ಗಂಡಿಬಾಗಿಲು; ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಹೊಸವರ್ಷ ಸಂಭ್ರಮಾಚರಣೆ, ವಾಹನ ಚಾಲಕ-ಮಾಲಕರ ಸಂಘ ಹಾಗೂ ಊರ-ನೆರೆಕರೆಯ ಗ್ರಾಮಸ್ಥರಿಂದ 13ನೇ ವರ್ಷದ ಸ್ನೇಹಭೋಜನ ಕಾರ್ಯಕ್ರಮವನ್ನು ದಿನಾಂಕ :01.01.2026ರಂದು ಆಚರಿಸಲಾಯಿತು. ಅನುಗ್ರಹ ಮೆಲೋಡಿಯಸ್ ಕಕ್ಕಿಂಜೆ ತಂಡದವರಿಂದ ಗಾನ ಸಂಗೀತ ಕಾರ್ಯಕ್ರಮ ಸುಗಮವಾಗಿ ನೆರವೇರಿತು.ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಶ್ರೀಯುತ ಡಾ.ಯು.ಸಿ.ಪೌಲೋಸ್ ರವರು ಹೊಸ ವರ್ಷಕ್ಕೆ ಶುಭಾಶಯಗಳನ್ನು ಹಾರೈಸಿದರು. ಸಿಯೋನ್ ಆಶ್ರಮ ನಿವಾಸಿಗಳಿಗೋಸ್ಕರ ವಾಹನ ಚಾಲಕ-ಮಾಲಕರ ಸಂಘ ಹಾಗೂ ಊರ ನೆರೆಕರೆಯ ಗ್ರಾಮಸ್ಥರು ಪ್ರತೀ ವರ್ಷ ಜನವರಿ ಒಂದರಂದು ಒಂದು […]
ಗಂಗೊಳ್ಳಿಯ ಇತಿಹಾಸ ಪ್ರಸಿದ್ಧ ಕೊಸೆಸಾಂವ್ ಮಾತಾ ಚರ್ಚಿನಲ್ಲಿ ಕಥೊಲಿಕಾ ವಲಸೆ ಕಾರ್ಮಿಕರ ಸಹಮಿಲನ ಹಾಗೂ ಹೊಸ ವರ್ಷಾಚರಣೆಯ ಸಂಭ್ರಮವನ್ನು ಜನವರಿ 1,2026 ರಂದು ಗಂಗೊಳ್ಳಿಯ ಸಂತ ಜೋಸೆಫ್ ವಾಜ್ ಸಭಾಂಗಣದಲ್ಲಿ ಆಚರಿಸಲಾಯಿತು.ಗಂಗೊಳ್ಳಿ ಕೊಸೆಸಾಂವ್ ಮಾತೆ ಚರ್ಚಿನ ಧರ್ಮಗುರುಗಳಾದ ವಂದನೀಯ ತೋಮಸ್ ರೋಶನ್ ಡಿಸೋಜ ರವರು ಬೆಳಿಗ್ಗೆ 8.00 ಗಂಟೆಗೆ ಪೂಜೆಯ ಪವಿತ್ರ ಬಲಿದಾನವನ್ನು ನೇರವೇರಿಸಿದರು. ಗಂಗೊಳ್ಳಿ ಕೊಸೆಸಾಂವ್ ಮಾತೆ ಚರ್ಚಿನ ಸಂತ ಜೋಸೆಫ್ ವಾಜ್ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಂದನೀಯ ತೋಮಸ್ ರೋಶನ್ […]
ಡಿಸೆಂಬರ್ 31, 2025 ರಂದು ತಲ್ಲೂರಿನ ಸಂತ ಫ್ರಾನ್ಸಿಸ್ ಆಸ್ಸಿಸಿ ಚರ್ಚಿನಲ್ಲಿ ಸಂಜೆ ಪರಮ ಪ್ರಸಾದದ ಆರಾಧನೆ ಹಾಗೂ ದಿವ್ಯ ಬಲಿ ಪೂಜೆಯ ಮೂಲಕ ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು. ದಿವ್ಯ ಬಲಿ ಪೂಜೆಯನ್ನು ಪ್ರಧಾನ ಯಾಜಕರಾಗಿ ಆಗಮಿಸಿದ ಬಸ್ರೂರು ಫಿಲಿಪ್ ನೇರಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ. ಡ್ಯಾನ್ಸಿ ಮಾರ್ಟಿಸ್ ಅವರು ನೆರವೇರಿಸಿ ‘ಯೇಸುವಿನ ತಾಯಿ ಮೇರಿಮಾತೆ ಹಾಗೂ ಸಾಂಸಾರಿಕ ತಾಯಿಯ ಮಹತ್ವದ ಬಗ್ಗೆ ನೆರೆದಿದ್ದವರಿಗೆ ತಿಳಿಹೇಳಿದರು. ಹೊಸ ರ್ಷಕ್ಕೆ ಕಾಲಿಡುವ ಈ […]
Our lady of Miracles church Milagres celebrated the new year and the feast of the Mother of God ಮಂಗಳೂರು; ಮಿಲಾಗ್ರಿಸ್ನ ಅವರ್ ಲೇಡಿ ಆಫ್ ಮಿರಾಕಲ್ಸ್ ಚರ್ಚ್ ಹೊಸ ವರ್ಷ ಮತ್ತು ದೇವರ ತಾಯಿಯ ಹಬ್ಬವನ್ನು ಹುರುಪಿನಿಂದ ಮತ್ತು ಉತ್ಸಾಹದಿಂದ ಆಚರಿಸಿತು. ಚರ್ಚ್ ನ ಪ್ರದಾನ ಫಾದರ್ ಬೊನಾವೆಂಚರ್ ನಜರೆತ್ ಇಂಗ್ಲಿಷ್ನಲ್ಲಿ ಆರಾಧನೆಯನ್ನು ನಡೆಸಿದರು ಮತ್ತು ಫಾದರ್ ಆಲ್ವಿನ್ ಸೆರಾವೊ ಇಂಗ್ಲಿಷ್ನಲ್ಲಿ ಬಲಿಪೂಜೆಯನ್ನು ನಡೆಸಿದರು. ಬಿಷಪ್ ಕಾರ್ಯದರ್ಶಿ ಫಾದರ್ ಐವಾನ್ […]
ಕುಂದಾಪುರ ; ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿನ ಎಂಬಿಎ ಭಾಗದ ವತಿಯಿಂದ ದಿನಾಂಕ 27 ಡಿಸೆಂಬರ್ 2025 ರಂದು ಅಂತಿಮ ವರ್ಷದ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಶಿಸ್ತು ಹಾಜರಾತಿ ಭವಿಷ್ಯದ ವೃತ್ತಿ ಅವಕಾಶಗಳ ಕುರಿತು ಚರ್ಚಿಸಲಾಯಿತು. ಎಂಬಿಎ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಕಾಲೇಜಿನ ಬಗ್ಗೆ ಸಂಕ್ಷಿಪ್ತವಾಗಿ ಪರಿಚಯವನ್ನು ನೀಡಿದರು. ತರಗತಿ ಉಪನ್ಯಾಸಕರಾದ ಶ್ರೀಮತಿ ಶ್ರೀಮತಿ ತಿಲಕಲಕ್ಷ್ಮೀ ಇವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಮಾತನಾಡಿದರು. ಈ […]
ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್, ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ಅದ್ದೂರಿಯಾಗಿ ಆಚರಿಸಲಾಗುವುದು. ವಾರ್ಷಿಕ ಮಹೋತ್ಸವ ಸಾಂಭ್ರಮಿಕ ಬಲಿಪೂಜೆಗಳು:ಜನವರಿ 14ರಂದು ಸಂಜೆ 6.00 ಘಂಟೆಗೆ ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು ಅತೀ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ, ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ನಡೆಸಿಕೊಡಲಿರುವರು. ಅದೇ ದಿನ ಬೆಳಿಗ್ಗೆ 10.00 ಘಂಟೆಗೆ ವೃದ್ಧರು ಹಾಗೂ ಅಸ್ವಸ್ಥರಿಗಾಗಿ ಅತೀ ವಂದನೀಯ ಡಾ| ಅಲೋಶಿಯಸ್ ಪಾವ್ಲ್ ಡಿಸೋಜಾ, ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರು […]
ಪುತ್ತೂರು;ದಿನಾಂಕ 28- 12- 2025 ನೇ ಆದಿತ್ಯವಾರ ಸಂತ ಫಿಲೋಮಿನಾ ಸಿಲ್ವರ್ ಜುಬಿಲಿ ಮೆಮೋರಿಯಲ್ ಹಾಲ್, ದರ್ಬೆ ಪುತ್ತೂರು ಇಲ್ಲಿ ನಿರಂತರ ಪ್ರಕಾಶನ ಗದಗ, ಮಕಾನದಾರ ಸಾಹಿತ್ಯ ಪ್ರತಿಷ್ಠಾನ ಗಜೇಂದ್ರಗಡ ಗದಗ್ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಶ್ರೀಮತಿ ಫ್ಲಾವಿಯಾ ಅಲ್ಬುಕರ್ಕ್ ಪುತ್ತೂರು ಇವರ ” ಸಖೀ ಸೂಸಿದ ಸೌಗಂಧ ” ಕೃತಿಯ ಲೋಕರ್ಪಣೆ ಮತ್ತು ” ನಿರಂತರ ಸಾಹಿತ್ಯ ಪುರಸ್ಕಾರ” ಅವರ ಕನ್ನಡ ಸಾಹಿತ್ಯಕ್ಕಾಗಿ ಪ್ರಧಾನಿಸಲಾಯಿತು.ಈ ಕಾರ್ಯಕ್ರಮ ದ ರೂವಾರಿ ಶ್ರೀ […]
ಕುಂದಾಪುರ, ಡಿ.29; ಯೇಸು ಕ್ರಿಸ್ತರ 2025 ರ ಜುಬಿಲಿ ಈ ವರ್ಷದಲ್ಲಿ ಉಡುಪಿ ಧರ್ಮಪ್ರಾಂತ್ಯದ ಹಲವಾರು ಯೋಜನೆಗಳಲ್ಲಿ ಉಡುಪಿ ಧರ್ಮಪ್ರಾಂತ್ಯದ ಪ್ರತಿ ಧರ್ಮಕೇಂದ್ರದಲ್ಲಿ ಬಡವರಿಗಾಗಿ ಒಂದು ಮನೆ ಕಟ್ಟಿಕೊಡುವ ಯೋಜನೆ ಹಮ್ಮಿಕೊಡಿದ್ದು, ಈ ಯೋಜನೆ ಪ್ರಕಾರ ಕುಂದಾಪುರ ಧರ್ಮಕೇಂದ್ರದ ಹೇರಿಕುದ್ರು ಸಂತ ಅಂತೋನಿ ವಾಳೆಯ ಶ್ರೀ ಮೆಲ್ಕಮ್ ಮತ್ತು ಬ್ಲಾಂಚಿ ಬ್ರಗಾಂಜಾ ಇವರಿಗೆ ಕಟ್ಟಿಕೊಡಲು ನಿರ್ಧರಿಸಿ, ಮೇ 9, 2025 ರಂದು ಅಡಿಪಾಯ ಹಾಕಿ ಅಶಿರ್ವವಚನ ಮಾಡಿದ್ದು, ಇದೀಗ ಉಡುಪಿ ಧರ್ಮಪ್ರಾಂತ್ಯದ ಮತ್ತು ಕುಂದಾಪುರ ಧರ್ಮಕೇಂದ್ರದ ದಾನಿಗಳ […]
ಉಡುಪಿ: ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಭರವಸೆಯ ಜುಬಿಲಿ ವರ್ಷ 2025 ರ ಸಮಾರೋಪ ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಭಕ್ತಿಭಾವದಿಂದ ನಡೆಯಿತು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಜುಬಿಲಿ ವರ್ಷದ ಸಮಾರೋಪದ ಪವಿತ್ರ ಬಲಿಪೂಜೆಯ ನೇತೃತ್ವ ವಹಿಸಿ ಸಂದೇಶ ನೀಡಿದರು. 2024 ರ ಡಿಸೆಂಬರ್ ತಿಂಗಳಿನಲ್ಲಿ ಜುಬಿಲಿ ವರ್ಷದ ಚಾಲನೆ ನೀಡಿದ್ದು ಭರವಸೆ ನಮ್ಮನ್ನು ನಿರಾಸೆಗೊಳಿಸದು ಎಂಬ ಧ್ಯೇಯದೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಸಾಕಾರಗೊಳಿಸಿದ್ದೇವೆ. ಜುಬಿಲಿ ವರ್ಷದ ಅಂಗವಾಗಿ ಧರ್ಮಪ್ರಾಂತ್ಯ ಪ್ರತಿ […]

