ಎಐಸಿಸಿ ಕಾರ್ಯದರ್ಶಿ ಕೇರಳ ಶಾಸಕ ರೋಜಿ ಎಂ. ಜಾನ್ ಮತ್ತು ಕೆಪಿಸಿಸಿ ಕಾರ್ಯಾದ್ಯಕ್ಷ ಶ್ರೀ ಆರ್ . ದ್ರುವ ನಾರಾಯಣರವರು ಶ್ರೀ. ಕೆ. ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಬೇಟಿ ನೀಡಿದರು. ನಾಯಕರು ಈ ಸಂದರ್ಭದಲ್ಲಿ ಪ್ರಜಾಧ್ವನಿ ಸಮಾವೇಶ ಯಶಸ್ವಿ ಕುರಿತು ಮತ್ತು ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರ ,ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕಾನ್ಮ ಕ್ಕಿ ಹರಿಪ್ರಸಾದ ಶೆಟ್ಟಿ , ಜಿಲ್ಲಾ ಕಾಂಗ್ರೆಸ್ ಪ್ರಧಾನ […]
ಬ್ರಹ್ಮಾವರ: ನಿನ್ನೆ ಸಂಜೆ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮ್ರತಪಟ್ಟ ದುರ್ಘಟನೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರ ಪೆಟ್ರೋಲ್ ಬಂಕ್ ವೊಂದರ ಬಳಿ ನಡೆದಿದೆ. ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್(19) ಹಾಗೂ ಸಾಲಿಗ್ರಾಂ ಚಿತ್ರಪಾಡಿ ನಿವಾಸಿ ವಾಗೀಶ್(19) ಮೃತರೆಂದು ಗುರುತು ಹಿಡಿಯಲಾಗಿದೆ.. ಇವರು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಎದುರಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಬೈಕ್ ಲಾರಿಗೆ ಢಿಕ್ಕಿ […]
ಕುಂದಾಪುರ : ಸಾಹಿತ್ಯ, ಸಾಂಸ್ಕೃತಿಕ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಯಲ್ಲಿ ನಿರತರಾಗಿರುವ ಕುಂದಾಪುರದ ಪ್ರತಿಷ್ಠಿತ ಡಾ|ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಯಾದ ಶ್ರೀಚೇತನ್ ಶೆಟ್ಟಿ ಕೊವಾಡಿಯವರಿಗೆ ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಯುವ ರತ್ನ ಪ್ರಶಸ್ತಿಯನ್ನು ಜ.12 ರಂದು ವಿವೇಕಾನಂದ ಜಯಂತಿಯ ಪ್ರಯುಕ್ತ ಹಮ್ಮಿಕೊಂಡ ಯುವ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ .ಉಮೇಶ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕುಂದಾಪುರದ ವಕೀಲರ ಸಂಘದ […]
ಕುಂದಾಪುರ: ವಲಯ 15 ರ ಪ್ರತಿಷ್ಠಿತ ಘಟಕ ಜೆಸಿಐ ಕುಂದಾಪುರ ಸಿಟಿಯ 2023 ನೇ ಸಾಲಿನ ಪದಪ್ರದಾನ ಸಮಾರಂಭವು ಇಲ್ಲಿನ ಸಹನ ಕನ್ವೆನ್ಷನ್ ಸುಮೇದ ಪಾರ್ಕ್ ನಲ್ಲಿ ನಡೆಯಿತು. ಭಾರತೀಯ ರೆಡ್ ಕ್ರಾಸ್ ಕುಂದಾಪುರ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಡಾ. ಸೋನಿ ಡಿಕೋಸ್ಟ ರವರು ನೂತನ ಅಧ್ಯಕ್ಷರಾಗಿ ಪದ ಸ್ವೀಕಾರ ಮಾಡಿದರು. ಇದೇ ಸಂದರ್ಭದಲ್ಲಿ ಸಂಸ್ಥೆಗೆ 10 ಜನ ನೂತನ ಸದಸ್ಯರನ್ನು ಸೇರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ವoದನೀಯ ಫಾದರ್ ಸ್ಟ್ಯಾನಿ ತಾವ್ರೊ, ವಲಯ […]
ಮಂಗಳೂರು: ಬಿಕರ್ನಕಟ್ಟೆ ಬಾಲ ಯೇಸು ಪುಣ್ಯ ಕ್ಷೇತ್ರದ 2023 ರ ವಾರ್ಷಿಕ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳಿಗೆ ತೆರೆ ಏಳೆಯಲಾಯಿತು. ಇದರ ಪ್ರಯುಕ್ತ ಅ|ವಂ|ಮೊ|ಮ್ಯಾಕ್ಷಿಮ್ ನೊರೊನ್ಹಾ ಬಲಿಪೂಜೆಯನ್ನು ಅರ್ಪಿಸಿದ ಬಳಿಕ ಬಾಲ ಯೇಸುವಿನ ಸ್ವರೂಪವಿದ್ದ ಧ್ವಜವನ್ನು ಗೌರವ ಪೂರ್ವಕವಾಗಿ ಕೆಳಗಿಳಿಸಿ ಉತ್ಸವಕ್ಕೆ ತೆರೆ ಏಳೆಯಲಾಯಿತು.ಈ ಸಂದರ್ಭದಲ್ಲಿ ಪುಣ್ಯ ಕ್ಷೇತ್ರದ ಮುಖ್ಯಸ್ಥರಾದ ವಂ|ಧರ್ಮಗುರು ರೊಮೇಲ್ ಡಿಸೋಜಾ, ಹಾಗೂ ಇನ್ನಿತರ ಧರ್ಮಗುರುಗಳು ಸಾವಿರಾರು ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಮಂಗಳೂರು: ರಚನಾ, ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯು ತನ್ನ ಪ್ರತಿಷ್ಠಿತ ಪ್ರಶಸ್ತಿಗಳನ್ನು ವಿವಿಧ ಕ್ಷೇತ್ರಗಳ ಐದು ಗಣ್ಯ ವ್ಯಕ್ತಿಗಳಿಗೆ, ಭಾನುವಾರ, ಜನವರಿ 15 ರಂದು ಮಿಲಾಗ್ರೆಸ್ ಜುಬಿಲಿ ಹಾಲ್ನಲ್ಲಿ ಪ್ರದಾನ ಮಾಡಲಾಯಿತು. ಮಂಗಳೂರು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ್ಹ ಅಧ್ಯಕ್ಷತೆ ವಹಿಸಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಚ್ಡಿಎಫ್ಸಿ ಬ್ಯಾಂಕ್ನ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಸಂಜಯ್ ಡಿಸೋಜ ಭಾಗವಹಿಸಿದ್ದರು. ಲಿಯೋ ಫೆರ್ನಾಂಡಿಸ್, ಅಲ್ಲಿಪಾಡೆ, ಜೆರ್ರಿ ವಿನ್ಸೆಂಟ್ ಡಯಾಸ್, ಸೀನಿಯರ್ ಡಾ ಗ್ಲಾಡಿಸ್ ಮೆನೆಜಸ್, […]
ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಘಟಕ, ಆಚಾರ್ಯ ಮಠ ಕುಂದಾಪುರ ಹಾಗೂ ಕಸ್ತೂರಬಾ ಮೆಡಿಕಲ್ ಕಾಲೇಜು ಮಣಿಪಾಲ ಇವರ ಸಹಯೋಗದೊಂದಿಗೆ ಆಚಾರ್ಯ ಮಠ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಸುಮಾರು77 ಜನರಿಗೆ ಸಂಪೂರ್ಣ ರಕ್ತ ಪರೀಕ್ಷೆ, 165 ಜನರಿಗೆ ವಿವಿಧ ಆರೋಗ್ಯ ತಪಾಸಣೆ, 36 ಜನರ E.C.G ಟೆಸ್ಟ್ ಮಾಡಲಾಯಿತು. ಈ ಕಾರ್ಯಕ್ರಮ ವನ್ನು ವೆಂಕಟರಮಣ ದೇವಸ್ಥಾನದ ಅದ್ಯಕ್ಷರಾದ ರಾಧಾಕೃಷ್ಣ ಶೆಣೈ ದೀಪ ಬೆಳಗಿ ಉದ್ಗಾಟನೆ ಮಾಡಿ ಆಶೀರ್ವಚನ ಗೈದರು. ಮುಖ್ಯ […]
Mangalore: The annual feast of Infant Jesus 2023 at the holy shrine of Bikarnakatte in the city culminated with a feast mass solemnized by Rev Fr Maxim Noronha, Vicar General, Diocese of Mangalore on Sunday, January 15. In his homily, the vicar encouraged the faithful to follow not the ‘world’s way’, but ‘Christ’s way’. “This […]

