ಬೀಜಾಡಿ: ಜಿಲ್ಲಾ ಪ್ರಶಸ್ತಿ ಪುರಸ್ಕøತ ಬೀಜಾಡಿ ಗೋಪಾಡಿ ಮಿತ್ರ ಸಂಗಮದ ರಜತ ಮಹೋತ್ಸವದ ಸಮಾರಂಭ “ರಜತಪಥ” ಫೆ.3 ರಿಂದ ಫೆ.5ರ ತನಕ ನಡೆಯಲಿದ್ದು, ಈ ಪ್ರಯುಕ್ತ ಲಾಂಚನ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು.ದಾವಣಗೆರೆ ಬೆಣ್ಣೆದೋಸೆ ಹೋಟೆಲ್ ಮಾಲಿಕ ಕೆ.ಎಚ್.ಮಂಜುನಾಥ ದೇವಾಡಿಗ ಲಾಂಚನ ಅನಾವರಣಗೊಳಿಸಿ ಮಾತನಾಡಿ ಯಾವುದೇ ಸಂಸ್ಥೆ 25 ವರ್ಷ ಪೂರೈಸುವುದೇ ಒಂದು ದೊಡ್ಡ ಸಾಧನೆ.ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಸ್ಥೆ ಅಭಿವೃದ್ದಿ ಹೊಂದಿಲಿ.ಸಂಸ್ಥೆಯ ರಜತ ಮಹೋತ್ಸವ ಯಶಸ್ವಿಯಾಗಲಿ ನಡೆಯಲಿ ಎಂದರು.ಈ ಸಂದರ್ಭದಲ್ಲಿ ಬೀಜಾಡಿ ಮಿತ್ರ ಸಂಗಮದ ಅಧ್ಯಕ್ಷ […]

Read More

ಕುಂದಾಪುರ: ಡಿಸೆಂಬರ್ 2ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಅಂತರ್ ಕಾಲೇಜು ಸಂಗೀತ ಸ್ಪರ್ಧೆಗಳು ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸ್ತ್ರೀಯ ಸಂಗೀತ ಕಲಾವಿದ ವಿದ್ವಾನ್ ರವಿಕಿರಣ್ ಮಣಿಪಾಲ ಅವರು ಜೀವನದ ಸಂತೋಷಕ್ಕೆ ಕಲೆ ಸಾಹಿತ್ಯ ಸಂಗೀತ ಬೇಕು. ಕಲೆಯ ಆರಾಧನೆಯಲ್ಲಿ ಸೌಂದರ್ಯದ ಅನುಭವ ಆಗುತ್ತದೆ. ಕಲೆಯಲ್ಲಿ ಬದುಕಿನ ಎಲ್ಲಾ ಸಂಘರ್ಷ ಮತ್ತು ಸಮಾಧಾನವನ್ನು ತಂದುಕೊಳ್ಳಬಹುದು ಮತ್ತು ಕಾಣಬಹುದಾಗಿದೆ. ಕಲೆ ಅಂದರೆ ಸಂಗೀತ ಸಾಹಿತ್ಯ, ನಾಟಕ, ಚಿತ್ರಕಲೆ, ಕರಕುಶಲ ಕಲೆಗಳು ಹೀಗೆ ಹಲವು ಇವೆ. […]

Read More

ಕುಂದಾಪುರ; ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಡಿಸೆಂಬರ್ 5ರಂದು ಸಂಸ್ಥಾಪಕರ ದಿನಾಚರಣೆ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಟಾಟಾ ಪವರ್ ಇಂಡಿಯಾದ ಟ್ರಾನ್ಸಮೀಶನ್ ಮತ್ತು ಡಿಸ್ಟ್ರಿಬ್ಯೂಶನ್ ಇದರ ಮಾಜಿ ಅಧ್ಯಕ್ಷ ಮಿನಿಷ್ ಧವೆ ಮಾತನಾಡಿ ನೆಮ್ಮದಿಯ ಮತ್ತು ಯಶಸ್ವಿ ಬದುಕು ಸಾಗಬೇಕಾದರೆ ಮುಖ್ಯವಾಗಿ ಸಂತೋಷ, ಕಠಿಣ ಪರಿಶ್ರಮ, ಮೊದಲು ಆದ್ಯತೆ ನೀಡಬೇಕು, ಮತ್ತು ವಿವೇಕ, ಜ್ಞಾನ ಉಳ್ಳವರು ಮಾತುಗಳನ್ನು ಕೇಳಿ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಬೇಕು. ಕಾಲೇಜು ಸ್ಥಾಪಕರ ಉದಾತ್ತ ಧ್ಯೇಯಗಳನ್ನು ಅವರು ಮಕ್ಕಳಲ್ಲಿಯೂ ಇದೆ. ಅದೆ ಸಂಸ್ಕಾರ […]

Read More

ದಿನಾಂಕ 3.12.2022 ರಂದು ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಪೊಲೀಸರು ನಡೆಸಿದ ದೌರ್ಜನ್ಯವನ್ನು ಕುಂದಾಪುರ ವಕೀಲರ ಸಂಘದ ಅಧ್ಯಕ್ಷರಾದ ಬನ್ನಾಡಿ ಸೋಮನಾಥ್ ಹೆಗ್ಡೆ ತೀವ್ರವಾಗಿ ಖಂಡಿಸಿರುತ್ತಾರೆ. ಈ ಬಗ್ಗೆ ಕುಂದಾಪುರ ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ತುರ್ತು ಸಭೆ ಕರೆದು ಚರ್ಚಿಸಲಾಗಿದೆ.ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂದಕಾಜ್ಞೆ ಇದ್ದರೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲರ ಮೇಲೆ ಎಫ್ ಐ […]

Read More

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೆದುಳಿನ ಜ್ವರಕ್ಕೆ ಲಸಿಕೆ ಅಭಿಯಾನ ಡಿಸೆಂಬರ್ 5 ರಂದು ಬೆಳ್ತಂಗಡಿಯ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬ್ರೈನ್ ಫೀವರ್ ಲಸಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗಿಸುವ ಮೂಲಕ ಪ್ರಚಾರ ಆರಂಭಿಸಿದರು. ಬೆಳ್ತಂಗಡಿ ಆರೋಗ್ಯ ನಿರೀಕ್ಷಕ ಶ್ರೀ ಗಿರೀಶ್ ಅವರು ವಿದ್ಯಾರ್ಥಿಗಳಿಗೆ ಎನ್ಸೆಫಾಲಿಟಿಸ್ ವೈರಸ್ ಹರಡುವ ವಿಧಾನ, ಲಸಿಕೆ ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂದನೀಯ ಕ್ಲಿಫರ್ಡ್ ಪಿಂಟೋ ಅಭಿಯಾನವು ಉತ್ತಮವಾಗಿ ನಡೆಯಲಿ ಎಂದು […]

Read More

ಕುಂದಾಪುರ: ಕುಂದಾಪುರದ ಮೂಡ್ಲಕಟ್ಟೆ ತಾಂತ್ರಿಕ ಮಹಾ ವಿದ್ಯಾಲಯವು, ಸಾಫ್ಟ್ವೇರ್ ದಿಗ್ಗಜ Honeywell ನ, Center of Excellence ಕಾರ್ಯಕ್ರಮದ ಕೇಂದ್ರವಾಗಿ ಆಯ್ಕೆಯಾಗಿದ್ದು ಇದರ ಉದ್ಘಾಟನೆಯನ್ನು 06/12/22  ರಂದು ಐಸಿಟಿ ಅಕಾಡೆಮಿ ಕರ್ನಾಟಕ ರಾಜ್ಯ ಮುಖ್ಯಸ್ಥರಾದ  ಶ್ರೀ ವಿಷ್ಣು ಪ್ರಸಾದ್ ಡಿ ನೆರವೇರಿಸಿದರು.  ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ “ಶ್ರೀ ಅಜಿತ್ ಕುಮಾರ್, ಹಿರಿಯ ಶಾಖಾ ವ್ಯವಸ್ಥಾಪಕರು ಯೂನಿಯನ್‌ ಬ್ಯಾಂಕ್ ಆಫ್ ಇಂಡಿಯಾ” ವಿಧ್ಯಾರ್ಥಿಗಳು ವಿಧ್ಯೆಯ ಜೊತೆಗೆ ಇನ್ನಿತರ ಕೌಶಲ್ಯಗಳನ್ನು ಅಳವಡಿಸಿಕೊಂಡಲ್ಲಿ ಯಶಸ್ಸು ತಾನಾಗಿಯೇ ದೊರೆಯುತ್ತದೆ ಎಂದು ಕಿವಿಮಾತು ಹೇಳಿದರು, ಇದೇ ವೇಳೆ ಶ್ರೀ […]

Read More

ಬೈಂದೂರು: ಸ್ಥಳೀಯ ನ ಹೋಲಿಕ್ರಾಸ್ ಇಗರ್ಜಿಯಲ್ಲಿ ಧರ್ಮಗುರು ವಂದನೀಯ ವಿನ್ಸೆಂಟ್ ಕುವೆಲ್ಲೊ ರವರ ಅಧ್ಯಕ್ಷತೆಯಲ್ಲಿ ಸಮುದಾಯದ ದಿವಸವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಉಡುಪಿ ಧರ್ಮಪ್ರಾಂತ್ಯದ ಕಿರುಕ್ರಿಸ್ತ ಸಮುದಾಯ ಆಯೋಗದ ನಿರ್ದೇಶಕರಾದ ವಂದನೀಯ ಹೆರಾಲ್ಡ್ ಪೀರೆರಾರವರು “ಸಮುದಾಯಕೋಸ್ಕರ ನಾವುಗಳು, ನಮಗಾಗಿ ಸಮುದಾಯ ಎಂಬ ಚಿಂತನೆಯಲ್ಲಿ ಜೀವಿಸಿದರೆ ಸಮಾಜದಲ್ಲಿ ಏಕತೆ, ಒಗ್ಗಟ್ಟು ಬಲಿಷ್ಠವಾಗಿರುತ್ತದೆ” ಎಂದರು ವೇದಿಕೆಯಲ್ಲಿ ಕುಂದಾಪುರ ವಲಯದ ಪ್ರಧಾನ ಧರ್ಮಗುರು ವಂದನೀಯ ಸ್ಟ್ಯಾನಿ ತಾವ್ರೋ, ಕೋಟ ಇಗರ್ಜಿಯ ಧರ್ಮಗುರು ವಂದನೀಯ ಎ. ಡಿಲೀಮಾ, ಸಿಸ್ಟರ್ ಆ್ಯನ್ಸಿ, ಉಪಾಧ್ಯಕ್ಷ […]

Read More

ವಿ. ಮೋಹನ್ ರಾವ್ ಅವರ “ಟೆಸ್ಟಿಂಗ್ ಟೈಮ್ಸ್ ಫಾರ್ ಇಂಡಿಯನ್ ಇಕಾನಮಿ” ಪುಸ್ತಕ ಬಿಡುಗಡೆ ಕುಂದಾಪುರ: “ಪ್ರತಿಯೊಬ್ಬ ಪ್ರಜೆ, ದೇಶದ ಆರ್ಥಿಕ, ಸಾಮಾಜಿಕ , ರಾಜಕೀಯ ವಿಚಾರಗಳ ಬಗ್ಗೆ ಮಾಹಿತಿ ಹೊಂದಿ, ಜಾಗೃತನಾದಾಗ, ಪ್ರಶ್ನೆ ಮಾಡಲು ಕಲಿತಾಗ, ಸತ್ಯ ಹೇಳುವ ಧೈರ್ಯ ಮಾಡಿದಾಗ, ದೇಶ ಸ್ವಚ್ಛ ಭಾರತ, ಸ್ವಸ್ಥ ಭಾರತ ಆಗಲು ಸಾಧ್ಯ. ಪ್ರಜೆಗಳು ತಿಳಿಯುವ ಆಸಕ್ತಿ ತೋರದಿದ್ದಾಗ, ತಿಳಿದೂ ನಿರ್ಲಕ್ಷ ವಹಿಸಿದಾಗ ಸಮಸ್ಯೆ ಉಂಟಾಗುತ್ತದೆ. ಭ್ರಷ್ಟಾಚಾರ ನಡೆದಾಗ ಜನ ಪ್ರಶ್ನೆ ಮಾಡದಿದ್ದರೆ ನಷ್ಟ ಆಗುವುದು ಜನರಿಗೆ. […]

Read More

ಕುಂದಾಪುರ : ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯಿಂದ ಉತ್ಸಾಹದಲ್ಲಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಜೀವನದಲ್ಲಿ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ತುಂಬಾ ಸಹಕಾರಿ. ಸ್ಪರ್ಧೆಯಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಕುಂದಾಪುರ ಹೋಲಿ ರೋಜರಿ ಚರ್ಚ್ ಉಪಾಧ್ಯಕ್ಷ, ನಿವೃತ್ತ ಮುಖ್ಯ ಶಿಕ್ಷಕ ಲೂಯಿಸ್ ಜೆ.ಫೆರ್ನಾಂಡೀಸ್ ಹೇಳಿದರು.ಅವರು ಕುಂದಾಪುರ ಗಾಂಧಿ ಮೈದಾನದಲ್ಲಿ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಪಥಸಂಚಲನೆಯ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.ಶಾಲಾ ಸಂಚಾಲಕರೂ,ಕುಂದಾಪುರ ವಲಯದ ಪ್ರಧಾನ ಧರ್ಮಗುರು ವಂ.ಫಾ.ಸ್ಟ್ಯಾನಿ […]

Read More