿ ವಲಯ ಒಂದರ ಸಹಾಯಕ ಗವರ್ನರ್ ಡಾ. ಉಮೇಶ ಪುತ್ರನ್, ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ರೋಟರಿ ಸದಸ್ಯರು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. 40ಕ್ಕೂ ಅಧಿಕ ಮಂದಿ ಈ ಶಿಬಿರದಲ್ಲಿ […]

Read More

ಲಯನ್ಸ್ ಕ್ಲಬ್ ಬ್ರಹ್ಮಗಿರಿ, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್, ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕ, ರೆಡ್ ಕ್ರಾಸ್ ಉಡುಪಿ ಜಿಲ್ಲಾ ಘಟಕ ಮತ್ತು ಉಡುಪಿ ಕೊಚಿನ್‌‌ ಶಿಪ್ ಯಾರ್ಡ್ – ಮಲ್ಪೆ ಇವರ ಸಂಯೋಗದಿಂದ ನಡೆದ ರಕ್ತ ದಾನ ಶಿಭಿರದ ಉದ್ಘಾಟನೆ ಯನ್ನು ಉಡುಪಿ ಕೊಚಿನ್ ಶಿಪ್ ಯಾರ್ಡ್ CEO ಹರೀಶ್ ಕುಮಾರ್ ಎ. ನೆರವೇರಿಸಿದರು. ಮುಖ್ಯ ಅತಿಥಿ ಗಳಾದ ರೆಡ್ ಕ್ರಾಸ್ ಕುಂದಾಪುರ ಸಭಾಪತಿ ಗಳಾದ ಶ್ರೀ ಎಸ್ ಜಯಕರ ಶೆಟ್ಟಿ […]

Read More

Holy Redeemer English Medium School, Belthangady conducted Medical health check-up for students from LKG to Class 10 on March 23rd and 24th. Doctors from Father Muller Hospital, Mangalore conducted the health check-up for the children and gave advice. School Headmaster Fr Clifford Pinto appreciated the selfless service of the paramedics.

Read More