St Joseph’s feast was celebrated on March 19th on the occasion of St Joseph’s feast, the patron of the universal Church, the Diocese of Mangalore and the Jeppu church.  Rev Fr Praveen Leo Lasrado, the Rector of minor Seminary, Gladsome Home, presided over the Eucharistic Celebration. In His Homily, he presented the Seven Virtues of St […]

Read More

ಮೂಡ್ಲಕಟ್ಟೆ ನಾಗರತ್ನ ಭುಜಂಗ ಶೆಟ್ಟಿ ಟ್ರಸ್ಟ್ (ಎಂ ಎನ್ ಬಿ ಎಸ್ ಟ್ರಸ್ಟ್) ನಡೆಸುತ್ತಿರುವ ವಿದ್ಯಾ ಅಕಾಡೆಮಿಯು ಮಾರ್ಚ್ 26 ರ ರವಿವಾರ ಸಂಜೆ 4 ಗಂಟೆಗೆ ಚಿಕ್ಕ ಮಕ್ಕಳಿಗಾಗಿ ಕುಂದಾಪುರದಲ್ಲೆ ಮೊದಲ ಬಾರಿಗೆ  ಕಿಡ್ಸ್ ಕಾರ್ನಿವಲ್ ಅನ್ನು ಆಯೋಜಿಸಿದೆ. ಈ ಕಾರ್ನಿವಲ್ ಮುಖಾಂತರ ಚಿಕ್ಕ ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸಿ, ವಿವಿದ ಸ್ಥಳಗಳ ಮತ್ತು ವಿವಿದ ಶಾಲೆಗಳ ಮಕ್ಕಳೊಂದಿಗೆ  ಬೆರೆತು, ಹಲವು ಮನೋರಂಜನೆ ಮತ್ತು ಆಟೋಟ  ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂತೋಷ ಪಡಲು ಅವಕಾಶ ಮಾಡಿ   ಕೊಡಲಾಗಿದೆ. ಈ […]

Read More

ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗು ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕದ ಸಹಯೋಗದೊಂದಿಗೆ ರಕ್ತದಾನ ಶಿಬಿರ ಆಯೋಜಿಸಲಾಯಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕ್ ಘಟಕ ಸಭಾಪತಿ ಜಯಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೆಡ್ ಕ್ರಾಸ್ ಸಂಸ್ಥೆಯ ಕಾರ್ಯವೈಖರಿಯನ್ನು , ಅದರ ಮಹತ್ವವನ್ನು ವಿಧ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು ಜೊತೆಗೆ ಇಂದಿನ ಯುವ ಪೀಳಿಗೆ ಸಮಾಜಮುಖಿ ಕೆಲಸಗಳಲ್ಲಿ ಸಾದ್ಯವಾದಷ್ಟು […]

Read More

The Celebration began with a Thanksgiving Mass at 7 a.m. celebrated by Principal of St Lawrence English Medium School Rev Fr. Peter Gonsalves. There was a get together at 9.a.m  in the St Lawrence English Medium Hall. A seminar on My Health Is in My Hands”  Related Health Issues’  was Organised as part of the […]

Read More

ಕುಂದಾಪುರ: “ಮಹಿಳೆಯರಿಗೆ ಗೌರವ ಕೊಟ್ಟಿದ್ದೆ ಕಾಂಗ್ರೆಸು. ಇದು ಸಾಧ್ಯವಾಗಿದ್ದು ಭಾರತದ ಸಂವಿದಾನದಿಂದ. ಬಿಜೆಪಿ ಭಾರತದ ನಕಾಶೆಯ ಚಿತ್ರ ಬರೆದು ಕಿರೀಟ ಮತ್ತು ವೇಷ ತೊಟ್ಟ ಮಹಿಳೆಯ ಕೈಯಲ್ಲಿ ರಾಷ್ಟ್ರಧ್ವಜವನ್ನು ತೋರಿಸಿ ಭಾರತ ಮಾತೆ ಎನ್ನುತ್ತದೆ. ಆದರೆ ಕಾಂಗ್ರೆಸ್ ನಮ್ಮ ದೇಶದ ಪ್ರತಿಯೊಬ್ಬ ಹೆಣ್ಣು ಮಗಳನ್ನೂ ಭಾರತಮಾತೆ ಎಂದು ಗೌರವಿಸುತ್ತದೆ, ಈ ವಂವಿಧಾನದಿಂದ ಭಾರತದಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾದರು, ಇಂದಿರಾ ಗಾಂಧಿ ಮಹಿಳೆಯಾಗಿ ಕ್ರಾಂತಿಕಾರಿ ಅಭಿವ್ರದ್ದಿಗಳನ್ನು ಮಾಡಿದರು, ಎಂದು ಕಾಂಗ್ರೆಸ್ ಮುಖಂಡೆ, ಮಂಗಳೂರು ಮಹಾನಗರ ಪಾಲಿಕೆಯ ಮಾಜೀ ಸದಸ್ಯೆ […]

Read More

ಶ್ರೀನಿವಾಸಪುರ: ಸೇವೆಯ ಮೂಲಕ ರಾಜಕೀಯ ಶಕ್ತಿ ಪಡೆಯಬೇಕು ಎಂದು ಮಾಜಿ ಸಂಸದ ಡಾ. ವೆಂಕಟೇಶ್ ಹೇಳಿದರು.ಪಟ್ಟಣದ ವೆಂಕಟೇಶ್ವರ ಸಭಾಂಗಣದಲ್ಲಿ ಎಎಪಿ ವತಿಯಿಂದ ಶನಿವಾರ ಏರ್ಪಡಿಸಿದ್ದ, ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದ ಚುನಾವಣಾ ಪ್ರಣಾಳಿಕೆ ರಚನಾ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ತೆರಿಗೆದಾರರಾಗಿರುವ ಬಡವರ ಬದುಕು ಮೂರಾಬಟ್ಟೆಯಾಗಿದೆ ಎಂದು ಹೇಳಿದರು.ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಮತಗಳಿಕೆ ತಂತ್ರ ಒಳಗೊಂಡ ಪ್ರಣಾಳಿಕೆ ಬಿಡುಗಡೆಗೊಳಿಸುವುದು ಸಾಮಾನ್ಯ. ಅಂಥ ಪ್ರಣಾಳಿಕೆಗಳು ಹವಾನಿಯಂತ್ರಿತ ಕೊಠಡಿಗಳಿಂದ ಹೊರಬರುತ್ತವೆ. ಆದರೆ ಎಎಪಿ, ಸಾರ್ವಜನಿಕರಿಂದ […]

Read More

Times Business Awards presented in Mysuru on March 14, 2023 at Silent Shores Resort and SPA Mysuru, and the Emerging project of the year was awarded to ‘Rohan City’, Mangalore, a Project of Rohan Corporation India Pvt ltd, Chairman, Mr Rohan Monteiro. Award received by Mr. Deemanth Suvarna (General Manager, Sales Marketing) & Mr. Alphonse […]

Read More

ಕುಂದಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯನ್ನು ಕೇವಲ ಸಾಲ ನೀಡುವ  ಅಥವಾ ಲಾಭ ಮಾಡುವ ಉದ್ದೇಶದಿಂದ ಪ್ರಾರಂಭಿಸಿದ್ದಲ್ಲ. ಸಮುದಾಯದ ಜನರ ಸರ್ವಾಂಗೀಣ ಬೆಳವಣಿಗೆಗಾಗಿ ಹಲವು ಕಾರ್ಯಕ್ರಮಗಳನ್ನು ಪರಿಚಯಿಸಲು ಮತ್ತು ಆ ಮೂಲಕ ಗ್ರಾಮೀಣ ಜನರನ್ನು ಸ್ವಾವಲಂಬಿಗಳು ಮತ್ತು ಸಶಕ್ತರಾಗಿಸುವ ಉದ್ದೇಶದಿಂದ ಯೋಜನೆ ರೂಪುಗೊಂಡಿದೆ. ಈ ಎಲ್ಲಾ ಅನುಷ್ಠಾನಗಳಿಗೆ ಸಾಲದ ಬೆಂಬಲವೂ ಅಗತ್ಯವಿರುವುದರಿಂದ ಸಾಲ ಯೋಜನೆ ಪರಿಚಯಿಸಲಾಗಿದೆ. ಆದರೆ, ಕ್ಷೇತ್ರದ ವತಿಯಿಂದ ಸಾಲ ನೀಡುವುದಿಲ್ಲ. ಬ್ಯಾಂಕ್ ಒದಗಿಸುವ ಸಾಲಗಳಿಗೆ ಕ್ಷೇತ್ರದ ದೃಢೀಕರಣವಿರುತ್ತದಷ್ಟೇ ಎಂದು ಶ್ರೀ ಕ್ಷೇತ್ರ […]

Read More