ಉಪ್ಪುಂದದಲ್ಲಿ ಆಯೋಜಿಸಿದ JCI ಕಾರ್ಯಕ್ರಮ ದಲ್ಲಿ ಕಿವಿ ಕೇಳಿಸದ ವಿದ್ಯಾರ್ಥಿಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ಇವರ ವತಿಯಿಂದ ಶ್ರವಣ ಸಾಧನವನ್ನು ನೀಡಲಾಯಿತು. 15,000/- ಮೌಲ್ಯದ ಈ ಶ್ರವಣ ಸಾಧನವನ್ನು ಡಾ. ದಿನಕಕರ ಶೆಟ್ಟಿ ( U. S. A) ದಂಪತಿಗಳು ನೀಡಿದ್ದು, ಇವರುಗಳು ಸದಾ ಒಂದಲ್ಲಾ ಒಂದು ರೀತಿಯ ದೇಣಿಗೆ ನೀಡುತ್ತಿರುವ ಶ್ರೀಮತಿ ಪ್ರತಿಮಾ ಮತ್ತು ಡಾ. ದಿನಕರ ಶೆಟ್ಟಿ ದಂಪತಿಗಳಿಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸದಾ ಚಿರ ಋಣಿ. ಈ […]

Read More

ಕುಂದಾಪುರ,ಜ.4: “ಸ್ವರ್ಗದ ದಾರಿಗೆ, ಪ್ರಾರ್ಥನೆಯ ಆಯುಧದೊಂದಿಗೆ” ಎಂಬ ಧ್ಯೇಯ ವಾಕ್ಯದೊಂದಿಗೆ ಕೊಟೇಶ್ವರ ಸಂತ ಅಂತೋನಿ ಚರ್ಚಿನಲ್ಲಿ ವಾರ್ಷಿಕ ಮಹಾ ಹಬ್ಬವು ಭಕ್ತಿ ಸಡಗರದ ಬಲಿದಾನದ ಅರ್ಪಿಸುವ ಮೂಲಕ ಜನವರಿ 4 ರಂದು ಆಚರಿಸಲಾಯಿತು“ಪ್ರಾರ್ಥನೆ ಅಂದರೆ, ದೇವರ ಹತ್ತಿರ ಅನ್ಯೊನ್ಯವಾಗಿ ಗೆಳೆಯರಂತೆ ಮಾತನಾಡುವುದು. ಯೇಸು ಸ್ವಾಮಿಯೆ ಹೇಳಿದಂತೆ, ನೀವು ಉದ್ದುದ್ದಕ್ಕೂ, ಪ್ರಾರ್ಥನೆ ಅಂತಾ ಬಡಬಡಿಸುವಂತೆ ಬೊಬ್ಬಿಡಬೇಡಿ, ಚಿಕ್ಕದಾದ ಭಕ್ತಿ ಪೂರ್ವಕವಾಗಿ ಪ್ರಾರ್ಥಿಸಿರಿ, ನೀವು ಬೇಡುವುದಕ್ಕಿಂತ ಮೊದಲು, ನಿಮಗೇನು ಬೇಕೆಂದು ದೇವರಿಗೆ ತಿಳಿದಿದೆ” ಕಾರ್ಮೆಲ್ ಮೇಳದ ಖ್ಯಾತ ಧರ್ಮಗುರು ವಂ|ಡಾ|ವಿಲ್ಫ್ರೆಡ್ […]

Read More

ಕುಂದಾಪುರ: ಸ್ಥಳೀಯ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ, ಗಣಿತ, ಸಮಾಜ ಹಾಗೂ ಕರಕುಶಲ ವಿಷಯಕ್ಕೆ ಸಂಬಂಧಿಸಿದ ವಿವಿಧ ಮಾದರಿಗಳ ಪ್ರದರ್ಶನ 03-01-2023 ರಂದು ನೆಡೆಯಿತು. ಪ್ರದರ್ಶನವನ್ನು ಸಮಾಜ ವಿಜ್ಞಾನ ಶಿಕ್ಷಕರಾದ ಅಶೋಕ್ ದೇವಾಡಿಗ ಇವರು ಉದ್ಘಾಟಿಸಿ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳನ್ನು ಹೊರತರಲು ಸೂಕ್ತವಾದ ವೇದಿಕೆ ಹಾಗೂ ವಿದ್ಯಾರ್ಥಿಗಳಲ್ಲಿ ಬೌದ್ಧಿಕ ವಿಕಸನ ವೃದ್ಧಿಯಾಗುವುದು ಎಂದರು. ಗಮನ ಸೆಳೆಯುವಂತಹ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐವಿ ಅಭಿನಂದನೆಗಳನ್ನು ಸಲ್ಲಿಸಿದರು. ಶಾಲೆಯ ಶಿಕ್ಷಕರಾದ ಮೈಕಲ್ ಸರ್, […]

Read More

ಕುಂದಾಪುರ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕುಂದಾಪುರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಿ ’ಶಿಕ್ಷಣಾಧಿಕಾರಿಗಳು ಉಡುಪಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಸ್ಥಳೀಯ ಸಂಸ್ಥೆಯಿಂದ ಸ್ಕೌಟ್ ಗೈಡ್ ವಿದ್ಯಾರ್ಥಿಗಳು ,ಭಾಗವಹಿಸಿರುವ ಬಗ್ಗೆ ತಮ್ಮ ಸಂತೋಷವನ್ನು ಹಂಚಿಕೊಂಡರು .ಎಲ್ಲಾ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಬಂದಿರುವ ಶಿಕ್ಷಕರ ಜವಾಬ್ದಾರಿಯನ್ನು ಹೊಗಳಿದರು. ಇದೇ ರೀತಿಯಲ್ಲಿ ಮುಂದೆಯೂ ಒಗ್ಗಟ್ಟಾಗಿ ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗಿ ಹಾಗೂ ಇಂತಹ ಜವಾಬ್ದಾರಿಯುತ ಶಿಕ್ಷಕರಿಂದ ಸಂಸ್ಥೆಯು ಉತ್ತರೋತ್ತರ ಅಭಿವೃದ್ಧಿಯನ್ನು ಕಾಣಲಿ ಎಂದು […]

Read More

ಕುಂದಾಪುರ : ರವಿ ಬಸ್ರೂರು’ರಿಗೆ ಕೋ. ಮ. ಕಾರಂತ ಪ್ರಶಸ್ತಿ ಕುಂದ ಕನ್ನಡ ಭಾಷೆಯ ಬಗ್ಗೆ ಹೊರಗಿನವರಿಗೆ ಕುತೂಹಲ ಇತ್ತು. ಆದರೆ ಮಹತ್ವ ನೀಡುತ್ತಿರಲಿಲ್ಲ. ಅರ್ಥ ಮಾಡಿಕೊಳ್ಳುವ ಪ್ರಯತ್ನವೂ ಮಾಡಿಕೊಳ್ಳುತ್ತಿರಲಿಲ್ಲ. ಆದರೆ ರವಿ ಬಸ್ರೂರು ಎಂಬ ಯುವಕ ತನ್ನ ಕುಂದಾಪ್ರ ಕನ್ನಡಕ್ಕೆ ಮಹತ್ವ ಕೊಟ್ಟು ಹಾಡು, ಚಲನಚಿತ್ರ ನಿರ್ಮಾಣ ಮಾಡುವುದರೊಂದಿಗೆ ಕುಂದಾಪ್ರ ಕನ್ನಡ ಭಾಷೆಗೆ ಈ ಮಣ್ಣಿನ ಸಂಸ್ಕøತಿಗೆ ಶೋಭೆ ತಂದುಕೊಟ್ಟರು. ಇವರ ಶ್ರದ್ಧೆ ಪರಿಶ್ರಮ, ಸಾಧನೆಗೆ ಕುಂದಪ್ರಭ ಬಳಗ ಕೋ.ಮ.ಕಾರಂತ ಪ್ರಶಸ್ತಿಯನ್ನು ಅರ್ಹವಾಗಿಯೇ ಪ್ರದಾನ ಮಾಡಿದೆ. […]

Read More

As the old year 2022 was about to end and the New Year 2023 was waiting to see the dawn, the parishioners of Bondel assembled in the Church at 6.30 p.m. on 31st December 2022 to bid good bye to the old year and welcome the New Year 2023 with prayer and hope .The parishioners […]

Read More

ಅಲಂಗಾರ್‌: ಬಾಲ ಯೇಸುವಿನ ಹಬ್ಬದ ತಯಾರಿಯಲ್ಲಿ ಅಲಂಗಾರ್‌ನಲ್ಲಿ ಶಿ 8 ಜನವರಿ 2023 ರಂದು ಪ್ರಾರಂಭವಾಯಿತು.         ಮೂಡುಬಿದಿರೆಯ ವಿ.ಫಾ.ಓನಿಲ್ ಡಿಸೋಜ ವಿಕಾರ್ ಫೊರಾನೆ ಉತ್ಸವದ ಧ್ವಜಾರೋಹಣವನ್ನು ನೆರವೇರಿಸಿ 9 ದಿನಗಳ ಹಬ್ಬದ ತಯಾರಿಯನ್ನು ಉದ್ಘಾಟಿಸಿದರು.”ಹಬ್ಬಕ್ಕೆ ಆಧ್ಯಾತ್ಮಿಕವಾಗಿ ತಯಾರಾಗಬೇಕು. ಇದಕ್ಕೆ ಪವಿತ್ರ ಕುಟುಂಬವು ನಮಗೆ ಅತ್ಯುತ್ತಮ ಉದಾಹರಣೆಯಾಗಿದೆ, ಅಲ್ಲಿ ಮೂವರೂ ದೇವರ ಚಿತ್ತವನ್ನು ಪಾಲಿಸಿದರು ಮತ್ತು ಅವನ ಮಾರ್ಗಗಳಿಗೆ ಶರಣಾದರು, ಇದು ಅವರು ಪವಿತ್ರರಾದರು ಮತ್ತು ನಮಗೆಲ್ಲರಿಗೂ ಮಾದರಿಯಾಗಿದೆ. ಹಬ್ಬದ ಈ ಸಿದ್ಧತೆಯು ನಮಗೆ ಪವಿತ್ರವಾಗಿರಲು […]

Read More

ಕುಂದಾಪುರ,ಜ.1 : ಅರವತ್ತರ ದಶಕದಲ್ಲೇ ರೈತರ ಹಿತಾಸಕ್ತಿಗಳಿಗಾಗಿ ಶ್ರಮಿಸಿದ ಉದಾತ್ತ ಚೇತನ ಯಡ್ತೆರೆ ಮಂಜಯ್ಯ ಶೆಟ್ಟರು. ಆಗಿನ ಎನ್ ಇ ಎಸ್ ಯೋಜನೆಯಂತೆ ಅವರು ರೈತರ ಕೃಷಿ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಕಲ್ಪಿಸುವ ದೂರ ದೃಷ್ಟಿಯಿಂದ ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘವನ್ನು ಸ್ಥಾಪಿಸಿದರು. ತಲ್ಲೂರಿನಲ್ಲಿ ಸುಸಜ್ಜಿತ ಅಕ್ಕಿ ಗಿರಣಿ ಪ್ರಾರಂಭಿಸಿ, ಲೆವಿ ಸಂಗ್ರಹಿತ ಬತ್ತದಿಂದ ಉತ್ತಮ ದರ್ಜೆಯ ಅಕ್ಕಿ ಉತ್ಪಾದಿಸುವ ವ್ಯವಸ್ಥೆ ಮಾಡಿದ್ದರು. ಕುಂದಾಪುರ ಪರಿಸರದಲ್ಲಿ ಮಂಜಯ್ಯ ಶೆಟ್ಟರಿಂದ ಪ್ರಾರಂಭಿಸಲ್ಪಟ್ಟ ಹಲವು ಸಂಸ್ಥೆಗಳು […]

Read More