Reported and photography by Ganesh Nayak ಕಲ್ಯಾಣಪುರ; ಮಿಲಾಗ್ರಿಸ್ ಕಾಲೇಜ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕವು ಉಡುಪಿಯ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಸಹಯೋಗದೊಂದಿಗೆ ಏಪ್ರಿಲ್ 10, 2026 ರಂದು ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸ್ವಯಂಸೇವಕರ ಸಕ್ರಿಯ ಭಾಗವಹಿಸುವಿಕೆ ಕಂಡುಬಂದಿತು, ಇದರ ಪರಿಣಾಮವಾಗಿ 66 ಯೂನಿಟ್ ರಕ್ತ ಸಂಗ್ರಹವಾಯಿತು. ಕಾಲೇಜಿನ ಆಡಿಯೋ ವಿಶುವಲ್ ಹಾಲ್‌ನಲ್ಲಿ ಗಣ್ಯ ಅತಿಥಿಗಳು, ಅಧ್ಯಾಪಕರು ಮತ್ತು ಎನ್ಎಸ್ಎಸ್ ಸ್ವಯಂಸೇವಕರು ಭಾಗವಹಿಸಿದ್ದ […]

Read More

ಮಂಗಳೂರು; ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಮಂಗಳೂರು ಸೆಂಟ್ರಲ್ ಕೌನ್ಸಿಲ್ (SSVP), ತನ್ನ 66 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸಿತು. ಬೆಂದೂರು ಕಾನ್ಫರೆನ್ಸ್‌ಗೆ ಸೇರಿದ ಸಹೋದರಿ ಪ್ರೀತಾ ಲೋಬೊ ಅವರಿಗೆ ಆಧ್ಯಾತ್ಮಿಕ ಸಲಹೆಗಾರರಾದ ರೆ. ಫ್ಲೇವಿಯನ್ ಲೋಬೊ ಅವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಆಧ್ಯಾತ್ಮಿಕ ಸಲಹೆಗಾರ ರೆ. ಫ್ರಾನ್ಸಿಸ್ ಡಿಸೋಜಾ ಮತ್ತು ಬೆಂದೂರು ಚರ್ಚ್‌ನ ಧರ್ಮಗುರು ರೆ. […]

Read More

ಪಡುಕೋಣೆ :- ಸಂತ ಅಂತೋನಿ ಕಿರಿಯ ಪ್ರಾಥಮಿಕ ಶಾಲೆ ಗುಡ್ಡೆ ಅಂಗಡಿ – ಸೇನಾಪುರ ಗ್ರಾಮ,ಈ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಶಿಕ್ಷಕಿ ಐವಿ ರೇಗೊರವರು ದಿನಾಂಕ 24.1.1994ರಂದು ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆ ಪಡುಕೋಣೆ ಯಲ್ಲಿ ಸೇವೆಗೆ ಸೇರ್ಪಡೆಯಾಗಿ ಸೇವೆ ಸಲ್ಲಿಸಿ, ದಿನಾಂಕ 1.6.1998 ರಂದು ಅದೇ ಸಂಸ್ಥೆಯ ಸಂತ.ಅಂತೋನಿ ಕಿರಿಯ ಪ್ರಾಥಮಿಕ ಶಾಲೆ, ಗುಡ್ಡೆಅಂಗಡಿಯಲ್ಲಿ ವರ್ಗಾವಣೆಯಾಗಿ ಸೇವೆ ಸಲ್ಲಿಸುತ್ತಿರುವಾಗಲೇದಿನಾಂಕ 1.8.2006 ರಂದು., ಆ ಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿ ಸುವ ಮುಖ್ಯ […]

Read More

ಕುಂದಾಪುರ, ಮಾ.13; ಹಂಗಳೂರು ಪಿಯುಸ್ ನಗರ ಚರ್ಚಿನ ಸಿಲ್ವರ್ ಜುಬಿಲಿ ನವೀಕ್ರತ ಸುಸಜ್ಜಿತ ಹವಾನಿಯಂತ್ರಿತ ಸಭಾಭವನ ಮಾರ್ಚ್ 12 ರಂದು ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಡಾ.ಜೆರಾಲ್ಡ್‌ ಐಸಾಕ್‌ ಲೋಬೊ ರಿಬ್ಬನ್ ಕಟ್ ಮಾಡಿ ಆಶಿರ್ವಚನ ಮಾಡಿ ಲೋಕಾರ್ಪಣೆ ಮಾಡಿದರು.      ಲೋಕಾರ್ಪಣೆ  ಮಾಡಿದ ಅವರು ‘ಈ ಭವ್ಯ ಸುಸಜ್ಜಿತ ಸಭಾಭವನವು ಪಿಯುಸ್ ನಗರ ಚರ್ಚ್‌ ಕುಟುಂಬಿಕರ ಪರಿಶ್ರಮದಿಂದ ಆದ್ಭುತವಾಗಿ  ರೂಪುಗೊಂಡಿದೆ, ಇದು ನಮ್ಮದು ಎಂಬ ಭಾವದಿಂದ ಪ್ರತಿಯೊಬ್ಬರು ಶ್ರಮವಹಿಸಿದರ ಪರಿಣಾಮವಾಗಿದೆ. ಮುಂದಿನ 25-50 ವರ್ಷಗಳ ವರೆಗೆ […]

Read More

ಕುಂದಾಪುರ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವ್ಯಕ್ತಿತ್ವ ವಿಕಸಿನ ರೂಪಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಅವರು ಏಪ್ರಿಲ್ 3ರಂದು ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ರಾಷ್ಟೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಮತ್ತು ಸೇವಾ ಮನೋಭಾವವನ್ನು ತುಂಬುತ್ತದೆ. ವಿದ್ಯಾರ್ಥಿಗಳು ಈ ಶಿಬಿರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ […]

Read More

ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಪ್ರತಿಷ್ಠಿತ ಐ.ಎಂ.ಜೆ (IMJ) ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಶುಕ್ರವಾರದಂದು ಸಂಸ್ಥೆಯ ಸಂಸ್ಥಾಪನಾ ದಿನಾಚರಣೆಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.ಸಂಸ್ಥೆಯ ಸಂಸ್ಥಾಪಕರು ಹಾಗೂ ಮಾಜಿ ಸಂಸದರಾದ ದಿವಂಗತ ಐ. ಎಂ. ಜಯರಾಮ ಶೆಟ್ಟಿ ಅವರ ದೂರದೃಷ್ಟಿಯ ಫಲವಾಗಿ 2004ರಲ್ಲಿ ‘ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ (MITK) ಉದಯಿಸಿತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣ ಸಿಗಬೇಕೆಂಬ ಅವರ ಕನಸು ಇಂದು ಐ.ಎಂ.ಜೆ ಸಂಸ್ಥೆಯಾಗಿ ಹೆಮ್ಮರವಾಗಿ ಬೆಳೆದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದೆ.ಕಾರ್ಯಕ್ರಮದಲ್ಲಿ […]

Read More

Pro Chancellor of Saint Aloysius University, Rector of Saint Aloysius Institutions – Passed away ಮಂಗಳೂರು ; ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಸಹ-ಕುಲಪತಿ, ಸಂತ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ಮತ್ತು ಮಂಗಳೂರು ಜೆಸ್ಯೂಟ್ ಎಜುಕೇಷನಲ್ ಸೊಸೈಟಿಯ (ಎಂಜೆಇಎಸ್) ಉಪಾಧ್ಯಕ್ಷರಾದ ಫಾದರ್ ಮೆಲ್ವಿನ್ ಜೆ ಪಿಂಟೊ ಎಸ್‌ಜೆ, ಏಪ್ರಿಲ್ 10, 2026 ರಂದು ಸಂಜೆ 4.00 ಗಂಟೆಗೆ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಸ್ವರ್ಗೀಯ ನಿವಾಸಕ್ಕೆ ತೆರಳಿದರು. ಪಾರ್ಥಿ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ […]

Read More

ಕುಂದಾಪುರ;ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಎಪ್ರಿಲ್ ಏಳರಂದು ಜನೌಷಧಿ ಕೇಂದ್ರದ ಮುಂಭಾಗ ಉಚಿತ ಆರೋಗ್ಯ ತಪಾಸಣೆಯ ಶಿಬಿರದೊಂದಿಗೆ ವಿಶ್ವ ಆರೋಗ್ಯ ದಿನವನ್ನು ವಿಶಿಷ್ಟವಾಗಿ ಆಚರಿಸಿತು. ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನೆಯ ಸಲುವಾಗಿ ಕುಂದಾಪುರ ಹಂಗಳೂರಿನ ಸರ್ಜನ್ ಆಸ್ಪತ್ರೆಯ ಡಾ.ವಿಶ್ವೇಶ್ವರ್ ದೀಪ ಬೆಳಗಿಸಿ, ಜನ ಉಪಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿರುವ ರೆಡ್ ಕ್ರಾಸನ್ನು ಶ್ಲಾಘಿಸಿದರು. ವಿಶ್ವ ಆರೋಗ್ಯ ದಿನದ ಮಹತ್ವದ ಕುರಿತು ತಿಳಿಸಿ, ಆರೋಗ್ಯವನ್ನು ಕಾಪಾಡಿ ಇಟ್ಟು ಕೊಳ್ಳಲು ಕರೆ ನೀಡಿದರು. ಕಡಿಮೆ ದರದಲ್ಲಿ ಗುಣಮಟ್ಟದ ಎಲ್ಲಾ […]

Read More

ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ  ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ  ‘ಕಂಪ್ಯೂಟೇಶನಲ್ ಇಂಟೆಲಿಜೆನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಸ್ಮಾರ್ಟ್ ಟೆಕ್ನಾಲಜೀಸ್’ (ICCIEST-2026) ಎಂಬ ಬೃಹತ್ ಅಂತರರಾಷ್ಟ್ರೀಯ ಸಮ್ಮೇಳನವನ್ನು ಅತ್ಯಂತ ವೈಭವದಿಂದ ಉದ್ಘಾಟಿಸಲಾಯಿತು.ದೀಪ ಬೆಳಗಿಸುವ  ಮೂಲಕ  ಚಾಲನೆಗೊಂಡ ಈ ಕಾರ್ಯಕ್ರಮದಲ್ಲಿ ಭಾರತದ ತಾಂತ್ರಿಕ ಮತ್ತು ರಕ್ಷಣಾ ವಲಯದ ಪ್ರಮುಖರು ಭಾಗವಹಿಸಿದ್ದರು. ಸೈಬರ್ ಸೆಕ್ಯೂರಿಟಿ ಅಸೋಸಿಯೇಷನ್ ಆಫ್ ಇಂಡಿಯಾ (ನವದೆಹಲಿ) ಮಹಾನಿರ್ದೇಶಕರು ಮತ್ತು ಎಂ.ಐ.ಟಿ.ಕೆ ಮುಖ್ಯ ಸಲಹೆಗಾರರಾದ ಶ್ರೀ ವಿಜಯಂತ್ ಗೌರ್, ಖ್ಯಾತ ಸೈಬರ್ ಸುರಕ್ಷತಾ ತಜ್ಞರು ಮತ್ತು ಭಾರತೀಯ ಸೇನೆಯ ನಿವೃತ್ತ ಅಧಿಕಾರಿ,ಲೆಫ್ಟಿನೆಂಟ್ […]

Read More
1 36 37 38 39 40 569