ಕುಂದಾಪುರ-ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ, ನಾರಾಯಣಗುರು ಸಭಾಭವನದಲ್ಲಿ ಎರಡನೇ ಆವೃತ್ತಿಯ ರಶ್ಮಿ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟೆಡ್ ಚೆಸ್ ಪಂದ್ಯಾಟ ಜರುಗಿತು. ಉದ್ಘಾಟನಾ ಸಮಾರಂಭದಲ್ಲಿ, ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಸ್ಪರ್ಧಿಸಲು ಕರ್ನಾಟಕದಿಂದ ಆಯ್ಕೆಯಾದ ಅವನಿ ಆಚಾರ್ಯ ಉಡುಪಿ ಮತ್ತು ಪ್ರಗತಿ ನಾಯಕ್ ಬ್ರಹ್ಮಾವರ ಇವರನ್ನು ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕುಂದಾಪುರದ ಡಿ.ವೈ.ಎಸ್.ಪಿ ಶ್ರೀಕಾಂತ್,ಕುಂದಾಪುರ ಪುರಸಭೆ ಅಧ್ಯಕ್ಷೆ ಶ್ರೀಮತಿ ವೀಣಾ ಭಾಸ್ಕರ್ ಮೆಂಡನ್,ಕುಂದಾಪುರ ನಗರಾಭಿವೃದ್ಧಿ […]
ಹಲವಾರು ವರ್ಷಗಳಿಂದ ಆಕ್ರಮ ಟೋಲ್ ಗೇಟನ್ನು ಕೇಂದ್ರ ಸರ್ಕಾರ, ಕೇಂದ್ರ ಸಚಿವರು ಅದನ್ನು ಕಾನೂನು ಬಾಹಿರ ಅಂತಾ ಹೇಳಿದ್ರೂ ಆ ಟೋಲ್ ಗೇಟನ್ನು ಆಡಳಿತ ಯಂತ್ರ ತೆರವು ಗೊಳಿಸುವ ಪ್ರಯತ್ನ ಮಾಡದಿದ್ದರಿಂದ, ಕರಾವಳಿಯ ಜನರು ಜನಪ್ರತಿನಿಧಿಗಳ ವಿರುದ್ಧ ಇಂದು ಸಮಾನ ಮನಸ್ಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಟೋಲ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.. ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರಿಂದ ಜನರ ಆಕ್ರೋಶ, ಕಟ್ಟೆಯೊಡೆದು ಸರ್ಕಾರದ ವಿರುದ್ಧ ಘೋಷಣೆ, ಟೋಲ್ ಗೆ ಮುತ್ತಿಗೆ ಹಾಕಲಾಯಿತು. ಹೌದು. ಮಂಗಳೂರು […]
ಮಂಗಳೂರು,ಅ.17: ರಚನಾ, ಕ್ಯಾಥೊಲಿಕ್ ಚೇಂಬರ್ ಆಫ್ ಕಾಮರ್ಸ್, ಇವರಿಂದ ಉತ್ತರಾಧಿಕಾರ ಮತ್ತು ಆನುವಂಶಿಕತೆಯ ಕಾನೂನಿನ ಕುರಿತು ವಕೀಲ ಡೇವಿಡ್ ಪಾಯ್ಸ್ ಇವರಿಂದ ಅಕ್ಟೋಬರ್ 16 ರಂದು ಈಡನ್ ಕ್ಲಬ್ ನಲ್ಲಿ ಮಾಹಿತಿ ಕಾರ್ಯಗಾರ ನಡೆಯಿತು. ಈ ವಿಷಯದಲ್ಲಿ ಸಂಬಧಿಸಿದ ವಿವಿಧ ಕಾನೂನುಗಳ ಬಗ್ಗೆ ವಕೀಲ ಡೇವಿಡ್ ಪಾಯ್ಸ್ ವಿವರಿಸಿದರು. ಒಬ್ಬರ ಮರಣದ ನಂತರ ತೊಡಕುಗಳು ಆಗುವ ಸಂದರ್ಭಗಳಿರುತ್ತವೆ ಆದರಿಂದ ನಾವುಸಾಯುವುದಕಿಂತ ಮೊದಲೇ ವೀಲ್ ಮಾಡುವುದು ಒಳಿತು ಮತ್ತು ಉತ್ತಮ ದಾರಿಯೆಂದು ಮಾಹಿತಿ ನೀಡಿದರು. ನಾವು ಕ್ಯಾಥೊಲಿಕರು […]
ಉಡುಪಿ: 17 ಅಕ್ಟೋಬರ್ 2022: ಮೊಟ್ಟಮೊದಲ ಉಡುಪಿ ಜಿಲ್ಲಾ ಪುರುಷರ ಸ್ವ-ಸಹಾಯ ಸಂಘಗಳ ಒಕ್ಕೂಟವನ್ನು (ಸಮನ್ವಯ) 16 ಅಕ್ಟೋಬರ್ 2022 ರಂದು ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ಸಭಾಭವನದಲ್ಲಿ ಅತಿ| ವಂ|ಡಾ|ಜೆರಾಲ್ಡ್ ಐಸಾಕ್ ಲೋಬೋ ಅವರು ಲಾಂಛನವನ್ನು ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು. ನಂತರ ಔಪಚಾರಿಕವಾಗಿ ದೀಪ ಬೆಳಗಿಸಿ ಜಿಲ್ಲಾ ಪುರುಷರ ಸ್ವ-ಸಹಾಯ ಸಂಘಗಳ ಒಕ್ಕೂಟವನ್ನು ಉದ್ಘಾಟಿಸಿ “ಉಡುಪಿ ಧರ್ಮಪ್ರಾಂತ್ಯವು 15 ಅಕ್ಟೋಬರ್ 2022 ರಂದು ತನ್ನ ಅಸ್ತಿತ್ವದ ಹತ್ತು ವರ್ಷಗಳನ್ನು ಪೂರೈಸಿದೆ. ಅದರ ಪ್ರಾರಂಭದಿಂದಲೂ ಉಡುಪಿ […]
ಕುಂದಾಪುರದ ಟಾರ್ಪಿಡೋಸ್ ಸ್ಪೋರ್ಟ್ಸ್ ಕ್ಲಬ್(ಆರ್), ಕುಂದಾಪುರ ವತಿಯಿಂದ ಕರ್ನಾಟಕದ ಕುಂದಾಪುರ ಶ್ರೀ ಗುರು ನಾರಾಯಣ ಎಸಿ ಸಭಾಂಗಣದಲ್ಲಿ ಆಯೋಜಿಸಿದ್ದ 2ನೇ ಟಾರ್ಪಿಡೋಸ್ ರಶ್ಮಿ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟೆಡ್ ರೇಪಿಡ್ ಚೆಸ್ ಪಂದ್ಯಾವಳಿ ಇಂದು ಮುಕ್ತಾಯಗೊಂಡಿತು. ಛತ್ತೀಸ್ಗಢದ ಅಜೇಯ ಐ.ಎಂ.ಶ್ರೀನಾಥ್ ರಾವ್ (2196) ಪ್ರಥಮ ಸ್ಥಾನ ಪಡೆದು 30000 ರೂಪಾಯಿ ಬಹುಮಾನ ಮತ್ತು ಮಿನುಗುವ ಟ್ರೋಫಿಯನ್ನು ಗೆದ್ದುಕೊಂಡರು. ಅವರು ಅಂತಿಮ ಸುತ್ತಿನಲ್ಲಿ ತೆಲಂಗಾಣದ ಐಎಂ ಚಕ್ರವರ್ತಿ ರೆಡ್ಡಿ (2202) ಅವರನ್ನು ಸೋಲಿಸಿದರು.ರೈಲ್ವೆಯ ಐಎಂ ರತ್ನಾಕರನ್ […]
ಉಡುಪಿ: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಗಳಿಸಲು ಕಠಿಣ ಪರಿಶ್ರಮ ಮತ್ತು ಗುರಿ ಇದ್ದಾಗ ಮಾತ್ರ ಸಾಧ್ಯವಾಗುತ್ತದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಅವರು ಭಾನುವಾರ ಪಾಂಬೂರಿನ ಮಾನಸ ಪುನರ್ವಸತಿ ಕೇಂದ್ರದಲ್ಲಿ ಕಥೊಲಿಕ್ ಸಭಾ ಮತ್ತು ಜಾನ್ ಡಿ’ಸಿಲ್ವಾ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವನ್ನು ರೂಪಿಸಲು ಹಲವಾರು ಅವಕಾಶಗಳಿವೆ ಆದರೆ ಅದನ್ನು ಪಡೆದುಕೊಳ್ಳುವತ್ತ ಕಠಿಣ ಪರಿಶ್ರಮ ಮತ್ತು ಸ್ಪರ್ಧಾತ್ಮಕ ಚಿಂತನೆ […]
ಮಲ್ಪೆ : ಜಾಗತೀಕರಣದಿಂದಾಗಿ ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಉಂಟಾಗಿ ನಮ್ಮ ಕುಟುಂಬ ವ್ಯವಸ್ಥೆಯಲ್ಲಿ ಅತೀವ ಬದಲಾವಣೆ ಕಾಣುತ್ತಿದ್ದು ಬಹುಕುಟುಂಬದಲ್ಲಿದ್ದ ಅನೇಕ ಪದ್ಧತಿ ರೀತಿ-ನೀತಿಗಳು ದೂರವಾಗಿ ಅಜ್ಜ-ಅಜ್ಜಿಯರ ಪ್ರೀತಿ ಮಮತೆ ಮಾರ್ಗದರ್ಶನ ಈಗ ನಮ್ಮ ಮಕ್ಕಳಿಗೆ ಮರೀಚಿಕೆಯಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಶಾಲಾ ರಜಾ ದಿನಗಳಲ್ಲಿ ಮನೆಯಲ್ಲಿದ್ದು ಟಿ.ವಿ. ನೋಡುತ್ತಾ ಕಾಲಕಳೆಯಬೇಕಾಗಿದೆ. ಇದನ್ನು ದೂರ ಮಾಡಲು ಇಂತಹ ಶಿಬಿರಗಳಲ್ಲಿ ಭಾಗವಹಿಸಿದಾಗ ಮಕ್ಕಳಲ್ಲಿ ಏಕಾಗ್ರತೆ ಸೌಹಾರ್ದತೆ ಹೆಚ್ಚುತ್ತದೆ ಎಂದು ರೋ| ಶ್ರೀ ದೇವ ಆನಂದ್ ರೋಟರಿ ಜಿಲ್ಲಾ ಗವರ್ನರ್ […]
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ(ರಿ) ಬೆಂಗಳೂರು,ಕಾರ್ಕಳ ತಾಲೂಕು ಸಮಿತಿಯ ಮಹಾಸಭೆ ಹಾಗೂ 2022-25ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ಉಡುಪಿ ಜಿಲ್ಲಾ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಶ್ರೀಯುತ ಶ್ರೀಕಾಂತ್ ಶೆಣೈ ರವರ ಅಧ್ಯಕ್ಷತೆಯಲ್ಲಿ ಕಾರ್ಕಳದ ವಿದ್ಯುತ್ ಗುತ್ತಿಗೆದಾರರ ಸಂಘದ ಕಛೇರಿಯಲ್ಲಿ ನಡೆಯಿತು.ಈ ಸಭೆಯಲ್ಲಿ 2022-25 ನೇ ಸಾಲಿನ ಕಾರ್ಕಳ ತಾಲೂಕು ಸಮಿತಿಯ ಗೌ.ಅಧ್ಯಕ್ಷರಾಗಿ ಮಿರಾಂದ ಇಲೆಕ್ಟ್ರಿಕಲ್ಸ್ ಕಾರ್ಕಳ ಇದರ ಮಾಲೀಕರಾಧ ಶ್ರೀ ರಿಚಾರ್ಡ್ ಮಿರಾಂದ ರವರು ಸತತ 3ನೇ ಭಾರಿ 3ನೇ ವರ್ಷದ […]
ಬೆಥನಿ ಎಜುಕೇಶನಲ್ ಸೊಸೈಟಿ ® ಮಂಗಳೂರು ಬೆಥನಿ ಲಿಟಲ್ ಫ್ಲವರ್ ಆಫ್ ಸಿಸ್ಟರ್ಸ್ ಸಭೆಯಿಂದ ನಿರ್ವಹಿಸಲ್ಪಡುವ, ಪ್ಲಾಟಿನಂ ಜುಬಿಲಿ ಉದ್ಘಾಟನೆಯನ್ನು 12 ಅಕ್ಟೋಬರ್ 2022 ರಂದು ಮಂಗಳೂರಿನ ಸೇಂಟ್ ಸೆಬಾಸ್ಟಿಯನ್ ಚರ್ಚ್ ಬೆಂದೂರಿನಲ್ಲಿ ಪರಮಪ್ರಸಾದದ ಆರಾದನೆಯೊಂದಿಗೆ ಆಚರಿಸಲಾಯಿತು. ಬೆಥನಿ ಎಜುಕೇಷನಲ್ ಸೊಸೈಟಿ (BES) ಅನ್ನು 4 ಸೆಪ್ಟೆಂಬರ್ 1948 ರಂದು ಮದರ್ ಪೆಟ್ರಾ ಅವರೊಂದಿಗೆ ಮೊದಲ ಅಧ್ಯಕ್ಷರಾಗಿ ಅದರ ಸ್ಥಾಪಕ ಸೇವಕ ರೇಮಂಡ್ ಫ್ರಾನ್ಸಿಸ್ ಕ್ಯಾಮಿಲಸ್ ಮಸ್ಕರೇನ್ಹಾಸ್ ಅವರ ಆಶ್ರಯದಲ್ಲಿ ನೋಂದಾಯಿಸಲಾಯಿತು. ಇಂದು, ಇದು ಗ್ರಾಮೀಣ ಪ್ರದೇಶಗಳಲ್ಲಿ […]

